ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾದಿಂದ ಮೂವರು ಆಟಗಾರರು ಅತ್ಯಂತ ಕಳಪೆ ಪ್ರದರ್ಶನ ತೋರಿದ್ದಾರೆ. ಟೀಂ ಇಂಡಿಯಾ ಸೋಲಿಗೆ ಈ ಆಟಗಾರರೇ ದೊಡ್ಡ ಕಾರಣರಾಗಿದ್ದಾರೆ. ಈ ಆಟಗಾರರ ಕಳಪೆ ಫಾರ್ಮ್ ಹೋರಾಟದ ಪ್ರತಿಫಲವನ್ನು ಟೀಂ ಇಂಡಿಯಾ ಸೋಲಿನ ಮೂಲಕ ಹೊರಬೇಕಾಯಿತು.
ಟೀಂ ಇಂಡಿಯಾ ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡಿತ್ತು. ಮೊದಲ ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ ತಂಡವು ಕೇವಲ 25 ಓವರ್ 2 ಎಸೆತಕ್ಕೆ ತನ್ನೆಲ್ಲ ವಿಕೆಟ್ ಒಪ್ಪಿಸಿ 110 ರನ್ ಗಳಿಸಿ ಭಾರತಕ್ಕೆ ಶರಣಾದರು.
ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಮತ್ತು ರವೀಂದ್ರ ಜಡೇಜಾ ಆಡಲಿದ್ದಾರೆ. ಇಬ್ಬರೂ ಆಟಗಾರರು ಅತ್ಯುತ್ತಮ ಫಾರ್ಮ್ನಲ್ಲಿದ್ದಾರೆ. ಟಿ20 ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಬಿರುಸಿನ ಅರ್ಧಶತಕ ಸಿಡಿಸಿದ್ದರು. ರವೀಂದ್ರ ಜಡೇಜಾ ಸಹ ತಮ್ಮ ಬೌಲಿಂಗ್ನಲ್ಲಿ ಕರಾಮತ್ತು ಪ್ರದರ್ಶಿಸುತ್ತಿದ್ದಾರೆ.
ಮೊದಲ ಪಂದ್ಯದಲ್ಲಿ ಆಡಿದ ಕೆಲವು ಆಟಗಾರರು ಕೊನೆಯ ಎರಡು ಪಂದ್ಯಗಳಿಂದ ಹೊರಗುಳಿದಿದ್ದಾರೆ. ಹಾಗೆ ಕೆಲ ಆಟಗಾರರು ಟೀಂಗೆ ಎಂಟ್ರಿ ನೀಡಿದ್ದಾರೆ. ಈ ಪಂದ್ಯಕ್ಕಾಗಿ, ಕ್ಯಾಪ್ಟನ್ ರೋಹಿತ್ ಶರ್ಮಾ ತನ್ನ ಆಪ್ತ ಸ್ನೇಹಿತನೊಬ್ಬ ಎಂಟ್ರಿ ನೀಡಿರುವುದು ಇಂಗ್ಲೆಂಡ್ ತಂಡದವರಿಗೆ ತಲ್ಲಣ ಸೃಷ್ಟಿಸಿದೆ.
ರವೀಂದ್ರ ಜಡೇಜಾ ಮೊದಲ ಟಿ20ಯಲ್ಲಿ ತಂಡದ ಭಾಗವಾಗಿರಲಿಲ್ಲ. ಆದರೆ ಮುಂಬರುವ ಪಂದ್ಯದಲ್ಲಿ ತಂಡಕ್ಕೆ ಸೇರ್ಪಡೆಗೊಳ್ಳಲಿದ್ದಾರೆ. ಇತ್ತೀಚೆಗಷ್ಟೇ ಇಂಗ್ಲೆಂಡ್ ವಿರುದ್ಧ ನಡೆದ ಟೆಸ್ಟ್ ಪಂದ್ಯದಲ್ಲಿ ರವೀಂದ್ರ ಜಡೇಜಾ ಅದ್ಭುತ ಪ್ರದರ್ಶನ ನೀಡಿದ್ದು, ಟಿ20 ವಿಶ್ವಕಪ್ನಲ್ಲೂ ತಂಡದ ಮೊದಲ ಆಯ್ಕೆಯಾಗಲಿದ್ದಾರೆ. ಈ ಎಲ್ಲಾ ಲೆಕ್ಕಾಚಾರ ನೋಡಿದ್ರೆ, ಎರಡನೇ ಟಿ20ಯಲ್ಲಿ ಅವರ ಆಟ ಬಹುತೇಕ ಖಚಿತವಾಗಿದೆ. ಇನ್ನು ಇವರ ಆಗಮನದಿಂದ ಯುವ ಆಲ್ರೌಂಡರ್ಗೆ ಅಪಾಯ ಹೆಚ್ಚಾಗಲಿದೆ.
ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ 2021ರ ಫೈನಲ್ನಲ್ಲಿ ಆಡಿದ ಅನುಭವಿ ವೇಗದ ಬೌಲರ್ ಇಶಾಂತ್ ಶರ್ಮಾ ನವೆಂಬರ್ 2021 ರಲ್ಲಿ ತಮ್ಮ ಕೊನೆಯ ಅಂತರರಾಷ್ಟ್ರೀಯ ಪಂದ್ಯವನ್ನು ಆಡಿದ್ದರು. ಕಳಪೆ ಫಾರ್ಮ್ ಮತ್ತು ಫಿಟ್ನೆಸ್ ಕಾರಣದಿಂದ ಇಶಾಂತ್ ಶರ್ಮಾ ಅವರನ್ನು ಟೀಂ ಇಂಡಿಯಾದಿಂದ ಕೈಬಿಡಲಾಗಿತ್ತು.
ಆಲ್ ರೌಂಡರ್ ಶಾರ್ದೂಲ್ ಠಾಕೂರ್ ಮಾರಕ ಬೌಲಿಂಗ್ ಜೊತೆಗೆ ಸ್ಫೋಟಕ ಬ್ಯಾಟಿಂಗ್ಗೆ ಹೆಸರುವಾಸಿಯಾಗಿದ್ದಾರೆ. ಆದರೆ ಈ ಟೆಸ್ಟ್ ಪಂದ್ಯದಲ್ಲಿ ಕೇವಲ ಬೆರಳೆಣಿಕೆ ರನ್ ಬಾರಿಸಿ ಅಭಿಮಾನಿಗಳಲ್ಲಿ ನಿರಾಸೆ ಮೂಡಿಸಿದ್ದಾರೆ. ಈ ಪಂದ್ಯದ ಮೊದಲ ಇನ್ನಿಂಗ್ಸ್ನಲ್ಲಿ ಶಾರ್ದೂಲ್ ಠಾಕೂರ್ ಕೇವಲ 1 ರನ್ ಗಳಿಸಿದರೆ, ಎರಡನೇ ಇನ್ನಿಂಗ್ಸ್ ನಲ್ಲಿ 4 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ಇನ್ನು ಬೌಲಿಂಗ್ ವಿಚಾರಕ್ಕೆ ಬಂದರೆ ಇದುವರೆಗೆ ಒಂದೇ ಒಂದು ವಿಕೆಟ್ ಪಡೆದಿಲ್ಲ.
ಒಂದೆಡೆ ಭಾರತದ ಬ್ಯಾಟ್ಸ್ಮನ್ಗಳು ರನ್ ಗಳಿಸಲು ಪರದಾಡುತ್ತಿದ್ದರೆ, ಇನ್ನೊಂದೆಡೆ ಇಂಗ್ಲೆಂಡ್ ಬ್ಯಾಟ್ಸ್ಮನ್ಗಳು ಅಬ್ಬರದ ಪ್ರದರ್ಶನವನ್ನು ನೀಡಿದ್ದಾರೆ. ಇದೇ ಸಂದರ್ಭದಲ್ಲಿ ಭಾರತದ ಮಾಜಿ ಬ್ಯಾಟ್ಸ್ಮನ್ ವಾಸಿಂ ಜಾಫರ್ ಸಾಮಾಜಿಕ ಮಾಧ್ಯಮದಲ್ಲಿ ಮೀಮ್ ಹಂಚಿಕೊಂಡಿದ್ದು, ಇದು ಅಭಿಮಾನಿಗಳಿಗೆ ಕೊಂಚ ಗೊಂದಲ ಜೊತೆಗೆ ಸಾಕಷ್ಟು ಇಷ್ಟವಾಗುತ್ತಿದೆ.
ಟೀಂ ಇಂಡಿಯಾದ ಅನುಭವಿ ಬ್ಯಾಟ್ಸ್ಮನ್ ತಂಡಕ್ಕೆ ಮರಳಿದ್ದು, ತಂಡಕ್ಕೆ ಈ ಆಟಗಾರನಿಂದ ಮೊದಲ ಇನ್ನಿಂಗ್ಸ್ನಲ್ಲಿ ವಿಶೇಷ ಏನು ನಡೆದಿರಲಿಲ್ಲ. ಆದ್ರೆ, ರಿ ಎಂಟ್ರಿ ನೀಡುವ ಮೂಲಕ ಮತ್ತೆ ಏನಾದ್ರು ಬದಲಾವಣೆಯಾಗಿದೆಯಾ? ಇಲ್ಲಿ ನೋಡಿ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.