Parijata Plant Benefits: ಧರ್ಮ ಶಾಸ್ತ್ರಗಳ ಪ್ರಕಾರ ಕೆಲ ಗಿಡ-ಮರಗಳಲ್ಲಿ ಸಾಕ್ಷಾತ್ ಲಕ್ಷ್ಮಿಯೇ ನೆಲೆಸಿರುತ್ತಾಳೆ ಎಂದು ಹೇಳಲಾಗುತ್ತದೆ. ಅಂತಹುದೇ ಗಿಡಗಳಲ್ಲಿ ಪಾರಿಜಾತದ ಗಿಡವೂ ಕೂಡ ಒಂದು. ಹಾಗಾದರೆ ಬನ್ನಿ ಪಾರಿಜಾತ ಗಿಡದ ವಿಶೇಷತೆ ಹಾಗೂ ಮನೆಯ ಯಾವ ದಿಕ್ಕಿನಲ್ಲಿ ಈ ಗಿಡ ಇರಬೇಕು ತಿಳಿದುಕೊಳ್ಳೋಣ.
ಪ್ರತಿಯೊಬ್ಬ ವ್ಯಕ್ತಿಯು ತನ್ನ ಜೀವನದಲ್ಲಿ ತಾಯಿ ಲಕ್ಷ್ಮಿದೇವಿಯ ಅನುಗ್ರಹ, ಸಂತೋಷ ಮತ್ತು ಶಾಂತಿಗಾಗಿ ಶ್ರಮಿಸುತ್ತಾನೆ. ಇದಕ್ಕಾಗಿ ಅವರು ಅನೇಕ ಕ್ರಮಗಳನ್ನು ತೆಗೆದುಕೊಳ್ಳುತ್ತಾರೆ. ಶುಕ್ರವಾರದಂದು ಮಾಡುವ ಈ ಪರಿಹಾರವು ವ್ಯಕ್ತಿಯನ್ನು ಶ್ರೀಮಂತನನ್ನಾಗಿ ಮಾಡುತ್ತದೆ.
Vastu Tips For Money: ಕೆಲವೊಮ್ಮೆ ರಸ್ತೆಯಲ್ಲಿ ನಡೆದು ಹೋಗುವಾಗ ನೋಟು ಅಥವಾ ನಾಣ್ಯ ಕೆಳಗೆ ಬಿದ್ದಿರುವುದನ್ನು ನೋಡಬಹುದು. ಕೆಲವರು ಇದನ್ನು ಶುಭ ಎಂದು ಭಾವಿಸಿದರೆ, ಇನ್ನೂ ಕೆಲವರಿಗೆ ಇದರ ಬಗ್ಗೆ ಗೊಂದಲಗಳಿವೆ. ಈ ಬಗ್ಗೆ ಜ್ಯೋತಿಷ್ಯ ಶಾಸ್ತ್ರ ಹಾಗೂ ವಾಸ್ತು ಶಾಸ್ತ್ರದಲ್ಲಿ ಏನು ಹೇಳ್ತಾರೆ?
ವೈದಿಕ ಜ್ಯೋತಿಷ್ಯದಲ್ಲಿ ಅನೇಕ ವಿಷಯಗಳನ್ನು ಉಲ್ಲೇಖಿಸಲಾಗಿದೆ. ಕೆಲವು ವಸ್ತುಗಳನ್ನು ಮನೆಯಲ್ಲಿ ಇಟ್ಟುಕೊಳ್ಳುವುದು ಅಥವಾ ಪೂಜಾ ಮನೆಯಲ್ಲಿ ಇಟ್ಟುಕೊಳ್ಳುವುದು ಧನಾತ್ಮಕ ಶಕ್ತಿಯ ಪ್ರಸರಣ ಹೆಚ್ಚಿಸುತ್ತದೆ. ಇದರಿಂದ ನಿಮ್ಮ ಮನೆಗೆ ತಾಯಿ ಲಕ್ಷ್ಮಿದೇವಿಯ ಶಾಶ್ವತ ವಾಸಸ್ಥಾನವಾಗುತ್ತದೆ. ಈ ಸಮಯದಲ್ಲಿ ಈ ವಸ್ತುಗಳನ್ನು ಮನೆಯ ದೇವಾಲಯದಲ್ಲಿ ಇರಿಸಿ.
Gold Purchase Vastu Tips: ಅಕ್ಷಯ ತೃತೀಯ ಮತ್ತು ಧಂತೇರಸ್ನಲ್ಲಿ ಚಿನ್ನ ಖರೀದಿಸಲು ಅತ್ಯಂತ ಮಂಗಳಕರ ದಿನಗಳು ಎಂದು ಪರಿಗಣಿಸಲಾಗಿದೆ. ಈ ದಿನ ಚಿನ್ನವನ್ನು ಖರೀದಿಸುವುದರಿಂದ ಲಕ್ಷ್ಮಿದೇವಿಯ ವಿಶೇಷ ಆಶೀರ್ವಾದ ಸಿಗುತ್ತದೆ ಎಂಬ ನಂಬಿಕೆಯಿದೆ. ಇದಲ್ಲದೆ ನೀವು ವಾರದ ಭಾನುವಾರ ಮತ್ತು ಗುರುವಾರ ಚಿನ್ನವನ್ನು ಖರೀದಿಸಬಹುದು.
ಪೊರಕೆಯ ವಾಸ್ತು ಸಲಹೆಗಳು: ವಾಸ್ತು ಶಾಸ್ತ್ರದಲ್ಲಿ ಪೊರಕೆಗೆ ವಿಶೇಷ ಸ್ಥಾನವಿದೆ. ಪೊರಕೆಯನ್ನು ಇಡುವಾಗ ಮತ್ತು ಕಸ ಗುಡಿಸುವಾಗ ಕೆಲವು ಪ್ರಮುಖ ವಿಷಯಗಳ ಬಗ್ಗೆ ಗಮನಹರಿಸಬೇಕು. ಪೊರಕೆಗೆ ಸಂಬಂಧಿಸಿದ ಕೆಲವು ಪ್ರಮುಖ ನಿಯಮಗಳ ಬಗ್ಗೆ ತಿಳಿಯಿರಿ.
ಹಿಂದೂ ಧರ್ಮಗ್ರಂಥಗಳಲ್ಲಿ ತಾಯಿ ಲಕ್ಷ್ಮಿದೇವಿಯನ್ನು ಸಂಪತ್ತಿನ ದೇವತೆ ಎಂದು ಕರೆಯಲಾಗುತ್ತದೆ. ಶುಕ್ರವಾರವನ್ನು ತಾಯಿ ಲಕ್ಷ್ಮಿಗೆ ಸಮರ್ಪಿಸಲಾಗಿದೆ. ಈ ದಿನದಂದು ಕೈಗೊಳ್ಳುವ ಕೆಲವು ಕ್ರಮಗಳು ವ್ಯಕ್ತಿಯನ್ನು ಶ್ರೀಮಂತನನ್ನಾಗಿ ಮಾಡುತ್ತದೆ.
ಜ್ಯೋತಿಷ್ಯ ಶಾಸ್ತ್ರದಲ್ಲಿ, ತುಳಸಿ ಮಾಲೆಗೆ ವಿಶೇಷ ಮಹತ್ವವನ್ನು ನೀಡಲಾಗಿದೆ. ತುಳಸಿ ಮಾಲೆ ಧಾರಣೆಯಿಂದ ವ್ಯಕ್ತಿಯು ಗ್ರಹ ದೋಷಗಳಿಂದ ಪರಿಹಾರ ಪಡೆಯಬಹುದು ಎಂದು ಸಹ ಹೇಳಲಾಗುತ್ತದೆ. ಅದೇ ಸಮಯದಲ್ಲಿ ತುಳಸಿ ಮಾಲೆ ಧರಿಸುವಾಗ ಕೆಲವು ವಿಷಯಗಳ ಬಗ್ಗೆ ಗಮನ ಹರಿಸದಿದ್ದರೆ ಭಾರೀ ನಷ್ಟವನ್ನು ಎದುರಿಸಬೇಕಾಗುತ್ತದೆ ಎಂದು ಸಹ ಹೇಳಲಾಗುತ್ತದೆ.
ಜ್ಯೋತಿಷ್ಯ ಶಾಸ್ತ್ರದಂತೆ ವಾಸ್ತು ಶಾಸ್ತ್ರದಲ್ಲಿಯೂ ಕೂಡ ಹಣಕ್ಕೆ ಸಂಬಂಧಿಸಿದ ಹಲವು ವಿಚಾರಗಳ ಬಗ್ಗೆ ಉಲ್ಲೇಖಿಸಲಾಗಿದೆ. ವಾಸ್ತು ಶಾಸ್ತ್ರದ ಪ್ರಕಾರ, ಹಣದ ವಿಚಾರದಲ್ಲಿ ನಮಗೆ ಗೊತ್ತೋ ಅಥವಾ ಗೊತ್ತಿಲ್ಲದೆಯೋ ಮಾಡುವ ಕೆಲವು ತಪ್ಪುಗಳು ಕೂಡ ಸಂಪತ್ತಿನ ಅಧಿದೇವತೆಯಾದ ತಾಯಿ ಮಹಾಲಕ್ಷ್ಮಿಯ ಮುನಿಸಿಗೆ ಕಾರಣವಾಗಬಹುದು ಎಂದು ಉಲ್ಲೇಖಿಸಲಾಗಿದೆ.
ಶುಕ್ರವಾರವು ಲಕ್ಷ್ಮಿದೇವಿಗೆ ಸಮರ್ಪಿತವಾಗಿದೆ. ಈ ದಿನ ಶ್ರದ್ಧಾ-ಭಕ್ತಿಯಿಂದ ಮಾಡುವ ಪೂಜೆ ಮತ್ತು ಕೆಲವು ಜ್ಯೋತಿಷ್ಯ ಕ್ರಮಗಳು ವಿಶೇಷ ಫಲಿತಾಂಶಗಳನ್ನು ನೀಡುತ್ತವೆ. ಲಕ್ಷ್ಮಿದೇವಿಯ ಆಶೀರ್ವಾದವನ್ನು ಹೊಂದಿರುವವರಿಗೆ ಜೀವನದಲ್ಲಿ ಸಂಪತ್ತು ಮತ್ತು ಸಮೃದ್ಧಿಗೆ ಕೊರತೆಯಿಲ್ಲವೆಂದು ನಂಬಲಾಗಿದೆ.
Goddess Lakshmi Tips: ತಾಯಿ ಲಕ್ಷ್ಮಿ ನೆಲೆಸಿರುವ ಮನೆಯಲ್ಲಿ ಧನ-ಸಂಪತ್ತಿನ ಕೊರತೆ ಎದುರಾಗುವುದಿಲ್ಲ ಎನ್ನಲಾಗುತ್ತದೆ. ಹೀಗಾಗಿ ತಾಯಿ ಲಕ್ಷ್ಮಿಯನ್ನು ಒಲಿಸಿಕೊಳ್ಳಲು ಜನರು ತನ್ನದೇ ಆದ ನಿಟ್ಟಿನಲ್ಲಿ ಪ್ರಯತ್ನ ನಡೆಸುತ್ತಲೇ ಇರುತ್ತಾರೆ.
Goddess Mahalakshmi Blessing Signs: ಸಂಪತ್ತಿನ ಅಧಿದೇವತೆ ಲಕ್ಷ್ಮಿ ದೇವಿಯು ನಿಮ್ಮ ಮನೆಗ ಬರುವ ಮೊದಲು ನಿಮ್ಮ ಕಷ್ಟದ ದಿನಗಳು ಕೊನೆಗೊಂಡು, ಧನವೃಷ್ಟಿಯಾಗುತ್ತದೆ ಎಂಬುದನ್ನು ಕೆಲವು ಸಂಕೇತಗಳ ಮೂಲಕ ಸೂಚಿಸುತ್ತಾಳೆ.
Vastu Dosh Remedies:ಸಾಕಷ್ಟು ಕಷ್ಟಪಟ್ಟು ಕೆಲಸ ಮಾಡಿದರೂ ಕೂಡ ವಾಸ್ತು ದೋಷದ ಕಾರಣ ನಾವು ಸಂಪಾದನೆ ಮಾಡಿದ ಹಣವನ್ನು ನಾವು ಉಳಿಸಲು ಸಾಧ್ಯವಾಗುವುದಿಲ್ಲ. ಆಗಾಗ ಹಣಕಾಸಿನ ನಷ್ಟ ಉಂಟಾಗಿ ಮನೆಯಲ್ಲಿ ಆರ್ಥಿಕ ಮುಗ್ಗಟ್ಟು ಎದುರಾಗುತ್ತದೆ.
Paush Purnima 2023: ಶುಕ್ರವಾರವನ್ನು ತಾಯಿ ಲಕ್ಷ್ಮಿದೇವಿಯ ದಿನವೆಂದು ಪರಿಗಣಿಸಲಾಗುತ್ತದೆ. ಹುಣ್ಣಿಮೆ ರಾತ್ರಿ ಮತ್ತು ಶುಕ್ರವಾರದಂದು ಲಕ್ಷ್ಮಿದೇವಿಯನ್ನು ಪೂಜಿಸುವುದರಿಂದ ಅಪಾರ ಸಂಪತ್ತು ಬರುತ್ತದೆ.
Lal Kitab Astro Tips: ಎಷ್ಟೇ ಕಷ್ಟಪಟ್ಟು ಕೆಲಸ ಮಾಡಿದರೂ ಯಶಸ್ಸು ಸಿಗದೇ ಇದ್ದಲ್ಲಿ ಅಥವಾ ಏನಾದರೂ ಅಡೆತಡೆಗಳು ಎದುರಾದರೆ, ನೀವು ಪ್ರತಿ ಮಂಗಳವಾರ ವಿಧಿವಿಧಾನಗಳೊಂದಿಗೆ ದೇವರನ್ನು ಪೂಜಿಸಬೇಕು ಮತ್ತು ಹನುಮಾನ್ ಚಾಲೀಸಾವನ್ನು ಪಠಿಸಬೇಕು.
Astro Tips: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ತಾಯಿ ಲಕ್ಷ್ಮಿ ಕೆಲವೇ ಕೆಲ ಜನರ ಮನೆಗೆ ಪ್ರವೇಶಿಸುತ್ತಾಳೆ ಎನ್ನಲಾಗಿದೆ, ಧರ್ಮ ಗ್ರಂಥಗಳಲ್ಲಿ ಉಲ್ಲೇಖಿಸಿರುವ ನಿಯಮಗಳನ್ನು ಅನುಸರಿಸುವವರ ಮನೆಯಲ್ಲಿ ಮಾತ್ರ ತಾಯಿ ನೆಲೆಸುತ್ತಾಳೆ ಎನ್ನಲಾಗಿದೆ. ಆದರೆ, ಕೆಲ ಕಾರಣಗಳಿಂದ ತಾಯಿ ಲಕ್ಷ್ಮಿ ಕೆಲವರ ಮನೆಗೆ ಪ್ರವೇಶಿಸುವುದಿಲ್ಲ ಎಂದೂ ಕೂಡ ಶಾಸ್ತ್ರಗಳಲ್ಲಿ ಹೇಳಲಾಗಿದೆ. ಆ ಕಾರಣಗಳು ಯಾವುವು ತಿಳಿದುಕೊಳ್ಳೋಣ ಬನ್ನಿ,
ಮಲಗಿದ್ದಾಗ ನಾವು ಕಾಣುವ ಕನಸುಗಳಿಗೆ ಒಂದಿಲ್ಲ ಒಂದು ಅರ್ಥವಿರುತ್ತದೆ ಎಂದು ಜೋತಿಷ್ಯಶಾಸ್ತ್ರ ಹೇಳುತ್ತದೆ. ಸ್ವಪ್ನಶಾಸ್ತ್ರದ ಪ್ರಕಾರ, ಕೆಲವು ಕನಸುಗಳು ಭವಿಷ್ಯದ ಘಟನೆಗಳ ಕುರಿತು ವ್ಯಕ್ತಿಗೆ ಸಂಕೇತಗಳನ್ನು ನೀಡುತ್ತವೆ ಎನ್ನಲಾಗುತ್ತದೆ. ಹಲವು ಬಾರಿ ವ್ಯಕ್ತಿಯು ತಾನು ಕಂಡ ಕನಸಿನ ಅರ್ಥವೇನು? ಎಂಬ ಪ್ರಶ್ನೆಗೆ ಉತ್ತರ ಕಂಡುಕೊಳ್ಳಲು ಇಡೀ ದಿನವನ್ನೇ ಕಳೆಯುತ್ತಾನೆ. ಇದೇ ರೀತಿ ಸ್ವಪ್ನಶಾಸ್ತ್ರದ ಪ್ರಕಾರ, ಭವಿಷ್ಯದಲ್ಲಿ ವ್ಯಕ್ತಿಯ ಜೀವನದಲ್ಲಿ ತಾಯಿ ಲಕ್ಷ್ಮಿಯ ಆಗಮನವನ್ನು ಸೂಚಿಸುವ ಕನಸುಗಳು ಕೂಡ ಇವೆ. ಆ ಕನಸುಗಳು ಯಾವುವು ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ.
Amazing Benefits Of Shri Phal: ಲಘು ತೆಂಗಿನಕಾಯಿ ನೋಡಲು ತುಂಬಾ ಚಿಕ್ಕದಾಗಿರುವ ಕಾರಣ ಅದನ್ನು ಲಘು ತೆಂಗಿನಕಾಯಿ ಎಂದು ಕರೆಯಲಾಗುತ್ತದೆ. ಇದಲ್ಲದೆ ಅದನ್ನು ಶ್ರೀಫಲ ಎಂದೂ ಕೂಡ ಕರೆಯಲಾಗುತ್ತದೆ.
Astrology Tips 2023: ಇಲ್ಲಿ ಹೇಳಲಾಗಿರುವ ಸಲಹೆಗಳನ್ನು ನೀವು ಹೊಸ ವರ್ಷದಲ್ಲಿ ಪಾಲಿಸಿದರೆ ನಿಮ್ಮ ಜೀವನದ ಪ್ರಗತಿಯ ಹಾದಿ ಸುಲಭಗೊಳ್ಳುತ್ತದೆ. ಈ ಕ್ರಮಗಳನ್ನು ಮಾಡುವುದರಿಂದ ಸಮಾಜದಲ್ಲಿ ನಿಮ್ಮ ಕೀರ್ತಿ ಹೆಚ್ಚುತ್ತದೆ ಮತ್ತು ಲಕ್ಷ್ಮಿದೇವಿಯ ಆಶೀರ್ವಾದವು ಶಾಶ್ವತವಾಗಿ ನಿಮ್ಮ ಮೇಲಿರುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.