R Ashwin Record: ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡದ ಅನುಭವಿ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ 8 ವಿಕೆಟ್ ಪಡೆದರೆ, ಅನಿಲ್ ಕುಂಬ್ಳೆ ಅವರ ಶ್ರೇಷ್ಠ ದಾಖಲೆಯನ್ನು ಬ್ರೇಕ್ ಮಾಡುತ್ತಾರೆ. ದೊಡ್ಡ ಬೌಲರ್ ಅನಿಲ್ ಕುಂಬ್ಳೆ ಅವರ ಈ ಶ್ರೇಷ್ಠ ದಾಖಲೆಯನ್ನು ಮುರಿಯಲು ಹಂಬಲಿಸುತ್ತಿದ್ದಾರೆ.
Rohit Sharma Ruled Out From First Test : ಭಾರತ ಮತ್ತು ಬಾಂಗ್ಲಾದೇಶ ನಡುವೆ ಎರಡು ಟೆಸ್ಟ್ಗಳ ಸರಣಿ ನಡೆಯಲಿದೆ. ಆದರೆ ಇದಕ್ಕೂ ಮುನ್ನ ಟೀಂ ಇಂಡಿಯಾದ ಕ್ಯಾಪ್ಟನ್ ರೋಹಿತ್ ಶರ್ಮಾ ಗಾಯದ ಸಮಸ್ಯೆಯಿಂದ ಟೆಸ್ಟ್ ಸರಣಿಯಿಂದ ಸಂಪೂರ್ಣವಾಗಿ ಹೊರಗುಳಿದಿದ್ದಾರೆ.
IND vs BAN: ವಿಕೆಟ್ ಕೀಪರ್ನ ಪಾತ್ರ ನಿರ್ವಹಿಸುತ್ತಿರುವ ಕೆಎಲ್ ರಾಹುಲ್ ಈಗ ತಂಡವನ್ನು ಮುನ್ನಡೆಸಲಿದ್ದಾರೆ. ಗಾಯದ ಸಮಸ್ಯೆಯಿಂದ ರೋಹಿತ್ ಶರ್ಮಾ ಮೂರನೇ ಏಕದಿನ ಪಂದ್ಯದ ಭಾಗವಾಗುತ್ತಿಲ್ಲ. ಅಂತಹ ಪರಿಸ್ಥಿತಿಯಲ್ಲಿ ರಾಹುಲ್ಗೆ ತಂಡದ ನಾಯಕತ್ವವನ್ನು ನೀಡಲಾಗಿದೆ. ರೋಹಿತ್ ಹೊರತಾಗಿ, ಸ್ಟಾರ್ ವೇಗಿ ದೀಪಕ್ ಚಹಾರ್ ಮತ್ತು ಯುವ ವೇಗದ ಬೌಲರ್ ಕುಲದೀಪ್ ಸೇನ್ ಕೂಡ ಗಾಯದಿಂದಾಗಿ ಸರಣಿಯ ಮೂರನೇ ಏಕದಿನ ಪಂದ್ಯದಿಂದ ಹೊರಗುಳಿದಿದ್ದಾರೆ.
Jay Shah On Rohit Sharma : ಟೀಂ ಇಂಡಿಯಾ ಕ್ಯಾಪ್ಟನ್ ರೋಹಿತ್ ಶರ್ಮಾ ಬಾಂಗ್ಲಾದೇಶ ವಿರುದ್ಧದ ಕೊನೆಯ ಏಕದಿನ ಪಂದ್ಯದಿಂದ ಹೊರಗುಳಿದಿದ್ದಾರೆ. ಎರಡನೇ ಏಕದಿನ ಪಂದ್ಯದ ವೇಳೆ ಹೆಬ್ಬೆರಳಿಗೆ ಗಂಭೀರ ಗಾಯವಾಗಿತ್ತು.
Virender Sehwag On Indian Team : ಬಾಂಗ್ಲಾದೇಶ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ 5 ರನ್ಗಳ ಹೀನಾಯ ಸೋಲು ಅನುಭವಿಸಿದೆ. ಇದರೊಂದಿಗೆ ಟೀಂ ಇಂಡಿಯಾ 0-2 ಅಂತರದಲ್ಲಿ ಸರಣಿಯನ್ನು ಕಳೆದುಕೊಂಡಿದೆ.
India vs Bangladesh 2nd ODI : ಭಾರತ ತಂಡ ಬಾಂಗ್ಲಾದೇಶ ವಿರುದ್ಧದ ODI ಸರಣಿಯನ್ನು 0-2 ಅಂತರದಿಂದ ಕಳೆದುಕೊಂಡಿದೆ. ಸರಣಿಯ ಮೂರನೇ ಪಂದ್ಯ ಡಿಸೆಂಬರ್ 10 ರಂದು ನಡೆಯಲಿದೆ. ಆದರೆ 48ನೇ ಓವರ್ ಎರಡನೇ ಏಕದಿನ ಪಂದ್ಯದಲ್ಲಿ ಮಹತ್ವದ ತಿರುವು ನೀಡಿತು.
India vs Bangladesh : ಬಾಂಗ್ಲಾದೇಶ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ, ವಿರಾಟ್ ಕೊಹ್ಲಿಯ ಒಂದು ತಪ್ಪಿನಿಂದ ಟೀಂ ಇಂಡಿಯಾಗೆ ಇಂದು ಬಹಳಷ್ಟು ನಷ್ಟವಾಗಿದೆ. ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ, ಭಾರತ ತಂಡದ ಆಡಳಿತವು ಬಾಂಗ್ಲಾದೇಶ ವಿರುದ್ಧದ ಎರಡನೇ ಏಕದಿನ ಪಂದ್ಯವನ್ನು ಓಪನಿಂಗ್ ವಿರಾಟ್ ಕೊಹ್ಲಿಯನ್ನು ಕಳುಹಿಸಿತು.
IND vs BAN : ಬಾಂಗ್ಲಾದೇಶ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾದ ಬೌಲರ್ಗಳು ಎಷ್ಟು ಕಳಪೆ ಬೌಲಿಂಗ್ ಮಾಡಿದ್ದಾರೆ ಎಂದು ಅಂದಾಜಿಸಲು ಸಾಧ್ಯವಿಲ್ಲ. ಒಂದು ಹಂತದಲ್ಲಿ ಭಾರತದ ಬೌಲರ್ಗಳು ಬಾಂಗ್ಲಾದೇಶದ 6 ವಿಕೆಟ್ಗಳನ್ನು 69 ರನ್ಗಳಿಗೆ ಇಳಿಸಿದ್ದರು, ನಂತರ ಬಾಂಗ್ಲಾದೇಶಕ್ಕೆ 150 ರನ್ ಗಳಿಸುವುದು ಕಷ್ಟ ಎಂದು ತೋರುತ್ತಿದೆ.
IND vs BAN 2nd ODI Match-Pitch Report: ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಪಡೆಯಲಿರುವ ಪಿಚ್ ಸ್ಪಿನ್ ಬೌಲರ್ಗಳಿಗೆ ಸಾಕಷ್ಟು ಸಹಾಯ ಮಾಡಲಿದ್ದು, ಈ ಪಿಚ್ನಲ್ಲಿ 250 ರನ್ ಗಳಿಸಿದರೆ ಮ್ಯಾಚ್ ವಿನ್ನಿಂಗ್ ಎಂದು ಸಾಬೀತುಪಡಿಸುತ್ತದೆ. ಇದೇ ಮೈದಾನದಲ್ಲಿ ಮೊದಲ ಏಕದಿನ ಪಂದ್ಯವೂ ನಡೆದಿದ್ದು, ಬಾಂಗ್ಲಾದೇಶದ ಆಲ್ ರೌಂಡರ್ ಶಕೀಬ್ ಅಲ್ ಹಸನ್ 10 ಓವರ್ ಗಳಲ್ಲಿ 36 ರನ್ ನೀಡಿ 5 ವಿಕೆಟ್ ಪಡೆದಿದ್ದರು. ಟೀಂ ಇಂಡಿಯಾ ಎರಡನೇ ಏಕದಿನ ಪಂದ್ಯದಲ್ಲಿ ಅಕ್ಷರ್ ಪಟೇಲ್ ಅವರನ್ನು ಪ್ಲೇಯಿಂಗ್ XI ಗೆ ಸೇರಿಸಿದರೆ, ಈ ಪಿಚ್ನಲ್ಲಿ ಅಬ್ಬರಿಸೋದು ಖಚಿತವಾಗಿದೆ.
Rohit Sharma Abuse Washington Sundar: ಭಾನುವಾರ ಢಾಕಾದಲ್ಲಿ ನಡೆದ ಬಾಂಗ್ಲಾದೇಶ ವಿರುದ್ಧದ ಮೊದಲ ಏಕದಿನ ಪಂದ್ಯದ ನಿರ್ಣಾಯಕ ಕ್ಷಣಗಳಲ್ಲಿ ನಾಯಕ ರೋಹಿತ್ ಶರ್ಮಾ ಟೀಂ ಇಂಡಿಯಾ ಆಟಗಾರನನ್ನು ನಿಂದಿಸಿದ್ದರು. ಕೊನೆಯ ಕೆಲವು ಓವರ್ಗಳಲ್ಲಿ ಪಂದ್ಯ ಕೈ ತಪ್ಪುತ್ತಿರುವುದನ್ನು ಕಂಡು ನಾಯಕ ರೋಹಿತ್ ಶರ್ಮಾ ಸಿಟ್ಟುಗೊಂಡಿದ್ದು, ಪರಿಣಾಮ ಮೈದಾನದಲ್ಲಿಯೇ ಆಟಗಾರನನ್ನು ಅವಾಚ್ಯ ಶಬ್ದದಿಂದ ನಿಂದಿಸಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ.
India vs Bangladesh : ಬಾಂಗ್ಲಾದೇಶ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ವೇಗದ ಬೌಲರ್ ಕುಲದೀಪ್ ಸೇನ್ಗೆ ಪದಾರ್ಪಣೆ ಮಾಡಲು ಅವಕಾಶ ನೀಡಲಾಗಿದೆ. ನಾಯಕ ರೋಹಿತ್ ಶರ್ಮಾ ಉಮ್ರಾನ್ ಮಲಿಕ್ ಬದಲಿಗೆ ಪ್ಲೇಯಿಂಗ್ XI ನಲ್ಲಿದ್ದಾರೆ.
IND vs BAN 1st ODI March: ಇನ್ನು ಈ ಸರಣಿಯಲ್ಲಿ ರೋಹಿತ್ ಶರ್ಮಾ, ಮಾಜಿ ಕ್ಯಾಪ್ಟನ್ ಎಂಎಸ್ ಧೋನಿಯವರ ಏಳು ವರ್ಷಗಳ ಹಳೆಯ ಸೇಡನ್ನು ತೀರಿಸಿಕೊಳ್ಳಲು ಕಾತುರದಿಂದ ಕಾಯುತ್ತಿದ್ದಾರೆ. ಎಂಎಸ್ ಧೋನಿ ನಾಯಕತ್ವದಲ್ಲಿ ಭಾರತ ತನ್ನ ಕೊನೆಯ ಏಕದಿನ ಸರಣಿಯನ್ನು ಬಾಂಗ್ಲಾದೇಶ ವಿರುದ್ಧ ಆಡಿತ್ತು.
IND vs BAN : ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಂ ಇಂಡಿಯಾ ನಾಳೆ ಬಾಂಗ್ಲಾದೇಶ ವಿರುದ್ಧ ಮೊದಲ ಏಕದಿನ ಪಂದ್ಯವನ್ನು ಆಡಲಿದೆ. ಈ ಏಕದಿನ ಪಂದ್ಯವು ಮೀರ್ಪುರದಲ್ಲಿ ಬೆಳಿಗ್ಗೆ 11:30 ರಿಂದ ನಡೆಯಲಿದೆ. ಆರಂಭಿಕ ಜೋಡಿ ರೋಹಿತ್ ಮತ್ತು ಧವನ್ ಮೊದಲ 10 ಓವರ್ಗಳಲ್ಲಿ ತಂಡಕ್ಕೆ ತ್ವರಿತ ಆರಂಭವನ್ನು ನೀಡಬಹುದು ಮತ್ತು ಕೊಹ್ಲಿ ಏಕದಿನದಲ್ಲಿ ಟಿ20 ಫಾರ್ಮ್ ಅನ್ನು ಉಳಿಸಿಕೊಳ್ಳಬಹುದೇ ಅಥವಾ ಇಲ್ಲವೇ ಎಂಬುವುದನ್ನ ಕಾಡು ನೋಡಬೇಕಾಗಿದೆ.
India vs Bangladesh, 1st ODI : ಭಾರತ ಮತ್ತು ಬಾಂಗ್ಲಾದೇಶ ನಡುವಿನ ಮೊದಲ ಏಕದಿನ ಪಂದ್ಯ ನಾಳೆ ಮೀರ್ಪುರದಲ್ಲಿ ಬೆಳಿಗ್ಗೆ 11:30 ರಿಂದ ನಡೆಯಲಿದೆ. ಕ್ಯಾಪ್ಟನ್ ರೋಹಿತ್ ಶರ್ಮಾ ಬಾಂಗ್ಲಾದೇಶ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಆಡಲಿದ್ದಾರೆ, ಜೊತೆಗೆ ಹಿಟ್ಮ್ಯಾನ್ನ ಹಳೆಯ ಸ್ನೇಹಿತ ಕೂಡ ಬಾಂಗ್ಲಾದೇಶ ತಂಡಕ್ಕೆ ಶತ್ರುವಾಗಿ ಕಡಲು ಟೀಂಗೆ ಎಂಟ್ರಿ ನೀಡಲು ಸಿದ್ದರಾಗಿದ್ದಾರೆ.
India vs Bangladesh: ಬಾಂಗ್ಲಾದೇಶ ವಿರುದ್ಧದ ಏಕದಿನ ಸರಣಿಯಲ್ಲಿ ಭಾರತೀಯ ಆಯ್ಕೆಗಾರರು 31 ವರ್ಷದ ಆಟಗಾರನಿಗೆ ತಂಡದಲ್ಲಿ ಅವಕಾಶ ನೀಡಿದ್ದಾರೆ. ಈ ಆಟಗಾರ ತನ್ನ ಮೊದಲ ಅವಕಾಶಕ್ಕಾಗಿ ಕಾಯುತ್ತಿದ್ದಾರೆ. ರೋಹಿತ್ ನಾಯಕತ್ವದಲ್ಲಿ ಈ ಆಟಗಾರನಿಗೆ ಅವಕಾಶ ಸಿಕ್ಕರೆ ಅದೃಷ್ಟ ಖುಲಾಯಿಸಲಿದೆ.
India vs Bangladesh 1st Odi : ಎರಡು ತಂಡಗಳ ನಡುವಿನ ಮೊದಲ ಪಂದ್ಯದಿಂದ ಬಿಗ್ ಮ್ಯಾಚ್ ವಿನ್ನರ್ ಆಟಗಾರನನ್ನು ಕೈಬಿಡಲಾಗಿದೆ. ಗಾಯದ ಸಮಸ್ಯೆಯಿಂದಾಗಿ ಈ ಆಟಗಾರ ಮೊದಲ ಏಕದಿನ ಪಂದ್ಯದಲ್ಲಿ ಆಡುತ್ತಿಲ್ಲ. ಈ ಬೌಲರ್ ಟಿ20 ವಿಶ್ವಕಪ್ನಲ್ಲೂ ಭರ್ಜರಿ ಪ್ರದರ್ಶನ ನೀಡಿದ್ದರು.
ಟೀಂ ಇಂಡಿಯಾದ ಸ್ಟಾರ್ ಆಲ್ ರೌಂಡರ್ ರವೀಂದ್ರ ಜಡೇಜಾ ಗಾಯದಿಂದ ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ. ಈಗ ಅವರ ಸ್ಥಾನಕ್ಕೆ ಸ್ಟಾರ್ ಆಟಗಾರರೊಬ್ಬರು ಅವಕಾಶ ಪಡೆದಿದ್ದಾರೆ. ಈ ಆಟಗಾರ ಕಿಲ್ಲರ್ ಬೌಲಿಂಗ್ ಮತ್ತು ಡ್ಯಾಶಿಂಗ್ ಬ್ಯಾಟಿಂಗ್ನಲ್ಲಿ ಪರಿಣತಿ ಹೊಂದಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.