Toyota Greater Bangalore Bidadi Half Marathon 2024: ಬಿಡದಿ ಇಂಡಸ್ಟ್ರಿಯಲ್ ಅಸೋಸಿಯೇಷನ್ (ಬಿಐಎ) ಫೌಂಡೇಶನ್ ಮತ್ತು ಟೊಯೊಟಾ ಕಿರ್ಲೋಸ್ಕರ್ ಮೋಟಾರ್ ಸಹಯೋಗದಲ್ಲಿ 'ಟೊಯೊಟಾ ಗ್ರೇಟರ್ ಬೆಂಗಳೂರು ಬಿಡದಿ ಹಾಫ್ ಮ್ಯಾರಥಾನ್ 2024' ನಡೆಯಲಿದೆ.
ಸೇಬು ತಿನ್ನುವುದರಿಂದ ದೇಹದ ಹಲವಾರು ತೊಂದರೆಗಳನ್ನು ದೂರ ಇಡಬಹುದು ಮತ್ತು ಇದರಿಂದ ಜೀವಸತ್ವಗಳು, ಖನಿಜಗಳನ್ನು ನೀಡುತ್ತದೆ. ಹಾಗಾಗಿ ಸೇಬು ತಿನ್ನುವುದರಿಂದ ವೈದ್ಯರಿಂದ ದೂರ ಇಡಬಹುದಾಗಿದೆ ಎಂದು ಹಿಂದಿನಿಂದಲೂ ಹೇಳಿಕೊಂಡು ಬಂದಿದ್ದಾರೆ. ಹಾಗಾದ್ರೆ ಅದರ ಪ್ರಯೋಜನಗಳೇನು ತಿಳಿಯಿರಿ.
Breeds of dogs : ಉಗ್ರ ಸ್ವರೂಪದ ನಾಯಿಗಳ ಮಾರಾಟ ಮತ್ತು ಸಾಕಣೆಯನ್ನು ನಿಷೇಧಿಸುವಂತೆ ಕೇಂದ್ರ ಸರ್ಕಾರವು ರಾಜ್ಯ ಸರ್ಕಾರಗಳಿಗೆ ಸೂಚನೆ ಹೊರಡಿಸಿದ್ದು, 23 ತಳಿಗಳ ನಾಯಿಗಳನ್ನು ಸಾಕುಪ್ರಾಣಿಗಳಾಗಿ ಸಾಕುವುದಕ್ಕೆ ನಿರ್ಬಂಧ ಹೇರಿದೆ.
KusheeRavi : ಕುಶೀ ರವಿ ಎಂದು ಕರೆಯಲ್ಪಡುವ ಸುಶ್ಮಿತಾ ರವಿ ಅವರು ಕನ್ನಡ ಮತ್ತು ತೆಲುಗು ಭಾಷೆಯ ಚಲನಚಿತ್ರಗಳಲ್ಲಿ ಕೆಲಸ ಮಾಡುವ ಭಾರತೀಯ ನಟಿ . ದಿ ಗ್ರೇಟ್ ಸ್ಟೋರಿ ಆಫ್ ಸೋಡಾಬುಡ್ಡಿ ಎಂಬ ಕನ್ನಡ ಚಲನಚಿತ್ರದ ಮೂಲಕ ಕುಶೀ ರವಿ ಇಲ್ಲಿಗೆ ಪಾದಾರ್ಪಣೆ ಮಾಡಿದರು ಕುಶೀ ಅವರು ಕನ್ನಡ ಚಲನಚಿತ್ರ ದಿಯಾ ಮೂಲಕ ಹೆಸರುವಾಸಿಯಾದರು. ತಮ್ಮ ಮೊದಲ ತೆಲುಗು ಚಲನಚಿತ್ರ ಪಿಂಡಮ್ ಗೆ ಸಹಿ ಹಾಕಿದರು. ಅವರು ದೇವಿ ಪ್ರಸಾದ್ ಶೆಟ್ಟಿ ನಿರ್ದೇಶನದ ವಿಜಯ್ ರಾಘವೇಂದ್ರ ಮತ್ತು ಭಾವನಾ ಮೆನನ್ ಸಹ-ನಟಿಸಿದ ಕೇಸ್ ಆಫ್ ಕೊಂಡಾಣದಲ್ಲಿ ನಟಿಸಿದ್ದಾರೆ.
ಮತ್ತೆ ಇಬ್ಬರನ್ನ ಬಲಿ ಪಡೆದುಕೊಂಡ ಮಂಗನ ಕಾಯಿಲೆ
8ಕ್ಕೇರಿದ ಮಂಗನಕಾಯಿಲೆಯಿಂದ ಮೃತಪಟ್ಟವರ ಸಂಖ್ಯೆ
ಕೆಎಫ್ಡಿಯಿಂದ ಮಲೆನಾಡು ಭಾಗದಲ್ಲಿ ಹೆಚ್ಚಾದ ಆತಂಕ
ಇಲ್ಲಿಯವರೆಗೂ ರಾಜ್ಯದಲ್ಲಿ 24 ಸಕ್ರಿಯ ಪ್ರಕರಣಗಳು ವರದಿ
Smartphone: 2016ರಲ್ಲಿ, ಜಗತ್ತಿನಲ್ಲಿ 3.67 ಬಿಲಿಯನ್ ಜನರು ಸ್ಮಾರ್ಟ್ ಫೋನ್ ಬಳಕೆದಾರರಿದ್ದರು. ಈ ಸಂಖ್ಯೆ ವಾರ್ಷಿಕವಾಗಿ 300 ಮಿಲಿಯನ್ನಿಂದ 800 ಮಿಲಿಯನ್ ನಡುವೆ ಹೆಚ್ಚಳ ಕಂಡು, 2022ರ ವೇಳೆಗೆ ಅಂದಾಜಿಸಿದ ರೀತಿಯಲ್ಲಿ 6.57 ಬಿಲಿಯನ್ ತಲುಪಿತು.
Insomnia: ನಿದ್ರಾಹೀನತೆಯು ಇಡೀ ಜಗತ್ತನ್ನು ಬಾಧಿಸುವ ಸಮಸ್ಯೆಯಾಗಿದೆ ಮತ್ತು ಕೆಲವರು ಹಾಸಿಗೆಯಲ್ಲಿ ಮಲಗಿದ ಕೆಲವೇ ನಿಮಿಷಗಳಲ್ಲಿ ನಿದ್ದೆ ಮಾಡುವುದು ಕೆಲವರಿಗೆ ಸಿಕ್ಕ ಉಡುಗೊರೆ ಎಂದೇ ಹೇಳಬಹುದು.
Kidney Stones: ನಮ್ಮ ದೇಹದ ಪ್ರಮುಖ ಅಂಗಗಳಲ್ಲಿ ಮೂತ್ರಪಿಂಡಗಳು ಒಂದಾಗಿದೆ. ಮೂತ್ರಪಿಂಡಗಳು ನಮ್ಮ ರಕ್ತವನ್ನು ಫಿಲ್ಟರ್ ಮಾಡಲು ಮತ್ತು ನಮ್ಮ ದೇಹದಿಂದ ವಿಷಕಾರಿ ಅಂಶಗಳನ್ನು ತೆಗೆದುಹಾಕಲು ಸಹಾಯ ಮಾಡುತ್ತವೆ. ಆದರೆ ನೀವು ಸೇವಿಸುವ ಆಹಾರ, ಜೀವನಶೈಲಿ ಮತ್ತು ಕೆಲವು ಕಾಯಿಲೆಗಳು ಮೂತ್ರಪಿಂಡದಲ್ಲಿ ಕಲ್ಲು ಸೃಷ್ಟಿಯಾಗಲು ಕಾರಣವಾಗಬಹುದು. ಹಾಗಾದರೆ ಹೇಗೆ ಈ ಮೂತ್ರಪಿಂಡಗಳನ್ನು ಕರಗಿಸುವುದು. ಇವುಗಳನ್ನು ಕರಗಿಸಲು ಯಾವ ಆಹಾರಗಳನ್ನು ಸೇವಿಸಬೇಕು ಎಂಬುವ ಬಗ್ಗೆ ಇಲ್ಲಿದೆ ಮಾಹಿತಿ.
Heart Attack: ಇತ್ತೀಚಿನ ದಿನಗಳಲ್ಲಿ ಹೃದಯಕ್ಕೆ ಸಂಬಂಧ ಪಟ್ಟ ಕಾಯಿಲೆಗಳು ಹೆಚ್ಚಾಗುತ್ತಲೇ ಇವೆ. ವಯೋಮಿತಿ ಇಲ್ಲದೆ ಜನರು ಹೃದಯಾಘಾತಕ್ಕೆ ಬಲಿಯಾಗುತ್ತಿದ್ದಾರೆ. ಹಾಗಾದರೆ ಇದನ್ನು ತಡೆಗಟ್ಟಲು ಕೆಲವು ಆಹಾರಗಳು ನಿಮಗೆ ಸಹಾಯ ಮಾಡುತ್ತವೆ, ಯಾವುದು ಆ ಆಹಾರಗಳು ಎನ್ನುವುದರ ಬಗ್ಗೆ ಇಲ್ಲಿ ತಿಳಿಯಿರಿ..
Sub Variant JN.1: ವಿಶ್ವ ಆರೋಗ್ಯ ಸಂಸ್ಥೆಯು ಕೊರೊನಾವೈರಸ್ನ ಓಮಿಕ್ರಾನ್ ಸ್ಟ್ರೈನ್ನ ಉಪ-ರೂಪವಾದ JN.1 ಅನ್ನು ಅದರ ತ್ವರಿತ ಹರಡುವಿಕೆಯ ದೃಷ್ಟಿಯಿಂದ 'ಆಸಕ್ತಿಯ ರೂಪಾಂತರ' ಎಂದು ವರ್ಗೀಕರಿಸಿದೆ.
Winter tips: ಚಳಿಗಾಲದಲ್ಲಿ ಗರಂ ಮಸಾಲ ಸೇವನೆ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ವಾಸ್ತವವಾಗಿ, ಇದು ಮಸಾಲೆಗಳ ಮಿಶ್ರಣವನ್ನು ಹೊಂದಿರುತ್ತದೆ, ಇದು ಅನೇಕ ಸಾಮಾನ್ಯ ಚಳಿಗಾಲದ ಸಮಸ್ಯೆಗಳಿಗೆ ಮನೆಮದ್ದು ಎಂದು ಸಾಬೀತುಪಡಿಸುತ್ತದೆ. ಹೇಗೆ ಎನ್ನುವುದರ ಬಗ್ಗೆ ವಿವರವಾಗಿ ತಿಳಿದುಕೊಳ್ಳೋಣ.
ಬ್ಯಾಪ್ಟಿಸ್ಟ್ ಆಸ್ಪತ್ರೆಯಲ್ಲಿ ಕ್ಯಾನ್ಸರ್ ಕಾಯಿಲೆ ಗುಣಪಡಿಸುವ ಆಧುನಿಕ ಚಿಕಿತ್ಸಾ ವಿಧಾನವಾದ ಲೀನಿಯರ್ ಆಕ್ಸರಲೇಟರ್ ರೆಡಿಯಷನ್ ಥೆರಪಿ ಸೇವೆಯನ್ನು ಇಂದು ಉದ್ಘಾಟಿಸಲಾಗಿದೆ. ಪ್ರಥಮ ಹಂತದಲ್ಲಿ ಕ್ಯಾನ್ಸರ್ ರೋಗವನ್ನು ಪತ್ತೆ ಹಚ್ಚಿದರೆ, ರೋಗವನ್ನು ಗುಣಪಡಿಸಬಹುದು.
ಹಸಿರು ಬಟಾಣಿ ಸಾಮಾನ್ಯವಾಗಿ ಚಳಿಗಾಲದಲ್ಲಿ ಬೆಳೆಯುವ ಉತ್ತಮ ಆಹಾರವಾಗಿದೆ, ಇದು ರುಚಿಕರ ಮಾತ್ರವಲ್ಲದೆ ಆರೋಗ್ಯಕ್ಕೂ ಪ್ರಯೋಜನಕಾರಿಯಾಗಿದೆ. ನೀವು ಬಟಾಣಿಗಳನ್ನು ವಿವಿಧ ರೀತಿಯಲ್ಲಿ ಬೇಯಿಸುವ ಮೂಲಕ ತಿನ್ನಬಹುದು, ಇದರಿಂದ ತುಂಬಾ ಟೇಸ್ಟಿ ಪಾಕವಿಧಾನಗಳನ್ನು ತಯಾರಿಸಲಾಗುತ್ತದೆ. ಹಸಿ ಬಟಾಣಿಯನ್ನು ತಿಂದರೆ ಆರೋಗ್ಯಕ್ಕೆ ಆಗುವ ಲಾಭಗಳೇನು ಎಂಬುದನ್ನು ತಿಳಿದುಕೊಳ್ಳೋಣ.
ಹಸಿರು ಬಟಾಣಿ ತಿನ್ನುವ ಪ್ರಯೋಜನಗಳು:
1. ಪೋಷಕಾಂಶಗಳಲ್ಲಿ ಸಮೃದ್ಧವಾಗಿದೆ
ದೇಹವನ್ನು ಸದೃಢವಾಗಿಡಲು ವ್ಯಾಯಾಮ ಮಾಡುವುದು ಬಹಳ ಮುಖ್ಯ. ಇದು ನಿಮ್ಮನ್ನು ದೈಹಿಕವಾಗಿ ಆರೋಗ್ಯವಾಗಿರಿಸುವುದು ಮಾತ್ರವಲ್ಲದೆ ನೀವು ಮಾನಸಿಕವಾಗಿಯೂ ಉತ್ತಮ ಭಾವನೆಯನ್ನು ಹೊಂದುತ್ತೀರಿ. ನೀವು ಜಿಮ್ನಲ್ಲಿ ವ್ಯಾಯಾಮ ಮಾಡುತ್ತಿದ್ದರೆ, ನಿಮ್ಮ ಆಹಾರದಲ್ಲಿ ಆರೋಗ್ಯಕರ ಆಹಾರವನ್ನು ಸೇರಿಸಿಕೊಳ್ಳಬೇಕು. ನೀವು ಜಿಮ್ಗೆ ಹೋದಾಗಲೆಲ್ಲಾ, ನಿಮ್ಮ ವ್ಯಾಯಾಮದ ಪೂರ್ವ ಊಟದಲ್ಲಿ ಶಕ್ತಿಯನ್ನು ಹೆಚ್ಚಿಸಲು ಈ ವಸ್ತುಗಳನ್ನು ಸೇವಿಸಲು ಮರೆಯಬೇಡಿ.
Refrigerate Tomatoes : ಅನೇಕ ತರಕಾರಿಗಳನ್ನು ನಾವು ದೀರ್ಘಕಾಲದವರೆಗೆ ಬಳಕೆಗೆ ಬರಲು ಫ್ರಿಜ್ನಲ್ಲಿ ಇಡುತ್ತೇವೆ. ಆದರೆ ಹೀಗೆ ಮಾಡುವುದರಿಂದ ನಮ್ಮ ಆರೋಗ್ಯಕ್ಕೆ ಹಾನಿಕಾರಕ ಅಂತ ನಮಗೆ ತಿಳಿದಿಲ್ಲ. ಹೆಚ್ಚಿನ ಜನರು ಫ್ರಿಜ್ನಲ್ಲಿ ಟೊಮೆಟೊಗಳನ್ನು ಸಂಗ್ರಹಿಸುತ್ತಾರೆ. ಇದು ಆರೋಗ್ಯ ದೃಷ್ಟಿಯಿಂದ ಒಳ್ಳೆಯದಲ್ಲಿ. ಬನ್ನಿ ಈ ಕುರಿತು ಹೆಚ್ಚಿನ ಮಾಹಿತಿ ತಿಳಿಯೋಣ..
ಗುಜರಾತ್ ಮಾದರಿ, ಗುಜರಾತ್ ಮಾದರಿ ಎನ್ನುವವರು ಗುಜರಾತ್ ಅಪೌಷ್ಠಿಕತೆ ಸೂಚ್ಯಂಕದಲ್ಲಿ ಮೇಲಕ್ಕೆ ಏರುತ್ತಿರುವುದು ಏಕೆ ಎನ್ನುವುದಕ್ಕೆ ಉತ್ತರಿಸಬೇಕು. ಗುಜರಾತ್ ನ ಈ ಸ್ಥಿತಿ ಮಾದರಿ ಆಗಲು ಸಾಧ್ಯವೇ ಎಂದು ರಾಷ್ಟ್ರೀಯ ಕುಟುಂಬ ಮತ್ತು ಆರೋಗ್ಯ ಸಮೀಕ್ಷೆ 4 ಮತ್ತು 5 ರಲ್ಲಿ ಇರುವ ಅಂಕಿ ಅಂಶಗಳನ್ನು ತುಲನೆ ಮಾಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.