Panchkula VIRAL VIDEO: ಈ ಘಟನೆಯನ್ನು ಸ್ಥಳೀಯರು ತಮ್ಮ ಮೊಬೈಲ್ ಫೋನಿನಲ್ಲಿ ಚಿತ್ರೀಕಿಸಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತುಕೊಂಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
YouTube couple committed suicide: ಕಿರುಚಿತ್ರದ ಶೂಟಿಂಗ್ ಮುಗಿಸಿ ತಡವಾಗಿ ಮನೆಗೆ ಮರಳಿದ್ದ ಈ ಜೋಡಿ ಯಾವುದೋ ವಿಚಾರಕ್ಕೆ ಸಂಬಂಧಿಸಿದಂತೆ ಜಗಳವಾಡಿದ್ದರು. ಬಳಿಕ ಇಬ್ಬರೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಅಂತಾ ಪೊಲೀಸರು ಹೇಳಿದ್ದಾರೆ.
Lok Sabha Election 2024: ಲೋಕಸಭಾ ಚುನಾವಣೆ ನಡುವೆ ಹರಿಯಾಣದಲ್ಲಿ ಬಿಜೆಪಿಗೆ ಬಿಗ್ ಶಾಕ್ ನೀಡಿರುವ ಮಾಜಿ ಕೇಂದ್ರ ಸಚಿವ ಚೌಧರಿ ಬಿರೇಂದರ್ ಸಿಂಗ್ ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ.
Farmers Protest Business Loss: ರೈತರ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಹರಿಯಾಣದ ಅಂಬಾಲದಲ್ಲಿರುವ ಶಂಭು ಗಡಿಯಲ್ಲಿ ರೈತರು ʼದಿಲ್ಲಿ ಚಲೋʼ ಘೋಷಣೆಯೊಂದಿಗೆ ಪ್ರತಿಭಟನೆ ನಡೆಸುತ್ತಿದ್ದಾರೆ. ರೈತ ಚಳವಳಿ ಹೀಗೆ ಮುಂದುವರಿದರೆ ಜನರ ಸಮಸ್ಯೆಗಳು ಹೆಚ್ಚಾಗಲಿದ್ದು, ವ್ಯಾಪಾರ-ವ್ಯವಹಾರದ ಮೇಲೆ ಹೆಚ್ಚಿನ ನಷ್ಟವುಂಟಾಗಲಿದೆ.
Farmer's Protest 2.0: ರೈತರು ದೆಹಲಿಯತ್ತ ತೆರಳಲು ಸಿದ್ಧತೆ ನಡೆಸುತ್ತಿದ್ದು, ರೈತರನ್ನು ದೆಹಲಿ ಪ್ರವೇಶಿಸದಂತೆ ತಡೆಯಲು ದೆಹಲಿ ಪೊಲೀಸರು ಭಾರಿ ಸಿದ್ಧತೆ ನಡೆಸಿದ್ದಾರೆ. ಫೆಬ್ರವರಿ 13 ರಂದು ದೆಹಲಿಗೆ ಪ್ರತಿಭಟನಾ ಮೆರವಣಿಗೆ ನಡೆಸುವುದಾಗಿ ರೈತರು ಘೋಷಿಸಿದ್ದಾರೆ. (National News In Kananda)
Top 5 Deadliest Earthquakes: ನವೆಂಬರ್ 3ರಂದು ನೇಪಾಳದಲ್ಲಿ 6.4 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿತು. ಈ ಭೂಕಂಪದಲ್ಲಿ 130ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಈ ಭೂಕಂಪದಲ್ಲಿ ಹಲವು ಕಟ್ಟಡಗಳು ಕುಸಿದು ಅಪಾರ ಪ್ರಮಾಣದ ಆಸ್ತಿ-ಪಾಸ್ತಿಗೆ ಹಾನಿಯುಂಟಾಗಿತ್ತು.
ಹರ್ಯಾಣದ ನೂಡ್ನಲ್ಲಿ ಆರು ಜನರನ್ನು ಬಲಿ ಪಡೆದಿರುವ ಮತೀಯ ಸಂಘರ್ಷವನ್ನು ತಡೆಯಲು ಹೆಚ್ಚಿನ ಭದ್ರತಾ ಪಡೆಗಳನ್ನು ನಿಯೋಜಿಸುವಂತೆ ಹಾಗೂ ದ್ವೇಷಭಾಷಣಗಳಿಗೆ ಕಡಿವಾಣ ಹಾಕುವಂತೆ ಸುಪ್ರೀಂಕೋರ್ಟ್ ಹರ್ಯಾಣ ಸರ್ಕಾರಕ್ಕೆ ಸೂಚನೆ ನೀಡಿದೆ. ಆದರೆ, ಘಟನೆಯ ಸಂಬಂಧ ಎಎಚ್ಪಿ ಹಾಗೂ ಬಜರಂಗದಳದಿಂದ ದೆಹಲಿಯಲ್ಲಿ ಆಯೋಜನೆಯಾಗಿರುವ ರ್ಯಾಲಿಗಳಿಗೆ ತಡೆ ನೀಡಲು ನ್ಯಾಯಪೀಠ ನಿರಾಕರಿಸಿದೆ.
Rahul Gandhi Marriage: ಸೋನಿಯಾ ಗಾಂಧಿ ಅವರೊಂದಿಗೆ ಮಾತನಾಡಿದ ರೈತ ಮಹಿಳೆಯರು, ರಾಹುಲ್ ಗಾಂಧಿ ಮದುವೆಯ ಬಗ್ಗೆ ಕೇಳಿದ್ದಾರೆ. ಇದಕ್ಕುತ್ತರಿಸಿದ ಸೋನಿಯಾ ಗಾಂಧಿಯವರು, ‘ನೀವೆ ಒಂದು ಒಳ್ಳೆಯ ಹೆಣ್ಣು ನೋಡಿ’ ಎಂದು ತಿಳಿಸಿದ್ದಾರೆ.
ಬೆಳಗಾವಿಯ ಖಾನಾಪುರ ತಾಲೂಕಿನ ಹಬ್ಬಾನಟ್ಟಿ ಗ್ರಾಮದಲ್ಲಿ ಘಟನೆ ಹರಿಯಾಣ ಮೂಲದ ಪೂಜಾರಿ ದೇವೇಂದ್ರ ಸಿಂಗ್ ಶರ್ಮಾ ಧರಣಿ ಏಕಾಏಕಿ ಕೆಲಸದಿಂದ ಬಿಡಿಸಿದ್ದಕ್ಕೆ ನ್ಯಾಯ ಬೇಕು ಅಂತಾ ಪ್ರತಿಭಟನೆ ನಡುಗಡ್ಡೆಯಲ್ಲಿ ಮರಕ್ಕೆ ಜೋಕಾಲಿ ಕಟ್ಟಿ ಧರಣಿ ಕುಳಿತ ಅರ್ಚಕ
Manohar Lal Khattar: ಹರಿಯಾಣದ ಪ್ರತಿಯೊಂದು ಗ್ರಾಮ ಪಂಚಾಯ್ತಿಗಳಲ್ಲಿ ಸಂಸ್ಕೃತಿ ಮಾದರಿ ಶಾಲೆ, ಪ್ರತಿ ಗ್ರಾಮಕ್ಕೂ ಅತಿವೇಗದ ಇಂಟರ್ನೆಟ್ ಸೇವೆ ಒದಗಿಸುವ ಯೋಜನೆಗಳನ್ನು ಜಾರಿಗೆ ತರಲಾಗುವುದು ಎಂದು ಸಿಎಂ ಮನೋಹರ್ ಲಾಲ್ ಖಟ್ಟರ್ ಹೇಳಿದ್ದಾರೆ.
ಹರಿಯಾಣದ ಹಿಸ್ಸಾರ್ ಜಿಲ್ಲೆಯ ಬರ್ವಾಲಾ ಬಳಿ ಮಾಜಿ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡಾ ಅವರ ವಾಹನ ಸಾಗುತ್ತಿದ್ದಾಗ ಅವರ ಎಸ್ಯುವಿಗೆ ‘ನೀಲಗಾಯ್’ ಡಿಕ್ಕಿ ಹೊಡೆದಿದ್ದರಿಂದ ಅವರು ಭಾನುವಾರ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Craze For VIP Number: ಮೊಬೈಲ್ ಮತ್ತು ಕಾರುಗಳ ವಿಐಪಿ ನಂಬರ್ಗೆ ಲಕ್ಷಾಂತರ ರೂ. ನೀಡುವ ಜನರು ಸಾಕಷ್ಟಿದ್ದಾರೆ. ಭಾರತದಲ್ಲಿ ಸಿಕ್ಕಾಪಟ್ಟೆ ವಿಐಪಿ ನಂಬರ್ ಕ್ರೇಜ್ ಇದೆ. ಫ್ಯಾನ್ಸಿ ನಂಬರ್ ಪಡೆಯಲು ಲಕ್ಷಾಂತರ ರೂ. ನೀಡುವ ಜನರಿದ್ದಾರೆ.
Trending News: ಜೋಡಿ ತಮ್ಮ ನಡುವೆ ಉತ್ತಮ ತಿಳುವಳಿಕೆಯನ್ನು ಹೊಂದಿರುವುದು, ಇಬ್ಬರೂ ಪರಸ್ಪರ ನಿಷ್ಠರಾಗಿರಲು ಮತ್ತು ಬದ್ಧರಾಗಿರಲು ಗುರು ಹಿರಿಯರಿದ್ದು ಅವರಿಗೆ ಆಶೀರ್ವಾದ ಮಾಡುತ್ತಾರೆ. ಇಬ್ಬರ ನಡುವೆ ಕೆಲವು ಭಿನ್ನಾಭಿಪ್ರಾಯಗಳು ಉಂಟಾಗಬಹುದಾದ ಸಂದರ್ಭಗಳಿವೆ. ಆದರೆ ಅವುಗಳನ್ನು ಅಲ್ಲಿಯೇ ಪರಿಹರಿಸಿಕೊಳ್ಳಬೇಕು,
ಪಾಕಿಸ್ತಾನದಲ್ಲಿ ಆಡಳಿತ ಕುಸಿತ ಕಂಡಿದ್ದು ಜನರು ಅನ್ನಕ್ಕಾಗಿ ಪರದಾಡುತ್ತಿದ್ದಾರೆ. ಅವರು ಮೋದಿ ನಮ್ಮ ದೇಶ ಆಳಲಿ ಅಂತ ಹೇಳುತ್ತಿದ್ದಾರೆ. ಚೀನಾ ಕೂಡ ಮೋದಿಯವರ ಆಡಳಿತ ಮೆಚ್ಚುತ್ತಿದ್ದಾರೆ. ನಮ್ಮ ದೇಶದ ಪ್ರಜಾಪ್ರಭುತ್ವದ ಬಗ್ಗೆ ಕಾಂಗ್ರೆಸ್ ನವರು ಅವಹೇಳನ ಮಾಡಿದ್ದಾರೆ. ಅಂತಹವರಿಗೆ ವೋಟ್ ಹಾಕ್ತಿರಾ ಎಂದರು.
Anti-Conversion Law: ಹರ್ಯಾಣದಲ್ಲಿ ಮತಾಂತರ ತಡೆ ಕಾನೂನನ್ನು ಜಾರಿಗೆ ತರಲಾಗಿದ್ದು, ಇದರನ್ವಯ ಇಲ್ಲಿ ಇನ್ನು ಮುಂದೆ ಕೇವಲ ಮದುವೆಗಾಗಿ ಧರ್ಮ ಬದಲಾಯಿಸುವಂತಿಲ್ಲ. ಒಂದೊಮ್ಮೆ ಈ ಕಾನೂನನ್ನು ಉಲ್ಲಂಘಿಸಿದರೆ 10 ವರ್ಷಗಳವರೆಗೆ ಜೈಲು ಶಿಕ್ಷೆಯನ್ನೂ ವಿಧಿಸಬಹುದು ಎನ್ನಲಾಗಿದೆ.
ಯಮುನಾನಗರದ ದಸರಾ ಮೈದಾನದಲ್ಲಿ ರಾವಣನ ಸಂಹಾರದ ಸಮಯದಲ್ಲಿ, ದಹನದ ಪ್ರತಿಕೃತಿಯು ಅಲ್ಲಿ ಕುಳಿತಿದ್ದ ಜನರ ಮೇಲೆ ಬಿದ್ದಿತು. ಜನರ ಮೇಲೆ ರಾವಣ ದಹನ ಪ್ರತಿಕೃತಿ ಬೀಳುತ್ತಿರುವುದನ್ನು ಕಂಡು ಜನರು ಭಯಭೀತರಾಗಿ ಕಿರುಚಲಾರಂಭಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.