India vs England, cricket news in kannada: ಭಾರತ ತಂಡ ನಿಗದಿತ 50 ಓವರ್’ಗಳಲ್ಲಿ 9 ವಿಕೆಟ್ ನಷ್ಟಕ್ಕೆ 229 ರನ್ ಗಳಿಸಿತ್ತು. ಸುಲಭ ಗುರಿಯನ್ನು ಬೆನ್ನತ್ತಿದ್ದ ಇಂಗ್ಲೆಂಡ್ ತಂಡಕ್ಕೆ ಭಾರತದ ಬೌಲರ್’ಗಳು ಸಿಂಹಸ್ವಪ್ನವಾಗಿ ಕಾಡಿದ್ದಂತು ಸುಳ್ಳಲ್ಲ. ಒಟ್ಟಾರೆಯಾಗಿ ಆಂಗ್ಲರು 34.5 ಓವರ್’ಗಳಲ್ಲಿ 129 ರನ್ ಗಳಿಸಿ ಆಲೌಟ್ ಆದರು.
Cricket news in kannada, Ekna Stadium Pitch Report: ವಿಶ್ವಕಪ್’ನಲ್ಲಿ ಎರಡೂ ತಂಡಗಳ ಹೆಡ್ ಟು ಹೆಡ್ ದಾಖಲೆಯ ಬಗ್ಗೆ ಮಾತನಾಡುವುದಾದರೆ, ಇಂಗ್ಲೆಂಡ್’ನದ್ದೇ ಮೇಲುಗೈ ಇದೆ. ಉಭಯ ತಂಡಗಳ ನಡುವೆ 8 ಪಂದ್ಯಗಳು ನಡೆದಿದ್ದು, ಇದರಲ್ಲಿ ಇಂಗ್ಲೆಂಡ್ 4 ಪಂದ್ಯಗಳನ್ನು ಗೆದ್ದಿದ್ದರೆ ಭಾರತ 3 ಪಂದ್ಯಗಳನ್ನು ಗೆದ್ದು, 1 ಪಂದ್ಯ ಟೈ ಆಗಿದೆ.
Rohit Sharma on Team India: ಅಕ್ಟೋಬರ್ 29 ರಂದು ಲಕ್ನೋದ ಏಕಾನಾ ಸ್ಟೇಡಿಯಂನಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ವಿರುದ್ಧ ಭಾರತ ಸೆಣಸಾಡಲಿದೆ. ಅಂದಹಾಗೆ 20 ವರ್ಷಗಳಿಂದ ಭಾರತ ತಂಡ ಇಂಗ್ಲೆಂಡ್ ವಿರುದ್ಧ ಗೆದ್ದಿಲ್ಲ.
Alex Statement About Virat Kohli: ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್’ನ ಜಾನಿ ಬೈರ್ಸ್ಟ್ರಾ ಬ್ಯಾಟಿಂಗ್ ಮಾಡುವಾಗ ವಿರಾಟ್ ಕೊಹ್ಲಿ ಅವರನ್ನು ಪದೇ ಪದೇ ಸ್ಲೆಡ್ಜ್ ಮಾಡಿದ್ದರು. ಒತ್ತಡದ ನಡುವೆಯೂ ಜಾನಿ ಈ ಪಂದ್ಯದ ಮೊದಲ ಇನಿಂಗ್ಸ್’ನಲ್ಲಿ ಶತಕ ಬಾರಿಸಿದ್ದರು.
IND vs ENG, Hardik Pandya Health: ಕಳೆದ ದಿನ ನಡೆದ ನ್ಯೂಜಿಲೆಂಡ್ ವಿರುದ್ಧದ ಹಣಾಹಣಿಯಲ್ಲಿ ಗೆದ್ದ ಭಾರತ ತಮ್ಮ ಸತತ 5ನೇ ಗೆಲುವನ್ನು ದಾಖಲಿಸಿದೆ. ಇನ್ನು ಮುಂಬರುವ ಪಂದ್ಯ ಲಕ್ನೋ ಮೈದಾನದಲ್ಲಿ ನಡೆಯಲಿದ್ದು, ಅದರಲ್ಲಿ ಭಾರತ ಗೆದ್ದರೆ ಸೆಮಿಫೈನಲ್ ಪ್ರವೇಶಿಸೋದು ಬಹುತೇಕ ಪಕ್ಕಾ.
ICC Champions Trophy: ಟೀಂ ಇಂಡಿಯಾ ಚಾಂಪಿಯನ್ ಟ್ರೋಫಿ ಗೆದ್ದ 10 ವರ್ಷಗಳ ಸವಿ ನೆನಪುಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಕ್ರೀಡಾಭಿಮಾನಿಗಳು ಮೆಲಕು ಹಾಕಿದ್ದಾರೆ. 'ಕೂಲ್ ಕ್ಯಾಪ್ಟನ್' ಧೋನಿ ನಾಯಕತ್ವ ಮತ್ತು ಟೀಂ ಇಂಡಿಯಾ ಆಟಗಾರರ ಅತ್ಯುತ್ತಮ ಪ್ರದರ್ಶನವನ್ನು ಸ್ಮರಿಸಿದ್ದಾರೆ.
ಎಫ್ಐಎಚ್ ಹಾಕಿ ಪುರುಷರ ವಿಶ್ವಕಪ್ನಲ್ಲಿ ಭಾನುವಾರ ನಡೆದ ಭಾರತ ಮತ್ತು ಇಂಗ್ಲೆಂಡ್ ಪೂಲ್ ಡಿ ಪಂದ್ಯವು ಎರಡೂ ತಂಡಗಳು ಸಾಕಷ್ಟು ಅವಕಾಶಗಳನ್ನು ಕಳೆದುಕೊಂಡಿದ್ದರಿಂದ ಗೋಲು ರಹಿತ ಡ್ರಾದಲ್ಲಿ ಕೊನೆಗೊಂಡಿತು.
ಭಾರತದ ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಮಾತನಾಡಿದ್ದು, ಶೀಘ್ರವೇ ಹಲವು ಕ್ರಿಕೆಟಿಗರು ನಿವೃತ್ತಿಯಾಗುವ ಸಾಧ್ಯತೆ ಇದ್ದು, ತಂಡಕ್ಕೆ ಹೊಸ ನಾಯಕನ ಎಂಟ್ರಿಯಾಗಲಿದೆ ಎಂದು ಹೇಳಿದ್ದಾರೆ.
ಇದೇ ವೇಳೆ ಟೂರ್ನಿಯಲ್ಲಿ ತಂಡದೊಂದಿಗೆ ಹೋಗಿದ್ದರೂ ಪಂದ್ಯದಲ್ಲೂ ಆಡುವ ಅವಕಾಶ ಸಿಗದೆ ಸುಮ್ಮನೆ ಕುರುವ ಪರಸ್ಥಿತಿ ಚಹಾಲ್ ಗೆ ಎದುರಾಗಿದೆ. ಆದರೆ ನಾಯಕ ರೋಹಿತ್ ಶರ್ಮಾ ಜಿಂಬಾಬ್ವೆ ವಿರುದ್ಧದ ಕೊನೆಯ ಪಂದ್ಯದಲ್ಲಿ ಇವರಿಗೆ ಅವಕಾಶ ನೀಡಿದರು.
ಬ್ರಿಸ್ಟಲ್ನ ಕೌಂಟಿ ಮೈದಾನದಲ್ಲಿ ನಡೆದ ಸರಣಿಯ ಮೂರನೇ ಮತ್ತು ಅಂತಿಮ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ನಾಯಕಿ ಆಮಿ ಜಾನ್ಸ್ ಫೀಲ್ಡಿಂಗ್ ಆಯ್ದುಕೊಂಡರು. ಭಾರತ 8 ವಿಕೆಟ್ಗೆ 122 ರನ್ ಗಳಿಸಿತ್ತು. ನಂತರ ಆಂಗ್ಲರ ತಂಡ 18.2 ಓವರ್ಗಳಲ್ಲಿ 3 ವಿಕೆಟ್ಗಳ ನಷ್ಟಕ್ಕೆ ಗುರಿಯನ್ನು ತಲುಪಿ ಗೆಲುವು ಸಾಧಿಸಿತು.
ಭಾನುವಾರ ಇಂಗ್ಲೆಂಡ್ ವಿರುದ್ಧದ ನಿರ್ಣಾಯಕ ಏಕದಿನ ಪಂದ್ಯದಲ್ಲಿ ರಿಷಬ್ ಪಂತ್ 113 ಎಸೆತಗಳಲ್ಲಿ 110.61 ಸ್ಟ್ರೈಕ್ ರೇಟ್ನಲ್ಲಿ 125 ರನ್ ಬಾರಿಸಿದ್ದರು. ಈ ಇನ್ನಿಂಗ್ಸ್ನಲ್ಲಿ ಅವರ ಬ್ಯಾಟ್ನಲ್ಲಿ 16 ಬೌಂಡರಿಗಳು ಮತ್ತು 2 ಸಿಕ್ಸರ್ಗಳು ಕಂಡುಬಂದವು. ಇದೀಗ ಯುವರಾಜ್ ಟ್ವೀಟ್ಗೆ ಪಂತ್ ಉತ್ತರ ನೀಡಿದ್ದಾರೆ
ಇಂಗ್ಲೆಂಡ್ನಲ್ಲಿ ಇತಿಹಾಸ ಸೃಷ್ಟಿಸಿರುವ ಟೀಂ ಇಂಡಿಯಾ ಏಕದಿನ ಸರಣಿಯನ್ನು ವಶಪಡಿಸಿಕೊಂಡಿದೆ. ಈ ಗೆಲುವು ಟೀಂ ಇಂಡಿಯಾದ ಆಟಗಾರರಿಗೆ ಎಷ್ಟು ವಿಶೇಷವಾಗಿತ್ತು ಎಂಬುದನ್ನು ಸಂಭ್ರಮಾಚರಣೆಯ ಚಿತ್ರಗಳಿಂದಲೇ ತಿಳಿಯಬಹುದು. ಟೀಂ ಇಂಡಿಯಾ ಈ ಸರಣಿ ವಿಜಯವನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಿಕೊಂಡಿದ್ದು, ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ಸಾಕಷ್ಟು ವೈರಲ್ ಆಗುತ್ತಿವೆ.
ಮೂರನೇ ಏಕದಿನ ಪಂದ್ಯ ರೋಹಿತ್ ಶರ್ಮಾ ಅವರಿಗೆ ಅಗ್ನಿ ಪರೀಕ್ಷೆ ಎಂದರೆ ತಪ್ಪಾಗಲ್ಲ. ಸರಣಿ ಗೆಲ್ಲಬೇಕಾದರೆ ಭಾರತ ತಂಡ ಈ ಪಂದ್ಯವನ್ನು ಹೇಗಾದರೂ ಗೆಲ್ಲಲೇಬೇಕು. ಮ್ಯಾಂಚೆಸ್ಟರ್ನ ಓಲ್ಡ್ ಟ್ರಾಫರ್ಡ್ನಲ್ಲಿ ಭಾರತ ತಂಡದ ದಾಖಲೆ ಅತ್ಯಂತ ಕಳಪೆಯಾಗಿದೆ. ಈ ಮೈದಾನದಲ್ಲಿ ಟೀಂ ಇಂಡಿಯಾ ನಾಲ್ಕು ಏಕದಿನ ಪಂದ್ಯಗಳನ್ನು ಆಡಿದ್ದು, ಅದರಲ್ಲಿ ಮೂರು ಮಾತ್ರ ಗೆದ್ದಿದೆ. ಕಳೆದ 39 ವರ್ಷಗಳಲ್ಲಿ ಟೀಂ ಇಂಡಿಯಾ ಇಲ್ಲಿ ಒಂದೇ ಒಂದು ಏಕದಿನ ಪಂದ್ಯವನ್ನು ಗೆದ್ದಿಲ್ಲ.
ಈ ಪಂದ್ಯದಲ್ಲಿ ಟೀಂ ಇಂಡಿಯಾ ಸೋತಿರಬಹುದು, ಆದರೆ ಈ ಪಂದ್ಯದಲ್ಲಿ ಟೀಂ ಇಂಡಿಯಾದ ಮಾಂತ್ರಿಕ ಬೌಲರ್ ಗಳು ಮಿಂಚಿದ್ದಾರೆ. ಲಾರ್ಡ್ಸ್ನಲ್ಲಿ ಈ ಹಿಂದೆ ಯಾವುದೇ ಭಾರತೀಯ ಬೌಲರ್ ಮಾಡದಂತಹ ಸಾಧನೆಯನ್ನ ಸೋಲಿನ ಪಂದ್ಯದಲ್ಲೂ ಈ ಬೌಲರ್ ಅದ್ಭುತ ಪ್ರದರ್ಶನ ನೀಡಿದ್ದಾನೆ. ಹಾಗಿದ್ರೆ ಈ ಬೌಲರ್ ಯಾರು?
By accepting cookies, you agree to the storing of cookies on your device to enhance site navigation, analyze site usage, and assist in our marketing efforts.