ಈ ಪಂದ್ಯದಲ್ಲಿ ಭಾರತಕ್ಕೆ ಪದಾರ್ಪಣೆ ಮಾಡಿದ ರವಿ ಬಿಷ್ಣೋಯ್ ಎರಡು ವಿಕೆಟ್ ಪಡೆದರು. ನಾಯಕ ರೋಹಿತ್ ಶರ್ಮಾ ಅವರ ಬೌಲಿಂಗ್ ಅನ್ನು ಶ್ಲಾಘಿಸಿದರು, ಆದರೆ ರೋಹಿತ್ ಭಾರತದ ಗೆಲುವಿನ ನಂತರವೂ ತೃಪ್ತರಾಗಿ ಕಾಣುತ್ತಿಲ್ಲ ಅಂದು ಹೇಳಲಾಗುತ್ತಿದೆ.
India vs West Indies: ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ರೋಹಿತ್ ಶರ್ಮಾ ಜೊತೆ ಮಾರಣಾಂತಿಕ ಆಟಗಾರನೊಬ್ಬ ಓಪನಿಂಗ್ ಮಾಡಲಿದ್ದಾನೆ. ಬಿಸಿಸಿಐ ಈ ಅಪಾಯಕಾರಿ ಆಟಗಾರನನ್ನು ರೋಹಿತ್ ಶರ್ಮಾ ಅವರ ಹೊಸ ಆರಂಭಿಕ ಪಾಲುದಾರನಾಗಿ ಕಣಕ್ಕಿಳಿಸಲಿದೆ.
ಫೆಬ್ರವರಿ 16 ರಿಂದ ಕೋಲ್ಕತ್ತಾದ ಈಡನ್ ಗಾರ್ಡನ್ಸ್ನಲ್ಲಿ ನಡೆಯಲಿರುವ ಮುಂಬರುವ 3 ಪಂದ್ಯಗಳ T20I ಸರಣಿಗೆ ಗಾಯಾಳು ವಾಷಿಂಗ್ಟನ್ ಸುಂದರ್ ಬದಲಿಗೆ ಕುಲದೀಪ್ ಯಾದವ್ ಅವರನ್ನು ಫೆಬ್ರವರಿ 14 ರಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಹೆಸರಿಸಿದೆ.
ಭಾರತ ಮೂರನೇ ಏಕದಿನ ಪಂದ್ಯವನ್ನು ಗೆದ್ದರೆ, ವೆಸ್ಟ್ ಇಂಡೀಸ್ ಅನ್ನು ಏಕದಿನ ಸರಣಿಯಲ್ಲಿ 3-0 ಅಂತರದಿಂದ ಸೋಲಿಸಿದಂತಾಗುತ್ತದೆ. ಮೂರನೇ ಏಕದಿನ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಕ್ಕೆ ಸ್ಪೋಟಕ ಆಟಗಾರನೊಬ್ಬ ದಿಢೀರ್ ಎಂಟ್ರಿ ಕೊಟ್ಟಿದ್ದಾನೆ. ಅವನು ಯಾರು? ಇಲ್ಲಿದೆ ನೋಡಿ...
India vs West Indies: ಎರಡನೇ ಏಕದಿನ ಪಂದ್ಯದಲ್ಲೂ ಭಾರತ ಗೆಲುವು ಸಾಧಿಸಿದರೆ ಸರಣಿ ಕೈವಶವಾಗಲಿದೆ. ಎರಡನೇ ಏಕದಿನ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಕ್ಕೆ 3 ಮಾರಕ ಆಟಗಾರರು ದಿಢೀರ್ ಎಂಟ್ರಿ ಕೊಟ್ಟಿದ್ದಾರೆ.
ಇದೀಗ ಬಿಸಿಸಿಐ ವೆಸ್ಟ್ ಇಂಡೀಸ್ ಸರಣಿಗೆ ತಂಡವನ್ನು ಪ್ರಕಟಿಸಿದ್ದು, ತಂಡದ ಭರ್ಜರಿ ಬ್ಯಾಟ್ಸ್ ಮನ್ ರೋಹಿತ್ ಶರ್ಮಾ ವಾಪಸಾಗಿದ್ದಾರೆ. ರೋಹಿತ್ ಕಮ್ ಬ್ಯಾಕ್ ಮಾಡಿದ ಮೇಲೆ ಮಾರಕ ಬೌಲರ್ ಗೆ ತಂಡದಲ್ಲಿ ಸ್ಥಾನ ಸಿಕ್ಕಿಲ್ಲ. ಹೀಗಾಗಿ ಈ ಆಟಗಾರನ ವೃತ್ತಿಜೀವನದಲ್ಲಿ ಪವರ್ ಬ್ರೇಕ್ ಗಳು ಕಂಡುಬರುತ್ತವೆ.
ಕ್ರಿಕೆಟ್ ವೆಸ್ಟ್ ಇಂಡೀಸ್ ತನ್ನ 16 ಆಟಗಾರರ T20 ತಂಡವನ್ನು ಪ್ರಕಟಿಸಿದೆ, ಇದರಲ್ಲಿ ಕೀರಾನ್ ಪೊಲಾರ್ಡ್ ಕೆರಿಬಿಯನ್ ತಂಡವನ್ನು ಮುನ್ನಡೆಸಲಿದ್ದಾರೆ ಮತ್ತು ನಿಕೋಲಸ್ ಪೂರನ್ ಉಪನಾಯಕನ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ.
ಫೆಬ್ರುವರಿ 6 ರಿಂದ ಭಾರತವು ವೆಸ್ಟ್ ಇಂಡೀಸ್ ವಿರುದ್ಧ ಮೂರು ಏಕದಿನ ಪಂದ್ಯಗಳು ಮತ್ತು ಮೂರು T20 ಪಂದ್ಯಗಳನ್ನು ಎದುರಿಸಲಿದೆ.ಮೊದಲ ಏಕದಿನ ಪಂದ್ಯವು ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ.
ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಏಕದಿನ ಸರಣಿಯಲ್ಲಿ ಫ್ಲಾಪ್ ಆಗಿದ್ದರೂ ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಹಾಗೂ ಟಿ20 ಸರಣಿಯಲ್ಲಿ ಶ್ರೇಯಸ್ ಅಯ್ಯರ್ ಗೆ ಅವಕಾಶ ನೀಡಲಾಗಿತ್ತು. ಒಂದು ವೇಳೆ ಈ ಸರಣಿಯಲ್ಲೂ ಶ್ರೇಯಸ್ ಅಯ್ಯರ್ ಸೋಲನುಭವಿಸಿದರೆ ಅವರ ಸ್ಥಾನದಲ್ಲಿ ಇಬ್ಬರು ಬಲಿಷ್ಠ ಆಟಗಾರರು ಟೀಂ ಇಂಡಿಯಾಕ್ಕೆ ಎಂಟ್ರಿ ಪಡೆಯಬಹುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.