ಪಾಕಿಸ್ತಾನದ ವಿರುದ್ಧ ಭಾರತ ಅಂತಿಮ ಎಸೆತದಲ್ಲಿ ನಾಲ್ಕು ವಿಕೆಟ್ಗಳ ಜಯ ಸಾಧಿಸಿದೆ. ಮೆಲ್ಬರ್ನ್ ಕ್ರಿಕೆಟ್ ಮೈದಾನದ ಬೃಹತ್ ಪ್ರೇಕ್ಷಕರ ಸಮ್ಮುಖದಲ್ಲಿ ಇಂದು ನಡೆದ ರೋಚಕ ಪಂಧ್ಯದಲ್ಲಿ ಭಾರತ ಅಮೋಘ ಗೆಲುವು ಸಾಧಿಸಿದೆ. ಇನ್ನು ಕೊಹ್ಲಿ ಆಟ ನೋಡಿದ ಕಿಚ್ಚ ಸುದೀಪ್ ಮಹಾರಾಜ ಎಲ್ಲಿದರೂ ಮಹಾರಾಜನೇ ಎಂದು ಟ್ವೀಟ್ ಮಾಡುವ ಮೂಲಕ ಕೊಹ್ಲಿ ಆಟಕ್ಕೆ ಮೆಚ್ಚಗೆ ವ್ಯಕ್ತಪಡಿಸಿದ್ದಾರೆ.
ವಿರಾಟ್ ಕೊಹ್ಲಿ ಆಟ ನೋಡಿದ ಪತ್ನಿ ಅನುಷ್ಕಾ ಶರ್ಮಾ ಮನೆ ತುಂಬಾ ಹುಚ್ಚೆದ್ದು ಕುಣಿದಾಡಿದ್ದಾರೆ. ಈ ಕುರಿತು ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಹೃದಯ ಸ್ಪರ್ಶಿ ಸಂದೇಶ ಒಂದನ್ನು ಹಂಚಿಕೊಂಡಿರುವ ನಟಿ, ನನ್ನ ಜೀವನದ ಅತ್ಯುತ್ತಮ ಪಂದ್ಯವನ್ನು ನಾನು ಇಂದು ನೋಡಿದ್ದೇನೆ ಎಂದು ಬರೆದುಕೊಂಡಿದ್ದಾರೆ.
ಭಾನುವಾರದಂದು ಮೆಲ್ಬೋರ್ನ್ ಕ್ರಿಕೆಟ್ ಗ್ರೌಂಡ್ನಲ್ಲಿ ನಡೆದ ಐಸಿಸಿ ಟಿ 20 ವಿಶ್ವಕಪ್ ಆರಂಭಿಕ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಪಾಕಿಸ್ತಾನ ವಿರುದ್ಧ 53 ಎಸೆತಗಳಲ್ಲಿ ಅಜೇಯ 82 ರನ್ ಗಳಿಸಿಸುವ ಮೂಲಕ ಭಾರತದ ಗೆಲುವಿನಲ್ಲಿ ಮಹತ್ವದ ಪಾತ್ರವನ್ನು ವಹಿಸಿದರು.
ಇದೀಗ ಕ್ರಿಕೆಟ್ ಪಂದ್ಯಗಳಲ್ಲಿ ಅತ್ಯಧಿಕ ಪ್ರೇಕ್ಷಕರ ಹಾಜರಾತಿಯನ್ನು ಈ ಸ್ಟೇಡಿಯಂ ದಾಖಲಿಸಿದೆ. 29 ಮೇ 2022 ರಂದು ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ 1,04,859 ಜನ ಸೇರುವ ಮೂಲಕ ಮೊದಲ ದಾಖಲೆ ಮುದ್ರಣವಾಗಿತ್ತು. ಇದು ಐಪಿಎಲ್ 2022ರ ಗುಜರಾತ್ ಟೈಟಾನ್ಸ್ ಮತ್ತು ರಾಜಸ್ಥಾನ ರಾಯಲ್ಸ್ ನಡುವಿನ ಫೈನಲ್ ಪಂದ್ಯವಾಗಿತ್ತು.
ಈ ಬಾರಿಯೂ ಟಿ20 ವಿಶ್ವಕಪ್ನಲ್ಲಿ ಭಾರತ ಮತ್ತು ಪಾಕಿಸ್ತಾನವನ್ನು ಒಂದೇ ಗುಂಪಿನಲ್ಲಿ ಇರಿಸಲಾಗಿದೆ. ಭಾರತವು ಈ ವರ್ಷ ಟಿ20 ವಿಶ್ವಕಪ್ ಗೆಲ್ಲಲು ಮತ್ತು ಪಾಕಿಸ್ತಾನ ವಿರುದ್ಧ ಗೆಲ್ಲಲು ಬಿಗ್ ಫೈಟ್ ನಡೆಯಲಿದೆ.
ಭಾರತದ ಮಾಜಿ ಅನುಭವಿ ಆಟಗಾರ ಇರ್ಫಾನ್ ಪಠಾಣ್ ಭಾರತ ಮತ್ತು ಪಾಕಿಸ್ತಾನ ನಡುವಿನ ಈ 'ಗ್ರೇಟ್ ಮ್ಯಾಚ್' ಗೆ ತಮ್ಮ ಪ್ಲೇಯಿಂಗ್ 11 ಅನ್ನು ಆಯ್ಕೆ ಮಾಡಿದ್ದಾರೆ. ಅವರು ಸ್ಟಾರ್ ವಿಕೆಟ್ ಕೀಪರ್ ರಿಷಬ್ ಪಂತ್ ಅವರನ್ನು ಪ್ಲೇಯಿಂಗ್ XI ನಿಂದ ಹೊರಗಿಟ್ಟಿದ್ದಾರೆ. ಹಾಗಿದ್ರೆ ಯಾರಿಗೆ ಸ್ಥಾನ ನೀಡಿದ್ದಾರೆ?
ಸದ್ಯ ಉಭಯ ತಂಡಗಳಲ್ಲಿ ಬದಲಾವಣೆಯನ್ನು ಮಾಡಲಾಗಿದೆ. ಮುಖ್ಯವಾಗಿ ಫೈನಲ್ ಪಂದ್ಯಾಟ ಶ್ರೀಲಂಕಾದ ಪ್ರೇಮದಾಸ ಸ್ಟೇಡಿಯಂನಲ್ಲಿ ನಡೆಯಬೇಕಿತ್ತು. ಆದರೆ ಭದ್ರತಾ ದೃಷ್ಟಿಯಿಂದ ದುಬೈನಲ್ಲಿ ನಡೆಸಲಾಗುತ್ತಿದೆ. ಸದ್ಯ ಪಾಕಿಸ್ತಾನವನ್ನು ಬಗ್ಗು ಬಡಿಯಲು ಲಂಕಾ ತಂಡ ಭರ್ಜರಿ ತಯಾರಿ ನಡೆಸಿದೆ.
ಪಾಕಿಸ್ತಾನಿ ಟಿವಿ ಚಾನೆಲ್ನಲ್ಲಿ ಶಾಹಿದ್ ಅಫ್ರಿದಿ ಮಾತನಾಡಿ, ಕ್ರೀಡಾಂಗಣದಲ್ಲಿ ಪಾಕಿಸ್ತಾನದ ಕೇವಲ 10 ಪ್ರತಿಶತದಷ್ಟು ಅಭಿಮಾನಿಗಳನ್ನು ಹೊಂದಿದ್ದರೆ, 90 ಪ್ರತಿಶತದಷ್ಟು ಅಭಿಮಾನಿಗಳು ಭಾರತದವರಾಗಿದ್ದಾರೆ.
India vs Pakistan: ಏಷ್ಯಾ ಕಪ್ನಲ್ಲಿ ಭಾರತ vs ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಭಾರತದ ಸೋಲು ಟೀಂ ಇಂಡಿಯಾ ಅಭಿಮಾನಿಗಳನ್ನು ನಿರಾಸೆಗೊಳಿಸಿದೆ. ಈ ಮಧ್ಯೆ, ಪಾಕಿಸ್ತಾನದ ಅಭಿಮಾನಿಗಳು ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರೊಂದಿಗೆ ಸೆಲ್ಫಿ ತೆಗೆದುಕೊಳ್ಳುವ ದೃಶ್ಯವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಪ್ರಸ್ತುತ ಏಷ್ಯಾಕಪ್ನಲ್ಲಿ ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತ ತಂಡ ಅದ್ಭುತ ಪ್ರದರ್ಶನ ನೀಡುತ್ತಿದೆ. ಅವರು ಋತುವಿನಲ್ಲಿ ಅಜೇಯರಾಗಿದ್ದಾರೆ. ಗುಂಪು ಹಂತದಲ್ಲಿ ತಮ್ಮ ಎರಡೂ ಪಂದ್ಯಗಳನ್ನು ಗೆದ್ದಿದ್ದಾರೆ.
ಟೀಂ ಇಂಡಿಯಾದ ಸ್ಟಾರ್ ಆಲ್ ರೌಂಡರ್ ರವೀಂದ್ರ ಜಡೇಜಾ ಗಾಯದ ಸಮಸ್ಯೆಯಿಂದ ಟೀಂ ಇಂಡಿಯಾದಿಂದ ಹೊರಗುಳಿದಿದ್ದಾರೆ. ಬಿಸಿಸಿಐ ಜಡೇಜಾ ಬದಲಿಗೆ ಆಲ್ ರೌಂಡರ್ ಒಬ್ಬರನ್ನು ತಂಡಕ್ಕೆ ಸೇರಿಸಿಕೊಂಡಿದೆ.
ಏಷ್ಯಾಕಪ್ನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯವು ಭಾರತದಲ್ಲಿ ಭಾನುವಾರ, ಸೆಪ್ಟೆಂಬರ್ 4 ರಂದು ನಡೆಯಲಿದೆ. ಹಾಗೆ, ಈ ಎರಡೂ ತಂಡಗಳು ಫೈನಲ್ನಲ್ಲಿ ಸೆಣಸಬಹುದು. ಹೇಗೆ? ಅಂತ ಈ ಕೆಳೆಗೆ ನೋಡಿ
Team India: ಈ ವರ್ಷಾಂತ್ಯದಲ್ಲಿ ನಡೆಯಲಿರುವ ಐಸಿಸಿ ಟಿ20 ವಿಶ್ವಕಪ್ನಲ್ಲಿ ಭಾರತದ ದಿಗ್ಗಜ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ ಬಲಿಷ್ಠ ಪ್ರದರ್ಶನ ನೀಡಲಿದ್ದಾರೆ ಎಂದು ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಮಾಜಿ ನಾಯಕ ರಿಕಿ ಪಾಂಟಿಂಗ್ ಆಶಯ ವ್ಯಕ್ತಪಡಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.