ಕ್ರಿಕೆಟಿಗ-ರಾಜಕಾರಣಿ ಗೌತಮ್ ಗಂಭೀರ್ ಶನಿವಾರ (ನವೆಂಬರ್ 20, 2021) ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಅವರನ್ನು 'ಬಡಾ ಭಾಯ್' ಎಂದು ಕರೆದಿದ್ದಕ್ಕಾಗಿ ನವಜೋತ್ ಸಿಂಗ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಪಂಜಾಬ್ ಕಿಂಗ್ಸ್ (ಪಿಬಿಕೆಎಸ್) ನಾಯಕ ಕೆ.ಎಲ್.ರಾಹುಲ್ ಭಾರತದ ಇತರ ಬ್ಯಾಟ್ಸ್ಮನ್ ಗಳಿಗಿಂತ ಹೆಚ್ಚಿನ ಸಂಗ್ರಹವನ್ನು ಹೊಂದಿದ್ದಾರೆ ಎಂದು ಮಾಜಿ ಆಟಗಾರ ಗೌತಮ್ ಗಂಭೀರ್ ಅಭಿಪ್ರಾಯಪಟ್ಟಿದ್ದಾರೆ.
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2021 ಯುಎಇಯಲ್ಲಿ ಭಾನುವಾರ (ಸೆಪ್ಟೆಂಬರ್ 19) ಪುನರಾರಂಭಗೊಂಡಾಗ ವಿರಾಟ್ ಕೊಹ್ಲಿ ಮತ್ತು ಅವರ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಒಂದು ದೊಡ್ಡ ಸವಾಲನ್ನು ಎದುರಿಸಲಿದೆ.ಆರ್ಸಿಬಿ ಪ್ರಸ್ತುತ 7 ಪಂದ್ಯಗಳಿಂದ 10 ಅಂಕಗಳೊಂದಿಗೆ ಪಾಯಿಂಟ್ಗಳ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ.
ಅಯೋಧ್ಯೆಯಲ್ಲಿ ರಾಮ ದೇವಾಲಯ ನಿರ್ಮಾಣಕ್ಕಾಗಿ ಬಿಜೆಪಿ ಸಂಸದ ಗೌತಮ್ ಗಂಭೀರ್ ಒಂದು ಕೋಟಿ ರೂ ದೇಣಿಗೆ ನೀಡಿದ್ದಾರೆ.ಎಲ್ಲ ಭಾರತೀಯರ ಕನಸಾಗಿರುವ ಅಯೋಧ್ಯೆಯ ಅದ್ಭುತವಾದ ದೇವಾಲಯಕ್ಕಾಗಿ ಅವರು ಮತ್ತು ಅವರ ಕುಟುಂಬವು ದೇಣಿಗೆ ನೀಡಿದೆ ಎಂದು ಗಂಭೀರ್ ಹೇಳಿದ್ದಾರೆ.
ಸೋಮವಾರ ಸಿಡ್ನಿಯಲ್ಲಿ ನಡೆದ 3 ನೇ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ 97 ರನ್ ಗಳಿಸಿದ ರಿಶಬ್ ಪಂತ್ ಬಗ್ಗೆ ಭಾರತದ ಮಾಜಿ ಆರಂಭಿಕ ಆಟಗಾರ ಗೌತಮ್ ಗಂಭೀರ್ ಪ್ರಶಂಸೆಯನ್ನು ವ್ಯಕ್ತಪಡಿಸಿದ್ದಾರೆ.
ಮೇಜರ್ ಧ್ಯಾನ್ಚಂದ್ ಅವರನ್ನು ಹಾಕಿ ಮಾಂತ್ರಿಕ ಎಂದು ಕರೆಯಲು ಮೈದಾನದಲ್ಲಿ ಅವರು ನೀಡಿರುವ ಪ್ರದರ್ಶನವೇ ಕಾರಣ ಎನ್ನಲಾಗುತ್ತದೆ. ಅವರು 1928, 1932 ಮತ್ತು 1936 ರಲ್ಲಿ ಮೂರು ಒಲಿಂಪಿಕ್ ಚಿನ್ನದ ಪದಕಗಳನ್ನು ಗೆದ್ದಿದ್ದಾರೆ.
ಗೌತಮ್ ಗಂಭೀರ್ ಅವರು ಡಿಸೆಂಬರ್ 2018 ರಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳಿದರು. ಅವರು ಈಗ ಸಕ್ರಿಯ ರಾಜಕಾರಣಿಯಾಗಿದ್ದರೂ, ಕೂಡ ಅವರು ಕ್ರಿಕೆಟ್ ವಿಚಾರವಾಗಿ ಆಗಾಗ ತಮ್ಮ ಹೇಳಿಕೆಗಳಿಗಾಗಿ ಸುದ್ದಿಯಲ್ಲಿರುತ್ತಾರೆ.ಇತ್ತೀಚೆಗೆ ಮಾಜಿ ನಾಯಕ ಎಂ.ಎಸ್. ಧೋನಿ ಅವರು 'ಅದೃಷ್ಟದ ನಾಯಕ' ಎಂದು ಹೇಳಿ ಸುದ್ದಿಯಲ್ಲಿದ್ದಾರೆ.
ಏಕದಿನ ಕ್ರಿಕೆಟ್ ನಲ್ಲಿ ಯಾರು ಶ್ರೇಷ್ಠ ಎನ್ನುವ ಚರ್ಚೆ ಮತ್ತೆ ಮುನ್ನಲೆಗೆ ಬಂದಿದೆ, ಈಗ ಈ ಚರ್ಚೆಯನ್ನು ಈಗ ಗೌತಮ್ ಗಂಭೀರ್ ಮುಂದುವರೆಸಿ ವಿರಾಟ್ ಗಿಂತಲೂ ಸಚಿನ್ ಶ್ರೇಷ್ಠ ಎಂದು ಹೇಳಿದ್ದಾರೆ.
2019 ರ ಕ್ರಿಕೆಟ್ ವಿಶ್ವಕಪ್ನಲ್ಲಿ ಅತಿ ಹೆಚ್ಚು ರನ್ ಗಳಿಸಿದ್ದಲ್ಲದೆ, ಏಕದಿನ ಕ್ರಿಕೆಟ್ ನಲ್ಲಿ ಮೂರು ದ್ವಿಶತಕಗಳಿಸಿದ ಏಕೈಕ ಆಟಗಾರ ರೋಹಿತ್ ಶರ್ಮಾ ಅವರಾಗಿದ್ದಾರೆ. ಆದರೆ ಅಷ್ಟಕ್ಕೂ ಅವರ ಆರಂಭಿಕ ಕರಿಯರ್ ಸ್ಥಿರವಾಗಿದ್ದಿರಲಿಲ್ಲ. ಈಗ ವಿರಾಟ್ ಕೊಹ್ಲಿ ನೇತೃತ್ವದ ಭಾರತ ತಂಡದಲ್ಲಿ ಅವರು ಅವಿಭಾಜ್ಯ ಅಂಗವಾಗಿದ್ದಾರೆ.ಈ ಹಿಂದೆ ಅವರು ಕಳಪೆ ಪ್ರದರ್ಶನದಿಂದ ಹಲವಾರು ಬಾರಿ ಅವಕಾಶ ನೀಡಿದಾಗಲೂ ಕೂಡ ರೋಹಿತ್ ಶರ್ಮಾ ಫಾರ್ಮ್ ಕಂಡುಕೊಂಡಿರಲಿಲ್ಲ.
ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಕುರಿತು ದೆಹಲಿಯಲ್ಲಿ ದೊಡ್ಡ ಪ್ರಮಾಣದ ಹಿಂಸಾಚಾರ ಭುಗಿಲೆದ್ದ ಒಂದು ದಿನ ಮೊದಲು ಪಕ್ಷದ ಸಹೋದ್ಯೋಗಿ ಕಪಿಲ್ ಮಿಶ್ರಾ ಅವರ ಪ್ರಚೋದನಕಾರಿ ಭಾಷಣದ ವಿಚಾರವಾಗಿ ಪ್ರತಿಕ್ರಿಯಿಸಿರುವ ಬಿಜೆಪಿ ಸಂಸದ ಗೌತಮ್ ಗಂಭೀರ್ ಅವರು, ತಮ್ಮ ನಿಷ್ಠೆಯನ್ನು ಲೆಕ್ಕಿಸದೆ ಜವಾಬ್ದಾರಿಯುತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ.
ಮಂಗಳವಾರ ಇಂದೋರ್ನ ಹೋಲ್ಕರ್ ಕ್ರೀಡಾಂಗಣದಲ್ಲಿ ಶ್ರೀಲಂಕಾ ವಿರುದ್ಧದ 2 ನೇ ಟಿ 20 ಯಲ್ಲಿ ಕೆ.ಎಲ್. ರಾಹುಲ್ ಸ್ಟ್ರೋಕ್ ಪ್ಲೇಯಿಂದ ಪ್ರಭಾವಿತರಾದ ಭಾರತದ ಮಾಜಿ ಆರಂಭಿಕ ಆಟಗಾರ ಗೌತಮ್ ಗಂಭೀರ್ ಬಲಗೈ ಆಟಗಾರನ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.