ನಗರದ ವಿಮಾನ ನಿಲ್ದಾಣದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ನಾಡಿನ ಜನತೆಗೆ ಮಕರ ಸಂಕ್ರಾಂತಿ ಶುಭಾಶಯಗಳು.ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಹುಬ್ಬಳ್ಳಿಗೆ ಬಂದಾಗ ಪ್ರಧಾನಮಂತ್ರಿಯವರ ಯುವಜನೋತ್ಸವದ ಕಾರ್ಯಕ್ರಮದಲ್ಲಿ ನಿಮ್ಮೆಲ್ಲರ ಸಹಕಾರ ನಿಜಕ್ಕೂ ಶ್ಲಾಘನೀಯವಾಗಿದೆ ಎಂದರು.
ಇಂದು ಹುಬ್ಬಳ್ಳಿಯಲ್ಲಿ ಪ್ರಧಾನಿ ಮೋದಿ ಮೇನಿಯಾ..! ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ʻಕೇಸರಿ ಕಲರವʼ..! ರಾಷ್ಟ್ರೀಯ ಯುವಜನೋತ್ಸವ ಮೂಲಕ ಮೋದಿ ಮೋಡಿ. ರಾಷ್ಟ್ರೀಯ ಯುವಜನೋತ್ಸಕ್ಕೆ ಚಾಲನೆ ನೀಡಲಿರುವ ಮೋದಿ.
ನಗರದ ಹೊಸೂರು ಸರ್ಕಲ್ ಬಳಿಯಲ್ಲಿ ನಡೆಯುತ್ತಿರುವ ಪ್ಲೈ ಓವರ್ ಕಾಮಗಾರಿಯ ವೇಳೆಯಲ್ಲಿ ಪ್ಲೈಓವರ್ ಮೇಲಿಂದ ಕಬ್ಬಿಣದ ರಾಡ್ ಯುವಕನ ಬಲಗಡೆಯ ಎದೆ ಭಾಗಕ್ಕೆ ಸಿಲುಕಿಕೊಂಡಿದೆ. ಗಾಯಾಳುವನ್ನು ಕೊಲ್ಕತ್ತಾ ಮೂಲದ ಅಬ್ದುಲ್ ಗಫರ್ ಎಂದು ಗುರುತಿಸಲಾಗಿದ್ದು, ಯುವಕ ಗಂಭೀರವಾದ ಗಾಯವಾಗಿದೆ.
ನಾನು ದರ್ಗಾ ವೀಕ್ಷಿಣೆ ಮಾಡಲು ಬಂದಿದ್ದೇನೆ..ದರ್ಗಾ ಶಿಪ್ಟ್ ಮಾಡೋ ಕಾರ್ಯಚಾರಣೆ ವೀಕ್ಷಿಸಲು ಬಂದಿದ್ದೇ. ದರ್ಗಾದ ಮುಖ್ಯಸ್ಥರು ದರ್ಗಾ ಶಿಫ್ಟ್ ಮಾಡೋದಕ್ಕೆ ಸಹಕಾರಿಸಿದ್ದಾರೆ. ನಾನು ಅವರಿಗೆ ಧನ್ಯವಾದ ಹೇಳ್ತೀನಿ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಗುಂತಕಲ್ಲ-ಹುಬ್ಬಳ್ಳಿ ರೈಲಿನಲ್ಲಿ ವ್ಯಕ್ತಿಯ ಕೊಲೆ ಹಂತಕರ ಸುಳಿವು 13 ದಿನಗಳಾದರೂ ಸಿಕ್ಕಿಲ್ಲ. ಚಾಕುವಿನಿಂದ ಇರಿದು ಆಂಧ್ರಪ್ರದೇಶದ ಆಂಜನೇಯ ಲಕ್ಷ್ಮಣ ಸಾಂದೋಪಯನ್ನು ಕೊಲೆ ಮಾಡಲಾಗಿತ್ತು. ತನಿಖೆಗೆ ಪ್ರತ್ಯೇಕ ಎರಡು ವಿಶೇಷ ರೈಲ್ವೆ ಪೊಲೀಸ್ ತಂಡ ರಚಿಸಲಾಗಿದ್ದು, ಹಂತಕರ ಪತ್ತೆಗೆ ಬಲೆ ಬೀಸಲಾಗಿದೆ.
ನಗರದ ವಿವಾದಿತ ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿ ಸೇರಿದಂತೆ ಅರ್ಜಿ ಸಲ್ಲಿಸುವ ಎಲ್ಲಾ ಮಹಾಪುರುಷರ ಜಯಂತಿ ಹಾಗೂ ಧಾರ್ಮಿಕ ಕಾರ್ಯಕ್ರಮಗಳ ಆಚರಣೆಗೆ ಷರತ್ತು ವಿಧಿಸಿ ಅನುಮತಿ ನೀಡುವ ಬಗ್ಗೆ ಹು-ಧಾ ಮಹಾನಗರ ಪಾಲಿಕೆ ನಿರ್ಧರಿಸಿದೆ.
ನಿವೃತ್ತ ಪ್ರಾಧ್ಯಾ ಪಕರೊಬ್ಬರ ಜೊತೆ ಸಲುಗೆ ಬೆಳೆಸಿಕೊಂಡ ಮಹಿಳೆಯೊಬ್ಬಳು, ಅವರ ಅಶ್ಲೀಲ ಫೋಟೋ ಮತ್ತು ವಿಡಿಯೊಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ಬ್ಲಾಕ್ಮೇಲ್ ಮಾಡಿ, ಬರೋಬ್ಬರಿ ₹21 ಲಕ್ಷ ದೋಚಿದ್ದಾಳೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.