ಪ್ರವಾಸಿಗರ ಕ್ಯಾಮರಾದಲ್ಲಿ ಕುಟುಂತ್ತಾ ಸಾಗುತ್ತಿರುವ ಹುಲಿಗಳ ದೃಶ್ಯ ಸೆರೆಯಾಗಿದ್ದು, ಇನ್ನು, ಗಾಯಗೊಂಡ ಹುಲಿಗಳ ಮೇಲೆ ಅರಣ್ಯ ಇಲಾಖೆ ನಿಗಾ ಇರಿಸಿದ್ದು ಚಲನವಲನ, ದೇಹದ ಪರಿಸ್ಥಿತಿಯನ್ನು ಗಮನ ಹರಿಸುತ್ತಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.
ಬಂಡೀಪುರವು ತಮಿಳುನಾಡು ಮತ್ತು ಕೇರಳ ಗಡಿಯನ್ನು ಹಂಚಿಕೊಂಡಿದ್ದು ಬಂಡೀಪುರ ಅಭಯಾರಣ್ಯದ ಮೂಲಕ ತಮಿಳುನಾಡು ಹಾಗೂ ಕೇರಳಕ್ಕೆ ತೆರಳುವ ಕಾರು, ಲಾರಿ ಸೇರಿದಂತೆ ಎಲ್ಲಾ ವಾಹನಗಳಿಂದ 20 ರೂ. ಟ್ಯಾಕ್ಸ್ ಸಂಗ್ರಹ ಮಾಡಲಾಗುತ್ತಿದೆ.
ಚಾರಣ ತಾಣಗಳಲ್ಲಿ ಮಾಲಿನ್ಯ, ಜಲಮೂಲಗಳಿಗೆ ಹಾನಿ ಹಿನ್ನೆಲೆ
ರಾಜ್ಯದಲ್ಲಿ ಚಾರಣಕ್ಕೆ ನಿರ್ಬಂಧ ಹೇರಿ ಅರಣ್ಯ ಇಲಾಖೆ ಆದೇಶ
ಹೊಸ ಮಾರ್ಗಸೂಚಿ ಪ್ರಕಟವಾಗುವವರೆಗೂ ಕ್ಕೆ ತಾತ್ಕಾಲಿಕ ತಡೆ
ಆನ್ಲೈನ್ ಬುಕ್ಕಿಂಗ್ ವ್ಯವಸ್ಥೆಇಲ್ಲದ ಎಲ್ಲ ಕಡೆ ಟ್ರೆಕ್ಕಿಂಗ್ ನಿಷೇಧ
ನಿರ್ಧಿಷ್ಟ ಸಂಖ್ಯೆಗೆ ಸೀಮಿತ, SOP ಬರುವವರೆಗೆ ತಾತ್ಕಾಲಿಕ ನಿರ್ಬಂಧ
ಅರಣ್ಯ ಕಾರ್ಯಪಡೆ ಮುಖ್ಯಸ್ಥರಿಗೆ ಸಚಿವ ಈಶ್ವರ್ ಖಂಡ್ರೆ ಸೂಚನೆ
Leopard spotted near TCS, Infosys campuses: ಕ್ಯಾಂಪಸ್ಗಳಿರುವ ಸೂಪರ್ ಕಾರಿಡಾರ್ ಪ್ರದೇಶದಲ್ಲಿ ಮಂಗಳವಾರ ಬೆಳಗ್ಗೆ 11ರಿಂದ ಮಧ್ಯಾಹ್ನ 12ರ ನಡುವೆ ಚಿರತೆ ಕಾಣಿಸಿಕೊಂಡಿದ್ದು, ಅರಣ್ಯ ಇಲಾಖೆಯ ರಕ್ಷಣಾ ತಂಡವು ಪ್ರಸ್ತುತ ಇನ್ಫೋಸಿಸ್ ಕ್ಯಾಂಪಸ್ನಲ್ಲಿ ಶೋಧ ನಡೆಸುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Bear Attack: ಹನೂರು ತಾಲೂಕಿನ ಸಂದನಪಾಳ್ಯದ ಸಂತ ಅಂಥೋಣಿ ಗ್ರಾಮಾಂತರ ಪ್ರೌಢಶಾಲೆಗೆ ಗುರುವಾರ ಮಧ್ಯರಾತ್ರಿ ಕರಡಿಯೊಂದು ನುಗ್ಗಿದ್ದು, ಆಹಾರ ಪದಾರ್ಥಗಳನ್ನು ತಿನ್ನುವುದರ ಜೊತೆಗೆ ಪೀಠೋಪಕರಣಗಳನ್ನು ಮುರಿದು ಹಾಕಿ ದಾಂಧಲೆ ಮಾಡಿದೆ.
forest department: ಕಳ್ಳಬೇಟೆಗೆ ತೆರಳಿದ್ದ ವ್ಯಕ್ತಿಯೋರ್ವ ಅರಣ್ಯ ಇಲಾಖೆ ಗುಂಡೇಟಿಗೆ ಸ್ಥಳದಲ್ಲೆ ಬಲಿಯಾಗಿರುವ ಘಟನೆ ಬಂಡೀಪುರ ಅಭಯಾರಣ್ಯದ ಮದ್ದೂರು ವಲಯ ವ್ಯಾಪ್ತಿಯಲ್ಲಿ ನಡೆದಿದೆ.
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಸಿಲುಕಿದ ಚಿರತೆ
ಚಿರತೆ ರಕ್ಷಣೆಗೆ ಅರಣ್ಯ ಇಲಾಖೆ ಸಿಬ್ಬಂದಿ ಪ್ರಯತ್ನ
ಮಾಲೂರು ತಾ. ಚಿಕ್ಕದಾನವಹಳ್ಳಿಯಲ್ಲಿ ಘಟನೆ
DFO ಏಡುಕೊಂಡಲ ನೇತೃತ್ವದಲ್ಲಿ ಕಾರ್ಯಾಚರಣೆ
ಬೋನ್ ಮೂಲಕ ಚಿರತೆ ರಕ್ಷಣೆ.. ಅರಣ್ಯಕ್ಕೆ ರವಾನೆ
Tiger claw pendant case: ವನ್ಯಜೀವಿ ಸಂರಕ್ಷಣೆಗೆಂದೆ ಕಾನೂನಲ್ಲಿ ಕೆಲವು ನಿಯಮಗಳಿವೆ. ಆದರೆ ಈ ಎಲ್ಲಾ ಕಾನೂನು-ಕಟ್ಟು ಪಾಡುಗಳನ್ನು ಮೀರಿ ಜನರು ಕಾಡು ಪ್ರಾಣಿಗಳನ್ನು ಬೇಟೆಯಾಡಿ ಮಾಂಸ, ಚರ್ಮ, ಮೂಳೆ, ಕೊಂಬು, ಉಗುರು, ಕೂದಲು ಇತ್ಯಾದಿ ವಸ್ತುಗಳನ್ನು ಅಕ್ರಮವಾಗಿ ಸಂಗ್ರಹಿಸಿ ಬಳಕೆ ಮಾಡಿಕೊಳ್ಳುತ್ತಿದ್ದಾರೆ.
ತಾಳು ಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟದ ವರೆಗೆ ರಸ್ತೆಯ ಎಡ ಹಾಗೂ ಬಲ ಬದಿಗಳಲ್ಲಿ ನೂರಾರು ಶ್ರೀಗಂಧದ ಮರಗಳು ಬೆಳೆದಿದ್ದು ಮುಖ್ಯರಸ್ತೆಯಲ್ಲಿರುವ ಐದಕ್ಕೂ ಹೆಚ್ಚು ಶ್ರೀಗಂಧದ ಮರಗಳನ್ನು ಅರ್ಧಕಡಿದು ಹಾಗೆ ಬಿಡುವ ಮೂಲಕ ಮತ್ತೇ ಕಳ್ಳರು ಕೈ ಚಳಕ ತೋರಲು ಮುಂದಾಗಿದ್ದಾರೆ.
ಅರಣ್ಯ ಇಲಾಖೆಯ ಉನ್ನತಾಧಿಕಾರಿಗಳೊಂದಿಗೆ ವಿಕಾಸಸೌಧದಲ್ಲಿಂದು ಸಭೆ ನಡೆಸಿದ ಸಚಿವರು, ಮಾನವ – ವನ್ಯಮೃಗಗಳ ಸಂಘರ್ಷ ಹೆಚ್ಚಳದ ಬಗ್ಗೆ ಆತಂಕ ವ್ಯಕ್ತಪಡಿಸಿದರು. ಅಮೂಲ್ಯವಾದ ಮಾನವ ಪ್ರಾಣ ಹಾನಿಯೂ ಆಗಬಾರದು, ಅದೇ ವೇಳೆ ವನ್ಯ ಮೃಗಗಳ ಕೂಡ ಅಕ್ರಮ ವಿದ್ಯುತ್ ಬೇಲಿ ಸ್ಪರ್ಶದಿಂದ ಹಾಗೂ ಬೇಲಿಯಲ್ಲಿ ಹಾಕುವ ಉರುಳಿಗೆ ಸಿಲುಕಿ ಸಾವಿಗೀಡಾಗಬಾರದು.
ಒಂದೆಡೆ ಬೀದರ ಜಿಲ್ಲೆಯಲ್ಲಿ ಸತತವಾಗಿ ನಾಲೈದು ದಿನಗಳಿಂದ ಜಿಟಿ ಜಿಟಿ ಮಳೆ ಬೀಳುತ್ತಿದೆ. ಇದರಿಂದಾಗಿ ನೀರಿನಲ್ಲಿ ಮುಳುಗಿ ರೈತರು ಬೆಳೆದ ಬೆಳೆ ನೀರು ಪಾಲಾಗಿದೆ. ಇನ್ನೊಂದೆಡೆ ಕಾಡು ಹಂದಿಗಳ ದಾಳಿಯಿಂದಾಗಿ ಕಟಾವಿಗೆ ಸಿದ್ದವಾಗಿದ್ದ ಎಕರೆ ಕಬ್ಬು ಸರ್ವ ನಾಶವಾಗಿದ್ದು ರೈತ ಕಂಗಾಲಾಗಿದ್ದಾರೆ.
ಅರಣ್ಯ ಇಲಾಖೆಯಿಂದ ರೈತರಿಗೆ ಗುಡ್ನ್ಯೂಸ್ ಶೇ.50ರಷ್ಟು ನರ್ಸರಿ ಗಿಡಗಳ ಬೆಲೆ ಇಳಿಕೆ ಹೊಂಗೆ, ಶ್ರೀಗಂಧ, ಅಂಟುವಾಳ ಸೇರಿ ಹಲವು ಸಸಿ ಲಭ್ಯ 278 ಕಾಡು ಬಾದಾಮಿ ಗಿಡ ಕಡಿಮೆ ದರದಲ್ಲಿ ಲಭ್ಯ
ಹಾವೇರಿ ಜಿಲ್ಲೆ ಚಿನ್ನಮುಳಗುಂದ ಗ್ರಾಮದ ಬಳಿ ಸೆರೆ ಚಿರತೆ ಓಡಾಟದಿಂದ ಗ್ರಾಮಸ್ಥರಲ್ಲಿ ಹೆಚ್ಚಿಸಿದ್ದ ಭಯ ಚಿರತೆ ಹೆಜ್ಜೆ ಪತ್ತೆ ಮಾಡಿ ಬೋನು ಇಟ್ಟಿದ್ದ ಸಿಬ್ಬಂದಿ ಚಿರತೆ ಸೆರೆಯಿಂದ ನಿಟ್ಟುಸಿರು ಬಿಟ್ಟ ಗ್ರಾಮದ ಜನತೆ ಕಳೆದ ಕೆಲವು ದಿನಗಳ ಹಿಂದೆ ೧ ಚಿರತೆ ಸೆರೆಯಾಗಿತ್ತು ಈಗ ಮತ್ತೊಂದು ಚಿರತೆ ಸೆರೆ
ಉರುಳಿಗೆ ಸಿಕ್ಕಿಬಿದ್ದಿದ್ದ ಹುಲಿ ಮತ್ತು ಅಂಗಚ್ಛೇಧಗೊಂಡ ಚಿರತೆಯ ಶವವನ್ನು ಮೊಳೆಯೂರು ಆರ್ಎಫ್ಒ ಪುಟ್ಟರಾಜು ಗುಟ್ಟಾಗಿ ಹೂತಿಟ್ಟಿದ್ದರು. ಈ ವಿಚಾರ ನಮ್ಮ ಗಮನಕ್ಕೆ ಬದಲಾಗಿ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದೆ. ಜೊತೆಗೆ, 2022 ರ ನವೆಂಬರ್ ನಲ್ಲಿ ಅಂದಿನ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಕೂಡ ಬರೆಯಲಾಗಿದ್ದರೂ ತನಿಖೆ ಮಾತ್ರ ಆಗಿಲ್ಲ ಎಂದು ಕಿಡಿಕಾರಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.