ಇರಿಗೇಷನ್, ಪಿಡಬ್ಲ್ಯೂಡಿ ಸೇರಿ ಯಾವ ಇಲಾಖೆಯಲ್ಲೂ ಹಣ ಕೊಟ್ಟಿಲ್ಲ. ಗುತ್ತಿಗೆದಾರರನ್ನು ರಾಜಕೀಯಕ್ಕೆ ಬಳಸಿಕೊಂಡರೂ ತಪ್ಪೇನಿಲ್ಲ. ಅವರು ರಾಜಕಾರಣಕ್ಕೇ ಇರುವಾಗ ಬಳಸಿಕೊಳ್ಳುತ್ತಿದ್ದಾರೆ. ಕ್ಷೇತ್ರಕ್ಕೆ ಹೋಗಲು ಆಗುವುದಿಲ್ಲ ಈಗ, ಅವರು ಇನ್ನು ನಾಲ್ಕು ವರ್ಷ ಬಿಟ್ಟೇ ಕ್ಷೇತ್ರಕ್ಕೆ ಹೋಗುವುದು. - ಸಂಸದ ಡಿ.ಕೆ. ಸುರೇಶ್
ಯಾಕೆಂದರೆ ಇಲ್ಲಿ ದರೋಡೆ ಮಾಡಿಕೊಂಡು ಕೂತವ್ರಲ್ಲಾ. ಮಾನ ಮಾರ್ಯಾದೆ ಇಲ್ಲದೆ, ಅದನ್ನ ಪಾಲಿಸಬೇಕಲ್ಲ. ಅವರಿಂದ ವ್ಯವಸ್ಥೆ ಮಾಡಿಕೊಂಡು ಹೋಗಬೇಕಾ ನಾನು.!? ಆ ಪಾಪದ ಹಣ ತಗೊಂಡು ವಿದೇಶಕ್ಕೆ ನಾನ್ ಹೋಗಬೇಕಾ.? ದೇವನಹಳ್ಳಿ ಏರ್ಪೋರ್ಟ್ನಲ್ಲಿ ಕುಮಾರಸ್ವಾಮಿ ಹೇಳಿಕೆ.
ಬೊಮ್ಮಾಯಿ-ಹೆಚ್ಡಿಕೆ ಜಂಟಿ ಸುದ್ದಿಗೋಷ್ಠಿಬಿಜೆಪಿ-ಜೆಡಿಎಸ್ನಿಂದ ಒಗ್ಗಟ್ಟಿನ ಮಂತ್ರ..! ಸರ್ಕಾರ ವಿರುದ್ಧ ಒಟ್ಟಾಗಿ ಕೆಲಸ ಮಾಡುತ್ತೇವೆ . ನಾವು ಒಗ್ಗಟ್ಟಾಗಿ ಹೋರಾಟ ಮಾಡುತ್ತೇವೆ . ಬೆಂಗಳೂರಿನಲ್ಲಿ ಕುಮಾರಸ್ವಾಮಿ ಹೇಳಿಕೆ
ಎಚ್ಡಿಕೆಯ ವರ್ಗಾವಣೆ ದಂಧೆಯ ಪೆನ್ ಡ್ರೈವ್ ಆರೋಪದ ವಿಚಾರ
ಮದ್ದೂರಿನಲ್ಲಿ ಸಂಸದೆ ಸುಮಾಲತಾ ಅಂಬರೀಶ್ ತಿರುಗೇಟು
ಯಾರ್ ಯಾರ್ ಬಳಿ ಸಿಡಿ, ಪೆನ್ಡ್ರೈವ್ ಇದಿಯೋ ತೋರಿಸ್ಲಿ
ಸಿಡಿ, ಪೆನ್ ಡ್ರೈವ್ ಕೊಟ್ರೆ ವರ್ಗಾವಣೆ ನಿಜಾಂಶ ಗೊತ್ತಾಗುತ್ತೆ
ಕಾಂಗ್ರೆಸ್ 40% ಅಂತ ಹೇಳಿದ್ರು ಅದಕ್ಕೆ ಯಾವ ದಾಖಲೆ ಕೊಟ್ಟಿಲ್ಲ
ಈಗ ಜೆಡಿಎಸ್ 10 ಕೋಟಿ ಅಂತ ಹೇಳಿ ಪೆನ್ ಡ್ರೈವ್ ತೋರಿಸ್ತಿದ್ದಾರೆ
ಅಪರಾಧ ಮಾಡಿರೋದು ನಿಜ ಆದ್ರೆ ಲೋಕಾಯುಕ್ತರಿಗೆ ದೂರು ಕೊಡ್ಲಿ
ಸಿದ್ದರಾಮಯ್ಯ ನೇತೃತ್ವದಲ್ಲೇ ವರ್ಗಾವಣೆ ದಂಧೆ ನಡೆಯುತ್ತಿದೆ
ವರ್ಗಾವಣೆ ಆದೇಶ ಆಗುತ್ತೆ. ತಕ್ಷಣ ಅದು ಬದಲಾವಣೆ ಆಗುತ್ತದೆ
ಮೈಸೂರಿನಲ್ಲಿ ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ಆರೋಪ
ಪ್ರಮುಖ ಎಲ್ಲಾ ಹುದ್ದೆಗಳೆಲ್ಲವೂ ದುಡ್ಡಿನಿಂದಲೇ ವರ್ಗಾವಣೆ ಆಗ್ತಿವೆ
ಸರ್ಕಾರ ನಡೆಯಬೇಕಾದರೆ ವರ್ಗಾವಣೆ ಮಾಡಬೇಕಾದದ್ದು ಅನಿವಾರ್ಯ
ಪೆನ್ ಡ್ರೈವ್ ದಾಖಲೆಯನ್ನ ಸೂಕ್ತ ಸಮಯದಲ್ಲಿ ಬಿಡುಗಡೆ ಮಾಡುವೆ
ಈ ಸರ್ಕಾರ ಏನು ಮಾತಾಡಬೇಕು ಎಲ್ಲವನ್ನೂ ಮಾತನಾಡಲಿ
ಹಿಟ್ ಅಂಡ್ ರನ್ ಅಂತಾರೆ, ಏನಾದರೂ ಹೇಳಿಕೊಳ್ಳಲಿ ಅಂತಾರೆ
ಮೈಸೂರಿನಲ್ಲಿ ಮತ್ತೆ ಕಾಂಗ್ರೆಸ್ ವಿರುದ್ಧ ಗುಡುಗಿದ ಹೆಚ್ಡಿಕೆ
ಹೀಗೆ ಮಾತನಾಡಲಿ, ಸಮಯಕ್ಕೆ ಸರಿಯಾಗಿ ಬಿಡುಗಡೆ ಮಾಡ್ತೀನಿ
ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆಯಲು HDK ರಣತಂತ್ರ..! ಮಗನ ರಾಜಕೀಯ ಭವಿಷ್ಯಕ್ಕಾಗಿ BJP ಜೊತೆ ಮೈತ್ರಿ..? ಮತ್ತೆ ಮಂಡ್ಯದಿಂದ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ..? 2024ರ ಲೋಕಸಭಾ ಚುನಾವಣೆಗೆ ಮಂಡ್ಯದಿಂದ ಕಣಕ್ಕೆ..? ಮೈತ್ರಿ ಮಾಡಿಕೊಂಡು ನಿಖಿಲ್ ಕಣಕ್ಕಿಳಿಸಲು ಚಿಂತನೆ..! ಸುಮಲತಾ, ಶಿವರಾಮೇಗೌಡ ರಾಜಕೀಯ ಭವಿಷ್ಯ ಮುಗಿಸಲು ತಂತ್ರ HDK ನಿರ್ಧಾರಕ್ಕೆ ಜಿಲ್ಲೆಯ ಜೆಡಿಎಸ್ ಮಾಜಿ ಶಾಸಕರ ಬೆಂಬಲ..!
ಮಂಡ್ಯದಲ್ಲಿ ಸಂಸದೆ ಸುಮಲತಾ ಅಂಬರೀಷ್ ಅವರನ್ನು ಗೆಲ್ಲಿಸಿ ತಪ್ಪು ಮಾಡಿದ್ದೇವೆ ಎಂದು ನಾಗಮಂಗಲದಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ನೀಡಿದ್ದ ಹೇಳಿಕೆ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಜೆಡಿಎಸ್ ಮುಖಂಡ ಹೆಚ್. ಡಿ. ಕುಮಾರಸ್ವಾಮಿ, ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ಮ್ಯಾಚ್ ಫಿಕ್ಸಿಂಗ್ ಆಗಿತ್ತು ಎಂಬುದನ್ನೂ ಸ್ವತ ಸಿದ್ಧರಾಮಯ್ಯನವರೇ ಒಪ್ಪಿಕೊಂಡಿದ್ದಾರೆ. ಈಗಲಾದರೂ ಸತ್ಯ ಹೊರಬಂದಿದೆ ಎಂದು ವ್ಯಂಗ್ಯ ವಾಡಿದರು.
Karnataka Assembly Election: ಭಾನುವಾರ ನೀಟ್ ಪರೀಕ್ಷೆಯ ನಡುವೆಯೂ ಪ್ರಧಾನಿ ಮೋದಿ ರೋಡ್ ಶೋ ವಿಚಾರದ ಬಗ್ಗೆ ವಿದ್ಯಾರ್ಥಿಗಳ ಪೋಷಕರು ಹಾಗೂ ಸಾರ್ವಜನಿಕರಿಂದ ಬರುತ್ತಿರುವ ಟೀಕೆಗಳ ಬಗ್ಗೆ ನನಗೆ ಮಾಹಿತಿ ಇದೆ. ರೋಡ್ ಶೋ ಗಳಿಂದ ಮಕ್ಕಳ ಭವಿಷ್ಯಕ್ಕೆ ಧಕ್ಕೆ ಉಂಟಾಗಬಾರದು - ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ
ಸವದತ್ತಿ ಜೊತೆ ಉತ್ತರ ಕರ್ನಾಟಕ ದತ್ತು ತೆಗೆದುಕೊಳ್ಳುವೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.. ತಾರತಮ್ಯಗಳನ್ನು ಸರಿಪಡಿಸುವುದೇ ನನ್ನ ಜೀವನದ ಗುರಿ ಎಂದು ಎಚ್ಡಿಕೆ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.