ಎರಡನೇ ಟಿ20 ಪಂದ್ಯವನ್ನು ಟೀಂ ಇಂಡಿಯಾ 16 ರನ್ಗಳಿಂದ ತನ್ನದಾಗಿಸಿಕೊಂಡಿದೆ. ಈ ಪಂದ್ಯದಲ್ಲಿ ಆರಂಭಿಕ ಜೋಡಿ ರೋಹಿತ್ ಶರ್ಮಾ ಮತ್ತು ಕೆಎಲ್ ರಾಹುಲ್ ಚುರುಕಿನ ಬ್ಯಾಟಿಂಗ್ ಪ್ರದರ್ಶಿಸಿ ಎಲ್ಲರ ಮನ ಗೆದ್ದಿದ್ದಾರೆ.
IND vs SA 2nd T20: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ನಡೆಯುತ್ತಿರುವ ಎರಡನೇ ಟಿ20 ಪಂದ್ಯದಲ್ಲಿ ವಿಷಕಾರಿ ಹಾವೊಂದು ಮೈದಾನಕ್ಕೆ ನುಗ್ಗಿದೆ. ಇದರಿಂದಾಗಿ ಪಂದ್ಯ ಸ್ವಲ್ಪಕಾಲ ಸ್ಥಗಿತಗೊಂಡಿತ್ತು.
ಟಿ20 ವಿಶ್ವಕಪ್ಗೆ ಸಿದ್ಧತೆಗಾಗಿ ಟೀಂ ಇಂಡಿಯಾ ದಕ್ಷಿಣ ಆಫ್ರಿಕಾದಲ್ಲಿ ಮೂರು ಟಿ20 ಪಂದ್ಯಗಳ ಸರಣಿಯನ್ನು ಆಡುತ್ತಿದೆ. 2022ರ ಟಿ20 ವಿಶ್ವಕಪ್ಗೂ ಮುನ್ನ ಟೀಂ ಇಂಡಿಯಾದ ಕೊನೆಯ ದ್ವಿಪಕ್ಷೀಯ ಸರಣಿ ಇದಾಗಿದೆ. ಈ ಸರಣಿಯಲ್ಲಿ ನಾಯಕ ರೋಹಿತ್ ಶರ್ಮಾ ಮತ್ತು ಕೋಚ್ ರಾಹುಲ್ ದ್ರಾವಿಡ್ ತಂಡದ ಸ್ಟ್ರೆಂತ್ ಕಂಡುಕೊಳ್ಳಲು ಪ್ರಯತ್ನಿಸಲಿದ್ದಾರೆ.
ಅನುಭವಿ ಬ್ಯಾಟ್ಸ್ಮನ್ ಚೇತೇಶ್ವರ್ ಪೂಜಾರ ಅವರು ಶನಿವಾರ ಇಲ್ಲಿ ಇರಾನಿ ಕಪ್ ಪಂದ್ಯದಲ್ಲಿ ರೆಸ್ಟ್ ಆಫ್ ಇಂಡಿಯಾ ವಿರುದ್ಧ ಸೌರಾಷ್ಟ್ರವನ್ನು ಎದುರಿಸುವಾಗ ತಮ್ಮ ಅದ್ಭುತ ಆಟದೊಂದಿಗೆ ಟೀಂ ಇಂಡಿಯಾಕ್ಕೆ ಮರಳಲು ಆಡಲಿದ್ದಾರೆ. ಹಾಗೆ, ಐದು ಸ್ಪೆಷಲಿಸ್ಟ್ ಓಪನರ್ಗಳು ಈ ಪಂದ್ಯಕ್ಕಾಗಿ ಭಾರತದ ಉಳಿದ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
T20 World Cup 2022: 2022ರ ಟಿ20 ವಿಶ್ವಕಪ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳ ಪಾಲಿಗೆ ಸಂತಸದ ಸುದ್ದಿಯೊಂದು ಪ್ರಕಟವಾಗಿದೆ. ತಂಡದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಸದ್ಯ ಈ ಟೂರ್ನಿಯಿಂದ ಹೊರಬಿದ್ದಿಲ್ಲ.
2022 ರ ಟಿ20 ವಿಶ್ವ ಕಪ್ 2022 ಕ್ಕೆ ಉತ್ತಮ ತಯಾರಿ ನಡೆಸಲು ಭಾರತಕ್ಕೆ ಒಂದು ಕೊನೆಯ ಅವಕಾಶವಿದೆ, ಜೊತೆಗೆ ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಪಂದ್ಯಗಳ ಟಿ20ಐ ಸರಣಿಯು ಸೆಪ್ಟೆಂಬರ್ 28 ರಂದು ತವರಿನಲ್ಲಿ ಆರಂಭವಾಗುತ್ತದೆ.
ಭಾರತ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ 3 ಪಂದ್ಯಗಳ T20 ಸರಣಿಯ ಮೊದಲ ಪಂದ್ಯ ಇಂದು ಸಂಜೆ ತಿರುವನಂತಪುರಂನಲ್ಲಿರುವ ಗ್ರೀನ್ಫೀಲ್ಡ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ. ಆತಿಥೇಯ ತಂಡದಲ್ಲಿ ಮೂವರು ಆಟಗಾರರನ್ನು ಸೇರಿಸಿಕೊಳ್ಳಲಾಗಿದೆ.
ದಕ್ಷಿಣ ಆಫ್ರಿಕಾ ಸರಣಿ ಆರಂಭಕ್ಕೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಬ್ಯಾಡ್ ನ್ಯೂಸ್ ಸಿಕ್ಕಿದೆ. ಮಾರಣಾಂತಿಕ ವೇಗದ ಬೌಲರ್ ಒಬ್ಬರು ಎಲ್ಲಾ ಮಾದರಿಯ ಕ್ರಿಕೆಟ್ಗೆ ಇದ್ದಕ್ಕಿದ್ದಂತೆ ನಿವೃತ್ತಿ ಘೋಷಿಸಿದ್ದಾರೆ.
India vs South Africa T20 Series: 2022 ರ ಟಿ 20 ವಿಶ್ವಕಪ್ಗೆ ಮೊದಲು, ಟೀಮ್ ಇಂಡಿಯಾ ತಮ್ಮ ಸಿದ್ಧತೆಗಳನ್ನು ಪರಿಶೀಲಿಸಲು ದಕ್ಷಿಣ ಆಫ್ರಿಕಾ ವಿರುದ್ಧ ಮೂರು ಟಿ 20 ಪಂದ್ಯಗಳ ಸರಣಿಯನ್ನು ಆಡಲಿದೆ.
IND vs SA: ದಕ್ಷಿಣ ಆಫ್ರಿಕಾ ಸರಣಿಗೂ ಮುನ್ನವೇ ಟೀಂ ಇಂಡಿಯಾಗೆ ಭಾರೀ ಹಿನ್ನಡೆ ಆಗಿದೆ. ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಟಿ20 ಪಂದ್ಯಗಳ ಸರಣಿಗೂ ಮುನ್ನವೇ ಟೀಂ ಇಂಡಿಯಾದ 3 ಸ್ಟಾರ್ ಆಟಗಾರರು ಔಟ್ ಆಗಿದ್ದಾರೆ.
ಇಲ್ಲಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ನಿರ್ಣಾಯಕ ಐದನೇ ಮತ್ತು ಅಂತಿಮ ಪಂದ್ಯ ಮಳೆಯಿಂದಾಗಿ ರದ್ದಾದ ನಂತರ ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳು 2-2 ರ ಸಮಬಲದೊಂದಿಗೆ ಟ್ವೆಂಟಿ-20 ಸರಣಿಯನ್ನು ಹಂಚಿಕೊಂಡಿವೆ.
ರಿಷಬ್ ಪಂತ್ ಈ ಪಂದ್ಯವನ್ನು ಹೇಗಾದರೂ ಮಾಡಿ ಗೆಲ್ಲಲೇಬೇಕು ಎಂಬ ಹಂಬಲದಲ್ಲಿದ್ದಾರೆ. ಅದಕ್ಕೆ ಈ ಮಾಂತ್ರಿಕ ಬೌಲರ್ ಮೂಲಕ ಈ ಪಂದ್ಯವನ್ನು ಪಂತ್ ಪ್ಲಾನ್ ಮಾಡಿದ್ದಾರೆ. ಹಾಗಿದ್ರೆ ಈ ಬೌಲರ್ ಯಾರು? ಸಂಪೂರ್ಣ ಮಾಹಿತಿ ಇಲ್ಲಿದೆ.
ಈ ಆಟಗಾರರು ಕ್ಯಾಪ್ಟನ್ ರಿಷಬ್ ಪಂತ್ ನಂಬಿಕೆಯನ್ನು ಉಸಿಗೊಳಿಸಿದ್ದಾರೆ. ಹೀಗಾಗಿ, ಪಂತ್ ಈ ಆಟಗಾರರನ್ನು ಐದನೇ ಟಿ20 ಪಂದ್ಯದಿಂದ ಹೊರಗಿಡಬಹುದು ಎಂದು ಹೇಳಲಾಗುತ್ತಿದೆ. ಯಾಕೆ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.
ಹಲವು ಆಟಗಾರರು ತಂಡಕ್ಕೆ ಮರಳಿದ್ದು, ಕೆಲವರನ್ನು ಮೊದಲ ಬಾರಿಗೆ ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಆದರೆ ರೋಹಿತ್ ಶರ್ಮಾ ಜೊತೆಗಾರರಿಗೆ ಈ ಸರಣಿಯಲ್ಲಿ ಅವಕಾಶ ಸಿಕ್ಕಿಲ್ಲ. ಈ ಆಟಗಾರ ಆಫ್ರಿಕಾ ವಿರುದ್ಧ ನಡೆದ ಪಂದ್ಯಗಳಲ್ಲಿ ಈ ಆಟಗಾರರ ಪಾತ್ರ ಬಹು ಮುಖ್ಯವಾಗಿತ್ತು.
ವಿಶಾಖಪಟ್ಟಣಂನಲ್ಲಿ ನಡೆದ ಪಂದ್ಯದಲ್ಲಿ ಭಾರತವು ಪ್ರತಿ ವಿಭಾಗದಲ್ಲೂ ಅದ್ಭುತ ಪ್ರದರ್ಶನ ನೀಡಿತು, ರಿತುರಾಜ್ ಗಾಯಕ್ವಾಡ್ ಮತ್ತು ಇಶಾನ್ ಕಿಶನ್ 97 ರನ್ ಜೊತೆಯಾಟವನ್ನು ಹಂಚಿಕೊಂಡು ಟೀಂ ಇಂಡಿಯಾಗೆ ಗೆಲುವು ತಂದುಕೊಟ್ಟರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.