ಭಾರತ vs ಶ್ರೀಲಂಕಾ : ಭಾರತ ತಂಡ ಶ್ರೀಲಂಕಾ ವಿರುದ್ಧದ ಸರಣಿಯನ್ನು 2-1 ರಿಂದ ಗೆದ್ದುಕೊಂಡಿತು. ಆದರೆ ಶ್ರೀಲಂಕಾ ವಿರುದ್ಧ ಹಲವು ಸ್ಟಾರ್ ಆಟಗಾರರು ಅತ್ಯಂತ ಕಳಪೆ ಪ್ರದರ್ಶನ ನೀಡಿದ್ದಾರೆ. ಈ ಆಟಗಾರರು ತಮ್ಮ ಹೆಸರಿಗೆ ತಕ್ಕಂತೆ ಪ್ರದರ್ಶನ ನೀಡಲು ಸಾಧ್ಯವಾಗಿಲ್ಲ.
Axar Patel: ಇನ್ನೊಂದೆಡೆ ಶ್ರೀಲಂಕಾ ವಿರುದ್ಧ ಸ್ಟಾರ್ ಆಲ್ ರೌಂಡರ್ ಬಾಲ್ ಹಾಗೂ ಬ್ಯಾಟಿಂಗ್ ಮೂಲಕ ಅದ್ಭುತ ಆಟ ಪ್ರದರ್ಶಿಸಿದ್ದಾರೆ. ರವೀಂದ್ರ ಜಡೇಜಾ ಗಾಯಗೊಂಡ ನಂತರ ಈ ಆಟಗಾರನಿಗೆ ಟೀಮ್ ಇಂಡಿಯಾದಲ್ಲಿ ಅವಕಾಶ ಸಿಕ್ಕಿತ್ತು. ಈ ಆಟಗಾರನು ಸಿಕ್ಕ ಅವಕಾಶವನ್ನು ಅದ್ಭುತವಾಗಿ ಬಳಸಿಕೊಂಡಿದ್ದಾರೆ.
Ind vs SL : ರಾಜ್ಕೋಟ್ನ ಎಸ್ಸಿಎ ಸ್ಟೇಡಿಯಂನಲ್ಲಿ ನಡೆದ ಮೂರನೇ ಟಿ20 ಪಂದ್ಯದಲ್ಲಿ ಭಾರತ ತಂಡ ಶ್ರೀಲಂಕಾವನ್ನು 91 ರನ್ಗಳಿಂದ ಸೋಲಿಸಿದೆ. ಭಾರತ 20 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 228 ರನ್ ಗಳಿಸಿತು. ಗುರಿ ಬೆನ್ನತ್ತಿದ ಶ್ರೀಲಂಕಾ ತಂಡ 16.4 ಓವರ್ಗಳಲ್ಲಿ 137 ರನ್ಗಳಿಗೆ ಸೋಲನುಭವಿಸಿತು.
ರಾಜ್ಕೋಟ್ನಲ್ಲಿ ನಡೆಯುತ್ತಿರುವ ಭಾರತ ಮತ್ತು ಶ್ರೀಲಂಕಾ ನಡುವಿನ ಮೂರನೇ ಟಿ20 ಪಂದ್ಯದಲ್ಲಿ ಯುವ ಬ್ಯಾಟ್ಸ್ಮನ್ ಇಶಾನ್ ಕಿಶನ್ ಉತ್ತಮ ಪ್ರದರ್ಶನ ನೀಡುವಲ್ಲಿ ಮತ್ತೆ ವಿಫಲರಾಗಿದ್ದಾರೆ. ಈ ಕಾರಣಕ್ಕೆ ಕ್ಯಾಪ್ಟನ್ ಹಾರ್ದಿಕ್ ಪಾಂಡ್ಯ ಕಿಶನ್ ಮೇಲೆ ಮುನಿಸಿಕೊಂಡಿದ್ದಾರೆ. ಅಲ್ಲದೆ, ಕೆಲ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ.
India vs Sri Lanka 3rd T20I : ಭಾರತ ಕ್ರಿಕೆಟ್ ತಂಡ ಪ್ರಸ್ತುತ ಶ್ರೀಲಂಕಾ ವಿರುದ್ಧ ಟಿ20 ಸರಣಿಯನ್ನು ಆಡುತ್ತಿದೆ. ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ಶ್ರೀಲಂಕಾ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಶ್ರೀಲಂಕಾ ತಂಡವನ್ನು 16 ರನ್ಗಳಿಂದ ಸೋಲಿಸಿತ್ತು.
ಗಾಯದ ಸಮಸ್ಯೆಯಿಂದ ಹೊರಗುಳಿದ ನಂತರ ಪ್ಲೇಯಿಂಗ್ ಹನ್ನೊಂದಕ್ಕೆ ಮರಳಿರುವ ಟೀಂ ಇಂಡಿಯಾ ವೇಗಿ ಅರ್ಷ್ದೀಪ್ ಸಿಂಗ್ ಅವರು ಶ್ರೀಲಂಕಾ ವಿರುದ್ಧ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಮೂರು ಪಂದ್ಯಗಳ T20I ಸರಣಿಯ ಎರಡನೇ ಪಂದ್ಯದಲ್ಲಿ ವಿಶಿಷ್ಟ ದಾಖಲೆಯನ್ನು ನಿರ್ಮಿಸಿದ್ದಾರೆ.
India vs Sri Lanka : ಟೀಂ ಇಂಡಿಯಾದ ಡ್ಯಾಶಿಂಗ್ ಮತ್ತು ಅಪಾಯಕಾರಿ ಕ್ರಿಕೆಟಿಗ ಅನುಭವಿ ವೇಗದ ಬೌಲರ್ ಭುವನೇಶ್ವರ್ ಕುಮಾರ್ ಟಿ20 ವೃತ್ತಿಜೀವನ ಇದ್ದಕ್ಕಿದ್ದಂತೆ ಕೊನೆಗೊಳಿಸಿದ್ದಾರೆ. ಟೀಂ ಇಂಡಿಯಾದ ಈ ಮಾರಣಾಂತಿಕ ಆಟಗಾರ ತನ್ನ ಬಿರುಸಿನ ಪ್ರದರ್ಶನದ ಆಧಾರದ ಮೇಲೆ ಇದ್ದಕ್ಕಿದ್ದಂತೆ ಅಭಿಮಾನಿಗಳ ಮನ ಗೆದ್ದಿದ್ದಾರೆ.
India vs Sri Lanka 2nd T20 : ಮೊದಲು ಟಿ 20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ಶ್ರೀಲಂಕಾವನ್ನು ಸೋಲಿಸುವ ಮೂಲಕ ಭಾರತ ಮೂರು ಪಂದ್ಯಗಳ ಸರಣಿಯನ್ನು ಗೆಲ್ಲಲು ಹೊರಟರೆ, ಪವರ್ ಪ್ಲೇನಲ್ಲಿ ವೇಗದ ರನ್ ಗಳಿಸಿದ ಶುಭಮನ್ ಗಿಲ್ ಅವರ ಪ್ರದರ್ಶನದ ಮೇಲೆ ಎಲ್ಲರು ಕಣ್ಣು ಬಿದ್ದಿದೆ.
BCCI : ಈ ಪಂದ್ಯಕ್ಕೂ ಮುನ್ನ ಬಿಸಿಸಿಐ ಮಹತ್ವದ ನಿರ್ಧಾರ ಕೈಗೊಂಡಿದೆ. ಉಭಯ ತಂಡಗಳ ನಡುವೆ ನಡೆಯಲಿರುವ ಏಕದಿನ ಸರಣಿಗೆ ಟೀಂ ಇಂಡಿಯಾದಲ್ಲಿ ಮಾರಣಾಂತಿಕ ವೇಗದ ಬೌಲರ್ ಒಬ್ಬನಿಗೆ ಆಯ್ಕೆ ಸಮಿತಿ ಅವಕಾಶ ನೀಡಿದೆ. ಗಾಯದಿಂದಾಗಿ ಈ ಆಟಗಾರ ಹಲವು ತಿಂಗಳುಗಳಿಂದ ಟೀಂ ಇಂಡಿಯಾದಿಂದ ದೂರ ಉಳಿದಿದ್ದರು.
IND vs SL : ಭಾರತ ಮತ್ತು ಶ್ರೀಲಂಕಾ ನಡುವಿನ ಮೂರು ಟಿ20 ಸರಣಿಯ ಮೊದಲ ಪಂದ್ಯ ಇಂದು ಮುಂಬೈನಲ್ಲಿ ನಡೆಯಲಿದೆ. ಟೀಂ ಇಂಡಿಯಾದ ನಾಯಕತ್ವವನ್ನು ಹಾರ್ದಿಕ್ ಪಾಂಡ್ಯ ವಹಿಸಿಕೊಂಡಿದ್ದಾರೆ. ಟೀಂ ಇಂಡಿಯಾ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ ಮತ್ತು ಜಸ್ಪ್ರೀತ್ ಬುಮ್ರಾ ಟೀಂನಿಂದ ಹೊರಗುಳಿದಿದ್ದಾರೆ.
India VS Sri Lanka 1st T20 Match : ಟೀಂ ಇಂಡಿಯಾ ಜನವರಿ 3 ರಿಂದ ಶ್ರೀಲಂಕಾ ವಿರುದ್ಧ ಮೂರು ಪಂದ್ಯಗಳ ಟಿ20 ಸರಣಿಯನ್ನು ಆಡಲಿದೆ. ಉಭಯ ತಂಡಗಳ ನಡುವಿನ ಸರಣಿಯ ಮೊದಲ ಪಂದ್ಯ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿದೆ.
India vs Sri Lanka 1st T20 Series : ಭಾರತ ಮತ್ತು ಶ್ರೀಲಂಕಾ ನಡುವಿನ ಮೊದಲ ಟಿ20 ಪಂದ್ಯ ಜನವರಿ 3 ರಂದು ನಡೆಯಲಿದೆ. ಶ್ರೀಲಂಕಾ ಸರಣಿಯಲ್ಲಿ ಟೀಂ ಇಂಡಿಯಾದ ನಾಯಕತ್ವ ಹಾರ್ದಿಕ್ ಪಾಂಡ್ಯ ವಹಿಸಿಕೊಂಡಿದ್ದಾರೆ. ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮತ್ತು ಕೆಎಲ್ ರಾಹುಲ್ ಗೆ ಟಿ20 ಸರಣಿಯಿಂದ ವಿಶ್ರಾಂತಿ ನೀಡಲಾಗಿದೆ.
ಸತತ 2 ಸೋಲು ಕಂಡ ಟೀಂ ಇಂಡಿಯಾ ಏಷ್ಯಾ ಕಪ್ ಟೂರ್ನಿಯಿಂದ ಹೊರಬಿದ್ದಿದೆ. ಸೂಪರ್ 4ರ ಮೊದಲ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಸೋತ ಟೀಂ ಇಂಡಿಯಾ ಶ್ರೀಲಂಕಾ ವಿರುದ್ಧವೂ ಹೀನಾಯ ಸೋಲು ಕಂಡಿತು. ಈ ಸೋಲಿನ ನಂತರ ಭಾರತ ತಂಡದ ಇಬ್ಬರು ಆಟಗಾರರ ವೃತ್ತಿ ಜೀವನ ಬಹುತೇಕ ಅಂತ್ಯವೆಂದು ಹೇಳಲಾಗುತ್ತಿದೆ.
ಆರಂಭಿಕ ಜೋಡಿ ನಾಯಕ ರೋಹಿತ್ ಶರ್ಮಾ ಮತ್ತು ಕೆಎಲ್ ರಾಹುಲ್ ಪಾಕಿಸ್ತಾನದ ವಿರುದ್ಧ ಅಬ್ಬರಿಸಿದ್ದರು. ಇವರಿಬ್ಬರು 50ಕ್ಕೂ ಹೆಚ್ಚು ರನ್ಗಳ ಜೊತೆಯಾಟವಾಡಿದ್ದರು. ಇದಾದ ನಂತರ ಪವರ್ಪ್ಲೇನಲ್ಲಿಯೂ ಇಬ್ಬರೂ ಒಟ್ಟಾಗಿ ಪಾಕಿಸ್ತಾನಿ ತಂಡದ ಬೌಲಿಂಗ್ ನ್ನು ಎದುರಿಸಿದ್ದರು.
ಈ ಹಿಂದೆ ಟೀಂ ಇಂಡಿಯಾದ ನಾಯಕ ಮಹೇಂದ್ರ ಸಿಂಗ್ ಧೋನಿ ಆದಾಗಿನಿಂದ ಭಾರತ ಯಾವುದೇ ಟೆಸ್ಟ್ ಸರಣಿ ಸೊತ್ತಿಲ್ಲ. ರೋಹಿತ್ ಶರ್ಮಾ ಈ ಸರಣಿ ಗೆಲ್ಲುವ ಮೂಲಕ ಈ ದಾಖಲೆಯನ್ನು ಉಳಿಸಿಕೊಳ್ಳಲು ಮುಂದಾಗಿದ್ದಾರೆ.
ಮೊಹಾಲಿಯಲ್ಲಿ ಶ್ರೀಲಂಕಾ ವಿರುದ್ಧ ನಡೆದ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡವು ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿದ ರವೀಂದ್ರ ಜಡೇಜಾ ಈಗ ಆಲ್ ರೌಂಡರ್ ಆಟಗಾರರ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೆರಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.