ಮೈಸೂರಿನಲ್ಲಿ ಮುಂದುವರೆದ ಮಳೆ ಹಾನಿ.. ಭಾರಿ ಮಳೆ ಗಾಳಿಗೆ ನೆಲಕಚ್ಚಿದ ಬಾಳೆ ಬೆಳೆ.. ಮೈಸೂರಿನ ವಡ್ಡರಹುಂಡಿ ಗ್ರಾಮದಲ್ಲಿ ಘಟನೆ.. ರಾಣಿ ಮತ್ತು ಪುಟ್ಟಸ್ವಾಮಿ ರೈತರಿಗೆ ಸೇರಿದ ಬೆಳೆ.. ತಲಾ ಒಂದೂವರೆ ಎಕರೆಯಲ್ಲಿ ಬೆಳೆದಿದ್ದ ಬಾಳೆ
ಬೆಂಗಳೂರಿನ ಭಾರೀ ಮಳೆಗೆ ಕುಸಿದ ಮೂರು ಮನೆಗಳು...
ಬೆಂಗಳೂರಿನ ಪಿಇಎಸ್ ಕಾಲೇಜ್ ಬಳಿಯ ವೀರಭದ್ರ ನಗರದಲ್ಲಿ ಘಟನೆ..
ಅಪಾರ್ಟ್ ಮೆಂಟ್ ನ ತಡೆಗೋಡೆ ಸಮೇತ ಸಂಪೂರ್ಣ ನೆಲ ಸಮವಾಗಿರುವ ಮನೆಗಳು
ವಸುಂಧರ ಕೃತಿಕಾ ಅಪಾರ್ಟ್ ಮೆಂಟ್ ನ ತಡೆ ಗೋಡೆ ಸಮೇತ ಬಿದ್ದಿರೊ ಮನೆ
ರಾಜ್ಯದೆಲ್ಲೆಡೆ ಮುಂದಿನ ಮೂರು ದಿನ ಭಾರಿ ಮಳೆ. ಹವಾಮಾನ ಇಲಾಖೆಯಿಂದ ಮಳೆ ಮುನ್ಸೂಚನೆ. ಬೆಂಗಳೂರು, ಉಡುಪಿ, ರಾಯಚೂರು, ಯಾದಗಿರಿ, ಕಲಬುರಗಿ, ವಿಜಯಪುರ, ಬೀದರ್, ಕೊಪ್ಪಳ ಸೇರಿ ದಕ್ಷಿಣ ಕನ್ನಡದಲ್ಲಿ ಮುಂದಿನ 3 ದಿನ ಮಳೆ.
Bengaluru Rain: ಸಿಲಿಕಾನ್ ಸಿಟಿ, ಗಾರ್ಡನ್ ಸಿಟಿ, ಐಟಿ-ಬಿಟಿ ಹಬ್ ಎಂದೆಲ್ಲಾ ಖ್ಯಾತಿ ಪಡೆದಿರುವ ಬೆಂಗಳೂರನ್ನು ಇಷ್ಟಪಡದವರೇ ಇಲ್ಲ. ಹಾಗೆಯೇ, ಮಳೆಗಾಲ ಬಂತೆಂದರೆ ಬೆಂಗಳೂರನ್ನು ಬೈಯ್ಯದವರೂ ಇಲ್ಲ. ಇದೀಗ ಬೆಂಗಳೂರಿನಲ್ಲಿ ಮಳೆಗಾಲದ ಎಫೆಕ್ಟ್ ಹೇಗಿರಲಿದೆ ಎಂಬ ಬಗ್ಗೆ ಬೆಚ್ಚಿಬೀಳಿಸಿರುವ ವರದಿಯೊಂದು ಬಿಡುಗಡೆ ಆಗಿದ್ದು, ಅದು ಬಿಬಿಎಂಪಿ ಅಧಿಕಾರಿಗಳ ನಿದ್ದೆಗೆಡಿಸಿದೆ.
Cyclone Mandous Effect: ‘ಮಂಡೌಸ್’ ಚಂಡಮಾರುತವು ಭಾರತಕ್ಕೆ ಪ್ರವೇಶಿಸಿದೆ. ಇದರಿಂದಾಗಿ ಕರಾವಳಿ ಭಾಗದಲ್ಲಿ ಭಾರೀ ಮಳೆ ಆರಂಭವಾಗಿದೆ. ಈ ಕುರಿತು ಹವಾಮಾನ ಇಲಾಖೆ ಮಹತ್ವದ ಮಾಹಿತಿ ನೀಡಿದೆ.
ಕರಾವಳಿ ಹಾಗೂ ಉತ್ತರ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯಯಿದೆ. ಮುಂದಿನ 48 ಗಂಟೆಗಳಲ್ಲಿ ದಕ್ಷಿಣ ಒಳನಾಡಿನ ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆ ಸಾಧ್ಯತೆ. ರಾಜ್ಯದ ಹವಾಮಾನದಲ್ಲಿ ಯಾವುದೇ ಗಮನಾರ್ಹ ಬದಲಾವಣೆ ಇಲ್ಲ ಎಂದು ಮಾಹಿತಿ ನೀಡಿದೆ
Weather Forecast: ಮುಂದಿನ ಎರಡು ವಾರಗಳ ಕಾಲ ತಮಿಳುನಾಡು ಮತ್ತು ಪುದುಚೇರಿಯಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ. ಹವಾಮಾನ ಮಾದರಿಗಳು ಕಡಿಮೆ ಮಳೆಯಾಗುವ ಸಾಧ್ಯತೆಯನ್ನು ತೋರಿಸುತ್ತಿವೆ ಎಂದು ಐಎಂಡಿ ಅಧಿಕಾರಿಗಳು ತಿಳಿಸಿದ್ದಾರೆ.
ನಗರದ ಕೆಲವಡೆ ದಟ್ಟವಾಗಿ ಆವರಿಸಿರುವ ಮಂಜು
ಗರಿಷ್ಠ ಉಷ್ಣಾಂಶ 26 ಮತ್ತು ಕನಿಷ್ಠ 15 ಡಿಗ್ರಿ ಸೆಲ್ಸಿಯಸ್
ಮುಂದಿನ 48 ಗಂಟೆಗಳಲ್ಲಿ ಮೋಡ ಕವಿದ ವಾತಾವರಣವಿರುತ್ತದೆ
ಹಗುರ ಮಳೆಯಾಗುವ ಸಾಧ್ಯತೆಯೂ ಇದೆ
Karnataka Rain Update: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಿಗೆ ಮಳೆಯ ಮುನ್ಸೂಚನೆ ನೀಡಲಾಗಿದ್ದು ಈ ಭಾಗಗಳಲ್ಲಿ ಸಾಮಾನ್ಯದಿಂದ ಹಗುರ ಮಳೆ ಆಗಲಿದೆ. ಅಲ್ಲದೇ ಕೆಲವು ಕಡೆಗಳಲ್ಲಿ ಮಂಜು ಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.