Ram Mandir : ಉದ್ಘಾಟನೆಯ ನಂತರ ಮೊದಲ ಬಾರಿಗೆ ಈ ವರ್ಷದ ರಾಮ ನವಮಿ ಉತ್ಸವವನ್ನು ಆಚರಿಸಲಾಗುವ ಅಯೋಧ್ಯೆ ರಾಮಮಂದಿರಕ್ಕೆ 1,11,111 ಕೆಜಿ ಲಡ್ಡುವನ್ನು 'ಪ್ರಸಾದ'ವಾಗಿ ದೇವ್ರಹ ಹನ್ಸ್ ಬಾಬಾ ಟ್ರಸ್ಟ್ನಿಂದ ದೇವಸ್ಥಾನಕ್ಕೆ ಕಳುಹಿಸಲಾಗುವುದು ಎಂದು ತಿಳಿಸಿದೆ.
Holika Dahan 2024: ಈ ಚಂದ್ರಗ್ರಹಣವು ಐರ್ಲೆಂಡ್, ಇಂಗ್ಲೆಂಡ್, ಸ್ಪೇನ್, ಪೋರ್ಚುಗಲ್, ಹಾಲೆಂಡ್, ಬೆಲ್ಜಿಯಂ, ನಾರ್ವೆ, ಸ್ವಿಟ್ಜರ್ಲೆಂಡ್, ಇಟಲಿ, ಜರ್ಮನಿ, ಫ್ರಾನ್ಸ್, ಅಮೆರಿಕ, ಜಪಾನ್, ರಷ್ಯಾ, ಆಸ್ಟ್ರೇಲಿಯಾ, ಆಫ್ರಿಕಾ, ಪೆಸಿಫಿಕ್, ಅಟ್ಲಾಂಟಿಕ್, ಆರ್ಕ್ಟಿಕ್ ಮತ್ತು ಅಂಟಾರ್ಟಿಕಾ ಭಾಗಗಳಲ್ಲಿ ಗೋಚರಿಸಲಿದೆ.
Hindu Festival: ಹಿಂದೂ ಧರ್ಮದಲ್ಲಿ ಷಷ್ಠಿ ದಿನವನ್ನು ಪವಿತ್ರ ಹಬ್ಬವೆಂದು ಪರಿಗಣಿಸಲಾಗುತ್ತದೆ. ಯಾರಿಗೆ ಸರ್ಪದೋಷವಿದೆ ಅಂತಹವರು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಷಷ್ಠಿ ದಿನದಂದು ಹೋಗಿ ಸುಬ್ರಹ್ಮಣ್ಯ ದೇವರನ್ನು ಪೂಜಿಸುಸಿದರೆ 'ಸರ್ಪ ದೋಷ'ದಿಂದ ಮುಕ್ತರಾಗುತ್ತಾರೆ ಎಂಬ ನಂಬಿಕೆ ಇದೆ. ಹಾಗದ್ರೆ ಈ ಹಬ್ಬದ ವೈಶಿಷ್ಟ್ಯತೆವೇನು ಎಂಬುದರ ಬಗ್ಗೆ ತಿಳಿಯೋಣ...
Makar Sankranti Festival 2023: ಕರ್ನಾಟಕ, ಮಹಾರಾಷ್ಟ್ರ, ತಮಿಳುನಾಡು ಹಾಗೂ ಗುಜರಾತ್ನಲ್ಲಿ ಮಕರ ಸಂಕ್ರಾಂತಿ ಹಬ್ಬವನ್ನು ವಿಭಿನ್ನ ಹೆಸರುಗಳಲ್ಲಿ ಆಚರಿಸಲಾಗುತ್ತದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
Dhanteras 2023: ದೀಪಾವಳಿಯ ಮೊದಲು ಆಚರಿಸಲಾಗುವ ಧನತ್ರಯೋದಶಿ ಹಬ್ಬವು ಪ್ರತಿಯೊಬ್ಬರಿಗೂ ಖುಷಿ ನೀಡಲಿದೆ. ಈ ವಿಶೇಷ ದಿನ ಮನೆಯ ಸಂತೋಷ ಮತ್ತು ಸಮೃದ್ಧಿಗಾಗಿ ಜನರು ಹೊಸ ವಸ್ತುಗಳನ್ನು ಖರೀದಿಸುತ್ತಾರೆ. ಧನತ್ರಯೋದಶಿ ದಿನದಂದು ಬಾಳೆ ಅಥವಾ ಆಲದ ಮರದ ಕಾಂಡದಲ್ಲಿ ಬೆಳ್ಳಿಯ ನಾಣ್ಯವನ್ನು ಸೇರಿಸಿದರೆ ಅದರ ವಿಶಿಷ್ಟ ಪ್ರಯೋಜನವನ್ನು ಕಾಣಬಹುದು.
Child born on Navaratri: ನವರಾತ್ರಿಯಲ್ಲಿ ಒಂಬತ್ತು ದಿನಗಳ ಕಾಲ ದುರ್ಗಾದೇವಿಯ ಒಂಬತ್ತು ರೂಪಗಳನ್ನು ಪೂಜಿಸಲಾಗುತ್ತದೆ. ಆದರೆ ಈ ನವರಾತ್ರಿಯಂದು ಮನೆಯಲ್ಲಿ ಹೆಣ್ಣು ಮಗು ಜನಿಸಿದರೆ ತುಂಬಾ ಒಳ್ಳೆಯದು ಎಂದು ವಿದ್ವಾಂಸರು ಹೇಳುತ್ತಾರೆ.
Gowri And Ganesh Festival 2023: ಮಾರುಕಟ್ಟೆಯಲ್ಲಿ ಮಲ್ಲಿಗೆ ಹೂ ಹೆಚ್ಚು ಬಾರದಿರುವ ಕಾರಣ ಅದರ ಬೆಲೆ ತುಸು ಜಾಸ್ತಿ ಇದೆ. ಕೆಜಿ ಮಲ್ಲಿಗೆಗೆ 800 ರಿಂದ 1000 ರೂ. ಇದ್ದು, ಸಂಜೆ ಅಥವಾ ಹಬ್ಬದ ದಿನ 1,200 ರಿಂದ 1,400 ರೂ.ಗೆ ಏರುವ ಸಾಧ್ಯತೆ ಇದೆ ಎಂದು ಜಿ.ಎಂ.ದಿವಾಕರ್ ತಿಳಿಸಿದ್ದಾರೆ.
Holi 2023 : ಬಣ್ಣಗಳ ಹಬ್ಬ ಹೋಳಿ ಹುಣ್ಣಿಮೆ ತಂತ್ರ - ಮಂತ್ರಗಳು, ಪರಿಹಾರಗಳ ವಿಷಯದಲ್ಲಿಯೂ ಬಹಳ ವಿಶೇಷವಾಗಿದೆ. ಹೋಳಿ ಹುಣ್ಣಿಮೆಯ ರಾತ್ರಿ ಮಾಡುವ ಕೆಲವು ವಿಶೇಷ ತಂತ್ರಗಳು ಮತ್ತು ಪರಿಹಾರಗಳು ಎಲ್ಲಾ ಆಸೆಗಳನ್ನು ಪೂರೈಸುತ್ತವೆ.
Ganesh Chalisa Vidhi: ಶಾಸ್ತ್ರಗಳ ಪ್ರಕಾರ ಮಾನಸಿಕ ಶಾಂತಿಗಾಗಿ ಗಣೇಶ ಚಾಲೀಸಾವನ್ನು ಪಠಿಸಲು ಸಹ ಸಲಹೆ ನೀಡಲಾಗುತ್ತದೆ. ಇದರಿಂದ ಮನೆಯಲ್ಲಿ ಸುಖ ಶಾಂತಿ ನೆಲೆಸಿದ್ದು, ಅಧ್ಯಯನದಲ್ಲಿ ಏಕಾಗ್ರತೆ ಹೆಚ್ಚುತ್ತದೆ.
Mahashivratri 2023: ಶಿವ ಭಕ್ತರು ಮಹಾಶಿವರಾತ್ರಿಗಾಗಿ ಕಾತರದಿಂದ ಕಾಯುತ್ತಾರೆ. 2023ರ ಫೆಬ್ರವರಿ ತಿಂಗಳಲ್ಲಿ ಮಹಾಶಿವರಾತ್ರಿಯನ್ನು ಆಚರಿಸಲಾಗುತ್ತದೆ. ಈ ದಿನದಂದು ಭೋಲೆನಾಥನನ್ನು ಭಕ್ತಿಯಿಂದ ಪೂಜಿಸುವುದರಿಂದ ಎಲ್ಲಾ ಇಷ್ಟಾರ್ಥಗಳು ಈಡೇರುತ್ತವೆ ಎಂದು ನಂಬಲಾಗಿದೆ.
ರಕ್ಷಾ ಬಂಧನ ಹಬ್ಬ ಅಣ್ಣ-ತಂಗಿ ಪ್ರೀತಿಯ ಪ್ರತೀಕ. ಈ ಬಾರಿ ರಕ್ಷಾಬಂಧನವನ್ನು ಆಗಸ್ಟ್ 11 ರಂದು ಆಚರಿಸಲಾಗುತ್ತಿದೆ. ಈ ದಿನದಂದು ಸಹೋದರಿಯರು ತಮ್ಮ ಸಹೋದರರ ಮಣಿಕಟ್ಟಿನ ಮೇಲೆ ರಾಖಿ ಕಟ್ಟುತ್ತಾರೆ ಮತ್ತು ಅವರ ದೀರ್ಘಾಯುಷ್ಯಕ್ಕಾಗಿ ಪ್ರಾರ್ಥಿಸುತ್ತಾರೆ. ಸಹೋದರರು ತಮ್ಮ ಸಹೋದರಿಯರಿಗೆ ಉಡುಗೊರೆಗಳನ್ನು ನೀಡುವಾಗ ತಮ್ಮ ಸಹೋದರಿಯರನ್ನು ರಕ್ಷಿಸುವ ಭರವಸೆಯನ್ನು ನೀಡುತ್ತಾರೆ.
ರೈತರಿಗೆ ಇದು ಹೊಸ ವರ್ಷದ ಆರಂಭಕ್ಕೆ ಮಂಗಳಕರ ದಿನವೆಂದು ಪರಿಗಣಿಸಲಾಗಿದೆ. ಈ ದಿನದಂದು ಕೃಷಿ ಕೆಲಸವನ್ನು ಪ್ರಾರಂಭಿಸುವುದರಿಂದ ಐಶ್ವರ್ಯ ಮತ್ತು ಸಮೃದ್ಧಿಯನ್ನು ಲಭಿಸುತ್ತದೆ ಎಂದು ನಂಬಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.