Team India Captain: ಟೀಂ ಇಂಡಿಯಾ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ T20 ನಾಯಕತ್ವ ಕಳೆದುಕೊಂಡದ್ದು ಯಾಕೆ ಎನ್ನುವುದರ ರಹಸ್ಯವನ್ನು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಬಹಿರಂಗಪಡಿಸಿದ್ದಾರೆ..
Hardik Pandya: ರೋಹಿತ್ ಶರ್ಮಾ ಪ್ರಸ್ತುತ ಟೀಂ ಇಂಡಿಯಾದ ನಾಯಕರಾಗಿದ್ದಾರೆ. ಆದರೆ ರೋಹಿತ್ ನಂತರ ಭಾರತವನ್ನು ಯಾರು ವಹಿಸುತ್ತಾರೆ ಎಂಬುದು ಪ್ರಶ್ನೆ. ಇದೀಗ ಈ ಕುರಿತು ಬಿಸಿಸಿಐನಿಂದ ಕೆಲವು ಸೂಚನೆಗಳು ಬಂದಿವೆ.
World Cup 2023: ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡ ಸತತ ಐದು ಪಂದ್ಯಗಳನ್ನು ಗೆದ್ದುಕೊಂಡಿದೆ. ಆದರೆ ವೈಟ್ ಬಾಲ್ ಕ್ರಿಕೆಟ್ ಗೆ ಹೊಸ ವ್ಯಾಖ್ಯೆ ಸೃಷ್ಟಿಸಿದ ಇಂಗ್ಲೆಂಡ್ ಟೂರ್ನಿಯಲ್ಲಿ ತನ್ನ ಅಸ್ತಿತ್ವ ಉಳಿಸಿಕೊಳ್ಳಲು ಹೋರಾಟ ನಡೆಸುತ್ತಿದೆ.
IND vs WI, 1st Test: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಎರಡು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯ ಜುಲೈ 12 ರಿಂದ ಡೊಮಿನಿಕಾದಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾದ ಓರ್ವ ಆಟಗಾರ ಆಡಲಿದ್ದು, ಬ್ಯಾಟಿಂಗ್, ಮಾರಕ ಬೌಲಿಂಗ್ ಮತ್ತು ಚುರುಕುಬುದ್ಧಿಯ ಫೀಲ್ಡಿಂಗ್ ಮಾಡುವ ಸಾಮಾರ್ಥ್ಯ ಹೊಂದಿದ್ದಾನೆ.
Aaron Finch Statement on Suryakumar Yadav: ಮೂರನೇ ಪಂದ್ಯಕ್ಕೂ ಮುನ್ನ ಆಸ್ಟ್ರೇಲಿಯಾದ ಮಾಜಿ ನಾಯಕ ಆ್ಯರನ್ ಫಿಂಚ್ ಸೂರ್ಯಕುಮಾರ್’ಗೆ ಸಲಹೆಯೊಂದನ್ನು ನೀಡಿದ್ದು, ತಮ್ಮ ಇನ್ನಿಂಗ್ಸ್’ನ ಆರಂಭಿಕ ಎಸೆತಗಳಲ್ಲಿ ಎಚ್ಚರಿಕೆ ವಹಿಸಬೇಕು ಎಂದು ಹೇಳಿದ್ದಾರೆ
IND vs AUS, Chennai ODI: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಮೂರು ODI ಪಂದ್ಯಗಳ ಸರಣಿ ನಡೆಯುತ್ತಿದೆ. ಮೊದಲ ಪಂದ್ಯದಲ್ಲಿ ಭಾರತ 5 ವಿಕೆಟ್ಗಳ ಜಯ ಸಾಧಿಸಿದರೆ, ಎರಡನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ 10 ವಿಕೆಟ್ಗಳ ಸೋಲು ಕಂಡಿತ್ತು. ಇದೀಗ ಸರಣಿಯ ಮೂರನೇ ಪಂದ್ಯ ಮಾರ್ಚ್ 22 ರಿಂದ ಚೆನ್ನೈನಲ್ಲಿ ನಡೆಯಲಿದೆ. ಈ ಪಂದ್ಯಕ್ಕೂ ಮುನ್ನ ಅನುಭವಿ ಆಟಗಾರರು ತಂಡದ ಆಟಗಾರರನ್ನು ಭೇಟಿಯಾಗಿದ್ದಾರೆ.
India vs Australia 2nd ODI Match: ವಿಶಾಖಪಟ್ಟಣದಲ್ಲಿ ಇಂದು ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ಸೋಲು ಕಂಡಿದೆ. ಈ ಪಂದ್ಯದಲ್ಲಿ ಆಸೀಸ್ ಆಟಗಾರ ಮಿಚೆಲ್ ಮಾರ್ಷ್ 28 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ್ದಾರೆ. ಈ ಪಂದ್ಯದಲ್ಲಿ ಟೀಂ ಇಂಡಿಯಾ ಬ್ಯಾಟಿಂಗ್ ಕಳಪೆಯಾಗಿತ್ತು.
India vs Australia 2nd ODI Match: ಇಂದು ವಿಶಾಖಪಟ್ಟಣದಲ್ಲಿ ನಡೆಯುತ್ತಿರುವ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾಗೆ ಸೋಲಾಗುವ ಲಕ್ಷಣ ಕಾಣಿಸುತ್ತಿದೆ. ಈ ಪಂದ್ಯದ ಆರಂಭದಲ್ಲಿ ಟೀಂ ಇಂಡಿಯಾದ ಬ್ಯಾಟ್ಸ್ ಮನ್’ಗಳು ಹೀನಾಯ ವಿಫಲತೆ ಕಂಡಿದ್ದರು.
Harbhajan Singh Comment on Vice Captain: ಆಸ್ಟ್ರೇಲಿಯಾ ವಿರುದ್ಧದ ಈ ಟೆಸ್ಟ್ ಸರಣಿಯ ಮೊದಲ 2 ಪಂದ್ಯಗಳಿಗೆ ಭಾರತ ತಂಡವನ್ನು ಪ್ರಕಟಿಸಿದಾಗ, ಕೆಎಲ್ ರಾಹುಲ್ ಅವರಿಗೆ ಉಪನಾಯಕತ್ವವನ್ನು ನೀಡಲಾಯಿತು. ನಂತರದ 2 ಪಂದ್ಯಗಳ ತಂಡವನ್ನು ಆಯ್ಕೆ ಮಾಡಿದಾಗ, ಅವರ ಹೆಸರಿನಿಂದ ಉಪನಾಯಕತ್ವವನ್ನು ತೆಗೆದುಹಾಕಲಾಯಿತು.
India vs New Zealand T20 Series, Jitesh Sharma Stats: ಇಂದೋರ್ನ ಹೋಲ್ಕರ್ ಸ್ಟೇಡಿಯಂನಲ್ಲಿ ನಡೆದ ಸರಣಿಯ ಮೂರನೇ ಮತ್ತು ಅಂತಿಮ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ 90 ರನ್ಗಳಿಂದ ನ್ಯೂಜಿಲೆಂಡ್ ಅನ್ನು ಸೋಲಿಸಿತು. ಇದರೊಂದಿಗೆ ಏಕದಿನ ಸರಣಿಯನ್ನು 3-0ಯಿಂದ ವಶಪಡಿಸಿಕೊಂಡಿದೆ. ಇದೀಗ ಟಿ20ಯಲ್ಲಿ ಕೆಲ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದ್ದು, ನಾಯಕನೂ ಬದಲಾಗಲಿದ್ದಾರೆ.
Mumbai vs Delhi Ranji Trophy 2023: ಯಶ್ ಧುಲ್ ಅನಾರೋಗ್ಯಕ್ಕೆ ಒಳಗಾದ ಕಾರಣ ಸಾಂಪ್ರದಾಯಿಕ ಎದುರಾಳಿ ಮುಂಬೈ ವಿರುದ್ಧದ ಬಿ ಗುಂಪಿನ ಆರಂಭಿಕ ಪಂದ್ಯದಿಂದ ಹೊರಗುಳಿದಿದ್ದಾರೆ. ಡೆಲ್ಲಿ ತಂಡ ನಾಕೌಟ್ ರೇಸ್ ನಿಂದ ಹೊರಬಿದ್ದಿದ್ದು, ಧುಲ್ ಅನುಪಸ್ಥಿತಿಯಲ್ಲಿ ಉಪನಾಯಕ ಹಿಮ್ಮತ್ ಸಿಂಗ್ ತಂಡದ ಸಾರಥ್ಯವನ್ನು ವಹಿಸಿಕೊಳ್ಳಲಿದ್ದಾರೆ. ಹಿಮ್ಮತ್ ಸಿಂಗ್ ಗೆ ಈಗ 26 ವರ್ಷ ವಯಸ್ಸಾಗಿದ್ದು, ಸ್ಫೋಟಕ ಬ್ಯಾಟಿಂಗ್ ನಲ್ಲಿ ಪರಿಣತಿ ಹೊಂದಿರುವ ಆಟಗಾರ. ಸಂಭಾವ್ಯ ಆಯ್ಕೆಗಳ ಕೊರತೆಯಿಂದಾಗಿ ಈಗ ಮಾಜಿ ನಾಯಕ ನಿತೀಶ್ ರಾಣಾ ಅವರನ್ನು ಮರಳಿ ಕರೆಯಲಾಗಿದೆ.
Team India New Record: ಮೂರನೇ ಟಿ20 ಗೆಲುವಿನೊಂದಿಗೆ ಭಾರತ ಶ್ರೀಲಂಕಾ ವಿರುದ್ಧ ಒಟ್ಟು 19ನೇ ಟಿ20ಯಲ್ಲಿ ಜಯಭೇರಿ ಬಾರಿಸಿದೆ. ಇಲ್ಲಿಯವರೆಗೆ ಇಂತಹ ದಾಖಲೆಯನ್ನು ಮಾಡಿಲ್ಲ. ಒಂದು ಎದುರಾಳಿ ತಂಡದ ವಿರುದ್ಧ ಇದು ಹೆಚ್ಚು ಗೆಲುವು ಸಾಧಿಸಿದ ದಾಖಲೆಯಾಗಿದೆ. ಭಾರತ ಪಾಕಿಸ್ತಾನದ ದಾಖಲೆಯನ್ನು ಮುರಿದು ಇಂಗ್ಲೆಂಡ್ನ ದಾಖಲೆಯನ್ನು ಸರಿಗಟ್ಟಿದೆ.
IND vs NZ 2nd ODI: ನ್ಯೂಜಿಲೆಂಡ್ ಪ್ರವಾಸದಲ್ಲಿ ಟೀಂ ಇಂಡಿಯಾ ಇದುವರೆಗೆ ಒಟ್ಟು 4 ಪಂದ್ಯಗಳನ್ನು ಆಡಿದೆ. ಈ 4 ಪಂದ್ಯಗಳ ಪೈಕಿ 2 ಪಂದ್ಯ ಮಳೆಗೆ ಕೊಚ್ಚಿ ಹೋಗಿದೆ. ಇದೇ ವೇಳೆ ಭಾನುವಾರ (ನವೆಂಬರ್ 27) ನಡೆಯಲಿರುವ ಪಂದ್ಯಕ್ಕೂ ಮಳೆಯ ಭೀತಿ ಎದುರಾಗಿದೆ.
ರೋಹಿತ್ ಶರ್ಮಾ ನೇತೃತ್ವದಲ್ಲಿ ಟೀಮ್ ಇಂಡಿಯಾ ನಿರೀಕ್ಷಿತ ಪ್ರದರ್ಶನ ನೀಡದ ಹಿನ್ನೆಲೆಯಲ್ಲಿ ಈಗ ತಂಡಕ್ಕೆ ಹೊಸ ನಾಯಕನ ಅಗತ್ಯವಿದೆ ಈ ಸಂದರ್ಭದಲ್ಲಿ ನೂತನ ನಾಯಕನ ಹೆಸರು ಹಾರ್ದಿಕ್ ಪಾಂಡ್ಯ ಆಗಿದ್ದಲ್ಲಿ ನಮಗೆ ಯಾವುದೇ ಸಮಸ್ಯೆ ಇಲ್ಲ ಎಂದು ಟೀಮ್ ಇಂಡಿಯಾದ ಮಾಜಿ ಕೋಚ್ ರವಿ ಶಾಸ್ತ್ರಿ ಅಭಿಪ್ರಾಯಪಟ್ಟಿದ್ದಾರೆ.
IND vs ENG Semi Final: ಇಲ್ಲಿಯವರೆಗೆ, ಟಿ20 ವಿಶ್ವಕಪ್ 2022 ರ ಸೆಮಿಫೈನಲ್ ಪಂದ್ಯಗಳಿಗೆ ಯಾವುದೇ ಅಡೆತಡೆ ಇಲ್ಲ ಎಂದು ವರದಿಯಾಗಿದೆ. ಆದರೆ ಒಂದು ವೇಳೆ ಸೆಮಿಸ್ ಪಂದ್ಯಗಳ ವೇಳೆ ಭಾರೀ ಮಳೆ ಸುರಿದರೆ, ಯಾವ ತಂಡ ಫೈನಲ್ಗೆ ಹೋಗಲಿದೆ ಎಂಬ ಅನುಮಾನ ಅನೇಕರಲ್ಲಿದೆ. ಅವರಿಗಾಗಿಯೇ ಈ ಸ್ಪಷ್ಟನೆ.
Suryakumar Yadav: ಕ್ಯಾಲೆಂಡರ್ ವರ್ಷದಲ್ಲಿ 1000 T20I ರನ್ಗಳನ್ನು ಪೂರ್ಣಗೊಳಿಸಿದ ಸೂರ್ಯಕುಮಾರ್, ಈ ಸಾಧನೆ ಮಾಡಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಕೆಎಲ್ ರಾಹುಲ್ ಮತ್ತು ವಿರಾಟ್ ಕೊಹ್ಲಿ ನಿರ್ಗಮನದ ನಂತರ 4 ನೇ ಸ್ಥಾನದಲ್ಲಿದ್ದ ಭಾರತದ ಅತ್ಯುತ್ತಮ ಬ್ಯಾಟರ್ ಭಾರತದ ರನ್ ಸ್ಕೋರಿಂಗ್ ಗೆ ತೊಂದರೆಯಾಗದಂತೆ ನೋಡಿಕೊಂಡರು.
World Cup 2022: T20 ವಿಶ್ವಕಪ್ 2022 ರ ಸ್ವರೂಪವನ್ನು ಹೊಂದಿಸಿರುವ ರೀತಿಯಲ್ಲಿ, ಭಾರತ ಮತ್ತು ಪಾಕಿಸ್ತಾನದ ಫೈನಲ್ನ ಅವಕಾಶ ಯಾವಾಗಲೂ ಇನ್ನೂ ಇದೆ. ಆದರೆ ಭಾರತ ಸೆಮಿಫೈನಲ್ ಅರ್ಹತೆ ಕೊಂಚ ಸುಗಮವಾಗಿದ್ದರೂ ಸಹ, ಪಾಕ್ ಆಟಗಾರರ ಭವಿಷ್ಯವೂ ಇತರ ಕೆಲವು ತಂಡಗಳ ಫಲಿತಾಂಶಗಳನ್ನು ಅವಲಂಬಿಸಿದೆ. T20 ವಿಶ್ವಕಪ್ 2022 ರ ಸ್ವರೂಪವನ್ನು ಹೊಂದಿಸಿರುವ ರೀತಿಯಲ್ಲಿ, ಭಾರತ ಮತ್ತು ಪಾಕಿಸ್ತಾನದ ಫೈನಲ್ನ ಅವಕಾಶ ಯಾವಾಗಲೂ ಇನ್ನೂ ಇದೆ. ಆದರೆ ಭಾರತ ಸೆಮಿಫೈನಲ್ ಅರ್ಹತೆ ಕೊಂಚ ಸುಗಮವಾಗಿದ್ದರೂ ಸಹ, ಪಾಕ್ ಆಟಗಾರರ ಭವಿಷ್ಯವೂ ಇತರ ಕೆಲವು ತಂಡಗಳ ಫಲಿತಾಂಶಗಳನ್ನು ಅವಲಂಬಿಸಿದೆ.
ಭಾರತ ತಂಡವು ದಕ್ಷಿಣ ಆಫ್ರಿಕಾ ವಿರುದ್ಧ ಅಕ್ಟೋಬರ್ 30 ರಂದು ಪರ್ತ್ ಮೈದಾನದಲ್ಲಿ ಪಂದ್ಯವನ್ನು ಆಡಬೇಕಾಗಿದೆ. ಈ ಪಂದ್ಯವನ್ನು ಗೆಲ್ಲಲು ಟೀಮ್ ಇಂಡಿಯಾ ಪ್ರಬಲ ಸ್ಪರ್ಧಿಯಾಗಿದೆ, ಆದರೆ ಟೀಮ್ ಇಂಡಿಯಾ ದಕ್ಷಿಣ ಆಫ್ರಿಕಾದ ಬ್ಯಾಟ್ಸ್ಮನ್ ಕ್ವಿಂಟನ್ ಡಿ ಕಾಕ್ನೊಂದಿಗೆ ಜಾಗರೂಕರಾಗಿರಬೇಕು, ಈ ಆಟಗಾರ ಸ್ಫೋಟಕ ಬ್ಯಾಟಿಂಗ್ನಲ್ಲಿ ಪರಿಣತರಾಗಿದ್ದಾರೆ ಮತ್ತು ಕೆಲವೇ ಎಸೆತಗಳಲ್ಲಿ ಪಂದ್ಯದ ಹಾದಿಯನ್ನು ಬದಲಾಯಿಸುತ್ತಾರೆ.
ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಟೀಂ ಇಂಡಿಯಾ, ದಕ್ಷಿಣ ಆಫ್ರಿಕಾಗೆ ಬ್ಯಾಟಿಂಗ್ ಮಾಡುವ ಅವಕಾಶ ನೀಡಿತ್ತು. ಈ ಸಂದರ್ಭದಲ್ಲಿ ಬ್ಯಾಟಿಂಗ್ ಮಾಡಿದ ಸೌತ್ ಆಫ್ರಿಕಾ 4 ವಿಕೆಟ್ ನಷ್ಟಕ್ಕೆ 249 ರನ್ ಬಾರಿಸಿತ್ತು. ತಂಡದ ಪರವಾಗಿ ಕ್ಲಸೀನ್ 65 ಬಾಲ್ ಗೆ 74 ರನ್ ಬಾರಿಸಿದರೆ, ಮಿಲ್ಲರ್ 63 ಎಸೆತಕ್ಕೆ 75 ರನ್ ಪೇರಿಸಿದ್ದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.