Dhana Prapti Indications: ಜೀವನದಲ್ಲಿ ಯಾವುದೇ ರೀತಿಯ ಕೊರತೆ ಇರಬಾರದು. ಸುಖ-ಶಾಂತಿ ನೆಮ್ಮದಿಯಿಂದ ಐಷಾರಾಮಿ ಜೀವನವನ್ನು ಆನಂದಿಸಬೇಕು ಎಂಬ ಬಯಕೆ ಪ್ರತಿಯೊಬ್ಬರಿಗೂ ಇರುತ್ತದೆ. ಸೂರ್ಯಾಸ್ತದ ಸಮಯದಲ್ಲಿ ಕೆಲವು ವಸ್ತುಗಳನ್ನು ಕಾಣುವುದು ನಿಮ್ಮ ಮನೆಗೆ ಲಕ್ಷ್ಮಿ ಆಗಮನವನ್ನು ಹಾಗೂ ನೀವು ಶೀಘ್ರದಲ್ಲಿಯೇ ಶ್ರೀಮಂತರಾಗುವುದರ ಸಂಕೇತವನ್ನು ನೀಡುತ್ತದೆ ಎಂದು ಹೇಳಲಾಗುತ್ತದೆ.
Plant Vastu: ತಾಯಿ ಲಕ್ಷ್ಮಿಯ ಆಶೀರ್ವಾದ ಪಡೆಯಲು ಕೆಲ ಸಸ್ಯಗಳು ತುಂಬಾ ವಿಶೇಷವಾಗಿವೆ. ಈ ಅದೃಷ್ಟದ ಗಿಡಗಳನ್ನು ಮನೆಗೆ ತಂದರೆ ಜೀವನದಲ್ಲಿ ಯಾವುದೇ ಸಂಕಷ್ಟಗಳು ಎದುರಾಗುವುದಿಲ್ಲ ಎನ್ನಲಾಗುತ್ತದೆ. ಇದರೊಂದಿಗೆ, ಹಣಕಾಸಿನ ಸಮಸ್ಯೆಗಳಿಂದಲೂ ಕೂಡ ವ್ಯಕ್ತಿಗೆ ಮುಕ್ತಿ ಸಿಗುತ್ತದೆ ಎನ್ನಲಾಗುತ್ತದೆ. ಆ ಸಸ್ಯಗಳು ಯಾವುವು ತಿಳಿದುಕೊಳ್ಳೋಣ ಬನ್ನಿ.
ಹಳೆಯ ಮತ್ತು ಹೊಸ ಪೊರಕೆಯ ಸಲಹೆಗಳು: ಹಿಂದೂ ಧರ್ಮದಲ್ಲಿ ತಾಯಿ ಲಕ್ಷ್ಮಿದೇವಿ ಪೊರಕೆಯಲ್ಲಿ ವಾಸಿಸುತ್ತಾಳೆ ಎಂದು ನಂಬಲಾಗಿದೆ. ಪೊರಕೆ ಮನೆಯಲ್ಲಿರುವ ಕೊಳೆಯನ್ನು ತೆಗೆದುಹಾಕುವುದು ಮಾತ್ರವಲ್ಲದೆ ನಕಾರಾತ್ಮಕತೆ ಮತ್ತು ದುರಾದೃಷ್ಟವನ್ನು ತೆಗೆದುಹಾಕುತ್ತದೆ. ಪೊರಕೆಗೆ ಸಂಬಂಧಿಸಿದ ಕೆಲವು ನಿಯಮಗಳನ್ನು ವಾಸ್ತು ಶಾಸ್ತ್ರದಲ್ಲಿ ಉಲ್ಲೇಖಿಸಲಾಗಿದೆ, ಇದನ್ನು ಅಳವಡಿಸಿಕೊಂಡರೆ ಹಣದ ಕೊರತೆ ನಿಮ್ಮನ್ನು ಕಾಡುವುದಿಲ್ಲ.
ಸಂತೋಷಕ್ಕಾಗಿ ವಾಸ್ತು ಸಲಹೆಗಳು: ಮನೆಯಲ್ಲಿರುವ ವಾಸ್ತು ದೋಷಗಳು ವ್ಯಕ್ತಿಯ ಪ್ರಗತಿಯಲ್ಲಿ ಅಡೆತಡೆಗಳನ್ನು ಸೃಷ್ಟಿಸುತ್ತವೆ ಎಂದು ವಾಸ್ತು ತಜ್ಞರು ಹೇಳುತ್ತಾರೆ. ಹಣಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಹೋಗಲಾಡಿಸಲು ಮನೆಯಲ್ಲಿ ಕೆಲವು ವಸ್ತುಗಳನ್ನು ಇಡುವುದು ಬಹಳ ಮುಖ್ಯ. ಈ ವಿಷಯಗಳ ಬಗ್ಗೆ ತಿಳಿಯಿರಿ.
Lakshmi Favourite Zodiac Sign: ಲಕ್ಷ್ಮಿದೇವಿಯನ್ನು ಸಂಪತ್ತಿನ ದೇವತೆ ಎಂದು ಕರೆಯಲಾಗುತ್ತದೆ. ಒಮ್ಮೆ ಆಕೆ ಸಂತೋಷಗೊಂಡರೆ, ಜೀವನವನ್ನೇ ಬದಲಾಯಿಸಲು ಹೆಚ್ಚು ಸಮಯ ತೆಗೆದುಕೊಳ್ಳುವುದಿಲ್ಲ ಎಂದು ಹೇಳಲಾಗಿದೆ.
Vastu Tips: ಹಳದಿ ಸಾಸಿವೆಯ ಕೆಲ ಉಪಾಯಗಳು ತುಂಬಾ ಪ್ರಭಾವಶಾಲಿಯಾಗಿವೆ. ಮನೆಯಲ್ಲಿ ಹಣಕಾಸಿನ ಹರಿವು ಹೆಚ್ಚಿಸಲು ಇವು ತುಂಬಾ ಸಹಾಯಕಾರಿಯಾಗಿವೆ. ಈ ಉಪಾಯಗಳು ಮನೆಯ ಏಳಿಗೆಗೆ ಕಾರಣವಾಗುವುದರ ಜೊತೆಗೆ ತಾಯಿ ಲಕ್ಷ್ಮಿಯ ಕೃಪೆ ಸದಾ ನಿಮ್ಮ ಮೇಲಿರುವಂತೆ ಮಾಡುತ್ತವೆ.
ಹಣಕ್ಕಾಗಿ ವಾಸ್ತು ಸಲಹೆಗಳು: ಮುಖ್ಯ ಬಾಗಿಲಿನ ನೇರ ಸಂಬಂಧವು ತಾಯಿ ಲಕ್ಷ್ಮಿದೇವಿಯೊಂದಿಗೆ ಇರುತ್ತದೆ ಎಂದು ನಂಬಲಾಗಿದೆ. ನೀವು ಮುಖ್ಯ ದ್ವಾರದಲ್ಲಿ ಕೆಲವು ಪರಿಹಾರ ಕ್ರಮಗಳನ್ನು ಮಾಡಿದರೆ, ಲಕ್ಷ್ಮಿದೇವಿಯ ಆಶೀರ್ವಾದವು ನಿಮ್ಮ ಮೇಲಿರುತ್ತದೆ.
Good Luck Tips: ತಾಯಿ ಲಕ್ಷ್ಮಿಯ ಕೃಪೆ ಸದಾ ತಮ್ಮ ಮೇಲೆ ಇರಬೇಕು ಎಂದು ಪ್ರತಿಯೊಬ್ಬರು ಬಯಸುತ್ತಾರೆ. ಇದಕ್ಕಾಗಿ ವಾಸ್ತುಶಾಸ್ತ್ರ ಹಾಗೂ ಜೋತಿಷ್ಯ ಶಾಸ್ತ್ರದಲ್ಲಿ ಹಲವು ಗುಡ್ ಲಕ್ ಟಿಪ್ಸ್ ಗಳನ್ನು ಹೇಳಲಾಗಿದೆ
Silver Ring Changes Good Luck: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಯಾವುದೇ ಒಬ್ಬ ವ್ಯಕ್ತಿಯು ಬೆಳ್ಳಿ ಉಂಗುರವನ್ನು ಧರಿಸಿದರೆ ಆತನ ಜೀವನದ ಶೇ.90ರಷ್ಟು ಸಮಸ್ಯೆಗಳು ಸ್ವಯಂ ಪರಿಹಾರವಾಗುತ್ತವೆ.
ನಿರ್ಜಲ ಏಕಾದಶಿ 2023: ನಿರ್ಜಲ ಏಕಾದಶಿಯಂದು ಉಪವಾಸ ಮಾಡಲು ಮತ್ತು ದಾನ ಮಾಡಲು ಧರ್ಮಗ್ರಂಥಗಳಲ್ಲಿ ವಿಶೇಷ ಪ್ರಾಮುಖ್ಯತೆಯನ್ನು ನೀಡಲಾಗಿದೆ. ಈ ದಿನದಂದು ಲಕ್ಷ್ಮಿದೇವಿಯನ್ನು ಮೆಚ್ಚಿಸಲು ಕ್ರಮಗಳನ್ನು ತೆಗೆದುಕೊಳ್ಳುವುದು ತುಂಬಾ ಪರಿಣಾಮಕಾರಿ. ಈ ಕ್ರಮಗಳನ್ನು ಮಾಡುವುದರಿಂದ ಲಕ್ಷ್ಮಿದೇವಿಯ ಆಶೀರ್ವಾದವು ನಿಮ್ಮ ಮೇಲಿರುತ್ತದೆ.
ದಿಂಬಿಗೆ ವಾಸ್ತು ಸಲಹೆಗಳು: ಉತ್ತಮ ಆರೋಗ್ಯಕ್ಕೆ ಉತ್ತಮ ನಿದ್ರೆ ಬಹಳ ಮುಖ್ಯ. ಜನರು ಮಲಗುವ ಸಮಯದಲ್ಲಿ ಉತ್ತಮ ನಿದ್ರೆಗಾಗಿ ಮೃದುವಾದ ದಿಂಬುಗಳನ್ನು ಬಳಸುತ್ತಾರೆ. ಆದರೆ ಮಲಗುವ ಮೊದಲು ದಿಂಬಿನ ಕೆಳಗೆ ಕೆಲವು ವಸ್ತುಗಳನ್ನು ಇಟ್ಟು ಮಲಗುತ್ತಾರೆ. ಆದರೆ ಈ ರೀತಿ ಮಾಡುವುದು ತಪ್ಪು ಎಂದು ಹೇಳಲಾಗಿದೆ.
Weekly Horoscope: ವೈದಿಕ ಜ್ಯೋತಿಷ್ಯದಲ್ಲಿ ಗ್ರಹಗಳ ಚಲನೆ ಮತ್ತು ಸ್ಥಿತಿ ಬಹಳ ಮುಖ್ಯ. ಇದು ಇಡೀ ಮಾನವ ಜೀವನದ ಮೇಲೆ ಪರಿಣಾಮ ಬೀರುತ್ತದೆ. ಮೇ ತಿಂಗಳು ಮುಗಿಯುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ಈ ತಿಂಗಳ ಕೊನೆಯ ದಿನ ಯಾರಿಗೆ ಶುಭವಾಗಲಿದೆ ಎಂದು ತಿಳಿಯಿರಿ.
ತುಳಸಿ ಗಿಡದ ಪರಿಹಾರಗಳು: ತುಳಸಿಯನ್ನು ಹಿಂದೂ ಧರ್ಮದಲ್ಲಿ ಪವಿತ್ರವೆಂದು ಪರಿಗಣಿಸಲಾಗಿದೆ. ಇದರಲ್ಲಿ ತಾಯಿ ಲಕ್ಷ್ಮಿದೇವಿ ನೆಲೆಸಿದ್ದಾಳೆಂಬ ನಂಬಿಕೆ ಇದೆ. ತುಳಸಿಯ ಕೆಲವು ಪರಿಹಾರಗಳನ್ನು ಮಾಡುವುದರಿಂದ ನೀವು ಎಲ್ಲಾ ಸಮಸ್ಯೆಗಳನ್ನು ತೊಡೆದುಹಾಕಬಹುದು. ಮನೆಯಲ್ಲಿ ಸಂತೋಷ ಮತ್ತು ಸಮೃದ್ಧಿಯನ್ನು ತರಬಹುದು. ತುಳಸಿ ಎಲೆಗಳ ಕೆಲವು ಪರಿಹಾರಗಳ ಬಗ್ಗೆ ತಿಳಿಯಿರಿ.
Remedies to make Happy Goddess Lakshmi: ಲಕ್ಷ್ಮಿ ದೇವಿಯನ್ನು ಮೆಚ್ಚಿಸಲು ಕೆಲವು ಖಚಿತವಾದ ಮಾರ್ಗಗಳಿವೆ. ಮನೆಯಲ್ಲಿ ಈ ರೀತಿ ಮಾಡುವುದರಿಂದ ಲಕ್ಷ್ಮಿ ದೇವಿಯು ನಿಮ್ಮ ಮನೆಗೆ ಬರುವಳು. ಧನ - ಸಂತಪತ್ತು ಪ್ರಾಪ್ತಿಯಾಗುವುದು.
Chanakya Niti: ತಾಯಿ ಲಕ್ಷ್ಮಿದೇವಿಯ ಅನುಗ್ರಹದಿಂದ ಜೀವನದಲ್ಲಿ ಸಂತೋಷ ಮತ್ತು ಸಮೃದ್ಧಿ ಇರುತ್ತದೆ. ಹೀಗಾಗಿ ಬಹುತೇಕ ಜನರು ಸಂಪತ್ತಿನ ದೇವತೆಯನ್ನು ಮೆಚ್ಚಿಸಲು ಎಲ್ಲಾ ಪ್ರಯತ್ನಗಳನ್ನು ಮಾಡುತ್ತಾರೆ. ಚಾಣಕ್ಯ ನೀತಿಯಲ್ಲಿ ಹೇಳಿರುವ ಕೆಲವು ವಿಷಯಗಳನ್ನು ಅಳವಡಿಸಿಕೊಂಡರೆ ನೀವು ಯಾವಾಗಲೂ ಸಂತೋಷವಾಗಿರುತ್ತೀರಿ.
Goddess Lakshmi's Favourite Zodiac Signs: ತಮ್ಮ ಮೇಲೆ ಸಂಪತ್ತಿನ ಅಧಿದೇವತೆಯಾದ ಮಾತೆ ಲಕ್ಷ್ಮಿಯ ಆಶೀರ್ವಾದ ಸದಾ ಇರಬೇಕು ಎಂದು ಎಲ್ಲರೂ ಬಯಸುತ್ತಾರೆ. ಆದರೆ, ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಕೆಲವು ರಾಶಿಯವರೆಂದರೆ ಲಕ್ಷ್ಮಿ ದೇವಿಗೆ ತುಂಬಾ ಪ್ರಿಯವಂತೆ. ಆ ರಾಶಿಗಳು ಯಾವುದು ಎಂದು ತಿಳಿಯೋಣ...
Women Hair Wash Rules: ಜ್ಯೋತಿಷ್ಯ ಶಾಸ್ತ್ರದಲ್ಲಿ ಲಕ್ಷ್ಮಿ ದೇವಿಯ ಆಶೀರ್ವಾದ ಪಡೆಯಲು ಹಲವು ಮಾರ್ಗಗಳನ್ನು ಸೂಚಿಸಲಾಗಿದೆ. ಈ ನಿಯಮಗಳನ್ನು ಪಾಲಿಸದೆ ಹೋದಲ್ಲಿ ತಾಯಿ ಲಕ್ಷ್ಮಿ ಮುನಿಸಿಕೊಂಡು ಮನೆಯಿಂದ ಹೊರಹೋಗುತ್ತಾಳೆ ಎನ್ನಲಾಗುತ್ತದೆ. ಅದೇ ರೀತಿ ಕೂದಲು ತೊಳೆಯುವ ಬಗ್ಗೆ ಜ್ಯೋತಿಷ್ಯದಲ್ಲಿ ಕೆಲ ನಿಯಮಗಳನ್ನು ನೀಡಲಾಗಿದೆ. ಮಹಿಳೆ ಈ ನಿಯಮಗಳನ್ನು ಅನುಸರಿಸದಿದ್ದರೆ, ಅದು ವ್ಯಕ್ತಿಯ ಆರ್ಥಿಕ ಸ್ಥಿತಿಯ ಮೇಲೆ ಪರಿಣಾಮ ಬೀರುತ್ತದೆ.
ಹಣದ ಜ್ಯೋತಿಷ್ಯ ಪರಿಹಾರಗಳು: ನೀವು ಸಂಪತ್ತಿನ ದೇವತೆಯಾದ ಲಕ್ಷ್ಮಿದೇವಿಯ ಆಶೀರ್ವಾದ ಪಡೆಯಬಯಸಿದರೆ ಈ ತೆಂಗಿನಕಾಯಿ ಪರಿಹಾರವು ನಿಮಗೆ ಪರಿಣಾಮಕಾರಿ. ಸಂಪತ್ತಿಗೆ ತೆಂಗಿನಕಾಯಿ ಮದ್ದು ಏನು ಅನ್ನೋದರ ಬಗ್ಗೆ ತಿಳಿಯಿರಿ.
Good Luck Tips: ಜ್ಯೋತಿಷ್ಯ ಶಾಸ್ತ್ರದಲ್ಲಿ ಅನೇಕ ಉಪಾಯಗಳು ಮತ್ತು ತಂತ್ರಗಳ ಬಗ್ಗೆ ಹೇಳಲಾಗಿದೆ. ಈ ಸಲಹೆಗಳನ್ನು ಪಾಲಿಸುವುದರಿಂದ ಕುಟುಂಬದಲ್ಲಿ ಸಮೃದ್ಧಿ ಇರುತ್ತದೆ. ಜೀವನವು ಸಂತೋಷ ಮತ್ತು ಸಮೃದ್ಧಿಯಿಂದ ತುಂಬಿರುತ್ತದೆ. ಇಂದು ನಾವು ಅಂತಹ ಕೆಲವು ಕ್ರಮಗಳ ಬಗ್ಗೆ ಮಾಹಿತಿ ನೀಡುತ್ತೇವೆ.
ತುಳಸಿ ಗಿಡಕ್ಕೆ ನೀರು ಅರ್ಪಿಸುವ ನಿಯಮ: ಜನರು ಮನೆಯಲ್ಲಿ ತುಳಸಿ ಗಿಡವನ್ನು ನೆಟ್ಟು ಬೆಳಗ್ಗೆ ಮತ್ತು ಸಂಜೆ ಪೂಜಿಸಿ ಅದಕ್ಕೆ ನೀರನ್ನು ಅರ್ಪಿಸುತ್ತಾರೆ. ತುಳಸಿಗೆ ಪ್ರತಿನಿತ್ಯ ನೀರು ನೈವೇದ್ಯವಾದರೂ ಕೆಲವು ದಿನಗಳು ತುಳಸಿಗೆ ಅಪ್ಪಿತಪ್ಪಿಯೂ ನೀರು ಅರ್ಪಿಸಬಾರದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.