Shocking Viral Video: ಪಾರ್ಕಿಂಗ್ ಏರಿಯಾದಲ್ಲಿ ಮಗು ಮಲಗಿ ಗಾಢ ನಿದ್ದೆಯಲ್ಲಿತ್ತು. ಈ ವೇಳೆ ಪಾರ್ಕ್ ಮಾಡಲು ಅಂತಾ ಬಂದ SUV ಕಾರು ಮಲಗಿದ್ದ ಮಗುವಿನ ಮೇಲೆ ಹರಿದಿದೆ. ಪರಿಣಾಮ ತಲೆಗೆ ತೀವ್ರ ಏಟಾಗಿ ಮಗು ಸ್ಥಳದಲ್ಲೇ ಸಾವನ್ನಪ್ಪಿದೆ.
ಹೈದರಾಬಾದ್ ಮರ್ಡರ್ ಕೇಸ್: ಶ್ರದ್ಧಾ ವಾಲ್ಕರ್ ಹತ್ಯೆ ಪ್ರಕರಣದಂತೆಯೇ ಹೈದರಾಬಾದ್ನಲ್ಲಿ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ವ್ಯಕ್ತಿಯೊಬ್ಬ ತನ್ನ ಸಂಗಾತಿಯನ್ನು ಕೊಂದು ದೇಹವನ್ನು ಹಲವು ತುಂಡುಗಳನ್ನಾಗಿ ಮಾಡಿ ಫ್ರಿಡ್ಜ್ನಲ್ಲಿ ಇಟ್ಟಿದ್ದಾನೆ.
Sarath Babu passed away : ಅಮೃತವರ್ಷಿಣಿ ಖ್ಯಾತಿಯ ಹಿರಿ ನಟಿ ಖ್ಯಾತ ನಟ ಶರತ್ ಬಾಬು ಇಂದು ಕೊನೆಯುಸಿರೆಳೆದಿದ್ದಾರೆ. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ನಟ ಶರತ್ ಬಾಬು ಅವರನ್ನು ಕಳೆದ ಒಂದು ತಿಂಗಳ ಹಿಂದೆ ಆಸ್ಪತ್ರೆಗೆ ದಾಖಲಿಸಲಾಗಿತ್ತು.
Jr NTR In Pushpa 2 Shooting Set Photo: ಪುಷ್ಪ 2 ಸಿನಿಮಾ ಶೂಟಿಂಗ್ ಬಲು ಜೋರಾಗಿ ನಡೆಯುತ್ತಿದೆ. ಹೈದರಾಬಾದ್ನಲ್ಲಿ ಚಿತ್ರತಂಡ ಸಿನಿಮಾ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಈ ಮಧ್ಯೆ ಜೂನಿಯರ್ ಎನ್ಟಿಆರ್ ಸೆಟ್ನಲ್ಲಿರುವ ಫೋಟೋ ವೈರಲ್ ಆಗುತ್ತಿದೆ.
ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರು ಶುಕ್ರವಾರದಂದು ಹೈದರಾಬಾದ್ನಲ್ಲಿ ಸಂವಿಧಾನ ಶಿಲ್ಪಿ ಬಿ.ಆರ್ ಅಂಬೇಡ್ಕರ್ ಅವರ 125 ಅಡಿ ಎತ್ತರದ ಪ್ರತಿಮೆಯನ್ನು ಅನಾವರಣಗೊಳಿಸಿದರು.
ಹೃದಯಾಘಾತದಿಂದ ಮಗಳು ಸಾವನ್ನಪ್ಪಿರುವ ಸುದ್ದಿ ತಿಳಿದ ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು. ಆಡಿ ನಲಿಯಬೇಕಾದ ವಯಸ್ಸಿನಲ್ಲಿ ಶ್ರಾವಂತಿ ಹೃದಯಾಘಾತಕ್ಕೆ ಬಲಿಯಾಗಿದ್ದನ್ನು ತಿಳಿದು ಊರಿನ ಜನರೇ ಕಣ್ಣೀರು ಹಾಕಿದ್ದಾರೆ.
ಹೈದ್ರಾಬಾದ್'ನ ಲಾಲ್ ಬಹದ್ದೂರ್ ಟೆನಿಸ್ ಸ್ಟೇಡಿಯಂನಲ್ಲಿ ಕೊನೆಯ ಪ್ರದರ್ಶನದ ಪಂದ್ಯ ಆಡುವ ಮೂಲಕ ಸಾನಿಯಾ ಅಂತಿಮವಾಗಿ ತಮ್ಮ ಅದ್ಭುತ ವೃತ್ತಿಜೀವನಕ್ಕೆ ವಿದಾಯ ಹೇಳಿದರು. ಸುಮಾರು ಎರಡು ದಶಕಗಳ ಹಿಂದೆ ಹೈದರಾಬಾದ್ನಲ್ಲಿಯೇ ಐತಿಹಾಸಿಕ ಡಬ್ಲ್ಯುಟಿಎ ಸಿಂಗಲ್ಸ್ ಪ್ರಶಸ್ತಿಯೊಂದಿಗೆ ವೃತ್ತಿಜೀವನಕ್ಕೆ ಎಂಟ್ರಿ ನೀಡಿದ್ದರು.
Shocking Viral Video: ಹೈದರಾಬಾದ್ನ ಜಿಮ್ನ ಸಿಸಿಟಿವಿ ಫೂಟೇಜ್ನಲ್ಲಿ 24 ವರ್ಷದ ಪೊಲೀಸ್ ಕಾನ್ಸ್ ಟೇಬಲ್ ನೆಲದ ಮೇಲೆ ಕುಸಿದು ಬಿದ್ದು ಸಾವನ್ನಪ್ಪಿರುವುದು ಸೆರೆಯಾಗಿದೆ. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.
CCL 2023:ಕ್ರೀಡೆ ಮತ್ತು ಮನರಂಜನೆಯ ಭಾಗವಾಗಿ ಸೆಲೆಬ್ರಿಟಿ ಕ್ರಿಕೆಟ್ ಲೀಗ್, ಕ್ರೀಡಾಕೂಟವು ಮತ್ತೆ ಕಾರ್ಯರೂಪಕ್ಕೆ ಬಂದಿದೆ.ಈ ಆವೃತಿಯಲ್ಲಿ ಭಾರತದ ವಿವಿಧ ಪ್ರದೇಶದ ಒಟ್ಟು ಎಂಟು ತಂಡಗಳು ಸ್ಪರ್ಧಿಸಲಿವೆ.
Gold ATM: ಎಟಿಎಂಗಳ ಸ್ಥಾಪನೆಯ ಬಳಿಕ ನಮ್ಮ ಬಹುತೇಕ ಆನ್ಲೈನ್ ವಹಿವಾಟುಗಳನ್ನು ಎಟಿಎಂಗಳ ಮೂಲಕವೇ ಮಾಡಲಾಗುತ್ತಿದೆ. ಅದರಲ್ಲೂ ಮುಖ್ಯವಾಗಿ, ಖಾತೆಯಿಂದ ಹಣ ವಿತ್ ಡ್ರಾ ಮಾಡಲು ಬ್ಯಾಂಕಿಗೆ ಹೋಗಿ ಗಂಟೆಗಟ್ಟಲೆ ಸರತಿ ಸಾಲಿನಲ್ಲಿ ನಿಲ್ಲುವ ಸಮಸ್ಯೆ ದೂರವಾಗಿದೆ. ದಿನ 24ಗಂಟೆಯೂ ಯಾವ ಸಮಯದಲ್ಲಿ ಬೇಕಾದರೂ ಎಟಿಎಂ ನಿಂದ ಹಣ ಡ್ರಾ ಮಾಡಬಹುದಾಗಿದೆ. ಆದರೆ, ನೀವು ಎಂದಾದರು ಎಟಿಎಂನಿಂದ ಚಿನ್ನದ ನಾಣ್ಯವನ್ನು ಡ್ರಾ ಮಾಡಿದ್ದೀರಾ... ಅದು ಹೇಗೆ ಸಾಧ್ಯ ಎಂದು ಯೋಚಿಸುತ್ತಿದ್ದೀರಾ...? ಈ ಸುದ್ದಿಯನ್ನೊಮ್ಮೆ ಓದಿ...
ಇಂದು ಬೆಳಗ್ಗೆ ಖೈರತಾಬಾದ್ನಲ್ಲಿರುವ ಪಂಗಡಕ್ಕೆ ಇಬ್ಬರು ಮುಸ್ಲಿಂ ಮಹಿಳೆಯರು ನುಗ್ಗಿ ದುರ್ಗಾ ಮಾತೆಯ ವಿಗ್ರಹವನ್ನು ಧ್ವಂಸ ಮಾಡಿದ್ದಾರೆ ಎಂದು ಹೈದರಾಬಾದ್ನ ಕೇಂದ್ರ ವಲಯದ ಡಿಸಿಪಿ ರಾಜೇಶ್ ತಿಳಿಸಿದ್ದಾರೆ.
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯ ನಿರ್ಣಾಯಕ ಪಂದ್ಯ ಇಂದು ಸಂಜೆ 7:00 ಗಂಟೆಗೆ ಹೈದರಾಬಾದ್ನಲ್ಲಿ ನಡೆಯಲಿದ್ದು, ಈ ಪಂದ್ಯದಲ್ಲಿ ಯಾರು ಗೆದ್ದರೂ ಟಿ20 ಸರಣಿಯನ್ನು ವಶಪಡಿಸಿಕೊಳ್ಳಲಿದ್ದಾರೆ.
Asaduddin Owaisi Statement: ವೋಟ್ ಬ್ಯಾಂಕ್ ರಾಜಕಾರಣದ ಹಿನ್ನೆಲೆ ತೆಲಂಗಾಣದಲ್ಲಿ ಟಿಆರ್ಎಸ್ ಅಧಿಕೃತವಾಗಿ 'ಹೈದ್ರಾಬಾದ್ ವಿಮೋಚನಾ ದಿನಾಚರಣೆ ಆಚರಿಸುತ್ತಿಲ್ಲ ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಆರೋಪಕ್ಕೆ ಎಐಎಂಐಎಂ ಮುಖ್ಯಸ್ಥ ಅಸದುದ್ದೀನ್ ಒವೈಸಿ ತಿರುಗೇಟು ನೀಡಿದ್ದಾರೆ.
Junior NTR - Amit Shah meet : ಜೂನಿಯರ್ ಎನ್ಟಿಆರ್ ಇತ್ತೀಚೆಗೆ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದರು. ಅಮಿತ್ ಶಾ ಅವರು ಜೂ. ಎನ್ಟಿಆರ್ ಅವರನ್ನು ಭೇಟಿಯಾದ ವೇಳೆ ತೆಗೆದ ಚಿತ್ರಗಳನ್ನು ಅಮಿತ್ ಶಾ ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
Vikrant Rona Pre Release Event: ಸದ್ಯ ಎಲ್ಲೆಡೆ ವಿಕ್ರಾಂತ್ ರೋಣ ಹವಾ ಜೋರಾಗಿದೆ. ಇನ್ನೇನೂ ಕೆಲವೇ ದಿನಗಳಲ್ಲಿ ಬೆಳ್ಳಿ ಪರದೆ ಮೇಲೆ ಅಬ್ಬರಿಸಲಿರುವ ವಿಕ್ರಾಂತ್ ರೋಣ ಪ್ರಮೋಷನ್ ಕೆಲಸ ಭರ್ಜರಿಯಾಗಿ ನಡೆಯುತ್ತಿದೆ. ಹೈದರಾಬಾದ್ನಲ್ಲಿ ವಿಕ್ರಾಂತ್ ರೋಣ ಪ್ರಿ ರಿಲೀಸ್ ಇವೆಂಟ್ ಅದ್ಧೂರಿಯಾಗಿ ನಡೆಯಿತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.