National Covid-19 Vaccination Program - ರಾಷ್ಟ್ರವನ್ನುದ್ದೇಶಿಸಿ ಮಾಡಿದ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ದೇಶದ 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಉಚಿತ ವ್ಯಾಕ್ಸಿನ್ ನೀಡುವ ಘೋಷಣೆಯನ್ನು ಮಾಡಿದ್ದರು. ಪ್ರಧಾನಿ ಅವರ ಈ ಘೋಷಣೆಯ ಬಳಿಕ ಇದೀಗ ಲಸೀಕಾಕರಣದ ಸಂಪೂರ್ಣ ಜವಾಬ್ದಾರಿ ಕೇಂದ್ರ ಸರ್ಕಾರದ (Government Of India) ಮೇಲಿದೆ.
National Covid-19 Vaccination Program - ಜೂನ್ 21 ರಿಂದ ರಾಷ್ಟ್ರೀಯ ವ್ಯಾಕ್ಸಿನೇಷನ್ ಕಾರ್ಯಕ್ರಮವನ್ನು (National Vaccination Program)ಜಾರಿಗೆ ತರಲು ಕೇಂದ್ರ ಆರೋಗ್ಯ ಸಚಿವಾಲಯವು (Health Ministry) ಪರಿಷ್ಕೃತ ಮಾರ್ಗಸೂಚಿಗಳನ್ನು ಹೊರಡಿಸಿದೆ.
ಐಐಟಿಯ ಪ್ರೊ ಮಹೇಂದ್ರ ಕುಮಾರ್ ವರ್ಮಾ ಅವರು ಕರೋನಾ ಸೋಂಕಿನ ಎರಡನೇ ತರಂಗದ ದೈನಂದಿನ ಪ್ರಕರಣಗಳ ಆಧಾರದ ಮೇಲೆ ಎಸ್ಎಆರ್ (ದಿ ಸಸ್ಪೆಷಿಯಸ್ ಸೋಂಕಿತ ನಿರೋಧಕ) ಮಾದರಿಯನ್ನು ವಿನ್ಯಾಸಗೊಳಿಸಿದ್ದಾರೆ.
Corona Vaccine New Guidelines - ಕೊರೊನಾ ವ್ಯಾಕ್ಸಿನ್ ಅಡ್ಡಪರಿಣಾಮಗಳ ಕುರಿತು ಜನರಲ್ಲಿ ಹಲವು ರೀತಿಯ ಶಂಕೆಗಳಿರುವ ಕಾರಣ ಜನರು ವ್ಯಾಕ್ಸಿನ್ ಹಾಕಿಸಿಕೊಳ್ಳಲು ಮೀನಾಮೇಷ ಎಣಿಸುತ್ತಿದ್ದಾರೆ.
ಕಳೆದ ಏಳು ದಿನಗಳಲ್ಲಿ ಮಹಾರಾಷ್ಟ್ರದಲ್ಲಿ ದೈನಂದಿನ ಹೊಸ ಪ್ರಕರಣಗಳ ಬೆಳವಣಿಗೆಯ ದರವು 3.6 ಶೇಕಡಾ ಮತ್ತು ಪಂಜಾಬ್ನಲ್ಲಿ ಇದು 3.2 ಶೇಕಡಾ ಇತ್ತು. ಮಹಾರಾಷ್ಟ್ರದಲ್ಲಿ ಮಾರ್ಚ್ 31 ರ ಮೊದಲು ಎರಡು ವಾರಗಳಲ್ಲಿ 4,26,108 ಪ್ರಕರಣಗಳು ವರದಿಯಾಗಿವೆ.
ರಾಜ್ಯ ಕೃಷಿ ಸಚಿವರಾದ ಬಿ.ಸಿ. ಪಾಟೀಲ್ (BC Patil) ಅವರು ಹಿರೇಕೆರೂರಿನ ತಮ್ಮ ಮನೆಯಲ್ಲೇ ಮಂಗಳವಾರ ಸರ್ಕಾರಿ ವೈದ್ಯರಿಂದ ಕೋವಿಡ್ ಲಸಿಕೆ (Covid Vaccine) ಪಡೆದಿರುವುದು ಭಾರೀ ಚರ್ಚೆಗೆ ಗ್ರಾಸವಾಗಿದೆ. ಅಲ್ಲದೆ ಅವರು ಮನೆಯಲ್ಲಿಯೇ ಲಸಿಕೆ ಪಡೆದಿರುವ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
Corona Vaccine:ಪ್ರಧಾನಿ ನರೇಂದ್ರ ಮೋದಿ ಅವರು ಜನವರಿ 16 ರಂದು ರಾಷ್ಟ್ರವ್ಯಾಪಿ ಕೋವಿಡ್ -19 ಲಸಿಕೆ ಅಭಿಯಾನವನ್ನು ಪ್ರಾರಂಭಿಸಲಿದ್ದಾರೆ. ಈ ಹಿನ್ನೆಲೆ ಕೇಂದ್ರ ಆರೋಗ್ಯ ಸಚಿವಾಲಯವು ಗರ್ಭಿಣಿ ಮತ್ತು ಹಾಲುಣಿಸುವ ಮಹಿಳೆಯರಿಗೆ ಲಸಿಕೆ ಹಾಕದಂತೆ ಸಲಹೆ ನೀಡಿದೆ.
ವಿದೇಶದಲ್ಲಿ ಹೆಚ್ಚುತ್ತಿರುವ ಕೊರೊನಾವೈರಸ್ ಪ್ರಕರಣಗಳ ದೃಷ್ಟಿಯಿಂದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ದೇಶೀಯ ಮತ್ತು ಅಂತರರಾಷ್ಟ್ರೀಯ ಪ್ರಯಾಣಿಕರಿಗೆ ಕಸ್ಟಮ್ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಆದ್ದರಿಂದ ವಿಮಾನದಲ್ಲಿ ಪ್ರಯಾಣಿಸುವ ಮೊದಲು ನೀವು ಅವುಗಳನ್ನು ಎಚ್ಚರಿಕೆಯಿಂದ ಓದಬೇಕಾಗುತ್ತದೆ.
ಕರೋನಾ ಅವಧಿಯಲ್ಲಿ ಬರುತ್ತಿರುವ ಎಲ್ಲಾ ಹಬ್ಬಗಳನ್ನು ಗಮನದಲ್ಲಿಟ್ಟುಕೊಂಡು ಆರೋಗ್ಯ ಸಚಿವಾಲಯ ಹೊಸ ಮಾರ್ಗಸೂಚಿಯನ್ನು ಹೊರಡಿಸಿದೆ. ಈ ಹಬ್ಬದ ಋತುವಿಗೆ ಸಂಬಂಧಿಸಿದ ಹಬ್ಬಗಳು, ಜಾತ್ರೆಗಳು, ಪ್ರದರ್ಶನಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು, ಮೆರವಣಿಗೆಗಳು ಮತ್ತು ಇತರೆ ಕಾರ್ಯಕ್ರಮಗಳು ಅಪಾರ ಜನಸಂದಣಿಯನ್ನು ಆಕರ್ಷಿಸುತ್ತವೆ.
ಭಾರತದ ಕರೋನವೈರಸ್ COVID-19 ಚೇತರಿಕೆ ಪ್ರಮಾಣವು ಶೇಕಡಾ 70.77 ಕ್ಕೆ ಏರಿದೆ, ಈ ಕಾಯಿಲೆಯಿಂದ ಚೇತರಿಸಿಕೊಳ್ಳುತ್ತಿರುವ ಒಟ್ಟು ರೋಗಿಗಳ ಸಂಖ್ಯೆ ಸುಮಾರು 17 ಲಕ್ಷಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ತಿಳಿಸಿದೆ.ದೇಶದಲ್ಲಿ ಕೊರೊನಾ ಸೋಂಕಿನಿಂದ ಉಂಟಾಗುವ ಸಾವಿನ ಪ್ರಮಾಣ ಇನ್ನೂ ಶೇಕಡಾ 1.96 ಕ್ಕೆ ಇಳಿದಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.
ಕೊರೊನಾ ವೈರಸ್ ಗೆ ಲಸಿಕೆ ಕಂಡುಹಿಡಿದಿರುವುದಾಗಿ ರಷ್ಯಾ ಅಧ್ಯಕ್ಷ ಪುಟಿನ್ ಮಂಗಳವಾರದಂದು ಘೋಷಿಸಿದ್ದಾರೆ. ಆರೋಗ್ಯ ಸಚಿವಾಲಯ ಒಪ್ಪಿಗೆ ನೀಡಿದ ನಂತರ ಲಸಿಕೆ ವಿಚಾರವನ್ನು ಖಚಿತಪಡಿಸಿದ್ದಾರೆ.ಈ ಲಸಿಕೆಯನ್ನು ಸಿದ್ಧಪಡಿಸುವಲ್ಲಿ ನೆರವಾದ ಎಲ್ಲರಿಗೂ ಪುಟಿನ್ ಧನ್ಯವಾದಗಳನ್ನು ಅರ್ಪಿಸಿದ್ದಾರೆ.
ದೇಶಾದ್ಯಂತ ಅನ್ವಯವಾಗುವ ಕಟ್ಟುನಿಟ್ಟಾದ ನಿಯಮಗಳ ಹೊರತಾಗಿಯೂ ಕರೋನಾ ಸೋಂಕಿತ ರೋಗಿಗಳ ಅಂಕಿ ಅಂಶಗಳು ನಿರಂತರವಾಗಿ ಹೆಚ್ಚುತ್ತಿವೆ. ಏತನ್ಮಧ್ಯೆ ಸೋಮವಾರ ಕೇಂದ್ರ ಆರೋಗ್ಯ ಸಚಿವಾಲಯ ತನ್ನ ಹೇಳಿಕೆಯಲ್ಲಿ ಒಂದು ಒಳ್ಳೆಯ ಸುದ್ದಿಯನ್ನು ಸೂಚಿಸಿದೆ.
ಕರೋನಾವೈರಸ್ ಟೆಸ್ಟ್ ಮಾಡಿಸಲು ವೈದ್ಯರ ಅನುಮತಿ ಕಡ್ಡಾಯ ಎಂದು ಹೇಳಿರುವುದರಿಂದ ಸರ್ಕಾರಿ ಆಸ್ಪತ್ರೆಗಳಲ್ಲಿ ಹೆಚ್ಚಿನ ಒತ್ತಡವಿದೆ ಎಂದು ರಾಜ್ಯಗಳಿಗೆ ತಿಳಿಸಲಾಗಿದೆ. ಈ ನಿಯಮದಿಂದಾಗಿ ಸಾಮಾನ್ಯ ಜನರಿಗೆ ಕರೋನಾ ಪರೀಕ್ಷೆಯನ್ನು ಪಡೆಯಲು ಬಹಳ ವಿಳಂಬವಾಗುತ್ತಿದೆ ಎಂದು ದೂರಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.