ಮೊದಲ ಪಂದ್ಯದಲ್ಲಿ ಇಶಾನ್ ಕಿಶನ್, ರೋಹಿತ್ ಶರ್ಮಾ ಜೊತೆ ಆರಂಭಿಕರಾಗಿ ಕಣಕ್ಕಿಳಿದಿದ್ದರು. ಆದರೆ ಅವರು ಯಶಸ್ವಿಯಾಗಿ ಬ್ಯಾಟಿಂಗ್ ಮಾಡಲು ಸಾಧ್ಯವಾಗಿಲ್ಲ. ಎರಡನೇ ಟಿ 20 ಪಂದ್ಯದಲ್ಲಿ, ರಿಷಬ್ ಪಂತ್, ರೋಹಿತ್ ಜೊತೆ ಆರಂಭಿಕ ಪಾಲುದಾರರಾಗಿ ಅಂಗಣಕ್ಕಿಳಿದರು. ಅವರೂ ಸಹ ನಿರೀಕ್ಷೆಗೆ ತಕ್ಕಂತೆ ಆಟವಾಡಿಲ್ಲ. ಈ ಹಿನ್ನೆಲೆಯಲ್ಲಿ ದೀಪಕ್ ಹೂಡಾರನ್ನು ಆರಂಭಿಕ ಪಾರ್ಟ್ನರ್ ಆಗಿ ಮೈದಾನಕ್ಕೆ ಇಳಿಸುವ ಸಾಧ್ಯತೆಯಿದೆ. ಇನ್ನು ವಿರಾಟ್ ಕೊಹ್ಲಿ ಮೂರನೇ ಸ್ಥಾನದಲ್ಲಿ ಇಳಿಯುವುದು ಖಚಿತವಾಗಿದೆ.
ಮೊದಲ ಪಂದ್ಯದಲ್ಲಿ ಆಡಿದ ಕೆಲವು ಆಟಗಾರರು ಕೊನೆಯ ಎರಡು ಪಂದ್ಯಗಳಿಂದ ಹೊರಗುಳಿದಿದ್ದಾರೆ. ಹಾಗೆ ಕೆಲ ಆಟಗಾರರು ಟೀಂಗೆ ಎಂಟ್ರಿ ನೀಡಿದ್ದಾರೆ. ಈ ಪಂದ್ಯಕ್ಕಾಗಿ, ಕ್ಯಾಪ್ಟನ್ ರೋಹಿತ್ ಶರ್ಮಾ ತನ್ನ ಆಪ್ತ ಸ್ನೇಹಿತನೊಬ್ಬ ಎಂಟ್ರಿ ನೀಡಿರುವುದು ಇಂಗ್ಲೆಂಡ್ ತಂಡದವರಿಗೆ ತಲ್ಲಣ ಸೃಷ್ಟಿಸಿದೆ.
ರವೀಂದ್ರ ಜಡೇಜಾ ಮೊದಲ ಟಿ20ಯಲ್ಲಿ ತಂಡದ ಭಾಗವಾಗಿರಲಿಲ್ಲ. ಆದರೆ ಮುಂಬರುವ ಪಂದ್ಯದಲ್ಲಿ ತಂಡಕ್ಕೆ ಸೇರ್ಪಡೆಗೊಳ್ಳಲಿದ್ದಾರೆ. ಇತ್ತೀಚೆಗಷ್ಟೇ ಇಂಗ್ಲೆಂಡ್ ವಿರುದ್ಧ ನಡೆದ ಟೆಸ್ಟ್ ಪಂದ್ಯದಲ್ಲಿ ರವೀಂದ್ರ ಜಡೇಜಾ ಅದ್ಭುತ ಪ್ರದರ್ಶನ ನೀಡಿದ್ದು, ಟಿ20 ವಿಶ್ವಕಪ್ನಲ್ಲೂ ತಂಡದ ಮೊದಲ ಆಯ್ಕೆಯಾಗಲಿದ್ದಾರೆ. ಈ ಎಲ್ಲಾ ಲೆಕ್ಕಾಚಾರ ನೋಡಿದ್ರೆ, ಎರಡನೇ ಟಿ20ಯಲ್ಲಿ ಅವರ ಆಟ ಬಹುತೇಕ ಖಚಿತವಾಗಿದೆ. ಇನ್ನು ಇವರ ಆಗಮನದಿಂದ ಯುವ ಆಲ್ರೌಂಡರ್ಗೆ ಅಪಾಯ ಹೆಚ್ಚಾಗಲಿದೆ.
ಮೊದಲ ಮೂರು ದಿನಗಳ ಪಂದ್ಯದ ಮೇಲೆ ಟೀಂ ಇಂಡಿಯಾ ತನ್ನ ಹಿಡಿತವನ್ನು ಬಿಗಿಗೊಳಿಸಿತು, ಆದರೆ ಇಂಗ್ಲೆಂಡ್ ಬಿರುಸಿನ ಪುನರಾಗಮನದ ಮೂಲಕ ಪಂದ್ಯವನ್ನು ತನ್ನದಾಗಿಸಿಕೊಂಡಿದೆ. ಇಂಗ್ಲೆಂಡ್ ವಿರುದ್ಧ ಆಟಗಾರನೊಬ್ಬ ಅತ್ಯಂತ ಕಳಪೆ ಪ್ರದರ್ಶನ ನೀಡಿದ ಕಾರಣ ವೃತ್ತಿಜೀವನ ಕಷ್ಟದಲ್ಲಿದೆ.
ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ 2021ರ ಫೈನಲ್ನಲ್ಲಿ ಆಡಿದ ಅನುಭವಿ ವೇಗದ ಬೌಲರ್ ಇಶಾಂತ್ ಶರ್ಮಾ ನವೆಂಬರ್ 2021 ರಲ್ಲಿ ತಮ್ಮ ಕೊನೆಯ ಅಂತರರಾಷ್ಟ್ರೀಯ ಪಂದ್ಯವನ್ನು ಆಡಿದ್ದರು. ಕಳಪೆ ಫಾರ್ಮ್ ಮತ್ತು ಫಿಟ್ನೆಸ್ ಕಾರಣದಿಂದ ಇಶಾಂತ್ ಶರ್ಮಾ ಅವರನ್ನು ಟೀಂ ಇಂಡಿಯಾದಿಂದ ಕೈಬಿಡಲಾಗಿತ್ತು.
ಆಲ್ ರೌಂಡರ್ ಶಾರ್ದೂಲ್ ಠಾಕೂರ್ ಮಾರಕ ಬೌಲಿಂಗ್ ಜೊತೆಗೆ ಸ್ಫೋಟಕ ಬ್ಯಾಟಿಂಗ್ಗೆ ಹೆಸರುವಾಸಿಯಾಗಿದ್ದಾರೆ. ಆದರೆ ಈ ಟೆಸ್ಟ್ ಪಂದ್ಯದಲ್ಲಿ ಕೇವಲ ಬೆರಳೆಣಿಕೆ ರನ್ ಬಾರಿಸಿ ಅಭಿಮಾನಿಗಳಲ್ಲಿ ನಿರಾಸೆ ಮೂಡಿಸಿದ್ದಾರೆ. ಈ ಪಂದ್ಯದ ಮೊದಲ ಇನ್ನಿಂಗ್ಸ್ನಲ್ಲಿ ಶಾರ್ದೂಲ್ ಠಾಕೂರ್ ಕೇವಲ 1 ರನ್ ಗಳಿಸಿದರೆ, ಎರಡನೇ ಇನ್ನಿಂಗ್ಸ್ ನಲ್ಲಿ 4 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ಇನ್ನು ಬೌಲಿಂಗ್ ವಿಚಾರಕ್ಕೆ ಬಂದರೆ ಇದುವರೆಗೆ ಒಂದೇ ಒಂದು ವಿಕೆಟ್ ಪಡೆದಿಲ್ಲ.
ಇನ್ನು ಕಳೆದ ದಿನ ನಡೆದ ಪಂದ್ಯದಲ್ಲಿ ಈ ಆಟಗಾರ ಅರ್ಧಶತಕ ಬಾರಿಸಿದ್ದು, 36 ವರ್ಷಗಳ ಬಳಿಕ ಇತಿಹಾಸವೊಂದನ್ನು ಸೃಷ್ಟಿಸಿದ್ದಾರೆ. ಫಾರ್ಮ್ಗೆ ಮರಳಿರುವ ಈ ಆಟಗಾರನಿಗೆ ಅಂಗಣದಲ್ಲಿ ಉಳಿದುಕೊಂಡು ತಂಡವನ್ನು ಹೇಗೆ ಮುನ್ನಡೆಸಬೇಕು ಎಂಬುದು ಅದ್ಭುತವಾಗಿ ತಿಳಿದಿದೆ. ಈತ ಬೇರೆ ಯಾರೂ ಅಲ್ಲ, ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್ಮನ್ ಚೇತೇಶ್ವರ್ ಪೂಜಾರ.
ಈ ಕುರಿತು ಮಾತನಾಡಿದ ರವೀಂದ್ರ ಜಡೇಜಾ, ಇಂಗ್ಲೆಂಡ್ನಲ್ಲಿ ಕಠಿಣ ಪರಿಸ್ಥಿತಿಯಲ್ಲಿ ಶತಕ ಗಳಿಸಿದ್ದು ಬ್ಯಾಟ್ಸ್ಮನ್ ಆಗಿ ನನ್ನ ಖ್ಯಾತಿಯನ್ನು ಹೆಚ್ಚಿಸುವುದಲ್ಲದೆ, ನನ್ನ ವೃತ್ತಿಜೀವನದಲ್ಲಿ ಆತ್ಮವಿಶ್ವಾಸವನ್ನು ಇನ್ನಷ್ಟು ಹೆಚ್ಚಿಸಲು ಸಹಾಯ ಮಾಡುತ್ತದೆ ಎಂದು ಹೇಳಿದ್ದಾರೆ.
ಟೀಂ ಇಂಡಿಯಾದ ಅನುಭವಿ ಬ್ಯಾಟ್ಸ್ಮನ್ ತಂಡಕ್ಕೆ ಮರಳಿದ್ದು, ತಂಡಕ್ಕೆ ಈ ಆಟಗಾರನಿಂದ ಮೊದಲ ಇನ್ನಿಂಗ್ಸ್ನಲ್ಲಿ ವಿಶೇಷ ಏನು ನಡೆದಿರಲಿಲ್ಲ. ಆದ್ರೆ, ರಿ ಎಂಟ್ರಿ ನೀಡುವ ಮೂಲಕ ಮತ್ತೆ ಏನಾದ್ರು ಬದಲಾವಣೆಯಾಗಿದೆಯಾ? ಇಲ್ಲಿ ನೋಡಿ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.