India-Australia Relations: ಇಂಡೋ-ಪೆಸಿಫಿಕ್ ಪ್ರದೇಶದಲ್ಲಿ ಉಭಯ ದೇಶಗಳು ಒಟ್ಟಾಗಿ ಕೆಲಸ ಮಾಡುವುದನ್ನು ಮುಂದುವರಿಸುವುದಾಗಿ ಆಸ್ಟ್ರೇಲಿಯಾದ ಹೈಕಮಿಷನರ್ ಹೇಳಿದ್ದಾರೆ. ಇಂದು ಭಾರತ ಮತ್ತು ಆಸ್ಟ್ರೇಲಿಯಾ ಹಿಂದೆಂದಿಗಿಂತಲೂ ಹೆಚ್ಚು ಸಂಕೀರ್ಣ ಮತ್ತು ಆಗಾಗ್ಗೆ ಕುಶಲತೆ ಜಂಟಿ ಸೈನ್ಯಾಭ್ಯಾಸ ನಡೆಸುತ್ತಿವೆ ಎಂದು ಅವರು ಹೇಳಿದ್ದಾರೆ. ರಕ್ಷಣಾ ಮತ್ತು ಭದ್ರತೆ ಕ್ಷೇತ್ರದಲ್ಲಿ ಎರಡೂ ದೇಶಗಳು ಬಲಿಷ್ಠವಾಗಿ ಮುನ್ನಡೆಯುತ್ತಿವೆ.
ಸೋಮನಾಥ್ ಅವರು ಈ ತಿಂಗಳ ಆರಂಭದಲ್ಲಿ ಇಸ್ರೋ ತನ್ನ ಮೂರನೇ ಚಂದ್ರ ಅನ್ವೇಷಣಾ ಯೋಜನೆಯನ್ನು ಜುಲೈ ಮಧ್ಯಭಾಗದಲ್ಲಿ ಎಲ್ವಿಎಂ3 (ಈ ಮೊದಲು ಜಿಎಸ್ಎಲ್ವಿ ಎಂಕೆ 3 ಎಂದು ಕರೆಯಲಾಗುತ್ತಿತ್ತು) ರಾಕೆಟ್ ಮೂಲಕ ಶ್ರೀಹರಿಕೋಟಾದಿಂದ ಉಡಾವಣೆಗೊಳಿಸಲಿದೆ ಎಂದಿದ್ದರು.
Attack On Sikh: ಪಾಕಿಸ್ತಾನದ ಪೇಶಾವರದಲ್ಲಿ ಶನಿವಾರ ಅಪರಿಚಿತ ಬಂದೂಕುಧಾರಿಗಳು ಸಿಖ್ ವ್ಯಕ್ತಿಯೊಬ್ಬರನ್ನು ಗುಂಡಿಕ್ಕಿ ಹತ್ಯೆಗೈದಿದ್ದಾರೆ. ಕೇವಲ ಎರಡೇ ದಿನಗಳಲ್ಲಿ ಪೇಶಾವರದಲ್ಲಿ ಸಿಖ್ಖರ ಮೇಲೆ ಎರಡನೇ ಬಾರಿ ದಾಳಿ ನಡೆಸಲಾಗಿದೆ.
G20 ಶೃಂಗಸಭೆಗಾಗಿ ಸೆಪ್ಟೆಂಬರ್ನಲ್ಲಿ ನವದೆಹಲಿಗೆ ಪ್ರಧಾನಿ ರಿಷಿ ಸುನಕ್ ಅವರ ಭೇಟಿಯನ್ನು ಯುಕೆ ಸರ್ಕಾರ ಎದುರು ನೋಡುತ್ತಿದೆ ಎಂದು ಬ್ರಿಟಿಷ್ ಮಂತ್ರಿಯೊಬ್ಬರು ಹೇಳಿದ್ದಾರೆ.ಜೂನ್ 22 ರಂದು ಮುಕ್ತಾಯಗೊಂಡ G20 ಪ್ರವಾಸೋದ್ಯಮ ಸಚಿವರ ಸಭೆಗಾಗಿ ಗೋವಾದಲ್ಲಿದ್ದ ಮಾಧ್ಯಮ, ಪ್ರವಾಸೋದ್ಯಮ ಮತ್ತು ಸೃಜನಾತ್ಮಕ ಕೈಗಾರಿಕೆಗಳ ಯುಕೆ ರಾಜ್ಯ ಸಚಿವ ಸರ್ ಜಾನ್ ವಿಟಿಂಗ್ಡೇಲ್, ಪ್ರಭಾವಿ ಬಣದ ಅಧ್ಯಕ್ಷತೆಯಲ್ಲಿ ಭಾರತವು "ಅದ್ಭುತ ಕೆಲಸ" ಮಾಡುತ್ತಿದೆ ಎಂದು ಹೇಳಿದರು.
Emergency 1975: 1975ರಲ್ಲಿ ಇದೇ ದಿನ ಮಾಜಿ ಪ್ರಧಾನಿ ಇಂದಿರಾಗಾಂಧಿ ದೇಶದಾದ್ಯಂತ ತುರ್ತುಪರಿಸ್ಥಿತಿ ಘೋಷಿಸಿದ್ದರು. ಭಾರತದಲ್ಲಿ 25 ಜೂನ್ 1975 ರಿಂದ 21 ಮಾರ್ಚ್ 1977 ರವರೆಗೆ 21 ತಿಂಗಳ ಕಾಲ ತುರ್ತು ಪರಿಸ್ಥಿತಿಯನ್ನು ಹೇರಲಾಯಿತು.
PM Modi Egypt Visit: 26 ವರ್ಷಗಳ ಸುದೀರ್ಘ ಅವಧಿಯ ಬಳಿಕ ಭಾರತದ ಪ್ರಧಾನಿಯೊಬ್ಬರು ಮೊದಲ ದ್ವಿಪಕ್ಷೀಯ ಭೇಟಿಗಾಗಿ ಈಜಿಪ್ಟ್ಗೆ ತಲುಪಿದ್ದಾರೆ. ಈಜಿಪ್ಟ್ ಪ್ರಧಾನಿ ಮುಸ್ತಫಾ ಬದ್ಬೌಲಿ ಅವರು ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಿದ್ದಾರೆ.
Modi Government Plan: ಭಾರತದಲ್ಲಿ ತಯಾರಾದ ಮೊದಲ ಸೆಮಿಕಂಡಕ್ಟರ್ ಚಿಪ್ ಮುಂದಿನ ವರ್ಷ ಡಿಸೆಂಬರ್ ವೇಳೆಗೆ ಸಿದ್ಧಗೊಳ್ಳಲಿದೆ ಎಂದು ಕೇಂದ್ರ ಸಂವಹನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಶುಕ್ರವಾರ ಹೇಳಿದ್ದಾರೆ.
PM Modi Joe Biden: ನಮ್ಮಿಬ್ಬರಲ್ಲಿ ಯಾರೂ ಡ್ರಿಂಕ್ ಮಾಡುವುದಿಲ್ಲ ಇದು ಒಳ್ಳೆಯ ಸಂಗತಿಯಾಗಿದೆ ಎಂದು ಜೋ ಬೀಡೆನ್ ಹೇಳಿದ್ದಾರೆ. ಆದರೆ ಪ್ರಧಾನಿ ಮೋದಿ ಕೈಯಲ್ಲಿ ಪಾನೀಯ ಹಿಡಿದು ಅಧ್ಯಕ್ಷ ಬೀಡೆನ್ ಗೆ ಚಿಯರ್ಸ್ ಹೇಳುವಾಗ ಆ ಪಾನೀಯ ಯಾವುದು ಎಂಬ ಪ್ರಶ್ನೆ ಹಲವರ ಮನದಲ್ಲಿ ಮೂಡಿರಬಹುದು.
ಈ ಕಂಪನಿಯು ಎಲೆಕ್ಟ್ರಿಕ್ ಕಾರುಗಳ ಜೊತೆಗೆ ಸೌರಫಲಕಗಳು ಮತ್ತಿತರ ಪರ್ಯಾಯ ಇಂಧನ ಉತ್ಪನ್ನಗಳನ್ನು ತಯಾರಿಸುತ್ತದೆ. ಅಲ್ಲದೇ, ಸ್ಪೇಸ್- ಎಕ್ಸ್ ಕಂಪನಿ ಮೂಲಕ ಉಪಗ್ರಹ ಅಂತರ್ಜಾಲ ಸೇವೆ (ಸ್ಟಾರ್ ಲಿಂಕ್) ಒದಗಿಸುತ್ತಿದೆ.
China On Sajid Mir: 26/11 ದಾಳಿಯ ಮೋಸ್ಟ್ ವಾಂಟೆಡ್ ಲಷ್ಕರ್ ಉಗ್ರ ಸಾಜಿದ್ ಮಿರ್ ನನ್ನು ವಿಶ್ವಸಂಸ್ಥೆಯ ಜಾಗತಿಕ ಭಯೋತ್ಪಾದಕರ ಪಟ್ಟಿಯಲ್ಲಿ ಸೇರಿಸುವ ಪ್ರಸ್ತಾಪವನ್ನು ಚೀನಾ ತಡೆಹಿಡಿದಿದೆ.
PM Modi Visit To US:ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಪ್ರವಾಸಕ್ಕೆ ತೆರಳುತ್ತಿದ್ದು, ಅಲ್ಲಿ ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದು, ಅಧ್ಯಕ್ಷ ಜೋ ಬಿಡನ್ ಅವರನ್ನು ಭೇಟಿ ಮಾಡಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ೬ ದಿನಗಳ ಅಮೆರಿಕ ಮತ್ತು ಈಜಿಪ್ಟ್ ಪ್ರವಾಸ ಇದೇ ೨೦ ಮಂಗಳವಾರದಿಂದ ಆರಂಭಗೊಳ್ಳಲಿದೆ. ಜೂನ್ ೨೧ರಂದು ನ್ಯೂಯಾರ್ಕ್ನಲ್ಲಿರುವ ವಿಶ್ವಸಂಸ್ಥೆಯ ಕೇಂದ್ರ ಕಚೇರಿಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನ ಕಾರ್ಯಕ್ರಮದ ನೇತೃತ್ವವನ್ನು ಪ್ರಧಾನಿ ನರೇಂದ್ರ ಮೋದಿ ವಹಿಸಲಿದ್ದು, ಬಳಿಕ ವಾಷಿಂಗ್ಟನ್ಗೆ ತೆರಳಲಿದ್ದಾರೆ.
Ind Vs WI Series: ವೆಸ್ಟ್ ಇಂಡೀಸ್ ಸರಣಿಗಾಗಿ ಭಾರತ ತಂಡದ ವೇಳಾಪಟ್ಟಿ ಮುನ್ನೆಲೆಗೆ ಬಂದಿದೆ. ಟೀಂ ಇಂಡಿಯಾ ಜುಲೈ 12 ರಿಂದ ವೆಸ್ಟ್ ಇಂಡೀಸ್ ವಿರುದ್ಧ ಸರಣಿಯನ್ನು ಆಡಬೇಕಿದೆ. ರೋಹಿತ್ ಶರ್ಮಾ ನಾಯಕತ್ವದಲ್ಲಿ, ತಂಡವು ಇತ್ತೀಚೆಗೆ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ನಲ್ಲಿ (WTC Final-2023) ಆಸ್ಟ್ರೇಲಿಯಾ ವಿರುದ್ಧ ಸೋಲನ್ನು ಅನುಭವಿಸಿದೆ.
Karnataka HC On Facebook Ban: ವಿಶ್ವದ ಅಗ್ರ ಸಾಮಾಜಿಕ ಮಾಧ್ಯಮ ಸಂಸ್ಥೆಗಳಲ್ಲಿ ಒಂದಾಗಿರುವ ಫೇಸ್ಬುಕ್ಗೆ ಕರ್ನಾಟಕ ಹೈಕೋರ್ಟ್ ಕಠಿಣ ಎಚ್ಚರಿಕೆ ನೀಡಿದೆ. ತನಿಖೆಯಲ್ಲಿ ಕರ್ನಾಟಕ ಪೊಲೀಸರಿಗೆ ಸರಿಯಾಗಿ ಸಹಕರಿಸುತ್ತಿಲ್ಲ ಎಂಬ ಆರೋಪ ಮೆಟಾ ಮೇಲಿದೆ.
Asia Cup 2023: ಏಷ್ಯಾ ಕಪ್-2023 ರ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಆದರೆ, ಪಾಕಿಸ್ತಾನ ಒಂದೇ ದೇಶ ಈ ಪಂದ್ಯಾವಳಿಯ ಆತಿಥ್ಯ ವಹಿಸುತ್ತಿಲ್ಲ. ಎರಡು ವಿವಿಧ ದೇಶದಲಲ್ಲಿ ಈ ಪಂದ್ಯಾವಳಿಯನ್ನು ಆಯೋಜಿಸಲು ನಿರ್ಧರಿಸಲಾಗಿದೆ.
General Elections 2024: ತಮ್ಮ ವಿದೇಶ ಪ್ರವಾಸದ ವೇಳೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಭಾರತವನ್ನು ಟೀಕಿಸಿದ್ದಾರೆ ಮತ್ತು ದೇಶದ ಆಂತರಿಕ ರಾಜಕೀಯ ವಿಷಯವನ್ನು ಚರ್ಚಿಸಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಆರೋಪಿಸಿದ್ದಾರೆ.
Indian Economy: ಮೋದಿ ಸರ್ಕಾರದ ಒಂಬತ್ತು ವರ್ಷಗಳ ಸಾಧನೆಗಳನ್ನು ಉಲ್ಲೇಖಿಸಿದ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ, 2040 ರ ವೇಳೆಗೆ ಭಾರತದ ಆರ್ಥಿಕತೆಯು 27-28 ಟ್ರಿಲಿಯನ್ ಡಾಲರ್ ಆಗಲಿದೆ ಎಂದು ಹೇಳಿದ್ದಾರೆ.
ಇಲ್ಲಿನ ಓವೆಲ್ ಮೈದಾನದಲ್ಲಿ ನಡೆಯುತ್ತಿರುವ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವು ಮೂರನೇ ದಿನದಾಂತ್ಯಕ್ಕೆ 296 ರನ್ ಗಳ ಬೃಹತ್ ಮುನ್ನಡೆಯನ್ನು ಪಡೆದಿದೆ.
ಮೊದಲ ಇನಿಂಗ್ಸ್ನಲ್ಲಿ 469 ರನ್ ಗಳಿಸಿದ ಆಸ್ಟ್ರೇಲಿಯಾ.. 151ಕ್ಕೆ ಪ್ರಮುಖ 5 ವಿಕೆಟ್ ಕಳೆದುಕೊಂಡ ಟೀಂ ಇಂಡಿಯಾ.. ಫೈನಲ್ ಪಂದ್ಯದಲ್ಲಿ ರೋಹಿತ್ ಶರ್ಮಾ ಗಳಿಸಿದ್ದು ಕೇವಲ 9 ರನ್ .. ಇಂಗ್ಲೆಂಡ್ನ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಪಂದ್ಯ
Monsoon Update: ಮುಂಗಾರು ಮಳೆಗಾಗಿ ಕಾಯುತ್ತಿರುವವರ ಪಾಲಿಗೆ ಸಂತಸದ ಸುದ್ದಿಯೊಂದು ಪ್ರಕಟವಾಗಿದೆ. ಕೇರಳಕ್ಕೆ ಮುಂಗಾರು ಅಪ್ಪಳಿಸಿದೆ. ಆದರೆ, ಈ ಬಾರಿ ಮುಂಗಾರು ಸುಮಾರು 7 ದಿನ ತಡವಾಗಿದೆ ಆಗಮಿಸಿದೆ. ದೇಶದ ಇತರ ಭಾಗಗಳಲ್ಲಿ ಮುಂಗಾರಿನ ಆಗಮನ ಯಾವಾಗ ತಿಳಿದುಕೊಳ್ಳೋನ ಬನ್ನಿ,
By accepting cookies, you agree to the storing of cookies on your device to enhance site navigation, analyze site usage, and assist in our marketing efforts.