Free Gas Connection: ಸಣ್ಣ ಸಣ್ಣ ಹಳ್ಳಿಗಳಲ್ಲಿ ಸಹ ಈ ಯೋಜನೆಯ ಸೌಲಭ್ಯ ಸಿಗಬೇಕು ಅನ್ನೋದು ಕೇಂದ್ರ ಸರ್ಕಾರದ ಉದ್ದೇಶವಾಗಿದ್ದು, ಉಜ್ವಲ ಯೋಜನೆಯ ಮೂಲಕ ಉಚಿತವಾಗಿ ಗ್ಯಾಸ್ ಸಿಲಿಂಡರ್ ಜೊತೆಗೆ ಪ್ರತಿ ತಿಂಗಳು ಗ್ಯಾಸ್ ಸಿಲಿಂಡರ್ ಪಡೆಯಲು ಸಬ್ಸಿಡಿಯನ್ನು ಸಹ ನೀಡಲಾಗುತ್ತದೆ.
NHIDCL Recruitment 2024: ರಾಷ್ಟ್ರೀಯ ಹೆದ್ದಾರಿಗಳು ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 56 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
Ayushman Bharat Card Scheme: ಭಾರತ ಸರ್ಕಾರವು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದೊಂದಿಗೆ ಆಯುಷ್ಮಾನ್ ಭಾರತ್ ಕಾರ್ಡ್ ಯೋಜನೆ ಪ್ರಾರಂಭಿಸಿದ್ದು, ಇದು ಆರೋಗ್ಯ ವೆಚ್ಚಗಳಿಂದ ದುರ್ಬಲ ಕುಟುಂಬಗಳಿಗೆ ಆರ್ಥಿಕ ರಕ್ಷಣೆಯನ್ನು ಒದಗಿಸುವ ಗುರಿಯನ್ನು ಹೊಂದಿದೆ. ಇಲ್ಲಿದೆ ಸಂಪೂರ್ಣ ವಿವರ.
Antibiotics Counter Sale Ban: ವಿಶ್ವ ಆರೋಗ್ಯ ಸಂಸ್ಥೆಯ ವರದಿಯ ಪ್ರಕಾರ, ಆ್ಯಂಟಿಬಯೋಟಿಕ್ಗಳ ಅತಿಯಾದ ಮಾರಾಟವನ್ನು ತಡೆಯಲು ಆರೋಗ್ಯ ಸಚಿವಾಲಯವು ಹೆಚ್ಚಿನ ಕ್ರಮಗಳನ್ನು ತೆಗೆದುಕೊಂಡಿದೆ. (Health News In Kannada)
SSY Update: ಹೊಸ ವರ್ಷದ ಹೊಸ್ತಿಲಲ್ಲಿ ಜನತೆಗೆ ಸರ್ಕಾರ ಭರ್ಜರಿ ಗಿಫ್ಟ್ ನೀಡಿದೆ. ಸುಕನ್ಯಾ ಸಮೃದ್ಧಿ ಯೋಜನೆ ಸೇರಿದಂತೆ ಹಲವು ಉಳಿತಾಯ ಯೋಜನೆಗಳ ಬಡ್ಡಿದರಗಳನ್ನು ಸರ್ಕಾರ ಹೆಚ್ಚಿಸಿದೆ. (Business News In Kannada)
SCSS Big Update: ಹೂಡಿಕೆಯ ಅವಧಿಯ ಒಂದು ವರ್ಷ ಪೂರ್ಣಗೊಳ್ಳುವ ಮೊದಲು ಒಂದು ವೇಳೆ ಖಾತೆಯಿಂದ ಖಾತೆಯಿಂದ ಹಣವನ್ನು ಹಿಂಪಡೆದರೆ, ಒಟ್ಟು ಠೇವಣಿಯಲ್ಲಿ ಶೇ.1 ರಷ್ಟು ಮೊತ್ತವನ್ನು ಕಡಿತಗೊಳಿಸಲಾಗುವುದು. ಆದರೆ ಆದರೆ ಇದಕ್ಕೂ ಮೊದಲು ಒಟ್ಟು ಠೇವಣಿಗಳ ಮೇಲಿನ ಬಡ್ಡಿಯಿಂದ ಮಾತ್ರ ಕಡಿತಗೊಳಿಸಲಾಗುತ್ತಿತ್ತು. (Business News In Kannada)
Entertainment News: ನೆಟ್ಫ್ಲಿಕ್ಸ್ ಹಾಗೂ ಅಮೆಜಾನ್ ಪ್ರೈಮ್ ನಂತನ ಓಟಿಟಿ ವೇದಿಕೆಗಳು ಭಾರತದಲ್ಲಿ ಅಪಾರ ಜನಪ್ರಿಯತೆಯನ್ನು ಗಳಿಸಿವೆ, ಇವೆರಡೂ ಓಟಿಟಿ ಮಾರುಕಟ್ಟೆಯಲ್ಲಿ ಗರಿಷ್ಠ ಪಾಲನ್ನು ಹೊಂದಿವೆ.
Passport Seva Programme: ಈ ಸಂದರ್ಭದಲ್ಲಿ ಜೈಶಂಕರ್ ಅವರು ಭಾರತ ಮತ್ತು ವಿದೇಶಗಳಲ್ಲಿನ ಎಲ್ಲಾ ಪಾಸ್ಪೋರ್ಟ್ ನೀಡುವ ಅಧಿಕಾರಿಗಳು ಮತ್ತು ಕೇಂದ್ರ ಪಾಸ್ಪೋರ್ಟ್ ಸಂಸ್ಥೆಯಲ್ಲಿನ ಅವರ ಸಹೋದ್ಯೋಗಿಗಳನ್ನು ಶ್ಲಾಘಿಸಿದ್ದಾರೆ.
Cashless India: ದೇಶದಲ್ಲಿ ‘ಕ್ಯಾಶ್ಲೆಸ್’ ಆರ್ಥಿಕತೆಗೆ ಯುಪಿಐ ಭದ್ರ ಬುನಾದಿ ಹಾಕಿದೆ. ಇದೇ ರೀತಿ ಮುಂದುವರೆದರೆ ಮುಂದಿನ 3 ವರ್ಷಗಳ ಬಳಿಕ ದೇಶದ ಶೇ.50ರಷ್ಟು ಆರ್ಥಿಕತೆ ನಗದು ರಹಿತವಾಗಲಿದೆ ಎಂದು ಅಮೆರಿಕ ಮೂಲದ ಬೇನ್ ಆ್ಯಂಡ್ ಕಂಪನಿಯ ವರದಿ ತಿಳಿಸಿದೆ.
New Car Tracking System: ದೇಶಾದ್ಯಂತ ವಾರ್ಷಿಕ ವಾಹನ ಕಳ್ಳತನದ ಸಂಖ್ಯೆ 2.5 ಲಕ್ಷಕ್ಕೆ ತಲುಪಿದೆ. ಇಂತಹ ಪರಿಸ್ಥಿತಿಯಲ್ಲಿ, ಸರ್ಕಾರವು ಹೊಸ ಟ್ರ್ಯಾಕಿಂಗ್ ಸಿಸ್ಟಮ್ ಮೇಲೆ ಕಾರ್ಯನಿರ್ವಹಿಸುತ್ತಿದೆ, ಇದರ ಸಹಾಯದಿಂದ ಕಾರನ್ನು ಕಂಡುಹಿಡಿಯುವುದು ಭಾರಿ ಸುಲಭವಾಗಲಿದೆ ಎನ್ನಲಾಗಿದೆ.
Big News: ಅಸ್ತಿತ್ವದಲ್ಲಿರುವ ಕಾನೂನಿನ ಅಡಿಯಲ್ಲಿ, ಯಾವುದೇ ಬ್ಯಾಂಕ್ ಅಥವಾ UPI ಸೇವೆಯನ್ನು ನಿರ್ವಹಿಸುವ ಯಾವುದೇ ಪೂರೈಕೆದಾರರು ನೇರವಾಗಿ ಅಥವಾ ಪರೋಕ್ಷವಾಗಿ UPI ಮೂಲಕ ಪಾವತಿ ಮಾಡುವ ಅಥವಾ ಸ್ವೀಕರಿಸುವ ಯಾವುದೇ ವ್ಯಕ್ತಿಗೆ ಶುಲ್ಕ ವಿಧಿಸುವಂತಿಲ್ಲ.
Small Savings Scheme Interest Rate Hiked: ಸಣ್ಣ ಉಳಿತಾಯ ಯೋಜನೆಗಳ ಬಡ್ಡಿದರವನ್ನು ಸರ್ಕಾರ ಹೆಚ್ಚಿಸಿದೆ. ಈ ಹೊಸ ಬಡ್ಡಿ ದರಗಳು ನಾಳೆಯಿಂದ ಅಂದರೆ ಏಪ್ರಿಲ್ 1, 2023 ರಿಂದ ಜಾರಿಗೆ ಬರಲಿವೆ.
Ration Card Update: ಪಡಿತರ ಚೀಟಿ ಹೊಂದಿರುವವರಿಗೊಂದು ಭಾರಿ ಸಂತಸದ ಸುದ್ದಿ ಪ್ರಕಟವಾಗಿದೆ. ನೀವೂ ಪಡಿತರ ಲಾಭವನ್ನು ಪಡೆಯುತ್ತಿದ್ದರೆ, ನಿಮಗೆ 150 ಕೆಜಿ ಅಕ್ಕಿ ಉಚಿತವಾಗಿ ಸಿಗಲಿದೆ. ಕೇಂದ್ರ ಸರ್ಕಾರದಿಂದ ಈ ಘೋಷಣೆ ಮಾಡಲಾಗಿದೆ.
ನಾಟು ನಾಟು ಚಿತ್ರದ ಪ್ರಮುಖ ತಾರೆಗಳಾದ ರಾಮ್ ಚರಣ್ ಮತ್ತು ಜೂನಿಯರ್ ಎನ್ಟಿಆರ್ ಮೇಲೆ ಚಿತ್ರಿಸಲಾದ ನೃತ್ಯ ಗೀತೆಯಾಗಿದೆ. ಇದನ್ನು ಎಂಎಂ ಕೀರವಾಣಿ ಸಂಯೋಜಿಸಿದ್ದಾರೆ ಮತ್ತು ಕಾಲ ಭೈರವ ಮತ್ತು ರಾಹುಲ್ ಸಿಪ್ಲಿಗುಂಜ್ ಹಾಡಿದ್ದಾರೆ.
ಅಲ್ಮಾಸ್ ಗ್ಲೋಬಲ್ ಆಪರ್ಚುನಿಟಿ ಫಂಡ್ ಎಸ್ಪಿಸಿ ವಿರುದ್ಧ ರಾಷ್ಟ್ರೀಯ ಕಂಪನಿ ಕಾನೂನು ನ್ಯಾಯಮಂಡಳಿಯಲ್ಲಿ (ಎನ್ಸಿಎಲ್ಟಿ) ಬಾಕಿ ಉಳಿದಿರುವ ಪ್ರಕರಣದ ಸ್ಪಷ್ಟತೆಯ ನಂತರ, ಪವನ್ ಹನ್ಸ್ನ ಕಾರ್ಯತಂತ್ರದ ಮಾರಾಟದ ಕುರಿತು ಸರ್ಕಾರವು ಈ ತಿಂಗಳು ನಿರ್ಧಾರವನ್ನು ಪ್ರಕಟಿಸುವ ಸಾಧ್ಯತೆಯಿದೆ ಎಂದು ಅಧಿಕಾರಿಯೊಬ್ಬರು ಈ ಮಾಹಿತಿ ನೀಡಿದ್ದಾರೆ.
Illegal Digital Lending Apps: ಅಕ್ರಮ ಡಿಜಿಟಲ್ ಸಾಲ ನೀಡುವ ಆಪ್ ಗಳನ್ನು ಭಾರತದಲ್ಲಿ ಕಾರ್ಯನಿರ್ವಹಿಸದಂತೆ ತಡೆಯಲು ಅವುಗಳಿಗೆ ಕಡಿವಾಣ ಹಾಕಲು ಭಾರತ ಸರ್ಕಾರ ಗೂಗಲ್ ಅನ್ನು ಕೇಳಿಕೊಂಡಿದೆ.
Aadhar Card New Rules: ಆಧಾರ್ ಕಾರ್ಡ್ ಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಕೆಲ ಹೊಸ ಸಲಹೆಗಳನ್ನು ನೀಡಿದೆ. ದುರುಪಯೋಗವನ್ನು ತಡೆಗಟ್ಟಲು ಕೇವಲ ತಮ್ಮ ಆಧಾರ್ ಕಾರ್ಡ್ಗಳ ಮಾಸ್ಕ್ ಪ್ರತಿಗಳನ್ನು ಮಾತ್ರ ಹಂಚಿಕೊಳ್ಳಲು ಸರ್ಕಾರ ದೇಶದ ನಾಗರಿಕರಿಗೆ ಮನವಿ ಮಾಡಿಕೊಂಡಿದೆ.
ಶ್ರೀಲಂಕಾದ ಮಾಜಿ ಕ್ರಿಕೆಟಿಗ ಹಾಗೂ ಶ್ರೇಷ್ಠ ಆಟಗಾರ ಸನತ್ ಜಯಸೂರ್ಯ ಅವರು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹಾಡಿಹೊಗಳಿದ್ದಾರೆ. ಜಯಸೂರ್ಯ ಒಂದು ಕಾಲದ ಶ್ರೇಷ್ಠ ಆಟಗಾರರಲ್ಲಿ ಒಬ್ಬರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.