BJP Candidate Madhavi Latha : ನಾನು ಮಹಿಳೆ ಅಲ್ಲ ಎಂದು ಮಾಧವಿ ಲತಾ ಅವರು ನೀಡಿದ್ದ ಹೇಳಿಕೆ ವಿಡಿಯೋ ಒಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಇದರ ಹಿನ್ನೆಲೆಯನ್ನು ನೋಡುವುದಾದರೆ, ಸ್ವತಃ ಮಾಧವಿಯರೇ ಈ ಹೇಳಿಕೆ ನೀಡಿದ್ದಾರೆ. ಅದರೆ, ಇಲ್ಲಿ ಕೆಲ ಕಿಡಿಗೇಡಿ ಕೈಚಳಕವೂ ಅಡಗಿದೆ.
IPL 2024: ಸನ್ರೈಸರ್ಸ್ ಹೈದರಾಬಾದ್ ವಿರುದ್ಧದ ಐಪಿಎಲ್ 2024 ರ 41 ನೇ ಲೀಗ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು 20 ಓವರ್ಗಳಲ್ಲಿ 7 ವಿಕೆಟ್ಗೆ 206 ರನ್ ಗಳಿಸಿತು.
Food poisoning at Bhuvanagiri school: ಇದೇ ತಿಂಗಳ ಏಪ್ರಿಲ್ 12ರಂದು ಸಮಾಜ ಕಲ್ಯಾಣ ವಸತಿ ಶಾಲೆಯಲ್ಲಿ ಬೆಳಗಿನ ಉಪಾಹಾರದಲ್ಲಿ ಪುಳಿಯೋಗರೆ ಸೇವಿಸಿದ 24ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದರು. ಭುವನಗಿರಿ ಏರಿಯಾ ಆಸ್ಪತ್ರೆಯಲ್ಲಿ ಅನೇಕರಿಗೆ ಚಿಕಿತ್ಸೆ ನೀಡಲಾಗಿತ್ತು.
Rakul Preet Restaurant: ಭಾರತ ಸಿನಿರಂಗದ ಬಹುಬೇಡಿಕೆಯ ನಟಿ ರಕುಲ್ ಪ್ರೀತ್ ಸಿಂಗ್ ತಮ್ಮ ನಟನೆ ಜೊತೆಗೆ ಇದೀಗ ಹೋಟೆಲ್ ಉದ್ಯಮಕ್ಕೆ ಕಾಲಿಟ್ಟು, ಹೈದರಾಬಾದ್ನಲ್ಲಿರುವ ರೆಸ್ಟೊರೆಂಟ್ ಒಂದರ ಒಡತಿಯಾಗಿದ್ದಾರೆ. ಇದರ ಇನ್ನಷ್ಟು ಮಾಹಿತಿ ಇಲ್ಲಿದೆ.
ದುಃಖದಲ್ಲಿದ್ದ ಸೈಶುಮಾ ಎಲ್ಲರೂ ಹೊರಗೆ ತೆರಳಿದ ಬಳಿಕ ಮನೆಯಲ್ಲೇ ಉಳಿದುಕೊಂಡಿದ್ದಳು. ಬಳಿಕ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಕೆಲಸ ಮುಗಿಸಿಕೊಂಡು ಮನೆಗೆ ಬಂದು ಮಗಳ ಸ್ಥಿತಿಯನ್ನು ನೋಡಿದ ಪಾಲಕರು ಆಘಾತದಿಂದ ಕುಸಿದುಬಿದ್ದಿದ್ದಾರೆ.
Allu Arjun Property: ತೆಲುಗು ಸ್ಟಾರ್ ಅಲ್ಲು ಅರ್ಜುನ್ ಅತಿ ಹೆಚ್ಚು ಸಂಭಾವನೆ ಪಡೆಯುವ ನಟನರಲ್ಲಿ ಒಬ್ಬರಾಗಿದವರು ಈತ ನೂರಾರು ಕೋಟಿಯ ಆಸ್ತಿಯ ಒಡೆಯನಾಗಿದ್ದಾರೆ. ಹಾಗಿದ್ರೇ ಈ ಸ್ಟಾರ್ ನಟನ ಬಳಿ ಇರುವ ಒಟ್ಟು ಆಸ್ತಿ ಎಷ್ಟು ಗೊತ್ತೇ? ಇಲ್ಲಿದೆ ಸಂಪೂರ್ಣ ವಿವರ.
South actress Sridevi: ದಿವಂಗತ ಬಾಲಿವುಡ್ ನಟಿ ಶ್ರೀದೇವಿ ಒಬ್ಬ ಶ್ರೇಷ್ಠ ನಟಿ ಮಾತ್ರವಲ್ಲ, ಆದರೆ ಅವರು ತಮ್ಮ ನಿಜ ಜೀವನದಲ್ಲಿ ತುಂಬಾ ಒಳ್ಳೆಯ ತಾಯಿಯಾಗಿದ್ದರು. ಅವರ ಇಬ್ಬರು ಪುತ್ರಿಯರಾದ ಜಾನ್ವಿ ಮತ್ತು ಖುಷಿ ಈಗಲೂ ಅವರನ್ನು ನೆನೆದು ಭಾವುಕರಾಗುತ್ತಾರೆ. ಶ್ರೀದೇವಿಯ ಸೌಂದರ್ಯಕ್ಕೆ ಜನ ಕೂಡ ಫಿದಾ ಆಗಿದ್ದರು.. ಇದೇ ಕಾರಣಕ್ಕೆ ನಟಿ ಸತ್ತು 6 ವರ್ಷ ಕಳೆದರೂ ನಂಬಲು ಸಾಧ್ಯವಾಗುತ್ತಿಲ್ಲ.
Bride died hours after her marriage: ಅಖಿಲಾ ಸಾವಿನ ಸುದ್ದಿ ತಿಳಿದ ಪೊಲೀಸರು ಘಟನೆಯ ಬಗ್ಗೆ ಕುಟುಂಬಸ್ಥರನ್ನು ವಿಚಾರಿಸಿದ್ದಾರೆ. ಅಖಿಲಾ ಬೆಡ್ರೂಂನಲ್ಲಿ ಮಲಗಿದ್ದು, ಬೆಳಗ್ಗೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಕಂಡುಬಂದಿದ್ದಳು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
Prabhas Luxury House: ತೆಲುಗು ಚಿತ್ರರಂಗದ ನಟ ಡಾರ್ಲಿಂಗ್ ಪ್ರಭಾಸ್ ತಾವು ಚಿತ್ರೀಕರಣಕ್ಕಾಗಿ ಲಂಡನ್ಗೆ ತೆರಳಿದಾಗ, ತಾವು ಅಲ್ಲಿ ಉಳಿದುಕೊಳ್ಳುತ್ತಿದ್ದ ಐಷಾರಾಮಿ ಮನೆಯನ್ನು ಕೋಟಿ ಕೋಟಿ ಹಣ ಹೂಡಿ ಖರೀಸಿದ್ದಾರೆ. ಇದರ ಸಂಪೂರ್ಣ ಮಾಹಿತಿ ಇಲ್ಲಿದೆ.
Hyderabad Viral Video: ಶಸ್ತ್ರಸಜ್ಜಿತವಾಗಿ ಕಳ್ಳತನಕ್ಕೆ ಬಂದ ಅವರು ಬೆಲೆಬಾಳುವ ವಸ್ತುಗಳನ್ನು ಲಪಟಾಯಿಸಲು ಮನೆಗೆ ನುಗ್ಗಿದ್ದರು. ಈ ವೇಳೆ ಸಮರ ಕಲೆಯಲ್ಲಿ ನುರಿತ ಮಹಿಳೆ ಮತ್ತು ಆಕೆಯ ಚಿಕ್ಕ ಮಗಳು ಇಬ್ಬರನ್ನೂ ಹೊಡೆದೋಡಿಸುವಲ್ಲಿ ಯಶಸ್ವಿಯಾಗಿದ್ದಾರೆ.
Hyderabad Murder Case: ಕೊಲೆಯಾದ ಭಾರ್ಗವಿ ದಿಲ್ಸುಖ್ನಗರದ ಖಾಸಗಿ ಕಾಲೇಜಿನಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದಳು. ಆಕೆ ತನ್ನ ತಾಯಿ, ತಂದೆ ಮಲ್ಲಯ್ಯ ಮತ್ತು ಸಹೋದರ ಚರಣ್ ಜೊತೆ ವಾಸಿಸುತ್ತಿದ್ದಳು.
Dhanush-Rashmika Mandanna Movie: ಶಿವರಾತ್ರಿಯ ಹಬ್ಬದಂದು ಟಾಲಿವುಡ್ ಸ್ಟಾರ್ ನಟ ಧನುಷ್ ಮತ್ತು ರಶ್ಮಿಕಾ ಮಂದಣ್ಣ ಅಭಿನಯದ ಮುಂಬರುವ ಚಿತ್ರದ ಹೊಸ ಮೋಷನ್ ಪೋಸ್ಟರ್ ಹಾಗೂ ಟೈಟಲ್ ರಿವೀಲ್ ಆಗಿದೆ. ಇದು ನಟ ಜಗ್ಗೇಶದ ನಟನೆಯ ಹಳೆಯ ಸಿನಿಮಾವೊಂದನ್ನು ನೆನಪು ಮಾಡಿಕೊಟ್ಟಿದೆ.
Celebrity Cricket League 2024: ಸೆಲೆಬ್ರಿಟಿ ಕ್ರಿಕೆಟ್ ಲೀಗ್ನ 11ನೇ ಪಂದ್ಯದಲ್ಲಿ ಚೆನ್ನೈ ರೈನೋಸ್ ತಂಡವನ್ನು 67 ರನ್ಗಳಿಂದ ಮಣಿಸಿದ ಕರ್ನಾಟಕ ಬುಲ್ಡೋಜರ್ಸ್ ತಂಡ ಲೀಗ್ನಲ್ಲಿ ಸತತ 3ನೇ ಗೆಲುವು ದಾಖಲಿಸಿದೆ.
Telangana MLA Lasya Nanditha Killed In Crash: ಸಿಕಂದರಾಬಾದ್ ಕಂಟೋನ್ಮೆಂಟ್ (SC) ಶಾಸಕರಾಗಿದ್ದ ಲಾಸ್ಯ ಅವರನ್ನು ಅಪಘಾತ ಸ್ಥಳದಿಂದ ಆಸ್ಪತ್ರೆಗೆ ಸಾಗಿಸಲಾಗಿತ್ತು. ಅಲ್ಲಿಗೆ ಬರುವಾಗಲೇ ಶಾಸಕಿ ಕೊನೆಯುಸಿರೆಳೆದಿರುವುದಾಗಿ ವೈದ್ಯರು ಘೋಷಿಸಿದ್ದಾರೆ.
Chiranjeevi Workout Video: ಮೆಗಾಸ್ಟಾರ್ ಚಿರಂಜೀವಿ ಹೊಸ ಸಿನಿಮಾವೊಂದನ್ನು ಒಪ್ಪಿಕೊಂಡಿದ್ದು, ಅದಕ್ಕಾಗಿ ಪ್ರಿನಿತ್ಯ ತಪ್ಪದೆ ವರ್ಕ್ಔಟ್ ಮಾಡುತ್ತಿದ್ದಾರೆ. ಈ ನಟ ಇತ್ತೀಚೆಗೆ ಸೋಷಿಯಲ್ ಮಿಡಿಯಾದಲ್ಲಿ ಜಿಮ್ನಲ್ಲಿ ವರ್ಕ್ಔಟ್ ಮಾಡುತ್ತಿರುವ ವಿಡಿಯೋ ಶೇರ್ ಮಾಡಿದ್ದು, ಸದ್ಯ ವೈರಲ್ ಆಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.