ಹಾರ್ದಿಕ್ ಪಾಂಡ್ಯ ಬಹಳ ಸಮಯದಿಂದ ಹೆಚ್ಚು ಬೌಲಿಂಗ್ ಮಾಡಿಲ್ಲ, ಇದೀಗ ಅವರ ಸ್ಥಾನದ ಬಗ್ಗೆ ಪ್ರಶ್ನೆಗಳು ಎದ್ದಿವೆ. ಹಾರ್ದಿಕ್ ಪಾಂಡ್ಯರಿಂದ ಬೇಸತ್ತ ಭಾರತ ತಂಡದ ಆಡಳಿತ ಮಂಡಳಿ ಅವರನ್ನು ಟೀಂ ಇಂಡಿಯಾದಿಂದ ಹೊರಹಾಕಿದೆ.
ಹೈದರಾಬಾದ್ ತಂಡದ ಭಾಗವಾಗಿದ್ದರು. 38ರ ಹರೆಯದ ಈ ಆಲ್ ರೌಂಡರ್ ಪಂಜಾಬ್ ಕಿಂಗ್ಸ್ ಪರ ಕೂಡ ಆಡಿದ್ದಾರೆ. ಈ ಭಾರತೀಯ ಕ್ರಿಕೆಟಿಗ ಭಾರತೀಯ ಕ್ರಿಕೆಟ್ನೊಂದಿಗೆ ಸಂಬಂಧವನ್ನು ಕಡಿದುಕೊಂಡಿದ್ದಾರೆ.
ಮಾಧ್ಯಮವೊಂದರಲ್ಲಿ ಮಾತನಾಡಿದ ರವಿ ಶಾಸ್ತ್ರಿ , ಟೆಸ್ಟ್ ಮತ್ತು ODI-T20 ಕ್ರಿಕೆಟ್ ಗೆ ಪ್ರತ್ಯೇಕ ನಾಯಕನನ್ನು ಹೊಂದುವುದು ವಿರಾಟ್ ಮತ್ತು ರೋಹಿತ್ ಇಬ್ಬರ ದೃಷ್ಟಿಯಿಂದಲೂ ಒಳ್ಳೆಯದು ಎಂದು ಹೇಳಿದ್ದಾರೆ.
Sourav Ganguly On Virat Kohli:BCCI ಅಧ್ಯಕ್ಷ ಸೌರವ್ ಗಂಗೂಲಿ ಟೀಂ ಇಂಡಿಯಾ ಟೆಸ್ಟ್ ನಾಯಕ ವಿರಾಟ್ ಕೊಹ್ಲಿ ಕುರಿತು ದೊಡ್ಡ ಹೇಳಿಕೆಯೊಂದನ್ನು ನೀಡಿದ್ದಾರೆ. 'ನನಗೆ ವಿರಾಟ್ ಕೊಹ್ಲಿ ಅವರ ಆಟಿಟ್ಯೂಡ್ ತುಂಬಾ ಇಷ್ಟ, ಆದರೆ ಅವರು ತುಂಬಾ ಜಗಳವಾಡುತ್ತಾರೆ' ಎಂದು ಗಂಗೂಲಿ ಹೇಳಿದ್ದಾರೆ.
ನವದೆಹಲಿ. World's Costliest Watches - ಭಾರತ ಕ್ರಿಕೆಟ್ ತಂಡದ (Indian Cricket Team) ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಕಳಪೆ ಫಾರ್ಮ್ ನಲ್ಲಿದ್ದಾರೆ. ಟಿ20 ವಿಶ್ವಕಪ್ನಲ್ಲಿಯೂ ಅವರ ಪ್ರದರ್ಶನ ನೀರಸವಾಗಿತ್ತು. ಇದರಿಂದಾಗಿ ಅವರು ಟೀಕಾಕಾರರ ಕೆಂಗಣ್ಣಿಗೆ ಗುರಿಯಾಗಿದ್ದರು. ಆದರೆ ಹಾರ್ದಿಕ್ ಪಾಂಡ್ಯ ಇದೀಗ ಮತ್ತೆ ಚರ್ಚೆಯಲ್ಲಿದ್ದಾರೆ, ಆದರೆ ಈ ಬಾರಿ ಕಳಪೆ ಫಾರ್ಮ್ ಕಾರಣ ಅಲ್ಲ.
ನ್ಯೂಜಿಲೆಂಡ್ ಸರಣಿಗೆ 16 ಮಂದಿಯ ತಂಡವನ್ನು ಪ್ರಕಟಿಸಲಾಗಿದೆ. ಟಿ20 ವಿಶ್ವಕಪ್ನಲ್ಲಿ ಕಳಪೆ ಪ್ರದರ್ಶನ ನೀಡಿದ ಕಾರಣ ಆಟಗಾರನಿಗೆ ತಂಡದಲ್ಲಿ ಸ್ಥಾನ ನೀಡಲಾಗಿಲ್ಲ. ರೋಹಿತ್ ಶರ್ಮಾ ಅವರನ್ನು ಟಿ20 ತಂಡದ ನೂತನ ನಾಯಕರನ್ನಾಗಿ ನೇಮಿಸಲಾಗಿದೆ.
ಟಿ 20 ವಿಶ್ವಕಪ್ ನಂತರ ಟಿ 20 ಮಾದರಿಯ ನಾಯಕತ್ವದಿಂದ ಕೆಳಗಿಳಿಯುವುದಾಗಿ ವಿರಾಟ್ ಕೊಹ್ಲಿ ಈಗಾಗಲೇ ಘೋಷಿಸಿದ್ದರು. ಅದರಂತೆ, ಟಿ 20 ನಾಯಕತ್ವವನ್ನು ತೊರೆದ ನಂತರ, ವಿರಾಟ್ ಕೊಹ್ಲಿ ತನ್ನನ್ನು ತಡೆಯಲು ಸಾಧ್ಯವಾಗಲಿಲ್ಲ ಮತ್ತು ಅವರು ತಮ್ಮ ಮತ್ತು ಟೀಮ್ ಇಂಡಿಯಾದ ಬಗ್ಗೆ ಸಾರ್ವಜನಿಕವಾಗಿ ಸಾಕಷ್ಟು ಮಾಹಿತಿಯನ್ನು ಬಹಿರಂಗಪಡಿಸಿದರು.
T20 WORLD CUP 2021: ಟೂರ್ನಿಯಲ್ಲಿ ಉಳಿಯಲು ಭಾರತ ಯಾವುದೇ ಬೆಲೆ ತೆತ್ತಾದರೂ ನ್ಯೂಜಿಲೆಂಡ್ ವಿರುದ್ಧದ ಮುಂದಿನ ಪಂದ್ಯವನ್ನು ಗೆಲ್ಲಲೇಬೇಕು. ನ್ಯೂಜಿಲೆಂಡ್ ಅನ್ನು ಸೋಲಿಸಿದ ಬಳಿಕ ಭಾರತದ ಕೆಲಸ ತುಂಬಾ ಸುಲಭವಾಗುತ್ತದೆ. ನಂತರ ಅಫ್ಘಾನಿಸ್ತಾನ, ಸ್ಕಾಟ್ಲೆಂಡ್ ಮತ್ತು ನಮೀಬಿಯಾದಂತಹ ದುರ್ಬಲ ತಂಡಗಳ ವಿರುದ್ಧ ಪಂದ್ಯಗಳನ್ನು ಆಡಬೇಕಿದೆ. ದುರ್ಬಲ ತಂಡಗಳ ವಿರುದ್ಧ ಭಾರತ ತನ್ನ ಮುಂದಿನ 3 ಪಂದ್ಯಗಳನ್ನು ಗೆಲ್ಲುವ ಮೂಲಕ ಸೆಮಿಫೈನಲ್ ತಲುಪುವ ಹಾದಿ ಸುಗಮವಾಗಲಿದೆ.
ಮುಂಬರುವ ಟಿ 20 ವಿಶ್ವಕಪ್ ಮುಗಿದ ನಂತರ ಆಸ್ಟ್ರೇಲಿಯಾದ ಮಾಜಿ ಆಲ್ರೌಂಡರ್ ಟಾಮ್ ಮೂಡಿ ಭಾರತೀಯ ಕ್ರಿಕೆಟ್ ತಂಡದ ಮುಂದಿನ ಮುಖ್ಯ ಕೋಚ್ ಹುದ್ದೆಗೆ ನಾಲ್ಕನೇ ಬಾರಿಗೆ ಅರ್ಜಿ ಸಲ್ಲಿಸುವ ನಿರೀಕ್ಷೆಯಿದೆ ಎಂದು ಮಾಧ್ಯಮ ವರದಿ ತಿಳಿಸಿದೆ.
ಎಂ.ಎಸ್.ಧೋನಿಯಂತೆ ರಿಷಭ್ ಪಂತ್ ಕೂಡ ರಿವ್ಯೂ ತೆಗೆದುಕೊಳ್ಳುವಲ್ಲಿ ಪ್ರವೀಣರಾಗಿದ್ದಾರೆ, ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಪಂತ್ ಹಲವು ಬಾರಿ ನಾಯಕ ಕೊಹ್ಲಿಯನ್ನು ರಿವ್ಯೂ ತೆಗೆದುಕೊಳ್ಳುವಂತೆ ಮನವೊಲಿಸಿದ್ದರು.
ಬ್ಯಾಟಿಂಗ್ ದಂತಕಥೆ ಸುನಿಲ್ ಗವಾಸ್ಕರ್ ಅವರು ಕೆಎಲ್ ರಾಹುಲ್ ಕ್ಯಾಪ್ಟನ್ ಮೆಟೀರಿಯಲ್ ಎಂದು ಭಾವಿಸಿದ್ದಾರೆ ಮತ್ತು ಭಾರತೀಯ ಕ್ರಿಕೆಟ್ ತಂಡದ ಭವಿಷ್ಯದ ನಾಯಕನಾಗಿ ರೂಪುಗೊಳ್ಳಬೇಕು ಎಂದು ಹೇಳಿದ್ದಾರೆ.
ವಿರಾಟ್ ಕೊಹ್ಲಿ ನೇತೃತ್ವದ ಭಾರತದ ತಂಡವು ಈಗ ಪೇಸ್-ಬೌಲಿಂಗ್ ಪ್ರವೀಣ ತಂಡಗಳ ಶ್ರೇಣಿಗೆ ಸೇರಿಕೊಂಡಿದೆ ಮತ್ತು ಇಂಗ್ಲೆಂಡ್ ಅನ್ನು ಅವರದ್ದೇ ನೆಲದಲ್ಲಿ ಸೋಲಿಸುವ ಅವಕಾಶವನ್ನು ಹೊಂದಿದೆ ಎಂದು ಆಸ್ಟ್ರೇಲಿಯಾದ ಮಾಜಿ ನಾಯಕ ಇಯಾನ್ ಚಾಪೆಲ್ ಶನಿವಾರ ಹೇಳಿದ್ದಾರೆ.
ಇಂಗ್ಲೆಂಡ್ನ ಮಾಜಿ ಎಡಗೈ ಸ್ಪಿನ್ನರ್ ಮಾಂಟಿ ಪನೇಸರ್ ಅವರು ಭಾರತೀಯ ಟೆಸ್ಟ್ ಕ್ರಿಕೆಟ್ ತಂಡದ ಇತ್ತೀಚಿನ ಪ್ರದರ್ಶನಕ್ಕೆ ವಿರಾಟ್ ಗಿಂತ ಮುಖ್ಯವಾಗಿ ಕೋಚ್ ರವಿಶಾಸ್ತ್ರಿ ಕಾರಣ ಎಂದು ಅಭಿಪ್ರಾಯಪಟ್ಟಿದ್ದಾರೆ.
Ind Vs Eng ODI Series - ಟೆಸ್ಟ್ ಸರಣಿಯನ್ನು 3-1 ಹಾಗೂ ಟಿ-20 ಸರಣಿಯನ್ನು 3-2 ಅಂತರದಿಂದ ಗೆದ್ದ ಟೀಂ ಇಂಡಿಯಾ ಇದೀಗ ಇಂಗ್ಲೆಂಡ್ ವಿರುದ್ಧ ಏಕದಿನ ಸರಣಿ ಆಡಲು ಮೈದಾನಕ್ಕೆ ಇಳಿಯಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.