Paush Purnima 2023: ಹೊಸ ವರ್ಷ ಅಂದರೆ 2023ರ ಪುಷ್ಯ ಮಾಸದ ಹುಣ್ಣಿಮೆ ಜನವರಿ 6, 2023 ಕ್ಕೆ ಬೀಳುತ್ತಿದೆ. ಹೌದು, 2023ನೇ ಸಾಲಿನ ಈ ಮೊದಲ ಹುಣ್ಣಿಮೆ ಅತ್ಯಂತ ವಿಶೇಷ ಎಂದು ಪರಿಗಣಿಸಲಾಗುತ್ತಿದೆ. ಹಾಗಾದರೆ ಬನ್ನಿ ಪೌಷ್ಯ ಹುಣ್ಣಿಮೆಯ ಶುಭ ಮುಹೂರ್ತ, ಶುಭ ಯೋಗಗಳು ಹಾಗೂ ಪೂಜೆಯ ವಿಧಿ ವಿಧಾನಗಳ ಕುರಿತು ತಿಳಿದುಕೊಳ್ಳೋಣ ಬನ್ನಿ,
ಪುಷ್ಯ ಅಮವಾಸ್ಯೆ 2022: ಇಂದು(ಡಿ.23) ಪುಷ್ಯ ಅಮವಾಸ್ಯೆ. ಈ ದಿನ ಮಾಡಿದ ಕೆಲವು ಕೆಲಸಗಳು ಅಥವಾ ಕ್ರಮಗಳು ಜೀವನದ ಎಲ್ಲಾ ಸಮಸ್ಯೆಗಳನ್ನು ನಿವಾರಿಸುವ ಮೂಲಕ ಅದೃಷ್ಟವನ್ನು ಬದಲಾಯಿಸುತ್ತದೆ. ಈ ಅಮವಾಸ್ಯೆ ಬಗ್ಗೆ ಮತ್ತಷ್ಟು ಮಾಹಿತಿ ಇಲ್ಲಿದೆ ನೋಡಿ.
Good Luck Sign of Morning: ಬೆಳಗ್ಗೆ ನಾವು ನೋಡುವ ಕೆಲವು ದೃಶ್ಯಗಳು ಅಥವಾ ಚಿಹ್ನೆಗಳು ಅದೃಷ್ಟವನ್ನು ತರುತ್ತವೆ. ಮುಂದಿನ ದಿನಗಳಲ್ಲಿ ಉತ್ತಮ ಯಶಸ್ಸು, ಸಂಪತ್ತು ಅಥವಾ ಒಳ್ಳೆಯ ಸುದ್ದಿಯನ್ನು ಸೂಚಿಸುತ್ತವೆ.
Safala Ekadashi 2022: ಕೆಲಸದಲ್ಲಿ ಯಶಸ್ಸನ್ನು ತರುವ ಸಫಲ ಏಕಾದಶಿಯ ಉಪವಾಸವನ್ನು ನಾಳೆ ಅಂದರೆ ಡಿಸೆಂಬರ್ 19ರಂದು ಆಚರಿಸಲಾಗುತ್ತದೆ. ಸಫಲ ಏಕಾದಶಿಯಂದು ಮಾಡಿದ ಶುಭ ಯೋಗಗಳು ಅದರ ಮಹತ್ವವನ್ನು ಮತ್ತಷ್ಟು ಹೆಚ್ಚಿಸಲಿವೆ. ಇದರ ಬಗ್ಗೆ ಮತ್ತಷ್ಟು ಮಾಹಿತಿ ಇಲ್ಲಿದೆ ನೋಡಿ.
ತಾಯಿ ಲಕ್ಷ್ಮಿದೇವಿ ಯಾರಿಗಾದರೂ ದಯೆ ತೋರಿದರೆ ಅವರ ಭವಿಷ್ಯ ಬದಲಾಗಲು ಹೆಚ್ಚು ಸಮಯ ತೆಗೆದುಕೊಳ್ಳುವುದಿಲ್ಲ. ಇಂದು ನಾವು ನಿಮಗೆ ಲಕ್ಷ್ಮಿದೇವಿಯನ್ನು ಮೆಚ್ಚಿಸಲು 4 ವಿಶೇಷ ಜ್ಯೋತಿಷ್ಯ ಪರಿಹಾರಗಳನ್ನು ತಿಳಿಸಿಕೊಡಲಿದ್ದೇವೆ. ಇವುಗಳನ್ನು ಪಾಲಿಸುವ ಮೂಲಕ ನೀವು ಸಹ ಲಕ್ಷ್ಮಿದೇವಿಯ ಆಶೀರ್ವಾದ ಪಡೆದುಕೊಳ್ಳಬಹುದು.
ವಾಸ್ತುಶಾಸ್ತ್ರದಲ್ಲಿ ಅನೇಕ ಸಸ್ಯಗಳ ಬಗ್ಗೆ ಉಲ್ಲೇಖಿಸಲಾಗಿದೆ. ಮನೆಯಲ್ಲಿ ಇವುಗಳನ್ನು ನೆಡುವ ಮೂಲಕ ಲಕ್ಷ್ಮಿದೇವಿಯ ಆಶೀರ್ವಾದವನ್ನು ಪಡೆಯಬಹುದಾಗಿದೆ. ತುಳಸಿ ಗಿಡದಂತೆ ಬಿದಿರಿನ ಗಿಡವೂ ಮನೆಯಲ್ಲಿ ಧನಾತ್ಮಕ ಶಕ್ತಿಯನ್ನು ರವಾನಿಸುತ್ತದೆ ಜೊತೆಗೆ ನಿಮ್ಮ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸುತ್ತದೆ.
Goddess Lakshmi Remedies: ತುಳಸಿ ಪೂಜೆಯಿಂದ ತಾಯಿ ಲಕ್ಷ್ಮಿ ಪ್ರಸನ್ನಳಾಗುತ್ತಾಳೆ. ಪ್ರತಿದಿನ ಬೆಳಗ್ಗೆ ಎದ್ದ ತಕ್ಷಣ ತುಳಸಿ ಗಿಡಕ್ಕೆ ನೀರನ್ನು ಅರ್ಪಿಸಿ ಮತ್ತು ತುಳಸಿ ಗಿಡಕ್ಕೆ ಪೂಜೆ ಮಾಡಿ. ಪೂಜೆಯ ನಂತರ, ತುಳಸಿಗೆ ನೀರನ್ನು ಅರ್ಪಿಸಿದ ಪಾತ್ರೆಯಲ್ಲಿ ಸ್ವಲ್ಪ ನೀರನ್ನು ಉಳಿಸಿ ಮತ್ತು ಇಡೀ ಮನೆಯಲ್ಲಿ ತುಳಸಿ ಎಲೆಯಿಂದ ಅದನ್ನು ಸಿಂಪಡಿಸಿ. . ಪ್ರದೋಷ ಕಾಲದಲ್ಲಿ ಪ್ರತಿದಿನ ಸಂಜೆ ಪೂಜೆಯ ನಂತರ ತುಳಸಿ ಗಿಡದ ಕೆಳಗೆ ತುಪ್ಪದ ದೀಪವನ್ನು ಬೆಳಗಬೇಕು.
Vastu Shastra on Lizard: ಸಾಮಾನ್ಯವಾಗಿ ಹಲ್ಲಿಗಳನ್ನು ತಾಯಿ ಲಕ್ಷ್ಮಿಯ ಪ್ರತೀಕ ಎಂದು ಭಾವಿಸಲಾಗುತ್ತದೆ. ತಮ್ಮ ವಿಶೇಷ ಭಂಗಿಗಳ ಮೂಲಕ ಹಲ್ಲಿಗಳು ಭವಿಷ್ಯದಲ್ಲಿ ನಡೆಯುವ ಘಟನೆಗಳ ಕುರಿತು ಸಂಕೇತಗಳನ್ನು ಮೊದಲೇ ನೀಡುತ್ತವೆ ಎನ್ನಲಾಗುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಆ ಸಂಕೇತಗಳು ಯಾವುವು ತಿಳಿದುಕೊಳ್ಳೋಣ ಬನ್ನಿ,
ಮನೆಯ ಮುಂದೆ 5 ವಸ್ತುಗಳು ಇರಬಾರದು ಎಂದು ವಾಸ್ತು ಶಾಸ್ತ್ರದಲ್ಲಿ ಹೇಳಲಾಗಿದೆ. ಇಲ್ಲದಿದ್ದರೆ ತಾಯಿ ಲಕ್ಷ್ಮಿದೇವಿ ಶಾಶ್ವತವಾಗಿ ದೂರ ಹೋಗುತ್ತಾಳಂತೆ. ಇಂತಹ ಮನೆಯಲ್ಲಿ ವಾಸಿಸುವ ಜನರು ಯಾವಾಗಲೂ ತೊಂದರೆಗಳನ್ನು ಎದುರಿಸುತ್ತಾರೆಂದು ಹೇಳಲಾಗಿದೆ.
ಭಗವಾನ್ ವಿಷ್ಣುವಿಗೆ ಸಮರ್ಪಿತವಾದ ಏಕಾದಶಿ ಉಪವಾಸವನ್ನು ಪ್ರತಿ ತಿಂಗಳು ಎರಡೂ ಕಡೆಯ ಏಕಾದಶಿ ದಿನದಂದು ಆಚರಿಸಲಾಗುತ್ತದೆ. ಪ್ರತಿ ಏಕಾದಶಿಗೂ ತನ್ನದೇ ಆದ ಮಹತ್ವವಿದೆ. ಮಾರ್ಗಶಿರ ಮಾಸದ ಕೃಷ್ಣ ಪಕ್ಷದ ಏಕಾದಶಿಯನ್ನು ಉತ್ಪನ್ನ ಏಕಾದಶಿ ಎಂದು ಕರೆಯಲಾಗುತ್ತದೆ.
ಮನೆಯಲ್ಲಿ ತುಳಸಿ ನೆಡುವುದು ತುಂಬಾ ಮಂಗಳಕರವೆಂದು ಪರಿಗಣಿಸಲಾಗಿದೆ. ಇದನ್ನು ಪೂಜಿಸುವುದರಿಂದ ಮತ್ತು ನೀರನ್ನು ಅರ್ಪಿಸುವುದರಿಂದ ಮನೆಗೆ ದೇವರ ಆಶೀರ್ವಾದ ದೊರೆಯುತ್ತದೆ. ಹಣ ಮತ್ತು ಧಾನ್ಯಗಳಿಗೆ ಯಾವುದೇ ಕೊರತೆಯಿರುವುದಿಲ್ಲ. ಮಾನವನ ಜೀವನಕ್ಕೆ ಸಂಬಂಧಿಸಿದ ಅನೇಕ ಸಮಸ್ಯೆಗಳನ್ನು ಹೋಗಲಾಡಿಸಲು ತುಳಸಿಯಿಂದ ಪರಿಹಾರಗಳಿವೆ.
ಹಿಂದೂ ನಂಬಿಕೆಗಳ ಪ್ರಕಾರ ಕೆಂಪು ದಾರವನ್ನು ಕೈಯಲ್ಲಿ ಧರಿಸುವುದರಿಂದ, ಲಕ್ಷ್ಮಿ ದೇವಿಯು ಸಂತೋಷವಾಗಿರುತ್ತಾಳೆ ಮತ್ತು ಬಜರಂಗ ಬಲಿಯ ಕೃಪೆಯೂ ದೊರೆಯುತ್ತದೆ. ಕೈಯಲ್ಲಿ ಕೆಂಪು ದಾರವನ್ನು ಕಟ್ಟಿಕೊಳ್ಳುವುದರಿಂದ ಜಾತಕದಲ್ಲಿ ಮಂಗಳ ಗ್ರಹವೂ ಬಲಗೊಳ್ಳುತ್ತದೆ ಮತ್ತು ಆರ್ಥಿಕ ಲಾಭದ ಸಾಧ್ಯತೆಯೂ ಇರುತ್ತದೆ.
Astro Tips: ಸಂಪತ್ತಿನ ದೇವತೆಯಾದ ತಾಯಿ ಲಕ್ಷ್ಮಿ ದೇವಿಯ ಆಶೀರ್ವಾದವನ್ನು ಪಡೆಯಲು ಜ್ಯೋತಿಷ್ಯದಲ್ಲಿ ಹಲವು ಸಲಹೆಗಳನ್ನು ನೀಡಲಾಗಿದೆ. ಇದರಲ್ಲಿ, ತಾಯಿ ಲಕ್ಷ್ಮಿಯನ್ನು ಒಲಿಸಿಕೊಳ್ಳಲು ಆಕೆಗೆ ಪ್ರಿಯವಾದ ವಸ್ತುಗಳನ್ನು ಜೊತೆಯಲ್ಲಿ ಇರಿಸಿಕೊಳ್ಳುವ ಬಗ್ಗೆಯೂ ಸಹ ಸಲಹೆ ನೀಡಲಾಗಿದೆ.
Labh Panchami 2022 Upay: ಹಿಂದೂ ಧರ್ಮದಲ್ಲಿ ಲಕ್ಷ್ಮಿ ದೇವಿಯನ್ನು ಸಂಪತ್ತಿನ ಅಧಿದೇವತೆ ಎಂದು ಪರಿಗಣಿಸಲಾಗುತ್ತದೆ. ದೀಪಾವಳಿಯ ನಂತರ ಕೊನೆಯ ಪಂಚಮಿಯಂದು ತಾಯಿ ಲಕ್ಷ್ಮಿಯನ್ನು ಪೂಜಿಸುವ ವಾಡಿಕೆ ಇದೆ. ಈ ದಿನ ಶುಭಯೋಗದಲ್ಲಿ ತಾಯಿ ಲಕ್ಷ್ಮಿಗೆ ಪೂಜೆ ಸಲ್ಲಿಸುವುದರಿಂದ ವ್ಯಕ್ತಿಯು ತನ್ನ ವ್ಯವಹಾರದಲ್ಲಿ ಅಪಾರ ಯಶಸ್ಸು ಮತ್ತು ಕೀರ್ತಿಯನ್ನು ಸಂಪಾದಿಸುತ್ತಾನೆ.
ಧನತ್ರಯೋದಶಿಯಲ್ಲಿ ಶಾಪಿಂಗ್ ಮಾಡುವುದು ಅತ್ಯಂತ ಮಂಗಳಕರವೆಂದು ಪರಿಗಣಿಸಲಾಗಿದೆ. ಈ ಸಮಯದಲ್ಲಿ ಜನರು ಪಾತ್ರೆಗಳನ್ನು ಖರೀದಿಸುತ್ತಾರೆ. ಈ ವಿಶೇಷ ದಿನದಂದು ಪಾತ್ರೆಗಳನ್ನು ಏಕೆ ಖರೀದಿಸುತ್ತಾರೆ ಗೊತ್ತಾ?
Yellow Mustard Seeds: ಹಳದಿ ಸಾಸಿವೆಯ ಕೆಲ ಉಪಾಯಗಳು ತುಂಬಾ ಪ್ರಭಾವಶಾಲಿಯಾಗಿವೆ. ಮನೆಯಲ್ಲಿ ಹಣಕಾಸಿನ ಹರಿವು ಹೆಚ್ಚಿಸಲು ಇವು ತುಂಬಾ ಸಹಾಯಕಾರಿಯಾಗಿವೆ. ಈ ಉಪಾಯಗಳು ಮನೆಯ ಏಳಿಗೆಗೆ ಕಾರಣವಾಗುವುದರ ಜೊತೆಗೆ ತಾಯಿ ಲಕ್ಷ್ಮಿಯ ಕೃಪೆ ಸದಾ ನಿಮ್ಮ ಮೇಲಿರುವಂತೆ ಮಾಡುತ್ತವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.