ಐಪಿಎಲ್ 2022 ರಲ್ಲಿ ವಿಜಯ್ ಶಂಕರ್ ಸಂಪೂರ್ಣ ವಿಫಲರಾಗಿದ್ದಾರೆ. ಸೀಸನ್ನಲ್ಲಿ ಆಡಿದ ನಾಲ್ಕು ಪಂದ್ಯಗಳಲ್ಲಿ ಕೇವಲ 19 ರನ್ ಗಳಿಸಿದ್ದಾರೆ. ಜೊತೆಗೆ ಒಂದೇ ಒಂದು ವಿಕೆಟ್ ಸಹ ಕಬಳಿಸಿಲ್ಲ. ಗುಜರಾತ್ ಟೈಟಾನ್ಸ್ ಅವರನ್ನು 1 ಕೋಟಿ ರೂ.ಗೆ ಖರೀದಿಸಿತ್ತು.
ಈ ಮೊದಲ ಟಿ20 ಪಂದ್ಯದಲ್ಲಿ ದೀಪಕ್ ಹೂಡಾ ಟೀಂ ಇಂಡಿಯಾದ ದೊಡ್ಡ ಮ್ಯಾಚ್ ವಿನ್ನರ್ ಎಂಬುದನ್ನು ಸಾಬೀತುಪಡಿಸಿದರು. ದಕ್ಷಿಣ ಆಫ್ರಿಕಾ ವಿರುದ್ಧ ಆಡಿದ ಸರಣಿಯಲ್ಲಿ ದೀಪಕ್ಗೆ ಒಂದೇ ಒಂದು ಅವಕಾಶ ಸಿಕ್ಕಿರಲಿಲ್ಲ. ಆದರೆ ಹಾರ್ದಿಕ್ ಪಾಂಡ್ಯ ಮಾತ್ರ ದೀಪಕ್ಗೆ ವಿಶ್ವಾಸ ತುಂಬುವ ಕೆಲಸ ಮಾಡಿದ್ದರು.
ಈ ಮ್ಯಾಚ್ ಗೆ ಟೀಂ ಇಂಡಿಯಾ ಈ ಇಬ್ಬರು ಸ್ಪೋಟಕ ಬೌಲರ್ಗಳನ್ನು ಮೈದಾನಕ್ಕೆ ಇಳಿಸಲು ಸಜ್ಜಾಗಿದೆ. ಇವರ ಸಾಮರ್ಥ್ಯದ ಬಗ್ಗೆ ಹೇಳುವುದಾದರೆ, ಕೆಲವೇ ಎಸೆತಗಳಲ್ಲಿ ಪಂದ್ಯದ ದಿಕ್ಕನ್ನು ಬದಲಾಯಿಸುವ ಸಾಮರ್ಥ್ಯ ಹೊಂದಿದ್ದಾರೆ. ಹಾಗಿದ್ರೆ, ಇಬ್ಬರು ಆಟಗಾರರು ಯಾರು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ..
ಐರ್ಲ್ಯಾಂಡ್ ಪ್ರವಾಸದಲ್ಲಿ ಆಯ್ಕೆಗಾರರು ಮಾರಕ ಬೌಲರ್ ಟಿ. ನಟರಾಜನ್ ಗೆ ಸ್ಥಾನ ನೀಡಿಲ್ಲ. ಐಪಿಎಲ್ 2022ರ ಸೀಸನ್ನಲ್ಲಿ ನಟರಾಜನ್ ಅದ್ಭುತ ಆಟ ಪ್ರದರ್ಶಿಸಿದ್ದರು. ಇನ್ನು ನಟರಾಜನ್ ಅವರ ದೊಡ್ಡ ಶಕ್ತಿ ಎಂದರೆ ಬೌಲಿಂಗ್ ಯಾರ್ಕರ್ಗಳು. ಆದರೆ ಈ ಬಾರಿಯ ಐರ್ಲ್ಯಾಂಡ್ ಪ್ರವಾಸದಲ್ಲಿ ನಟರಾಜನ್ ಕಾಣಿಸಿಕೊಳ್ಳುತ್ತಿಲ್ಲ.
ವಿಶಾಖಪಟ್ಟಣಂನಲ್ಲಿ ನಡೆದ ಪಂದ್ಯದಲ್ಲಿ ಭಾರತವು ಪ್ರತಿ ವಿಭಾಗದಲ್ಲೂ ಅದ್ಭುತ ಪ್ರದರ್ಶನ ನೀಡಿತು, ರಿತುರಾಜ್ ಗಾಯಕ್ವಾಡ್ ಮತ್ತು ಇಶಾನ್ ಕಿಶನ್ 97 ರನ್ ಜೊತೆಯಾಟವನ್ನು ಹಂಚಿಕೊಂಡು ಟೀಂ ಇಂಡಿಯಾಗೆ ಗೆಲುವು ತಂದುಕೊಟ್ಟರು.
ಜೂನ್ 26 ರಂದು ಪ್ರಾರಂಭವಾಗುವ ಐರ್ಲೆಂಡ್ ವಿರುದ್ಧದ ಮುಂಬರುವ ಎರಡು ಪಂದ್ಯಗಳ ಟಿ20 ಸರಣಿಗೆ ಟೀಮ್ ಇಂಡಿಯಾದ ತಂಡವನ್ನು ಬಿಸಿಸಿಐ ಬುಧವಾರ ಪ್ರಕಟಿಸಿದ್ದು, ಹಾರ್ದಿಕ್ ಪಾಂಡ್ಯ ಅವರನ್ನು ತಂಡದ ನಾಯಕರನ್ನಾಗಿ ಮತ್ತು ಭುವನೇಶ್ವರ್ ಕುಮಾರ್ ಅವರನ್ನು ಉಪನಾಯಕರನ್ನಾಗಿ ಹೆಸರಿಸಲಾಗಿದೆ.ಇನ್ನೊಂದೆಡೆಗೆ ರಾಹುಲ್ ತ್ರಿಪಾಠಿ ಕೂಡ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ತಂಡದ ಕಳಪೆ ಬೌಲಿಂಗ್ನಿಂದಾಗಿ ಭಾರತ ಸೋಲನುಭವಿಸಿತು, ಹೀಗಾಗಿ ಟೀಂ ಇಂಡಿಯಾ ಪ್ಲೇಯಿಂಗ್ XI ನಲ್ಲಿ ಬದಲಾವಣೆ ಇದೆ, ಆದರೆ ಯುವ ಆಟಗಾರನಿಗೆ ತಂಡದಲ್ಲಿ ಸ್ಥಾನ ಸಿಗುವುದು ಇನ್ನೂ ಕಷ್ಟಕರವಾಗಿದೆ.
ದಿನೇಶ್ ಕಾರ್ತಿಕ್ಗೆ ಸ್ಟ್ರೈಕ್ ನೀಡದಿದ್ದರೂ, ಹಾರ್ದಿಕ್ ಪಾಂಡ್ಯ ಕೊನೆಯ ಎಸೆತದಲ್ಲಿ ವಿಶೇಷವಾಗಿ ಏನನ್ನೂ ಸಾಧಿಸಲಿಲ್ಲ. ಕೇವಲ 2 ರನ್ ಗಳಿಸಲಷ್ಟೇ ಸಶಕ್ತರಾದರು. ಈ ಹಿನ್ನೆಲೆಯಲ್ಲಿ ಅಭಿಮಾನಿಗಳು ಕೋಪಗೊಂಡು, ದಿನೇಶ್ ಕಾರ್ತಿಕ್ರನ್ನು ಗೌರವಿಸದಿದ್ದಕ್ಕಾಗಿ ಹಾರ್ದಿಕ್ ಪಾಂಡ್ಯರನ್ನು ಟ್ರೋಲ್ ಮಾಡಲು ಪ್ರಾರಂಭಿಸಿದ್ದಾರೆ.
ಟೀಂ ಇಂಡಿಯಾ ಜೂನ್ 9 ರಿಂದ 5 ಪಂದ್ಯಗಳ ಟಿ20 ಸರಣಿಯಲ್ಲಿ ದಕ್ಷಿಣ ಆಫ್ರಿಕಾವನ್ನು ಎದುರಿಸಲಿದೆ. ಈ ಸರಣಿಯಲ್ಲಿ ಹಲವು ಆಟಗಾರರ ಪ್ರದರ್ಶನಕ್ಕೆ ವಿಶೇಷ ಗಮನ ನೀಡಲಾಗುವುದು. ಈ ವರ್ಷಾಂತ್ಯದಲ್ಲಿ ಟಿ20 ವಿಶ್ವಕಪ್ ಕೂಡ ನಡೆಯಲಿದ್ದು, ಕೆಲ ಆಟಗಾರರಿಗೆ ಅವಕಾಶ ಸಿಗಲಿದೆ ಎಂಬುದು ಇದರ ಹಿಂದಿನ ಕಾರಣ. ಈ ನಡುವೆ ಭಾರತದ ಮಾಜಿ ಬ್ಯಾಟ್ಸ್ಮನ್ ಸುನಿಲ್ ಗವಾಸ್ಕರ್ ಇಬ್ಬರು ಆಟಗಾರರನ್ನು ಹಾಡಿ ಹೊಗಳಿದ್ದಾರೆ. ಆ ತಗಾರರು ಯಾರು? ಯಾಕೆ ಹೊಗಳಿದ್ದಾರೆ? ಇಲ್ಲಿದೆ ನೋಡಿ.
ಜೂನ್ 9 ರಿಂದ ಜೂನ್ 19 ರವರೆಗೆ ಈ ಟೂರ್ನಿಯು ನಡೆಯಲಿದೆ. ಸರಣಿಯಲ್ಲಿ ದಿನೇಶ್ ಕಾರ್ತಿಕ್ ಮತ್ತು ಹಾರ್ದಿಕ್ ಪಾಂಡ್ಯ ತಂಡಕ್ಕೆ ವಾಪಸ್ ಬಂದಿದ್ದಾರೆ. ಪಾಂಡ್ಯ ಆಗಮನವು ತಂಡದ ಬಲಿಷ್ಠ ಆಟಗಾರನಿಗೆ ದೊಡ್ಡ ಸಮಸ್ಯೆಯಾಗಿ ಪರಿಣಮಿಸಲಿದೆ.
ಮೊದಲ ಋತುವಿನಲ್ಲಿಯೇ ಗುಜರಾತ್ ಟೈಟಾನ್ಸ ತಂಡಕ್ಕೆ ಐಪಿಎಲ್ ಟ್ರೋಪಿ ಗೆಲ್ಲುವಲ್ಲಿ ಮಹತ್ವದ ಪಾತ್ರ ವಹಿಸಿದ ಹಾರ್ದಿಕ್ ಪಾಂಡ್ಯ ಬಗ್ಗೆ ಈಗ ಮೆಚ್ಚುಗೆಯ ಸುರಿಮಳೆಗಳೇ ಹರಿದು ಬರುತ್ತಿವೆ, ಹೌದು ಈಗ ಮಾಜಿ ಕ್ರಿಕೆಟ್ ಆಟಗಾರರು ಹಾರ್ದಿಕ್ ಪಾಂಡ್ಯ ನಾಯಕತ್ವವನ್ನು ಕೊಂಡಾಡುತ್ತಿದ್ದಾರೆ.
ತಮ್ಮ ಮೊದಲ ಋತುವಿನಲ್ಲಿಯೇ ಐಪಿಎಲ್ ಪ್ರಶಸ್ತಿ ಗೆಲ್ಲುವಲ್ಲಿ ಯಶಸ್ವಿಯಾದ ಗುಜರಾತ್ ತಂಡದ ನೇತೃತ್ವವನ್ನು ವಹಿಸಿದ್ದ ಹಾರ್ದಿಕ್ ಪಾಂಡ್ಯ ಈಗ ಮುಂಬರುವ ಟಿ 20 ವಿಶ್ವಕಪ್ ಮೇಲೆ ಕಣ್ಣಿಟ್ಟಿದ್ದಾರೆ.
ರಾಜಸ್ಥಾನದ ಟೀಂನಲ್ಲಿ ಅತ್ಯುತ್ತಮ ಸ್ಪಿನ್ನರ್ಗಳಿದ್ದಾರೆ. ಹಾಗೆ, ಗುಜರಾತ್ ಟೀಂ ಐಪಿಎಲ್ನ ಅತ್ಯುತ್ತಮ ಫಿನಿಶರ್ ಗಳನ್ನು ಹೊಂದಿದೆ. ಹೀಗಾಗಿ ದಿಗ್ಗಜ ಆಟಗಾರರ ನಡುವಿನ ಫೈನಲ್ ಮ್ಯಾಚ್ ರೋಚಕತೆವಾಗಿದೆ.
ಕ್ರಿಕೆಟಿಗರು ಯಾವಾಗಲೂ ಗ್ಲಾಮರ್ ಪ್ರಪಂಚದೊಂದಿಗೆ ವಿಶೇಷ ಸಂಬಂಧವನ್ನು ಹೊಂದಿರುತ್ತಾರೆ. ಇನ್ನು ಕ್ರಿಕೆಟ್ ಅಭಿಮಾನಿಗಳು ತಮ್ಮ ನೆಚ್ಚಿನ ಆಟಗಾರನ ಬಗ್ಗೆ ಒಂದಿಷ್ಟು ಮಾಹಿತಿ ತಿಳಿದುಕೊಳ್ಳಲು ಬಯಸುತ್ತಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.