India vs England: ಟೀಂ ಇಂಡಿಯಾ ಉಪನಾಯಕ ರೋಹಿತ್ ಶರ್ಮಾ, "ನಾವು ಮೊದಲು ಬ್ಯಾಟಿಂಗ್ ಮಾಡಿದರೆ, ನಾವು ಟೀಮ್ ಇಂಡಿಯಾಕ್ಕೆ ಉತ್ತಮ ಆರಂಭವನ್ನು ನೀಡುತ್ತೇವೆ". ನನಗೆ ಏನೂ ಬದಲಾಗಿಲ್ಲ. ಗುರಿಯನ್ನು ಬೆನ್ನಟ್ಟುವಾಗ ವರ್ತನೆ ಒಂದೇ ಆಗಿರುತ್ತದೆ ಎಂದು ಹೇಳಿದರು.
India vs England: ಇಂಗ್ಲೆಂಡ್ ವಿರುದ್ಧದ ಈ ಟಿ 20 ಸರಣಿಯನ್ನು ಭಾರತ ಗೆದ್ದರೆ, ಅದು ಸತತ 7 ನೇ ಟಿ 20 ಅಂತರರಾಷ್ಟ್ರೀಯ ಸರಣಿಯನ್ನು ವಶಪಡಿಸಿಕೊಳ್ಳುತ್ತದೆ. 2019 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಆಡಿದ ಟಿ 20 ಅಂತರರಾಷ್ಟ್ರೀಯ ಸರಣಿಯಿಂದ ಇಲ್ಲಿಯವರೆಗೆ ಟೀಮ್ ಇಂಡಿಯಾ ಸತತ 6 ಸರಣಿಗಳನ್ನು ಗೆದ್ದಿದೆ.
ರಿಷಭ್ ಪಂತ್ ಹಿಂದಿರುಗುವಿಕೆಯು ಉನ್ನತ ಕ್ರಮದಲ್ಲಿ ವಿಷಯಗಳನ್ನು ಹೆಚ್ಚು ಆಸಕ್ತಿಕರಗೊಳಿಸುತ್ತದೆ. ರಿಷಭ್ ಪಂತ್ ಅವರನ್ನು ಸೇರಿಸುವುದರಿಂದ ಲೋಕೇಶ್ ರಾಹುಲ್ (ಕೆ.ಎಲ್. ರಾಹುಲ್) ಅವರ ಸ್ಥಾನಕ್ಕೆ ಬೆದರಿಕೆ ಒಡ್ಡಿದಂತಾಗಿದೆ, ಕೆಲವು ತಿಂಗಳ ಹಿಂದೆ ವಿಕೆಟ್ ಕೀಪರ್ ಮತ್ತು ಆರಂಭಿಕ ಬ್ಯಾಟ್ಸ್ಮನ್ ಆಗಿ ರಾಹುಲ್ ಆಯ್ಕೆಯಾಗಿದ್ದರು.
ಮೋಟೆರಾ ಸ್ಟೇಡಿಯಂ ನಲ್ಲಿ ನಡೆಯುತ್ತಿರುವ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡವು ಎರಡನೇ ದಿನದಾಂತ್ಯಕ್ಕೆ ಮೊದಲ ಇನಿಂಗ್ಸ್ ನಲ್ಲಿ ಏಳು ವಿಕೆಟ್ ನಷ್ಟಕ್ಕೆ 294 ರನ್ ಗಳಿಸಿದೆ.ಆ ಮೂಲಕ 89 ರನ್ ಗಳ ಮುನ್ನಡೆಯನ್ನು ಕಾಯ್ದುಕೊಂಡಿದೆ.
ಪ್ರಸ್ತುತ ಸರಣಿಯಲ್ಲಿ, ಕೊಹ್ಲಿಯದ್ದು ಇದು ಎರಡನೇ ಶೂನ್ಯ ಸಂಪಾದನೆ. ಇದಕ್ಕೂ ಮೊದಲು ಚೆನ್ನೈನಲ್ಲಿ ಆಡಿದ ಎರಡನೇ ಟೆಸ್ಟ್ ಪಂದ್ಯದಲ್ಲೂ ವಿರಾಟ್ ಕೊಹ್ಲಿ ಶೂನ್ಯಕ್ಕೆ ಔಟಾಗಿದ್ದರು. ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ವಿರಾಟ್ ಕೊಹ್ಲಿ 11, 72, 0, 62, 27, 0 ರನ್ ಗಳಿಸಿದ್ದಾರೆ.
ಅಹಮದಾಬಾದ್ನಲ್ಲಿ ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರನೇ ಟೆಸ್ಟ್ ಪಂದ್ಯದ ಪಿಚ್ ಬಗ್ಗೆ ತೀವ್ರ ಚರ್ಚೆ ನಡೆದಿರುವ ಬೆನ್ನಲ್ಲೇ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ತೀರುಗೇಟು ನೀಡಿದ್ದಾರೆ.
ಆಸ್ಟ್ರೇಲಿಯಾದ ಮಾಜಿ ನಾಯಕ ಇಯಾನ್ ಚಾಪೆಲ್ ಭಾರತವು ಇಂಗ್ಲೆಂಡ್ ಬ್ಯಾಟ್ಸ್ಮನ್ಗಳ ಸ್ಪಿನ್ ವಿರುದ್ಧದ ಅಸಮರ್ಥತೆಯನ್ನು ಸರಿಯಾಗಿ ಲೆಕ್ಕಹಾಕಿದೆ ಮತ್ತು ಅದನ್ನು ತಮ್ಮ ಅನುಕೂಲಕ್ಕೆ ಬಳಸಿಕೊಂಡಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಮೊಟೆರಾದ ಕ್ರೀಡಾಂಗಣವನ್ನು ಹೊಸ ರೀತಿಯಲ್ಲಿ ಸಿದ್ಧಪಡಿಸಲಾಗಿದೆ ಮತ್ತು ಇಲ್ಲಿರುವ ಪಿಚ್ ಭಾರತೀಯ ತಂಡಕ್ಕೆ ಸಂಪೂರ್ಣವಾಗಿ ಹೊಸದು. ಅದಾಗ್ಯೂ ಯಾವುದೇ ರೀತಿಯ ಅಪಾಯವನ್ನು ತೆಗೆದುಕೊಳ್ಳದೆ ಸೋಲನ್ನು ತಪ್ಪಿಸಲು ಭಾರತೀಯ ತಂಡ ಬಯಸುತ್ತದೆ. ಮುಂದಿನ ಎರಡು ಟೆಸ್ಟ್ ಪಂದ್ಯಗಳಲ್ಲಿ ಒಂದೊಮ್ಮೆ ಟೀಂ ಇಂಡಿಯಾ ಸೋಲುಂಡರೆ ಡಬ್ಲ್ಯುಟಿಸಿ (WTC) ಫೈನಲ್ ಪಂದ್ಯದ ಹಾದಿ ಕಷ್ಟಕರವಾಗಲಿದೆ.
ಭಾರತದ ನಾಯಕ ವಿರಾಟ್ ಕೊಹ್ಲಿ ಅವರು 2014 ರಲ್ಲಿ ಇಂಗ್ಲೆಂಡ್ ಪ್ರವಾಸದಲ್ಲಿ ಖಿನ್ನತೆಯೊಂದಿಗೆ ಹೋರಾಡಿದರು ಎಂದು ಬಹಿರಂಗಪಡಿಸಿದ್ದಾರೆ, ಅಲ್ಲಿ ಅವರು ಬ್ಯಾಟ್ನಲ್ಲಿ ವಿಫಲವಾದ ನಂತರ ವಿಶ್ವದ ಒಂಟಿತನ ವ್ಯಕ್ತಿ ಎಂದು ಭಾವಿಸಿದರು.
ಎರಡನೇ ಇನ್ನಿಂಗ್ಸ್ನಲ್ಲಿ ಭಾರತ 39 ರನ್ಗಳಿಗೆ ಒಂದು ವಿಕೆಟ್ ಕಳೆದುಕೊಂಡಿದೆ. ರೋಹಿತ್ ಶರ್ಮಾ 12 ರನ್ ಗಳಿಸಿದ ನಂತರ ಪೆವಿಲಿಯನ್ಗೆ ಮರಳಿದ್ದಾರೆ. ವಿರಾಟ್ ಕೊಹ್ಲಿ, ಚೇತೇಶ್ವರ ಪೂಜಾರ ಮತ್ತು ರಿಷಭ್ ಪಂತ್ ಅವರಂತಹ ಬ್ಯಾಟ್ಸ್ಮನ್ಗಳನ್ನು ಭಾರತ ಹೊಂದಿದ್ದು, ಭಾರತಕ್ಕೆ ಗೆಲ್ಲುವ ಶಕ್ತಿ ದಟ್ಟವಾಗಿದೆ.
ಉಪಖಂಡದ ಪರಿಸ್ಥಿತಿಗಳಲ್ಲಿ ರಿಷಭ್ ಪಂತ್ ಅವರ ವಿಕೆಟ್ ಕೀಪಿಂಗ್ ಸಾಮರ್ಥ್ಯವು ಚರ್ಚೆಯ ವಿಷಯವಾಗಿದೆ.ಚೆನ್ನೈನ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದ 3 ನೇ ದಿನದಂದು ಪಂತ್ ಸುಲಭವಾದ ಸ್ಟಂಪಿಂಗ್ ಅವಕಾಶವನ್ನು ಕಳೆದುಕೊಂಡ ನಂತರ ಚರ್ಚೆಯು ಮತ್ತೊಮ್ಮೆ ಬೆಳಕಿಗೆ ಬಂದಿದೆ.
ಚೆನ್ನೈನಲ್ಲಿ ಎಂ.ಎ ಚಿದಂಬರಂ ಸ್ಟೇಡಿಯಂ ನಲ್ಲಿ ನಡೆಯುತ್ತಿರುವ ಮೊದಲ ಕ್ರಿಕೆಟ್ ಪಂದ್ಯದಲ್ಲಿ ಭಾರತ ಮೂರನೇ ದಿನದಾಂತ್ಯಕ್ಕೆ ತನ್ನ ಮೊದಲ ಇನಿಂಗ್ಸ್ ನಲ್ಲಿ ಆರು ವಿಕೆಟ್ ಗಳ ನಷ್ಟಕ್ಕೆ 257 ರನ್ ಗಳಿಸಿದೆ.
ಚೆನ್ನೈನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದ ಎರಡನೇ ದಿನದಂದು ಭಾರತೀಯ ಬೌಲರ್ಗಳು ಇಂಗ್ಲೆಂಡ್ ಆಟಗಾರರನ್ನು ಔಟ್ ಮಾಡಲು ಕಷ್ಟಪಡುತ್ತಿದ್ದ ವೇಳೆ ನಾಯಕ ವಿರಾಟ್ ಕೊಹ್ಲಿ ಮುಖ್ಯ ಬೌಲರ್ ಗಳಿಗೆ ಸ್ವಲ್ಪ ಬಿಡುವು ನೀಡಿ ರೋಹಿತ್ ಶರ್ಮಾ ಅವರಿಗೆ ಬೌಲಿಂಗ್ ನೀಡಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.