ಇದೇ ವೇಳೆ ಟೂರ್ನಿಯಲ್ಲಿ ತಂಡದೊಂದಿಗೆ ಹೋಗಿದ್ದರೂ ಪಂದ್ಯದಲ್ಲೂ ಆಡುವ ಅವಕಾಶ ಸಿಗದೆ ಸುಮ್ಮನೆ ಕುರುವ ಪರಸ್ಥಿತಿ ಚಹಾಲ್ ಗೆ ಎದುರಾಗಿದೆ. ಆದರೆ ನಾಯಕ ರೋಹಿತ್ ಶರ್ಮಾ ಜಿಂಬಾಬ್ವೆ ವಿರುದ್ಧದ ಕೊನೆಯ ಪಂದ್ಯದಲ್ಲಿ ಇವರಿಗೆ ಅವಕಾಶ ನೀಡಿದರು.
ಅಖ್ತರ್ ಟೀಂ ಇಂಡಿಯಾದ ಈ ಆಟಗಾರನಿಗೆ ಮಹತ್ವದ ಸಲಹೆಯನ್ನೂ ನೀಡಿದ್ದು, ಈ ಆಟಗಾರನಿಗೆ ವಿಶ್ವದ ಅತ್ಯುತ್ತಮ ಆಲ್ ರೌಂಡರ್ ಆಗಿ ಹೊರಹೊಮ್ಮುವ ಎಲ್ಲಾ ಲಕ್ಷಣಗಳು ಇವೆ ಎಂದು ಮಹತ್ವದ ಸಲಹೆ ನೀಡಿದ್ದಾರೆ.
ಟೀಂ ಇಂಡಿಯಾದಲ್ಲಿ ಯುವ ಆಟಗಾರರ ಪ್ರಾಬಲ್ಯ ನಿರಂತರವಾಗಿ ಕಂಡುಬರುತ್ತಿದೆ. ಯುವ ಆಟಗಾರರ ಉತ್ತಮ ಪ್ರದರ್ಶನದಿಂದಾಗಿ ಮೂವರು ದೊಡ್ಡ ಆಟಗಾರರಿಗೆ ತಂಡದಲ್ಲಿ ಬಹಳ ದಿನಗಳಿಂದ ಅವಕಾಶವೇ ಸಿಗುತ್ತಿಲ್ಲ.
ಭಾನುವಾರ ಇಂಗ್ಲೆಂಡ್ ವಿರುದ್ಧದ ನಿರ್ಣಾಯಕ ಏಕದಿನ ಪಂದ್ಯದಲ್ಲಿ ರಿಷಬ್ ಪಂತ್ 113 ಎಸೆತಗಳಲ್ಲಿ 110.61 ಸ್ಟ್ರೈಕ್ ರೇಟ್ನಲ್ಲಿ 125 ರನ್ ಬಾರಿಸಿದ್ದರು. ಈ ಇನ್ನಿಂಗ್ಸ್ನಲ್ಲಿ ಅವರ ಬ್ಯಾಟ್ನಲ್ಲಿ 16 ಬೌಂಡರಿಗಳು ಮತ್ತು 2 ಸಿಕ್ಸರ್ಗಳು ಕಂಡುಬಂದವು. ಇದೀಗ ಯುವರಾಜ್ ಟ್ವೀಟ್ಗೆ ಪಂತ್ ಉತ್ತರ ನೀಡಿದ್ದಾರೆ
ವಿರಾಟ್ ಕೊಹ್ಲಿ ಅವರ ಕಳಪೆ ಫಾರ್ಮ್ ಈ ಸಮಯದಲ್ಲಿ ಪ್ರತಿಯೊಬ್ಬ ಭಾರತೀಯ ಅಭಿಮಾನಿಗಳಿಗೆ ಕಳವಳದ ವಿಷಯವಾಗಿದೆ. ಹಲವು ಮಾಜಿ ಹಿರಿಯ ಕ್ರಿಕೆಟಿಗರು ಕೊಹ್ಲಿ ಫಾರ್ಮ್ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಇದೀಗ ಈ ಪಟ್ಟಿಗೆ ಭಾರತದ ದಿಗ್ಗಜ ಸುನಿಲ್ ಗವಾಸ್ಕರ್ ಹೆಸರೂ ಸೇರ್ಪಡೆಯಾಗಿದೆ. ಸುನಿಲ್ ಗವಾಸ್ಕರ್ ಅವರು ವಿರಾಟ್ ಕೊಹ್ಲಿಗೆ ಕೇವಲ 20 ನಿಮಿಷಗಳು ಬೇಕು. ಆ ಮೂಲಕ ಅವರು ಹೋರಾಡುತ್ತಿರುವ ಸಮಸ್ಯೆಯ ಬಗ್ಗೆ ಪರಿಹಾರ ಕಂಡುಕೊಳ್ಳಬಹುದು ಎಂದು ಹೇಳಿದ್ದಾರೆ.
ಸರಣಿಯ ಕೊನೆಯ ಪಂದ್ಯದಲ್ಲಿ ಶ್ರೇಯಸ್ ಅಯ್ಯರ್ ಟೀಂ ಇಂಡಿಯಾದ ಭಾಗವಾಗುವ ಸಾಧ್ಯತೆಯಿದೆ. ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾದ ಯಾವುದೇ ಬ್ಯಾಟ್ಸ್ಮನ್ಗಳು 30 ರನ್ ಗಡಿ ಮುಟ್ಟಲು ಸಾಧ್ಯವಾಗದ ಕಾರಣ ಈ ಬಿಗ್ ಮ್ಯಾಚ್ನಲ್ಲಿ ಸೂರ್ಯಕುಮಾರ್ ಯಾದವ್ ಬದಲಿಗೆ ಶ್ರೇಯಸ್ ಅಯ್ಯರ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಬಹುದು ಎಂದು ಅಂದಾಜಿಸಲಾಗಿದೆ. ಎರಡನೇ ಏಕದಿನ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ 29 ಎಸೆತಗಳಲ್ಲಿ 27 ರನ್ ಗಳಿಸಿದ್ದರು.
ಈ ಪಂದ್ಯದಲ್ಲಿ ಟೀಂ ಇಂಡಿಯಾ ಸೋತಿರಬಹುದು, ಆದರೆ ಈ ಪಂದ್ಯದಲ್ಲಿ ಟೀಂ ಇಂಡಿಯಾದ ಮಾಂತ್ರಿಕ ಬೌಲರ್ ಗಳು ಮಿಂಚಿದ್ದಾರೆ. ಲಾರ್ಡ್ಸ್ನಲ್ಲಿ ಈ ಹಿಂದೆ ಯಾವುದೇ ಭಾರತೀಯ ಬೌಲರ್ ಮಾಡದಂತಹ ಸಾಧನೆಯನ್ನ ಸೋಲಿನ ಪಂದ್ಯದಲ್ಲೂ ಈ ಬೌಲರ್ ಅದ್ಭುತ ಪ್ರದರ್ಶನ ನೀಡಿದ್ದಾನೆ. ಹಾಗಿದ್ರೆ ಈ ಬೌಲರ್ ಯಾರು?
ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾದಿಂದ ಮೂವರು ಆಟಗಾರರು ಅತ್ಯಂತ ಕಳಪೆ ಪ್ರದರ್ಶನ ತೋರಿದ್ದಾರೆ. ಟೀಂ ಇಂಡಿಯಾ ಸೋಲಿಗೆ ಈ ಆಟಗಾರರೇ ದೊಡ್ಡ ಕಾರಣರಾಗಿದ್ದಾರೆ. ಈ ಆಟಗಾರರ ಕಳಪೆ ಫಾರ್ಮ್ ಹೋರಾಟದ ಪ್ರತಿಫಲವನ್ನು ಟೀಂ ಇಂಡಿಯಾ ಸೋಲಿನ ಮೂಲಕ ಹೊರಬೇಕಾಯಿತು.
ಟೀಂ ಇಂಡಿಯಾ ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡಿತ್ತು. ಮೊದಲ ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ ತಂಡವು ಕೇವಲ 25 ಓವರ್ 2 ಎಸೆತಕ್ಕೆ ತನ್ನೆಲ್ಲ ವಿಕೆಟ್ ಒಪ್ಪಿಸಿ 110 ರನ್ ಗಳಿಸಿ ಭಾರತಕ್ಕೆ ಶರಣಾದರು.
ಇಂಗ್ಲೆಂಡ್ ವಿರುದ್ಧದ ಮೂರನೇ ಪಂದ್ಯದಲ್ಲಿ ನಾಯಕ ರೋಹಿತ್ ಶರ್ಮಾ ಅವರು ಉಮ್ರಾನ್ ಮಲಿಕ್ ಅವರಿಗೆ ಅವಕಾಶ ನೀಡಿದ್ದರು. ಆದರೆ ಅವರು ತಮ್ಮ ಬೌಲಿಂಗ್ ಮೂಲಕ ಉತ್ತಮ ಪ್ರದರ್ಶನ ತೋರಲಿ ಸಾಧ್ಯವಾಗಲಿಲ್ಲ. ಮಲಿಕ್ ಬೌಲಿಂಗ್ಗೆ ಎದುರಾಳಿ ಬ್ಯಾಟ್ಸ್ಮನ್ಗಳು ಬಿರುಸಿನ ಸ್ಕೋರ್ ಮಾಡಿದರು. ಉಮ್ರಾನ್ ಮಲಿಕ್ ತಮ್ಮ ನಾಲ್ಕು ಓವರ್ಗಳ ಕೋಟಾದಲ್ಲಿ 56 ರನ್ ನೀಡಿದ್ದು, ಕೇವಲ 1 ವಿಕೆಟ್ ಪಡೆದಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.