ಕೆಲವು ದಿನಗಳ ಹಿಂದೆ ಎಷ್ಟೇ ಪ್ರೀತಿಸಿ ಮದುವೆಯಾಗಿದ್ದ ರಕುಲ್ ಪ್ರೀತ್ ಸಿಂಗ್ ಹೊಸ ಜೀವನವನ್ನು ಆರಂಭಿಸಿದರು ಇದೀಗ ಅನಿರೀಕ್ಷಿತವಾಗಿ ಸಂಕಷ್ಟಕ್ಕೆ ಸಿಲುಕಿದ ಹಿನ್ನೆಲೆ ರಕುಲ್ ಪತಿ ಆಸ್ತಿ ಮಾರಲು ಹೊರಟಿದ್ದಾರೆ.
Jasprit Bumrah : ಮೊನ್ನೆ ನಡೆದ ಭಾರತ ಮತ್ತು ಪಾಕಿಸ್ತಾನ ನಡುವಿನ ಟಿ20 ವಿಶ್ವಕಪ್ ಪಂದ್ಯದ ನಂತರ ತಂಡದ ಗೆಲುವಿಗೆ ಕಾರಣರಾದ ಬುಮ್ರಾ ಅವರನ್ನು ಅವರ ಪತ್ನಿ ಸಂಜನಾ ಅವರ ಸಂದರ್ಶನ ಮಾಡಿದರು.
Former Miss Vizag Nakshatra Viral Video: ತನ್ನ ಪತಿ ಬೇರೊಬ್ಬ ಮಹಿಳೆಯೊಂದಿಗೆ ಇರುವಾಗಲೇ ''ರೆಡ್ ಹ್ಯಾಂಡ್'' ಆಗಿ ಹಿಡಿದ ''Miss Vizag'' ನಕ್ಷತ್ರ ಅವರು ಕ್ಯಾಮೆರಾ ಮುಂದೆಯೇ ತ್ರಿಪುರಾಣ ವೆಂಕಟ ಸಾಯಿ ತೇಜಾಗೆ ಕಪಾಳಮೋಕ್ಷ ಮಾಡಿದ್ದಾರೆ.
Husband caught doctor wife with two lovers: ವೈದ್ಯೆಯೊಬ್ಬರು ಇಬ್ಬರು ಪ್ರೇಮಿಗಳೊಂದಿಗೆ ಹೋಟೆಲ್ನಲ್ಲಿ ರೊಮ್ಯಾನ್ಸ್ ಮಾಡುತ್ತಿದ್ದ ವೇಳೆ ಗಂಡನ ಕೈಗೆ ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾಳೆ. ಇದರಿಂದ ಆಕ್ರೋಶಗೊಂಡ ಪತಿ ಆಕೆ ಮತ್ತು ಆಕೆಯ ಇಬ್ಬರು ಪ್ರೇಮಿಗಳಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ.
Woman Killed By Husband And In-Laws: ಕರಿಷ್ಮಾ ಕೊಲೆಯಾದ ದುರ್ದೈವಿ. ಕೊಲೆ ಆರೋಪಿಗಳಾದ ಪತಿ ವಿಕಾಸ್ ಭಟ್ ಅಲಿಯಾಸ್ ಬಿಟ್ಟು, ಈತನ ತಂದೆ ಸೊಂಪಲ್ ಭಟ್ಟಿ, ತಾಯಿ ಬಂತ ಆರೋಪಿಗಳಾಗಿದ್ದಾರೆ.
ಮಾರ್ಚ್ 9ರಂದು ಲಾಹೋರ್ನ ನೊನಾರಿಯನ್ ಚೌಕ್ನ ಶಾಲಿಮಾರ್ ರಸ್ತೆಯ ಬಳಿ ಈ ಘಟನೆ ನಡೆದಿದೆ. ಚಿಕನ್ಗೆ ಸರಿಯಾಗಿ ಮಸಾಲೆ ಹಾಕಲಿಲ್ಲ ಅನ್ನೋ ಕಾರಣಕ್ಕೆ ಪತ್ನಿಯ ಮೇಲೆ ಪತಿ ಹಾಗೂ ಅತ್ತೆ ಸೇರಿ ಹಲ್ಲೆ ನಡೆಸಿದ್ದಾರೆ. ಮನಬಂದಂತೆ ಆಕೆಯನ್ನು ಥಳಿಸಿದ್ದಾರೆ.
Domestic violence case: ಹನಿಮೂನ್ಗೆಂದು ನೇಪಾಳಕ್ಕೆ ಹೋದಾಗ ತನಗೆ ಆದ ಅವಮಾನ ಸೇರಿದಂತೆ ತಮ್ಮ ಮದುವೆ ಸಮಯದಲ್ಲಿ ನಡೆದ ಭಯಾನಕ ಘಟನೆಗಳ ಬಗ್ಗೆ ಪತ್ನಿ ತನ್ನ ಅರ್ಜಿಯಲ್ಲಿ ತಿಳಿಸಿದ್ದರು.
Nayantara-Vignesh Sivan Divorce News: ಸೌತ್ ನಟಿ ನಯನತಾರಾ ಬಗ್ಗೆ ಅಚ್ಚರಿಯ ಸುದ್ದಿ ಹೊರಬಿದ್ದಿದ್ದು, ನಟಿ ತನ್ನ ಪತಿ ನಿರ್ಮಾಪಕ ವಿಘ್ನೇಶ್ ಶಿವನ್ ಅವರನ್ನು ಸೋಷಿಯಲ್ ಮಿಡಿಯಾದಲ್ಲಿ ಅನ್ ಫಾಲೋ ಮಾಡಿದ್ದಾರೆ.
ಭಾನುವಾರ ಬೆಳಿಗ್ಗೆ 10 ಗಂಟೆ ಸುಮಾರಿಗೆ ಶಕುಂತಲಾರ ಮನೆಗೆ ಬುಡುಬುಡಿಕೆಯವನ ಸೋಗಿನಲ್ಲಿ ಬಂದಿದ್ದ ಆರೋಪಿ, 'ನಿನ್ನ ಗಂಡನಿಗೆ ಗಂಡಾಂತರವಿದೆ, ಪೂಜೆ ಮಾಡದಿದ್ದರೆ ಇನ್ನು 9 ದಿನಗಳಲ್ಲಿ ಮರಣ ಹೊಂದುತ್ತಾನೆ' ಎಂದು ಹೆದರಿಸಿದ್ದ.
ಮೃತ ಮಹಿಳೆಯ ಗಂಡ ಮಲ್ಲಿಕಾರ್ಜುನ್ ಎಂದು ತಿಳಿದುಬಂದಿದೆ. ಯಾವ ಕಾರಣಕ್ಕೆ ರಾಧಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದು ನಿಖರವಾಗಿ ತಿಳಿದಿಲ್ಲ. ಬಾಗೇಪಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
Love Case In Jharkhand: ಕೂಲಿ ಮಾಡುತ್ತಿದ್ದ ನಾನು ಸಾಲ ಮಾಡಿ ನರ್ಸಿಂಗ್ ಕಾಲೇಜಿಗೆ ಕಳುಹಿಸಿ ಓದಿಸಿದರೂ ಪತ್ನಿ ತನಗೆ ಮೋಸ ಮಾಡಿ ಓಡಿ ಹೋಗಿದ್ದಾಳೆ ಅಂತಾ ಟಿಂಕು ಕುಮಾರ್ ಅಳಲು ತೋಡಿಕೊಂಡಿದ್ದಾನೆ.
ಪತ್ನಿಯೇ ನನ್ನ ಮೇಲೆ ಮಾಟಮಂತ್ರ ಪ್ರಯೋಗ ಮಾಡಿಸಿದ್ದಾಳೆಂದು ಆರೋಪಿಸಿ ಪತಿಯೊಬ್ಬ ನ್ಯಾಯಕ್ಕಾಗಿ ಪೊಲೀಸರ ಮೊರೆ ಹೋಗಿದ್ದಾನೆ.ಮನೆ ತುಂಬ ನಿಂಬೆಹೆಣ್ಣು, ಕುಂಕುಮ ಹಾಕಿದ್ದು, ಇದರಿಂದ ಪತ್ನಿಯ ಬೆರಳು ಕಟ್ ಆಗಿ ಸುರೀತಿತ್ತು.
Gold theft drama: ನನ್ನ ಗಂಡ ಕೆಲಸಕ್ಕೆ ಹೋಗಲ್ಲ.. ಮನೆಲ್ಲಿರುವ ಚಿನ್ನ ಕಳ್ಳತನ ಆದ್ರೆ ಪತಿ ಕೆಲಸಕ್ಕೆ ಹೋಗುತ್ತಾನೆಂದು ನಾನು ಈ ಪ್ಲ್ಯಾನ್ ಮಾಡಿದ್ದೆ ಅಂತಾ ಮಹಿಳೆ ಪೊಲೀಸರಿಗೆ ತಿಳಿಸಿದ್ದಾಳೆ.
Crime News: ಈ ದಂಪತಿ ಮದುವೆಯಾಗಿ ಎರಡು ದಶಕಗಳೇ ಕಳೆದಿವೆ. ಸೈಕೋ ಪತಿಯಿಂದ ಬೇಸತ್ತ ಮಹಿಳೆ ತನ್ನ ಮಗನೊಟ್ಟಿಗೆ ಬೇರೆ ಮನೆಯಲ್ಲಿ ವಾಸವಿದ್ದಾಳೆ. ಅಲ್ಲಿಯೂ ಹೋಗಿ ಪತ್ನಿಯನ್ನು ಹಿಂಸಿಸುವ ಸೈಕೋ ಪತಿ ಮಾಡಿದ್ದಾದರೂ ಏನು ಗೊತ್ತಾ....
By accepting cookies, you agree to the storing of cookies on your device to enhance site navigation, analyze site usage, and assist in our marketing efforts.