ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ನಡೆದ ಬಜೆಟ್ ಪೂರ್ವ ರೈತ ಮುಖಂಡರು ಮತ್ತು ರೈತ ಹೋರಾಟಗಾರರ ಸಭೆಯಲ್ಲಿ ತಮ್ಮ ಬೇಡಿಕೆಗಳನ್ನು ಮಂಡಿಸುವ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆಗಳ ಯಶಸ್ವಿ ಜಾರಿಯ ಬಗ್ಗೆ ಅಪಾರ ಮೆಚ್ಚುಗೆ ಸೂಚಿಸಿ ಮುಖ್ಯಮಂತ್ರಿಗಳಿಗೆ ಅಭಿನಂದಿಸಿದರು.
ದೇಶ ವಿದೇಶಗಳಲ್ಲಿ ಹೆಸರುವಾಸಿಯಾಗಿರುವ ಕೊಲ್ಲಾಪುರ್ ಚಪ್ಪಲಿ ತಯಾರಕರು ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮಧುಬಾವಿ ಗ್ರಾಮ ಹಾಗೂ ತಾಲೂಕಿನ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಚಪ್ಪಲಿಯನ್ನು ತಯಾರಿಸಿ ಮಾರುಕಟ್ಟೆಗಳಿಗೆ ಮಾರಾಟ ಮಾಡುತ್ತಾರೆ.
ಕೇಂದ್ರ ಸರ್ಕಾರ ಬರ ಪರಿಹಾರ ನೀಡದ ವಿಚಾರ ಇಂದಿನವರೆಗೂ ಒಂದು ರೂಪಾಯಿಯೂ ಕೊಟ್ಟಿಲ್ಲ ಕರ್ನಾಟಕ ವಿಚಾರದಲ್ಲಿ ಮಲತಾಯಿ ಧೋರಣೆ ಮಂತ್ರಿಗಳ ಭೇಟಿಗೂ ಅವಕಾಶ ನೀಡುತ್ತಿಲ್ಲ ಮಂಗಳೂರಲ್ಲಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ಕೇಂದ್ರದ ತಂಡ ಬಂದು ಪರಿಶೀಲನೆ ನಡೆಸಿದೆ 216 ತಾಲೂಕುಗಳು ಬರಪೀಡಿತ ಎಂದು ಘೋಷಿಸಿದ್ದೇವೆ ನಾವು 17,910 ಕೋಟಿ ರೂಪಾಯಿ ಕೇಳಿದ್ದೇವೆ 33 ಸಾವಿರ ಕೋಟಿಗೂ ಹೆಚ್ಚು ಹಾನಿಯಾಗಿದೆ
ಕೇಂದ್ರ ಸರ್ಕಾರ ಬರ ಪರಿಹಾರ ನೀಡದ ವಿಚಾರ ಇಂದಿನವರೆಗೂ ಒಂದು ರೂಪಾಯಿಯೂ ಕೊಟ್ಟಿಲ್ಲ ಕರ್ನಾಟಕ ವಿಚಾರದಲ್ಲಿ ಮಲತಾಯಿ ಧೋರಣೆ ಮಂತ್ರಿಗಳ ಭೇಟಿಗೂ ಅವಕಾಶ ನೀಡುತ್ತಿಲ್ಲ ಮಂಗಳೂರಲ್ಲಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ಕೇಂದ್ರದ ತಂಡ ಬಂದು ಪರಿಶೀಲನೆ ನಡೆಸಿದೆ 216 ತಾಲೂಕುಗಳು ಬರಪೀಡಿತ ಎಂದು ಘೋಷಿಸಿದ್ದೇವೆ ನಾವು 17,910 ಕೋಟಿ ರೂಪಾಯಿ ಕೇಳಿದ್ದೇವೆ 33 ಸಾವಿರ ಕೋಟಿಗೂ ಹೆಚ್ಚು ಹಾನಿಯಾಗಿದೆ
Energy Minister KJ George: ಮುಖ್ಯಮಂತ್ರಿ ಸಿದ್ದರಾಮಯ್ಯ ಇತ್ತೀಚೆಗೆ ನಡೆಸಿದ್ದ ಇಂಧನ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ನೀಡಿದ್ದ ಸೂಚನೆಗಳ ಪಾಲನೆ ಕುರಿತು ಎಲ್ಲ ಎಸ್ಕಾಂಗಳ ವ್ಯವಸ್ಥಾಪಕ ನಿರ್ದೇಶಕರ ಜತೆ ಸೋಮವಾರ ಸಭೆ ನಡೆಸಿದ ನಂತರ, ಬೆಳಕು ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.
ರಾಜ್ಯಕ್ಕೆ ಬರ ಪರಿಶೀಲನೆ ತಂಡ ಆಗಮನ ವಿಚಾರ ಬರ ಪರಿಹಾರ ಸಮರ್ಥವಾಗಿ ಮಾಡ್ತೀವಿ ಅಂತಾರೆ ಬರೀ ಹೇಳಿಕೆಯಲ್ಲಿ ಸರ್ಕಾದ ಆಡಳಿತ ನಡಿತಿದೆ ಸಿಎಂ ವಿರುದ್ಧ ಮಾಜಿ ಸಿಎಂ ಬೊಮ್ಮಾಯಿ ಕಿಡಿ ಮುಂಗಾರು ಬೆಳೆ ನಾಶವಾಗಿ ರೈತರು ಕಂಗಾಲಾಗಿದ್ದಾರೆ ಇಷ್ಟೆಲ್ಲಾ ಆದರೂ ಕೂಡ ನಯಾ ಪೈಸಾ ಪರಿಹಾರವಿಲ್ಲ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.