IMD Alert: ಏಪ್ರಿಲ್ ನಿಂದ ಜೂನ್ ಅವಧಿಯಲ್ಲಿ ಭಾರತದ ಬಹುತೇಕ ಭಾಗಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಹೆಚ್ಚಾಗಿರಲಿದೆ (imd forcast on prolonged heat wave across india ). ಆದರೆ ಬಯಲು ಸೀಮೆಯ ಬಹುತೇಕ ಭಾಗಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಶಾಖ ಇರುತ್ತದೆ. ಗುಜರಾತ್, ಮಧ್ಯ ಮಹಾರಾಷ್ಟ್ರ, ಉತ್ತರ ಕರ್ನಾಟಕ, ರಾಜಸ್ಥಾನ, ಮಧ್ಯಪ್ರದೇಶ, ಒಡಿಶಾ, ಉತ್ತರ ಛತ್ತೀಸ್ಗಢ ಮತ್ತು ಆಂಧ್ರಪ್ರದೇಶದಲ್ಲಿ ಶಾಖದ ಕೆಟ್ಟ ಪರಿಣಾಮಗಳು ಗೋಚರಿಸಲಿವೆ. (Technology News In Kannada)
Cloudburst In Solan : ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಹಲವೆಡೆ ಭೂಕುಸಿತ, ಪ್ರವಾಹ ಉಂಟಾಗುತ್ತಿದ್ದು, ಇಡೀ ರಾಜ್ಯದಲ್ಲಿ ಜನ ಜೀವನ ಅಸ್ತವ್ಯಸ್ತವಾಗಿದೆ. ಇದರಿಂದ ಜನರಲ್ಲಿ ಭಯ ಆವರಿಸಿದೆ.
Biporjoy Cyclone:IMD ಪ್ರಕಾರ, ಬಿಪರ್ ಜಾಯ್ ಚಂಡಮಾರುತ ಮುಂದಿನ 36 ಗಂಟೆಗಳಲ್ಲಿ ತೀವ್ರ ಸ್ವರೂಪವನ್ನು ಪಡೆದುಕೊಳ್ಳುವ ಸಾಧ್ಯತೆ ಇದೆ. ಗುಜರಾತ್, ಸೌರಾಷ್ಟ್ರ, ಉತ್ತರ ಕೇರಳ, ಕರ್ನಾಟಕ ಮತ್ತು ಗೋವಾದಲ್ಲಿಯೂ ಇದರ ಪರಿಣಾಮ ಕಂಡು ಬರಲಿದೆ.
IMD Warning :ಚಂಡಮಾರುತದ ಹಿನ್ನೆಲೆಯಲ್ಲಿ ಕೊಂಕಣ-ಗೋವಾ-ಮಹಾರಾಷ್ಟ್ರ ಕರಾವಳಿಯಲ್ಲಿ ಜೂನ್ 8 ರಿಂದ 10 ರವರೆಗೆ ಅತಿ ಎತ್ತರದ ಅಲೆಗಳು ಏಳುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಸಮುದ್ರಕ್ಕೆ ಇಳಿದ ಮೀನುಗಾರರು ಮರಳುವಂತೆ ಸೂಚಿಸಲಾಗಿದೆ.
Rain Alert: ಇಂದಿನಿಂದ ಮುಂದಿನ ಮೂರು ದಿನಗಳವರೆಗೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಲೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Monsoon 2023 Date: ಎಲ್ಲವೂ ಅಂದುಕೊಂಡಂತೆ ಮುಂಗಾರು ಸರಿಯಾಗಿ ಚಲಿಸಿದರೆ, ಜೂನ್ 1 ರ ವೇಳೆಗೆ ಕೇರಳಕ್ಕೆ ಅಪ್ಪಳಿಸಲಿದೆ. ಆದರೆ ಈ ವರ್ಷ ಕೇರಳದ ಮೇಲೆ ನೈರುತ್ಯ ಮುಂಗಾರು ಆರಂಭವಾಗುವುದು ಸ್ವಲ್ಪ ವಿಳಂಬವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಮೀನುಗಾರರಿಗೆ ಮತ್ತು ದೋಣಿ ನಿರ್ವಾಹಕರಿಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಆಗ್ನೇಯ ಬಂಗಾಳ ಕೊಲ್ಲಿ ಮತ್ತು ಅಂಡಮಾನ್ ಸಮುದ್ರ, ಆಗ್ನೇಯ ಮತ್ತು ಸುತ್ತಮುತ್ತಲಿನ ಮಧ್ಯ ಬಂಗಾಳಕೊಲ್ಲಿ ಮತ್ತು ಅಂಡಮಾನ್ ಸಮುದ್ರ ತೆರಳದಂತೆ ಸೂಚಿಸಲಾಗಿದೆ.
Sitrang Alert! ಹವಾಮಾನ ಇಲಾಖೆ ಹೊರಡಿಸಿದ ಎಚ್ಚರಿಕೆಯ ಪ್ರಕಾರ, ಉತ್ತರ ಅಂಡಮಾನ್ ಸಮುದ್ರ ಮತ್ತು ಪಕ್ಕದ ದಕ್ಷಿಣ ಅಂಡಮಾನ್ ಸಮುದ್ರ ಮತ್ತು ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ಕಡಿಮೆ ಒತ್ತಡದ ಪ್ರದೇಶ ರಚನೆಯಾಗಿದೆ ಎನ್ನಲಾಗಿದೆ.
Weather Update: ಮುಂಗಾರು ಕೊನೆಯ ಹಂತದಲ್ಲಿ ಉತ್ತರ ಭಾರತದಿಂದ ದಕ್ಷಿಣ ಭಾರತದವರೆಗಿನ ಹಲವು ರಾಜ್ಯಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಪ್ರತಿನಿತ್ಯದಂತೆ ಹಲವು ರಾಜ್ಯಗಳಲ್ಲಿ ಇಂದೂ ಸಹ ಭಾರೀ ಮಳೆಯಾಗುವ ಬಗ್ಗೆ ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ದೇಶದಾದ್ಯಂತ ಇಂದಿನ ಹವಾಮಾನದ ಸ್ಥಿತಿ ಹೇಗಿರಲಿದೆ ಎಂದು ತಿಳಿಯೋಣ.
Rain Alert: ಇಂದು ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ದೇಶದ ಹಲವು ಭಾಗಗಳಲ್ಲಿ ಭಾರೀ ಮಳೆ ಆಗುವ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಇಂದು ನಿಮ್ಮ ಪ್ರದೇಶದಲ್ಲಿ ಹವಾಮಾನ ಹೇಗಿರುತ್ತದೆ ಎಂದು ತಿಳಿಯಿರಿ.
ಇಂದಿನಿಂದ ರಾಜಧಾನಿ ದೆಹಲಿ ಸೇರಿದಂತೆ ಇಡೀ ಉತ್ತರ ಭಾರತದಲ್ಲಿ ಮಳೆ ಚಟುವಟಿಕೆಗಳು ಹೆಚ್ಚಾಗಲಿವೆ. ದೆಹಲಿಯಲ್ಲಿ ಜುಲೈ 20ರಿಂದ 23ರವರೆಗೆ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. IMD ಎಚ್ಚರಿಕೆಯ ನಂತರ ಉತ್ತರಾಖಂಡದ ಡೆಹ್ರಾಡೂನ್ನಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಹವಾಮಾನ ಇಲಾಖೆ ಪ್ರಕಾರ, ಮುಂಬೈ ಸೇರಿದಂತೆ ಮಹಾರಾಷ್ಟ್ರದ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇದಲ್ಲದೇ ಮಧ್ಯಪ್ರದೇಶ, ಗುಜರಾತ್, ತೆಲಂಗಾಣ, ಕೇರಳ, ಕರ್ನಾಟಕ ಹಾಗೂ ಒಡಿಶಾದಲ್ಲಿ ಮುಂದಿನ ಐದು ದಿನಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಇಲಾಖೆ ಎಚ್ಚರಿಕೆ ನೀಡಿದೆ.
ಹವಾಮಾನ ಇಲಾಖೆ ಪ್ರಕಾರ, ದೇಶದಾದ್ಯಂತ ಮುಂಗಾರು ಅಪ್ಪಳಿಸಿದೆ. 6 ದಿನಗಳ ಹಿಂದೆ ರಾಜಸ್ಥಾನ ಮತ್ತು ಗುಜರಾತ್ ನಲ್ಲಿ ಮುಂಗಾರು ಅಪ್ಪಳಿಸಿದ್ದು, ಇಂದು ರಾಜಧಾನಿ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.