ಕಾಂಗ್ರೆಸ್ಗೆ ತೆರಿಗೆ ಇಲಾಖೆಯ ಬಿಗ್ ರಿಲೀಫ್
ಚುನಾವಣೆ ಮುಗಿಯುವವರೆಗೂ ಐಟಿ ಕ್ರಮ ಇಲ್ಲ
ಸುಪ್ರೀಂಕೋರ್ಟ್ಗೆ ತೆರಿಗೆ ಇಲಾಖೆಯ ಮಾಹಿತಿ
ಹಲವು ಬಾರಿ ನೋಟಿಸ್ ನೀಡಿದ್ದ ಐಟಿ ಇಲಾಖೆ
ಚುನಾವಣೆ ಮುಗಿಯುವವರೆಗೂ ʻಕೈʼ ನಿರಾಳ
Tax Demand Rule: ಕೇಂದ್ರೀಯ ನೇರ ತೆರಿಗೆಗಳ ಮಂಡಳಿ (ಸಿಬಿಡಿಟಿ) ಇತ್ತೀಚೆಗೆ ಆದೇಶವೊಂದನ್ನು ಹೊರಡಿಸಿದ್ದು, ತೆರಿಗೆ ಇಲಾಖೆಯು ಜನವರಿ 31, 2024 ರವರೆಗೆ ಬಾಕಿ ಉಳಿದಿರುವ ಹಳೆಯ ಅರ್ಹ ತೆರಿಗೆ ಬೇಡಿಕೆಗಳನ್ನು ರದ್ದುಗೊಳಿಸುವುದಾಗಿ ಹೇಳಿದೆ. (Business News In Kannada)
ITR Refund Fraud: ಈ ತಂತ್ರಜ್ಞಾನ ಯುಗದಲ್ಲಿ ವಂಚಕರು ಹೊಸ ಹೊಸ ರೀತಿಯಲ್ಲಿ ಜನರನ್ನು ವಂಚನೆಯ ಜಾಲದಲ್ಲಿ ಬೀಳಿಸುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ಐಟಿಆರ್ ಮರುಪಾವತಿಗೆ ಸಂಬಂಧಿಸಿದ ಸಂದೇಶ ಕಳುಹಿಸುವ ಮೂಲಕ ವಂಚನೆಗಳು ಮುನ್ನಲೆಗೆ ಬರುತ್ತಿವೆ.
Odisha and Jharkhand IT Raid: ಒಡಿಶಾದ ಬೌಧ್ ಡಿಸ್ಟಿಲರಿ ಪ್ರೈವೇಟ್ ಲಿಮಿಟೆಡ್ನಲ್ಲಿ ತೆರಿಗೆ ವಂಚನೆ ನಡೆದಿದೆ ಎಂಬ ಶಂಕೆ ಮೇರೆಗೆ ಡಿ.6ರಂದು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ನಡೆಸಿದ ದಾಳಿಯಲ್ಲಿ ದಾಖಲೆಯಿಲ್ಲದ ಬರೋಬ್ಬರಿ 300 ಕೋಟಿ ರೂ.ಗೂ ಹೆಚ್ಚು ಹಣ ಪತ್ತೆಯಾಗಿದೆ.
IT raids in Odisha and Jharkhand: ಬುಧವಾರ ಬೆಳಗ್ಗೆಯಿಂದ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಐಟಿ ದಾಳಿ ನಡೆಯುತ್ತಿದೆ. ಒಡಿಶಾದ 4 ಮತ್ತು ಜಾರ್ಖಂಡ್ನ 2 ಪ್ರದೇಶಗಳಲ್ಲಿ ಶೋಧಕಾರ್ಯ ನಡೆಯುತ್ತಿದೆ. ಒಡಿಶಾದ ರೈದಿಹ್, ಸಂಬಲ್ಪುರ್ ಮತ್ತು ಬಲಂಗಿರ್ ಜಿಲ್ಲೆಗಳಲ್ಲಿ BDPL ನಿರ್ದೇಶಕರು ಮತ್ತು ಕಂಪನಿಗೆ ಸೇರಿದ ಸ್ಥಳಗಳಿವೆ.
ITR Tax Notice Update : ಈಗಾಗಲೇ ಆದಾಯ ತೆರಿಗೆ ಇಲಾಖೆ ಐಟಿ ರಿಟರ್ನ್ ಸಲ್ಲಿಕೆಯಲ್ಲಿ ಹೊಸ ನಿಯಮವೊಂದನ್ನು ಜಾರಿಗೆಗೊಳಿಸಿದೆ. ಐಟಿ ರಿಟರ್ನ್ಸ ಲ್ಲಿಕೆಯನ್ನು ಕಡ್ಡಾಯಗೊಳಿಸಿದ ಆದಾಯ ತೆರಿಗೆ ಇಲಾಖೆ ಇದೀಗ ಮತ್ತೊಂದು ಆದೇಶವನ್ನು ಹೊರಡಿಸಿದ್ದು, ನೀವು ತೆರಿಗೆ ಪಾವತಿಸಿದರು ಸಹ ನಿಮ್ಮ ಮನೆಗೆ ನೋಟೀಸ್ ಬರುತ್ತದೆ, ತೆರಿಗೆ ನೋಟಿಸ್ ಅನ್ನು ನಿರ್ಲಕ್ಷಿಸಬಾರದು.
Aadhar PAN Link: ನಿಗದಿತ ದಿನಾಂಕದೊಳಗೆ ಪ್ಯಾನ್-ಆಧಾರ್ ಲಿಂಕ್ ಮಾಡದಿರುವವರ ಪ್ಯಾನ್ ಅನ್ನು ನಿಷ್ಕ್ರಿಯಗೊಳಿಸಲಾಗಿದೆ. ಆದರೆ, ಅನಿವಾಸಿ ಭಾರತೀಯರು (ಎನ್ಆರ್ಐಗಳು) ಮತ್ತು ಭಾರತದ ಸಾಗರೋತ್ತರ ನಾಗರಿಕರು (ಒಸಿಐಗಳು) ತಮ್ಮ ಪ್ಯಾನ್ ಕಾರ್ಡ್ಗಳು ನಿಷ್ಕ್ರಿಯಗೊಳ್ಳುವ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಈ ಕುರಿತಂತೆ ಸ್ಪಷ್ಟೀಕರಣವನ್ನು ನೀಡಿರುವ ಆದಾಯ ತೆರಿಗೆ ಇಲಾಖೆ ಗುಡ್ ನ್ಯೂಸ್ ಒಂದನ್ನು ನೀಡಿದೆ.
Direct Tax Collection: ಈ ಬಾರಿ ನೇರ ತೆರಿಗೆ ಸಂಗ್ರಹದಲ್ಲಿ ಶೇ.15.87ರಷ್ಟು ಏರಿಕೆಯಾಗಿದ್ದು, 4.75 ಲಕ್ಷ ಕೋಟಿ ರೂ.ಗೆ ತಲುಪಿದೆ. ಹೆಚ್ಚುತ್ತಿರುವ ತೆರಿಗೆ ಸಂಗ್ರಹವು ಆರ್ಥಿಕ ಚಟುವಟಿಕೆಗಳನ್ನು ವೇಗಗೊಳಿಸಲಿದ್ದು, ಇದು ಅದರ ಸಂಕೇತವಾಗಿದೆ.
Cash Transaction Limit Fixed: ನೀವು ಹೆಚ್ಚಾಗಿ ಹಣದ ವಹಿವಾಟು ನಡೆಸುವವರಾಗಿದ್ದರೆ ಆದಾಯ ತೆರಿಗೆ ಇಲಾಖೆಯ ಹೊಸ ನಿಯಮದ ಬಗ್ಗೆ ತಿಳಿದಿರುವುದು ತುಂಬಾ ಅವಶ್ಯಕ. ದಾಯ ತೆರಿಗೆ ಇಲಾಖೆ ನಗದು ವಹಿವಾಟಿನ ಮಿತಿಯನ್ನು ನಿಗದಿಪಡಿಸಿದೆ. ಈ ಬಗ್ಗೆ ಸರಿಯಾದ ಮಾಹಿತಿ ತಿಳಿಯದಿದ್ದರೆ ಭವಿಷ್ಯದಲ್ಲಿ ತೊಂದರೆ ಎದುರಿಸಬೇಕಾಗಬಹುದು.
ಈ ಬಾರಿ ಎಷ್ಟು ಆದಾಯ ತೆರಿಗೆಯನ್ನು ಕಡಿತಗೊಳಿಸಲಾಗುತ್ತದೆ ಎನ್ನುವುದನ್ನು ತಿಳಿದುಕೊಳ್ಳುವುದು ಕೂಡಾ ಮುಖ್ಯವಾಗುತ್ತದೆ. ಕೆಲವೇ ದಿನಗಳಲ್ಲಿ ಈ ಬಾರಿಯ ಆದಾಯ ತೆರಿಗೆ ರಿಟರ್ನ್ ಸಲ್ಲಿಕೆ ಪ್ರಕ್ರಿಯೆಆರಂಭವಾಗಲಿದೆ.
ಬೆಂಗಳೂರಿನಲ್ಲಿ ಚಿನ್ನದ ವ್ಯಾಪಾರಿಗಳಿಗೆ ಐಟಿ ಶಾಕ್ ನೀಡಿದೆ.. ತೆರಿಗೆ ವಂಚನೆ ಮಾಡಿ ವ್ಯಾಪಾರ ನಡೆಸ್ತಿದ್ದವರಿಗೆ ಗುನ್ನಾ ನೀಡಲಾಗಿದೆ. ದಾಳಿ ಮಾಡಿ ಆದಾಯ ತೆರಿಗೆ ಇಲಾಖೆ ಶಾಕ್ ನೀಡಿದೆ.
PAN Card News : ಪ್ಯಾನ್ ಕಾರ್ಡ್ಗೆ ಸಂಬಂಧಿಸಿದಂತೆ ಪ್ರಮುಖ ಸುದ್ದಿ ಇದಾಗಿದೆ. ಇಂದಿನ ಕಾಲದಲ್ಲಿ, ಪ್ಯಾನ್ ಕಾರ್ಡ್ ಕಡ್ಡಾಯ ದಾಖಲೆಯಾಗಿದೆ. ಪ್ರತಿ ಹಣಕಾಸು ವಹಿವಾಟಿಗೆ ಮತ್ತು ಬ್ಯಾಂಕ್ ಖಾತೆ ತೆರೆಯಲು ಇದು ಅಗತ್ಯ ದಾಖಲೆಯಾಗಿದೆ.
ಆದಾಯ ತೆರಿಗೆ ಇಲಾಖೆ ಮತ್ತೊಮ್ಮೆ ಪ್ಯಾನ್ ಕಾರ್ಡ್ ಹೊಂದಿರುವವರಿಗೆ ಎಚ್ಚರಿಕೆ ಸಂದೇಶ ನೀಡಿದೆ. ಏಪ್ರಿಲ್ 1 ರಿಂದ ಅನೇಕ ಪ್ಯಾನ್ ಕಾರ್ಡ್ಗಳನ್ನು ಬಂದ್ ಮಾಡಲಾಗುತ್ತಿದೆ, ಅಂದರೆ ಮಾರ್ಚ್ 31 ರೊಳಗೆ ನೀವು ಪ್ಯಾನ್ ಕಾರ್ಡ್ ಅನ್ನು ಆಧಾರ್ನೊಂದಿಗೆ ಲಿಂಕ್ ಮಾಡಬೇಕು ಎಂದು ಇಲಾಖೆ ತಿಳಿಸಿದೆ.
ಬ್ಯಾಂಕ್ ದಾಖಲೆಗಳ ಪ್ರಕಾರ ಮನೋಜ್ ಯಾದವ್ ಹೆಸರಿನಲ್ಲಿ ಅನೇಕ ಕಂಪನಿಗಳ ವ್ಯಹವಾರ ನಡೆಯುತ್ತಿವೆಯಂತೆ. ಹೀಗಾಗಿ ಅವುಗಳ ಒಟ್ಟು 14 ಕೋಟಿ ರೂ. ತೆರಿಗೆ ಹಣ ಬಾಕಿ ಇದೆ ಅಂತಾ ಅಧಿಕಾರಿಗಳು ಹೇಳಿದ್ದಾರೆ. ಇದನ್ನು ಕೇಳಿ ಮನೋಜ್ ಮತ್ತು ಆತನ ಕುಟುಂಬಸ್ಥರಿಗೆ ದಿಗ್ಭ್ರಮೆಯಾಗಿದೆ.
Income Tax Department : ಪ್ಯಾನ್ ಕಾರ್ಡ್ ಹೊಂದಿರುವವರಿಗೆ ಒಂದು ಬಿಗ್ ನ್ಯೂಸ್ ಇದಾಗಿದೆ. ಆದಾಯ ತೆರಿಗೆ ಇಲಾಖೆ ಟ್ವೀಟ್ ಮೂಲಕ ಪ್ಯಾನ್ ಕಾರ್ಡ್ ಹೊಂದಿರುವವರಿಗೆ ಎಚ್ಚರಿಕೆ ನೀಡಿದೆ. ಮಾರ್ಚ್ 31, 2023 ರೊಳಗೆ ಪ್ಯಾನ್ ಕಾರ್ಡ್ ಅನ್ನು ಆಧಾರ್ಗೆ ಲಿಂಕ್ ಮಾಡಬೇಕು, ಇಲ್ಲದಿದ್ದರೆ ಏಪ್ರಿಲ್ 1, 2023 ರಂದು ಪ್ಯಾನ್ ಕಾರ್ಡ್ ನಿಷ್ಕ್ರಿಯಗೊಳಿಸಲಾಗುವುದು ಎಂದು ಇಲಾಖೆ ತಿಳಿಸಿದೆ.
Income Tax: ಪ್ರತೀ ಮನೆಯಲ್ಲಿ ಖರ್ಚಿಗಾಗಿ ಹಣವನ್ನು ಇಟ್ಟುಕೊಳ್ಳುತ್ತಾರೆ. ಜನರ ಬಳಿಕ ನಗದು ಇರುವುದು ಸಹಜ. ಆದರೆ ನೀವು ಮನೆಯಲ್ಲಿ ದೊಡ್ಡ ಪ್ರಮಾಣದಲ್ಲಿ ಹಣವನ್ನು ಇಟ್ಟುಕೊಂಡರೆ ತೊಂದರೆಗೆ ಸಿಲುಕಬಹುದು.
ಸದ್ಯ ಈ ಮಾತ್ರೆ ತಯಾರಕ ಕಂಪನಿ ಐಮೈಕ್ರೋ ಲ್ಯಾಬ್ಸ್ ಪ್ರೈವೇಟ್ ಲಿಮಿಟೆಡ್ ಮೇಲೆ ಐಟಿ ದಾಳಿ ನಡೆಸಿದೆ. ಕಂಪನಿಯ ಸಿಎಂಡಿ ದಿಲೀಪ್ ಸುರಾನಾ, ಡೈರೆಕ್ಟರ್ ಆನಂದ್ ಸುರಾನ ನಿವಾಸದ ಮೇಲೂ ದಾಳಿ ನಡೆಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.