ಜಿಲ್ಲೆಯಲ್ಲಿ ಮುಳುಗುತ್ತಿರೊ ಒಂದೊಂದೇ ಸೇತುವೆಗಳು ಆರೋಗ್ಯ ಇಲಾಖೆ ಮಾಡಿದ ಹಿನ್ನೆಲೆ ತಾಯಿ ಮಗು ಆರೋಗ್ಯ ವಾಗಿ ಇದ್ದಾರೆ . ಈ ಹಿನ್ನೆಲೆ ಗರ್ಭಿಣಿಯರ ಮೇಲೆ ಆರೋಗ್ಯ ಇಲಾಖೆ ನಿಗಾವಹಿಸಿ ಡೆಲಿವರಿ ಆದ ಬಳಿಕ ತಾಯಿ ಮಗು ಕ್ಷೇಮಾ ರಾಯಚೂರು ಜಿಲ್ಲೆ ಲಿಂಗಸುಗೂರು ತಾಲ್ಲೂಕಿನ ಹಂಚಿನಾಳದಲ್ಲಿ ಶಿಫ್ಟಿಂಗ್ ಕಾರ್ಯ ಮಾಡಲಾಗಿತ್ತು
ಬಿಬಿಎಂಪಿ ವ್ಯಾಪ್ತಿಯಲ್ಲಿ ಕಾಲರಾ, ಡೆಂಗ್ಯೂ ಪ್ರಕರಣ ಹೆಚ್ಚಳ
ಬಿಬಿಎಂಪಿ ಆರೋಗ್ಯ ವಿಭಾಗದಿಂದ ಹೊಸ ಪ್ರಯೋಗ
ನಗರದಾದ್ಯಂತ ನೀರಿನ ಸ್ಯಾಂಪಲ್ ಕಲೆಕ್ಷನ್ಗೆ ಪಾಲಿಕೆ ಪ್ಲ್ಯಾನ್
ವಲಯವಾರು ಆರ್ಒ ಪ್ಲಾಂಟ್ ಮತ್ತು ನಳ್ಳಿ ನೀರಿನ ಸಂಗ್ರಹ
ಕೇರಳದ ಸಾಕಷ್ಟು ಮಕ್ಕಳಲ್ಲಿ ಈ ಸೋಂಕು ಕಾಣಿಸಿಕೊಂಡಿದೆ ಎಂಬುದರ ಬಗ್ಗೆ ದಿನೇ ದಿನೇ ವರದಿಯಾಗುತ್ತಿದ್ದು, ಇದರಿಂದ ರಾಜ್ಯದ ಜನರಲ್ಲಿ ಆತಂಕ ಮನೆ ಮಾಡಿದೆ. ಈ ಹೊಸ ಸೋಂಕು ಮಕ್ಕಳಿಗೆ ಹೆಚ್ಚು ಕಾಣಿಸಿಕೊಳ್ಳುವ ಸೂಚನೆ ಇರೋದ್ರಿಂದ ಇನ್ನೆಲ್ಲಿ ನಮ್ಮ ಮಕ್ಕಳಿಗೆ ಹೊಸ ರೋಗಾಣು ಕಾಣಿಸಿಕೊಳ್ಳುತ್ತದೆಯೋ ಎನ್ನುವ ಭಯ ಮರುಕಳಿಸಿದೆ.
ಗುಜರಾತ್ನ ಕೆವಾಡಿಯಾದಲ್ಲಿ 14ನೇ ಆವೃತ್ತಿಯ ಸೆಂಟ್ರಲ್ ಹೆಲ್ತ್ ಕೌನ್ಸಿಲ್ ಆಫ್ ಹೆಲ್ತ್ ಅಂಡ್ ಫ್ಯಾ ಮಿಲಿ ವೆಲ್ ಫೇರ್ ನಡೆಸುತ್ತಿರುವ “ಸ್ವಾಸ್ಥ್ಯ ಚಿಂತನ್ ಶಿವಿರ್” ಕಾರ್ಯಕ್ರಮದಲ್ಲಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಮಾತನಾಡಿದ್ದಾರೆ. ಮಾನಸಿಕ ಆರೋಗ್ಯ ಚಿಕಿತ್ಸೆಯಲ್ಲಿ ಕರ್ನಾಟಕ ಮಾದರಿ ವ್ಯವಸ್ಥೆಯನ್ನು ಜಾರಿ ಮಾಡಿದೆ ಎಂದು ಅವರು ಹೇಳಿದ್ದಾರೆ.
ಮಕ್ಕಳ ಆರೋಗ್ಯ ಕಾರ್ಯಕ್ರಮ ಅನುಷ್ಠಾನದಲ್ಲಿ ಯಾದಗಿರಿ, ಕೊಪ್ಪಳ, ವಿಜಯಪುರ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ನಿಗದಿತ ಗುರಿ ತಲುಪದಿರುವುದಕ್ಕೆ ಡಿಎಚ್ಒಗಳನ್ನು ಸಚಿವರು ತರಾಟೆಗೆ ತೆಗೆದುಕೊಂಡರು.
ರಾಜ್ಯ ಆರೋಗ್ಯ ಇಲಾಖೆಯಲ್ಲಿ (Health Department) ನಿರಂತರವಾಗಿ ವಿವಿಧ ಅಕ್ರಮಗಳು ನಡೆಯುತ್ತಿವೆ ಎಂಬ ಆರೋಪ ಕೇಳಿಬಂದಿದೆ. ಇದಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಮಧ್ಯಪ್ರವೇಶ ಮಾಡಿ, ಆರೋಗ್ಯ ಸಚಿವ ಡಾ.ಸುಧಾಕರ್ (Sudhakar) ಅವರ ರಾಜೀನಾಮೆ ಪಡೆದು ನಿಷ್ಪಕ್ಷಪಾತ ತನಿಖೆಗೆ ಆದೇಶಿಸಬೇಕು ಎಂದು ಆಮ್ ಆದ್ಮಿ ಪಾರ್ಟಿ (Aam Admi Party) ಒತ್ತಾಯಿಸಿದೆ.
ತಾಂತ್ರಿಕ ಸಲಹಾ ಸಮಿತಿ ಕೊಟ್ಟ ವರದಿ ಹಾಗೂ ತಜ್ಞರು ಕೊಟ್ಟ ಸಲಹೆ ಮೇರೆಗೆ ಜನವರಿ 1ರಿಂದ ಮೊದಲ ಹಂತದಲ್ಲಿ 10 ಮತ್ತು 12ನೇ ತರಗತಿಗಳು ಹಾಗೂ ಎರಡನೇ ಹಂತದಲ್ಲಿ ಹಂತದಲ್ಲಿ 9 ಮತ್ತು 11ನೇ ತರಗತಿಗಳನ್ನು ಆರಂಭಿಸುವ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ.
ಶಾಲೆಗಳನ್ನು ಆರಂಭಿಸುವ ವಿಷಯಕ್ಕೆ ಸಂಬಂಧಿಸಿದಂತೆ ತಾಂತ್ರಿಕ ಸಮಿತಿಯ ಸಲಹೆ ಮೇರೆಗೆ ಆರೋಗ್ಯ ಇಲಾಖೆ ಆಯುಕ್ತ ಪಂಕಜ್ ಕುಮಾರ್ ಪಾಂಡೆ ಪತ್ರ ಬರೆದಿದ್ದು ಆರೋಗ್ಯ ಇಲಾಖೆ ವತಿಯಿಂದ ಶಾಲೆಗಳನ್ನು ಆರಂಭಿಸುವ ಬಗ್ಗೆ ಒಪ್ಪಿಗೆ ನೀಡಿದ್ದಾರೆ ಎನ್ನಲಾಗಿದೆ.
ಒಂದೊಮ್ಮೆ ಭವಿಷ್ಯದಲ್ಲಿ ಖಾಸಗಿ ಆಸ್ಪತ್ರೆಗಳ ಮುಖಾಂತರ ರೋಗಿಗಳಿಗೆ ಅನುಕೂಲ ಮಾಡಿಕೊಡಬೇಕಾದರೆ ಅಂತಹ ಪರಿಸ್ಥಿತಿಯಲ್ಲಿ ಎಷ್ಟು ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಲಸಿಕೆ (Covid Vaccine) ಶೇಖರಿಸಿಡುವ ಮೂಲ ಸೌಕರ್ಯವಿದೆ?
ಶಾಲಾ ಕಾಲೇಜುಗಳನ್ನು ತೆರೆಯುವ ಬಗ್ಗೆ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಇಂದು ಶಿಕ್ಷಣ ತಜ್ಞರು, ಅಧಿಕಾರಿಗಳು, ವೈದ್ಯರು, ತಾಂತ್ರಿಕ ಪರಿಣಿತರು ಹಾಗೂ ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರೊಂದಿಗೆ ಪ್ರಾಥಮಿಕ ಹಂತದ ಸಭೆ ನಡೆಸಿದರು.
ದೇಶದಲ್ಲಿ ಮುಂಬರುವ ದಿನಗಳಲ್ಲಿ ಜನರಿಗೆ ಅವರ ಆರೋಗ್ಯಕ್ಕೆ ಸಂಬಂಧಿಸಿದ ಸೇವೆಗಳಿಗೆ ಡಿಜಿಟಲ್ ಮಾಧ್ಯಮ ಸಿಗಲಿದೆ. ಈ ಡಿಜಿಟಲ್ ಹೆಲ್ತ್ ಐಡಿ ಬಳಸಿ, ಜನರು ಆರೋಗ್ಯಕ್ಕೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಒಂದೇ ಸ್ಥಳದಲ್ಲಿ ಪಡೆಯಬಹುದಾಗಿದೆ.
ಆರೋಗ್ಯ ಸೇವೆಗೆ ವಾಹನಗಳೊಂದಿಗೆ ತೆರಳುವ ಚಾಲಕರಿಗೆ ಎಲ್ಲಾ ರೀತಿಯ ಮುನ್ನೆಚ್ಚರಿಕೆ ವಹಿಸಲು ಮಾರ್ಗದರ್ಶನ ನೀಡಲಾಗುತ್ತಿದೆ ಮತ್ತು ವೈದ್ಯಕೀಯ ಪರಿಕರಗಳನ್ನು, ಸೌಕರ್ಯಗಳನ್ನು ಒದಗಿಸಲು ಸರ್ಕಾರ ಕ್ರಮ ಕೈಗೊಂಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.