Kerala Bumper Lottery: ಮಂಗಳವಾರವಷ್ಟೇ ಖರೀದಿಸಿದ್ದ ಲಾಟರಿಯಿಂದ ಆಟೋ ಚಾಲಕನ ಅದೃಷ್ಟ ರಾತ್ರೋರಾತ್ರಿ ಬದಲಾಗಿದೆ. ಬುಧವಾರ ಬೆಳಗ್ಗೆ ಲಾಟರಿಯಲ್ಲಿ ಪ್ರಥಮ ಬಹುಮಾನ 10 ಕೋಟಿ ರೂ. ಗೆಲ್ಲುವ ಮೂಲಕ ಕೋಟ್ಯಾಧಿಪತಿಯಾಗಿದ್ದಾರೆ.
Astro Tips for Good Luck: ದ್ವೇಷ, ಕೋಪ, ಸೇಡು ತುಂಬಿರುವ ಮನೆ-ಮನದಲ್ಲಿ ನಾನು ಎಂದಿಗೂ ನೆಲೆಸುವುದಿಲ್ಲವೆಂದು ತಾಯಿ ಲಕ್ಷ್ಮಿದೇವಿ ಇಂದ್ರನಿಗೆ ಹೇಳುತ್ತಾಳೆ. ಅಧರ್ಮಿ, ದುರ್ಗುಣ, ಕೆಟ್ಟ ಕೆಲಸ ಮಾಡುವವರ ಮನೆಯಲ್ಲಿ ನಾನು ವಾಸಿಸುವುದಿಲ್ಲವೆಂದು ಹೇಳಿದ್ದಾಳಂತೆ.
Vastu Tips for House: ಧಾರ್ಮಿಕ ನಂಬಿಕೆಗಳ ಪ್ರಕಾರ ಕಪ್ಪು ಧಾತುರಾವು ಭಗವಾನ್ ಶಿವನ ವಾಸಸ್ಥಾನವಾಗಿದೆ. ಈ ಕಾರಣಕ್ಕಾಗಿ ಮನೆಯಲ್ಲಿ ಕಪ್ಪು ಧಾತುರಾದ ಗಿಡವನ್ನು ನೆಡಬೇಕೆಂದು ಹೇಳಲಾಗಿದೆ. ಮನೆಯಲ್ಲಿ ಕಪ್ಪು ಧಾತುರಾವನ್ನು ನೆಡುವುದರಿಂದ ಜೀವನದಲ್ಲಿ ಸುಖ-ನೆಮ್ಮದಿ ಪಡೆಯುತ್ತೀರಿ.
Money Astro Tips: ಕೆಲವರು ಮಾಟ-ಮಂತ್ರದ ಸಂದರ್ಭದಲ್ಲಿ ನಿಂಬೆಹಣ್ಣು, ಅರಿಷಿನ-ಕುಂಕುಮ ಇನ್ನಿತರ ವಸ್ತುಗಳ ಜೊತೆಗೆ ನಾಣ್ಯ ಮತ್ತು ನೋಟುಗಳನ್ನು ಇಟ್ಟಿರುತ್ತಾರೆ. ಇವುಗಳನ್ನು ಯಾವುದೇ ಕಾರಣಕ್ಕೂ ಮನೆಗೆ ತರಬಾರದು.
Janaki Jayanti 2024: ಸೀತಾ ದೇವಿಯು ತಾಯಿ ಲಕ್ಷ್ಮಿದೇವಿಯ ಅವತಾರವೆಂದು ಹೇಳಲಾಗುತ್ತದೆ. ಜಾನಕಿ ಜಯಂತಿಯಂದು ಸೀತಾದೇವಿಯನ್ನು ಪೂಜಿಸುವುದರಿಂದ ಲಕ್ಷ್ಮಿದೇವಿಯ ಆಶೀರ್ವಾದ ದೊರೆಯುತ್ತದೆ. ನಿಮ್ಮ ಜೀವನದಲ್ಲಿ ಸಂಪತ್ತು ಮತ್ತು ಸಮೃದ್ಧಿ ಹೆಚ್ಚಾಗುತ್ತದೆ.
Vastu Tips For Idol Of Lord Kuber: ಕುಬೇರ ದೇವರನ್ನು ಈ ದಿಕ್ಕಿನಲ್ಲಿ ಸ್ಥಾಪಿಸಿದರೆ ತಾಯಿ ಲಕ್ಷ್ಮಿದೇವಿ ನೆಲೆಸುವುದಿಲ್ಲ ಮತ್ತು ಆರ್ಥಿಕ ಸಮಸ್ಯೆಗಳು ನಿಮ್ಮನ್ನು ಕಾಡುತ್ತಿರುತ್ತವೆ. ಆದ್ದರಿಂದ ತಕ್ಷಣವೇ ಭಗವಾನ್ ಕುಬೇರನ ವಿಗ್ರಹವನ್ನು ತೆಗೆದುಹಾಕಿ ಮತ್ತು ಅದನ್ನು ಉತ್ತರ ದಿಕ್ಕಿನಲ್ಲಿ ಇರಿಸಿ. ಇದು ವಾಸ್ತು ಶಾಸ್ತ್ರದ ಪ್ರಕಾರ ಅತ್ಯಂತ ಮಂಗಳಕರವೆಂದು ಪರಿಗಣಿಸಲಾಗಿದೆ.
Vasanta Panchami 2024 Horoscope: ಇಂದು ಫೆಬ್ರುಯವರಿ 14, 2024 ವಸಂತಪಂಚಮಿಯ ದಿನ ತುಂಬಾ ವಿಶೇಷವಾಗಿದೆ. ಏಕೆಂದರೆ ಈ ದಿನ ಹಲವು ದಿವ್ಯ ಯೋಗಗಳ ರಚನೆಯಾಗುತ್ತಿವೆ. ಇದರಿಂದ ಕೆಲ ರಾಶಿಗಳ ಜನರಿಗೆ ಅಪಾರ ಯಶಸ್ಸಿನ ಜೊತೆಗೆ ಭಾರಿ ಧನಲಾಭ ಉಂಟಾಗುವ ಸಾಧ್ಯತೆ ಇದೆ. (Spiritual News In Kannada)
Vasanta Panchami 2024 Horoscope: ಈ ಬಾರಿಯ ವಸಂತಪಂಚಮಿಯ ದಿನ ತುಂಬಾ ವಿಶೇಷವಾಗಿದೆ. ಏಕೆಂದರೆ ಈ ದಿನ ಹಲವು ದಿವ್ಯ ಯೋಗಗಳ ರಚನೆಯಾಗುತ್ತಿದೆ. ಇದರಿಂದ ಕೆಲ ರಾಶಿಗಳ ಜನರಿಗೆ ಅಪಾರ ಯಶಸ್ಸಿನ ಜೊತೆಗೆ ಭಾರಿ ಧನಲಾಭ ಉಂಟಾಗುವ ಸಾಧ್ಯತೆ ಇದೆ. (Spiritual News In Kannada)
ಹಣದ ವಾಸ್ತು ಸಲಹೆಗಳು: ಯಾವುದೇ ಒಬ್ಬ ವ್ಯಕ್ತಿಯು ತನ್ನ ಜೀವನವನ್ನು ಸುಲಭಗೊಳಿಸಲು ಅಳವಡಿಸಿಕೊಳ್ಳಬಹುದಾದ ಅನೇಕ ಪರಿಹಾರಗಳನ್ನು ಹಿಂದೂ ಧರ್ಮಗ್ರಂಥಗಳಲ್ಲಿ ಉಲ್ಲೇಖಿಸಲಾಗಿದೆ. ಕೆಲವು ಕೆಟ್ಟ ಅಭ್ಯಾಸಗಳು ನಿಮ್ಮ ಜೀವನದಲ್ಲಿ ಹಲವಾರು ಸಮಸ್ಯೆಗಳನ್ನು ಉಂಟುಮಾಡುತ್ತವೆ. ಇದರಿಂದ ನೀವು ತಾಯಿ ಲಕ್ಷ್ಮಿದೇವಿಯ ಅಸಮಾಧಾನವನ್ನು ಎದುರಿಸಬೇಕಾಗಬಹುದು. ಇದರಿಂದ ಯಾವುದೇ ವ್ಯಕ್ತಿಯು ನಿರಂತರವಾಗಿ ಹಣದ ಸಮಸ್ಯೆಗಳನ್ನು ಎದುರಿಸುತ್ತಾನೆ.
Astrology Tips: ನೀವು ಮನಸ್ಸಿನಲ್ಲಿ ಇಚ್ಛೆಯೊಂದಿಗೆ ದೇವರನ್ನು ಪ್ರಾರ್ಥಿಸಿದರೆ ಮತ್ತು ಅದು ನೆರವೇರಿದರೆ, ನೀವು ಆ ದೇವ-ದೇವತೆಗಳಿಗೆ ಕೃತಜ್ಞತೆ ಸಲ್ಲಿಸಬೇಕು ಮತ್ತು ಸರಿಯಾದ ಮಾರ್ಗದಲ್ಲಿ ಭಕ್ತಿಯಿಂದ ಪೂಜಿಸಬೇಕು. ಇಂತಹ ಪರಿಸ್ಥಿತಿಯಲ್ಲಿ ನಿಮ್ಮ ಆಸೆ ಈಡೇರಿದರೆ, ಮೊದಲು ದೇವರಿಗೆ ಧನ್ಯವಾದ ತಿಳಿಸಬೇಕು.
Vastu Tips: ವಾಸ್ತು ಶಾಸ್ತ್ರದಲ್ಲಿ ಗೂಬೆಯ ವಿಗ್ರಹವನ್ನು ಮನೆಯಲ್ಲಿ ಇಡುವುದು ಮಂಗಳಕರವೆಂದು ಪರಿಗಣಿಸಲಾಗಿದೆ. ಇದನ್ನು ಸರಿಯಾದ ದಿಕ್ಕಿನಲ್ಲಿ ಇಟ್ಟರೆ ಮನೆಯಲ್ಲಿಯೂ ಹಣದ ಮಳೆ ಬರಬಹುದು ಎನ್ನುತ್ತಾರೆ. ಧರ್ಮಗ್ರಂಥಗಳಲ್ಲಿ, ಗೂಬೆಯನ್ನು ಲಕ್ಷ್ಮಿ ದೇವಿಯ ವಾಹನ ಎಂದು ಕರೆಯಲಾಗುತ್ತದೆ. ನಿಮ್ಮ ಮನೆ ಅಥವಾ ಕಚೇರಿಯಲ್ಲಿ ಗೂಬೆಯನ್ನು ಯಾವ ದಿಕ್ಕಿನಲ್ಲಿ ಇಡುವುದು ಉತ್ತಮ ಎಂದು ಇಲ್ಲಿ ತಿಳಿಯಿರಿ.
Lakshmi Favorite zodiac signs: ಜ್ಯೋತಿಷ್ಯದಲ್ಲಿ ಕೆಲವು ರಾಶಿಗಳ ಮೇಲೆ ಲಕ್ಷ್ಮಿ ದೇವಿಯ ವಿಶೇಷ ಆಶೀರ್ವಾದ ಇರುತ್ತದೆ. ಲಕ್ಷ್ಮಿ ದೇವಿಯ ಕೃಪೆಯಿಂದ ಅವರ ಜೀವನ ಸುಖಮಯವಾಗಿರುತ್ತದೆ.
Vastu Tips For Prosperity: ಹಳದಿ ಸಾಸಿವೆಯ ಕೆಲ ಉಪಾಯಗಳು ತುಂಬಾ ಪ್ರಭಾವಶಾಲಿಯಾಗಿವೆ. ಮನೆಯಲ್ಲಿ ಹಣಕಾಸಿನ ಹರಿವು ಹೆಚ್ಚಿಸಲು ಇವು ತುಂಬಾ ಸಹಾಯಕಾರಿಯಾಗಿವೆ. ಈ ಉಪಾಯಗಳು ಮನೆಯ ಏಳಿಗೆಗೆ ಕಾರಣವಾಗುವುದರ ಜೊತೆಗೆ ತಾಯಿ ಲಕ್ಷ್ಮಿಯ ಕೃಪೆ ಸದಾ ನಿಮ್ಮ ಮೇಲಿರುವಂತೆ ಮಾಡುತ್ತವೆ.(Spiritual News In Kannada)
Mahananda Vrat 2023: ಮಾರ್ಗಶೀರ್ಷ ಮಾಸದ ಶುಕ್ಲ ಪಕ್ಷದ ನವಮಿಯನ್ನು ಮಹಾನಂದ ನವಮಿ ಎಂದು ಕರೆಯಲಾಗುತ್ತದೆ. ಈ ದಿನ ಉಪವಾಸವನ್ನು ಆಚರಿಸಲಾಗುತ್ತದೆ. ಇದನ್ನು ನಂದ ವ್ರತ ಎಂದೂ ಕರೆಯುತ್ತಾರೆ. ಈ ದಿನದಂದು ಉಪವಾಸ ಮತ್ತು ಆರಾಧನೆಯು ಅಪಾರ ಸಂತೋಷ ಮತ್ತು ಸಮೃದ್ಧಿಯನ್ನು ತರುತ್ತದೆ.
Tips For Getting Lakshmi Blessings: ಉತ್ತಮ ಜೀವನಕ್ಕಾಗಿ ಮನುಷ್ಯ ಏನೆಲ್ಲಾ ಪ್ರಯತ್ನ ಮಾಡುವುದಿಲ್ಲ. ಇದಕ್ಕಾಗಿ ಮನುಷ್ಯ ಹಗಲು-ರಾತ್ರಿ ಎನ್ನದೆ ಕಷ್ಟಪಟ್ಟು ದುಡಿಯುತ್ತಾನೆ. ಮನೆ ಮತ್ತು ಕುಟುಂಬದ ಎಲ್ಲಾ ಸದಸ್ಯರಿಗೆ ಸುಖಸೌಕರ್ಯಗಳು ಸಿಗಲಿ ಎಂಬುದೇ ಇದರ ಹಿಂದಿನ ಉದ್ದೇಶವಾಗಿರುತದೆ. (Lifestyle News In Kannada)
Yellow Mustard Vastu Tips: ಹಳದಿ ಸಾಸಿವೆಯ ಕೆಲ ಉಪಾಯಗಳು ತುಂಬಾ ಪ್ರಭಾವಶಾಲಿಯಾಗಿವೆ. ಮನೆಯಲ್ಲಿ ಹಣಕಾಸಿನ ಹರಿವು ಹೆಚ್ಚಿಸಲು ಇವು ತುಂಬಾ ಸಹಾಯಕಾರಿಯಾಗಿವೆ. ಈ ಉಪಾಯಗಳು ಮನೆಯ ಏಳಿಗೆಗೆ ಕಾರಣವಾಗುವುದರ ಜೊತೆಗೆ ತಾಯಿ ಲಕ್ಷ್ಮಿಯ ಕೃಪೆ ಸದಾ ನಿಮ್ಮ ಮೇಲಿರುವಂತೆ ಮಾಡುತ್ತವೆ.(Lifestyle News In Kannada)
Astro Tips: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಸೂರ್ಯಾಸ್ತದ ಸಮಯದಲ್ಲಿ ಕಣ್ಣಿಗೆ ಬೀಳುವ ಕೆಲವು ಚಿಹ್ನೆಗಳು ಶೀಘ್ರದಲ್ಲೇ ಆ ಮನೆಗೆ ಸಂಪತ್ತಿನ ಅಧಿದೇವತೆ ಲಕ್ಷ್ಮಿ ಪ್ರವೇಶದ ಸಂಕೇತವಾಗಿದೆ ಎಂದು ಹೇಳಲಾಗುತ್ತದೆ.
ದೀಪಾವಳಿ 2023: ಇಂದಿನ ದೀಪಾವಳಿಯ ಲಕ್ಷ್ಮಿ ಪೂಜೆಯ ದಿನದಂದು ಆಯುಷ್ಮಾನ್ ಯೋಗ, ಸೌಭಾಗ್ಯ ಯೋಗ ಮತ್ತು ಆದಿತ್ಯ ಮಂಗಳ ಯೋಗದ ಅಪರೂಪದ ಸಂಯೋಜನೆಯು ರೂಪುಗೊಳ್ಳುತ್ತಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಲಕ್ಷ್ಮಿದೇವಿಯ ವಿಶೇಷ ಆಶೀರ್ವಾದವು ಕೆಲವು ರಾಶಿಗಳ ಮೇಲೆ ಬೀಳುತ್ತದೆ.
Deepavali 2023: ದೇಶದಾದ್ಯಂತ ದೀಪಾವಳಿಯನ್ನು ನವೆಂಬರ್ 12ರಂದು ಆಚರಿಸಲಾಗುತ್ತದೆ. ದೀಪಾವಳಿಯ ಮೊದಲು ಜನರು ತಮ್ಮ ಮನೆಗಳನ್ನು ಸ್ವಚ್ಛಗೊಳಿಸಲು ಪ್ರಾರಂಭಿಸುತ್ತಾರೆ. ಏಕೆಂದರೆ ತಾಯಿ ಲಕ್ಷ್ಮಿದೇವಿಯು ಶುದ್ಧವಾಗಿರುವ ಮನೆಯನ್ನು ಇಷ್ಟಪಡುತ್ತಾಳೆ. ಹೀಗಾಗಿ ತಾಯಿಯ ಆಶೀರ್ವಾದ ಬೇಕಾದ್ರೆ ನೀವು ಮನೆಯನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ಮುಖ್ಯ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.