Hanuman Chalisa : ಮಂತ್ರ ಅಥವಾ ಮೂಲವನ್ನು ಪಠಿಸುವಾಗ ತಿಳಿದೋ ಅಥವಾ ತಿಳಿಯದೆಯೋ ನಾವು ಹಲವಾರು ತಪ್ಪುಗಳನ್ನು ಮಾಡುತ್ತೇವೆ.. ಇದರಿಂದ ಶುಭ ಫಲವು ಸಿಗುವುದಿಲ್ಲ. ಇಂದು ನಾವು ಹನುಮಾನ್ ಚಾಲೀಸಾಗೆ ಸಂಬಂಧಿಸಿದ ಅಂತಹ ತಪ್ಪುಗಳ ಬಗ್ಗೆ ತಿಳಿಯೋಣ... ನೀವೂ ಈ ತಪ್ಪು ಮಾಡುತ್ತಿದ್ದರೆ ಇಂದಿನಿಂದಲೇ ಸರಿಪಡಿಸಿಕೊಳ್ಳಿ.
Crime News: ನಗರ್ತಪೇಟೆಯಲ್ಲಿ ಕೃಷ್ಣ ಟೆಲಿಕಾಂ ಮಾಲೀಕರಾಗಿರುವ ಮುಖೇಶ್ ಹಲ್ಲೆಗೊಳಗಾಗಿದ್ದು, ಈತ ನೀಡಿದ ದೂರಿನ ಮೇರೆಗೆ ಸುಲೇಮಾನ್, ಶನವಾಜ್, ರೋಹಿತ್, ದ್ಯಾನೀಶ್ ಹಾಗೂ ತರುಣ್ ಎಂಬುವರ ಮೇಲೆ ಎಫ್ಐಆರ್ ದಾಖಲಾಗಿದೆ. ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 506, 504 , 149 , 307, 323 ಹಾಗೂ 324 ರ ಅಡಿ ಪ್ರಕರಣ ದಾಖಲಿಸಲಾಗಿದೆ.
Hanuman Chalisa: ಮಂಗಳವಾರ ಅಥವಾ ಶನಿವಾರದಿಂದ ಹನುಮಾನ್ ಚಾಲೀಸಾವನ್ನು ಪಠಿಸಲು ಪ್ರಾರಂಭಿಸಿ. 40 ದಿನಗಳ ಕಾಲ ನಿರಂತರವಾಗಿ ಪಠಿಸಬೇಕು. ಇದಲ್ಲದೆ ಪ್ರತಿ ಶನಿವಾರ ಮತ್ತು ಮಂಗಳವಾರ ದೇವಸ್ಥಾನಕ್ಕೆ ಭೇಟಿ ನೀಡಬೇಕು.
ಹನುಮಾನ್ ಚಾಲೀಸಾದ ಪ್ರಯೋಜನಗಳು: ನೀವು ರೋಗ-ಗ್ರಹ ದೋಷದಿಂದ ತೊಂದರೆಗೀಡಾಗಿದ್ದರೆ, ಯಶಸ್ಸು ನಿಮಗೆ ಸಿಗದಿದ್ದರೆ ಅಥವಾ ನಿಮ್ಮ ಪ್ರಗತಿಯಲ್ಲಿ ಅಡಚಣೆಗಳಿದ್ದರೆ ಆಗ ನೀವು ಮಂಗಳವಾರ ಹನುಮಾನ್ ಚಾಲೀಸಾವನ್ನು ಪಠಿಸಬೇಕು. ಇದರಿಂದ ನಿಮ್ಮ ಎಲ್ಲಾ ತೊಂದರೆಗಳು ದೂರವಾಗುತ್ತವೆ.
ಹನುಮ ದೇವರ ಆಶೀರ್ವಾದ ಪಡೆಯಲು ಮತ್ತು ನಿಮ್ಮ ಇಷ್ಟಾರ್ಥಗಳನ್ನು ಈಡೇರಿಸಲು ಜ್ಯೋತಿಷ್ಯದಲ್ಲಿ ಹಲವಾರು ಪರಿಹಾರ ಕ್ರಮಗಳ ಬಗ್ಗೆ ಉಲ್ಲೇಖಿಸಲಾಗಿದೆ. ಈ ದಿನ ಭಕ್ತಿಯಿಂದ ಪೂಜಿಸಿದರೆ ಯಾವುದೇ ಒಬ್ಬ ವ್ಯಕ್ತಿಯು ಶನಿ ದೋಷದಿಂದ ಮುಕ್ತನಾಗುತ್ತಾನೆ. ಆತನ ಜಾತಕದ ಮೇಲೆ ಅಶುಭ ಗ್ರಹಗಳ ಪ್ರಭಾವವು ಕೊನೆಗೊಳ್ಳುತ್ತದೆ.
Lal Kitab Astro Tips: ಎಷ್ಟೇ ಕಷ್ಟಪಟ್ಟು ಕೆಲಸ ಮಾಡಿದರೂ ಯಶಸ್ಸು ಸಿಗದೇ ಇದ್ದಲ್ಲಿ ಅಥವಾ ಏನಾದರೂ ಅಡೆತಡೆಗಳು ಎದುರಾದರೆ, ನೀವು ಪ್ರತಿ ಮಂಗಳವಾರ ವಿಧಿವಿಧಾನಗಳೊಂದಿಗೆ ದೇವರನ್ನು ಪೂಜಿಸಬೇಕು ಮತ್ತು ಹನುಮಾನ್ ಚಾಲೀಸಾವನ್ನು ಪಠಿಸಬೇಕು.
ಮಹಾರಾಷ್ಟ್ರದಲ್ಲಿ ಧ್ವನಿವರ್ಧಕದ ವಿವಾದ ಸ್ಪೋಟಗೊಂಡ ಬೆನ್ನಲ್ಲೇ ಉತ್ತರ ಪ್ರದೇಶ ಸರ್ಕಾರವು ಮಸೀದಿಗಳು ಮತ್ತು ದೇವಾಲಯಗಳಂತಹ ಅನೇಕ ಧಾರ್ಮಿಕ ಸ್ಥಳಗಳಿಂದ ಸ್ಪೀಕರ್ಗಳನ್ನು ತೆಗೆದುಹಾಕಿತು.ಈ ವಿವಾದದ ಮಧ್ಯೆ, ಅಲಹಾಬಾದ್ ಹೈಕೋರ್ಟ್ ಮಸೀದಿಗಳಲ್ಲಿ ಧ್ವನಿವರ್ಧಕಗಳನ್ನು ಹೊಂದಿರುವುದು ಮೂಲಭೂತ ಹಕ್ಕಲ್ಲ ಎಂದು ಹೇಳಿದೆ.
Loudspeaker Row:ಮಸೀದಿಗಳಲ್ಲಿ ಪ್ರಾರ್ಥನೆಗಾಗಿ ಧ್ವನಿವರ್ಧಕ ಬಳಕೆಯ ವಿರುದ್ಧ ಎಂಎನ್ಎಸ್ ಮುಖ್ಯಸ್ಥ ರಾಜ್ ಠಾಕ್ರೆ ಹೊಸ ಘೋಷಣೆಯೊಂದನ್ನು ಮಾಡಿದ್ದಾರೆ. ಮೇ 4 ರಂದು ಎಲ್ಲೆಲ್ಲಿ ಅಜಾನ್ ಕೇಳಿ ಬರುವುದೋ ಅಲ್ಲಲ್ಲಿ ಲೌಡ್ ಸ್ಪೀಕರ್ ಮೂಲಕ ಹನುಮಾನ ಚಾಲಿಸಾ ಪಠಿಸಿ ಎಂದು ಕರೆ ನೀಡಿದ್ದಾರೆ.
Right Way To Read Hanuman Chalisa - ಹಲವು ಜನರು Hanuman Chalisa ಅನ್ನು ನಿಯಮಿತವಾಗಿ ಓದುತ್ತಾರೆ. ಆದರೆ ಅವರು ಅದರ ಪೂರ್ಣ ಪ್ರಯೋಜನವನ್ನು ಪಡೆಯುವುದಿಲ್ಲ. ಇದಕ್ಕೆ ಕಾರಣ ತಿಳಿಯದೆ ಮಾಡುವ ತಪ್ಪುಗಳು.
Tuesday Remedies: ಶನಿ ಮತ್ತು ಮಂಗಳ ಗ್ರಹಗಳು ಅಶುಭವಾಗಿದ್ದರೆ ಜೀವನವು ಅನೇಕ ತೊಂದರೆಗಳಿಂದ ಸುತ್ತುವರೆದಿರುತ್ತದೆ. ಆದರೆ ಹನುಮಂತನ ಕೃಪೆಯು ಈ ಎಲ್ಲಾ ತೊಂದರೆಗಳಿಂದ ರಕ್ಷಿಸುವುದು ಮಾತ್ರವಲ್ಲದೆ ಜೀವನವನ್ನು ಸಂತೋಷದಿಂದ ತುಂಬಿಸುತ್ತದೆ.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಪಠಿಸಿದ ‘ಹನುಮಾನ್ ಚಾಲಿಸಾ’ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಸಹಾಯ ಮಾಡಿದೆ ಎಂದು ಜಮ್ಮು ಮತ್ತು ಕಾಶ್ಮೀರ ಬಿಜೆಪಿ ಅಧ್ಯಕ್ಷ ರವೀಂದರ್ ರೈನಾ ಮಂಗಳವಾರ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.