ರಾಜ್ಯದಲ್ಲಿ ಮೇ 01 ರಿಂದ ಮುಂದಿನ 5 ದಿನಗಳವರೆಗೆ ದಿನವಾರು ಶಾಖದ ಅಲೆ ಹೆಚ್ಚಳವಾಗುತ್ತಿದ್ದು, ಸಾರ್ವಜನಿಕರು ಅಗತ್ಯ ಮುಂಜಾಗ್ರತೆ ಕ್ರಮ ವಹಿಸಬೇಕು ಎಂದು ಭಾರತ ಹವಾಮಾನ ಇಲಾಖೆಯು ತಿಳಿಸಿದೆ.
ಭಾರತೀಯ ಹವಾಮಾನ ಇಲಾಖೆ ಶುಕ್ರವಾರ ನೈಋತ್ಯ ಮಧ್ಯಪ್ರದೇಶಕ್ಕೆ ರೆಡ್ ಅಲರ್ಟ್ ಘೋಷಿಸಿದ್ದು, ಮುಂದಿನ ಮೂರು ದಿನಗಳ ಕಾಲ ಅತಿ ಹೆಚ್ಚು ಮಳೆಯಾಗುವ ಮುನ್ಸೂಚನೆ ನೀಡಿದೆ. ಹವಾಮಾನ ಮುನ್ಸೂಚನೆ ಸಂಸ್ಥೆಯು ಇದೇ ರೀತಿಯ ಮಳೆಯ ಚಟುವಟಿಕೆಯನ್ನು ಆಗ್ನೇಯ ಮಧ್ಯಪ್ರದೇಶ ಮತ್ತು ವಿದರ್ಭದಲ್ಲಿ ಸೆಪ್ಟೆಂಬರ್ 15 ರಂದು, ಉತ್ತರ ಮಧ್ಯ ಮಹಾರಾಷ್ಟ್ರದಲ್ಲಿ ಸೆಪ್ಟೆಂಬರ್ 15 ರಂದು ಮತ್ತು ಗುಜರಾತ್ ಪ್ರದೇಶದಲ್ಲಿ ಸೆಪ್ಟೆಂಬರ್ 16-17 ರವರೆಗೆ ಸೂಚಿಸಿದೆ.
ದಕ್ಷಿಣ ಮಹಾರಾಷ್ಟ್ರದಿಂದ ಕೇರಳ ಕರಾವಳಿ ತೀರದಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆ
ರಾಜ್ಯದ ಕರಾವಳಿ ಜಿಲ್ಲೆಗಳಿಗೆ ಭಾರೀ ಮಳೆ ಮುನ್ಸೂಚನೆ
ಬೆಂಗಳೂರು ಸೇರಿ ಬಹುತೇಕ ಜಿಲ್ಲೆಗಳಿಗೆ ಮಳೆ ಸಾಧ್ಯತೆ
ಜುಲೈ 16ರ ವರೆಗೆ ಧಾರಾಕಾರ ಮಳೆ ಮುನ್ಸೂಚನೆ
ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ
ದಕ್ಷಿಣ ಒಳನಾಡಿನ ಶಿವಮೊಗ್ಗ, ದಕ್ಷಿಣ ಕನ್ನಡ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಿಗೆ ಎಲ್ಲೊ ಅಲರ್ಟ್ ಘೋಷಣೆ
ಕೆಲವು ಕಡೆ ಭಾರಿ ಮಳೆ ಕಾರಣ ಆರೆಂಜ್ ಅಲರ್ಟ್ ಘೋಷಣೆ
ಬೆಂಗಳೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಸೇರಿ ಕೋಲಾರ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಐದು ದಿನಗಳ ಕಾಲ ಮಳೆ ಸಾಧ್ಯತೆ
IMD Rain Alert:ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಭಾನುವಾರ ಮಹಾರಾಷ್ಟ್ರದ ರಾಯಗಡ ಮತ್ತು ರತ್ನಾಗಿರಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಿದೆ. ಈ ಪ್ರದೇಶಗಳ ಕೆಲವು ಭಾಗಗಳಲ್ಲಿ ಭಾರೀ ಮಳೆಯ ನಂತರ, ಹವಾಮಾನ ಇಲಾಖೆಯು ಪಾಲ್ಘರ್, ಮುಂಬೈ, ಥಾಣೆ ಮತ್ತು ರಾಷ್ಟ್ರ ರಾಜಧಾನಿ ದೆಹಲಿ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಿಗೆ ಎಲ್ಲೋ ಅಲರ್ಟ್ ಜಾರಿಗೊಳಿಸಲಾಗಿದೆ.
Monsoon 2022: ಮುಂದಿನ ವಾರ ಕೇರಳಕ್ಕೆ ಮುಂಗಾರು ಆಗಮಿಸುವ ನಿರೀಕ್ಷೆಯಿದೆ. ಮುಂದಿನ ವಾರ ಕೇರಳ ಮತ್ತು ಕರ್ನಾಟಕದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇದರ ನಡುವೆ ಹವಾಮಾನ ಇಲಾಖೆ ಮತ್ತೊಮ್ಮೆ ಮುನ್ಸೂಚನೆ ನೀಡಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಇಂದು ರಾತ್ರಿ ಇನ್ನಷ್ಟು ವರುಣನ ನರ್ತನ ಇರಲಿದೆ ಎಂದು ಮಾಹಿತಿ ನೀಡಲಾಗಿದೆ. ನಿನ್ನೆ ರಾತ್ರಿ 12ಸೆ.ಮೀ ಮಳೆಯಾಗಿತ್ತು. ಇಂದು ಸಂಜೆ ಬಳಿಕ ಶುರುವಾಗಲಿರುವ ಮಳೆ ಸರಿ ಸುಮಾರು 14ಸೆ.ಮೀ ತನಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಜ್ಞರಾದ ಪ್ರಸಾದ್ ಮಾಹಿತಿ ನೀಡಿದ್ದಾರೆ.
ಒಂದೆರಡು ದಿನಗಳ ಕಾಲ ಬಿಡುವು ನೀಡಿದ್ದ ಮಳೆರಾಯನ ಆರ್ಭಟ ಮತ್ತೆ ಶುರುವಾಗಿದೆ. ರಾಜ್ಯದಲ್ಲಿ ಮುಂದಿನ 3 ದಿನ ಭಾರೀ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉ.ಕನ್ನಡ ಜಿಲ್ಲೆಗಳಿಗೆ ನಾಳೆ ಆರೆಂಜ್ ಅಲರ್ಟ್ ನೀಡಲಾಗಿದೆ. ಮೇ.18ರಂದು ಕರಾವಳಿಯಲ್ಲಿ ಭಾರೀ ಮಳೆ ಹಿನ್ನಲೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಮೇ.19ರಂದು ಕೂಡ ಆರೆಂಜ್ ಅಲರ್ಟ್ ಇರಲಿದೆ. ಮೇ.20ರಿಂದ ಮಳೆಯ ಪ್ರಮಾಣದಲ್ಲಿ ಇಳಿಕೆಯಾಗಲಿದ್ದು, ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಬೆಂಗಳೂರು, ಬೆಂಗಳೂರು ಗ್ರಾಮಾಂತರ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಚಿತ್ರದುರ್ಗ, ಬಳ್ಳಾರಿ, ದಾವಣಗೆರೆ, ಮಂಡ್ಯ, ಮೈಸೂರು, ಚಾಮರಾಜನಗರ, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದ್ದು, ಈ ಪ್ರದೇಶಗಳಲ್ಲಿ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
Weather Report Today: ಪ್ರಸ್ತುತ ವಾಯುವ್ಯ ಭಾರತದಲ್ಲಿ ಪಾಶ್ಚಾತ್ಯ ಪ್ರಕ್ಷುಬ್ಧತೆ (South Westerly Winds) ತನ್ನ ಪರಿಣಾಮವನ್ನು ತೋರಿಸಲಿದೆ ಎಂದು ಹವಾಮಾನ ಇಲಾಖೆ (Indian Meteorological Department)ಮುನ್ಸೂಚನೆ ನೀಡಿದೆ. ಇಂತಹ ಪರಿಸ್ಥಿತಿಯಲ್ಲಿ, ರಾಜಸ್ಥಾನ, ಪಂಜಾಬ್ ಮತ್ತು ಹರಿಯಾಣದಲ್ಲಿ ಬಿಸಿಲಿನ ಬೇಗೆಯಿಂದ ಪರಿಹಾರ ಸಿಗುವ ನಿರೀಕ್ಷೆ ಇದ್ದು, ಕೇರಳದಲ್ಲಿ ಭಾರೀ ಮಳೆಯಾಗಲಿದೆ ಎಂದು ಇಲಾಖೆ (IMD) ಹೇಳಿದೆ.
ಆಗ್ನೇಯ ಬಂಗಾಳ ಕೊಲ್ಲಿ ಮತ್ತು ದಕ್ಷಿಣ ಅಂಡಮಾನ್ ಸಮುದ್ರದ ಪಕ್ಕದಲ್ಲಿರುವ ಕಡಿಮೆ ಒತ್ತಡದ ಪ್ರದೇಶವು ಪೂರ್ವ-ಈಶಾನ್ಯಕ್ಕೆ ಚಲಿಸಿದೆ ಮತ್ತು ಮಾರ್ಚ್ 20 ರಂದು ಖಿನ್ನತೆಗೆ ಮತ್ತು ಮಾರ್ಚ್ 21 ರ ಸುಮಾರಿಗೆ ಅಸಾನಿ ಚಂಡಮಾರುತವಾಗಿ ತೀವ್ರಗೊಳ್ಳುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಅಂಡಮಾನ್ ಸಮುದ್ರ ಮತ್ತು ಥೈಲ್ಯಾಂಡ್ ಕರಾವಳಿಯ ಮೇಲೆ ಹೊಸ ಕಡಿಮೆ ಒತ್ತಡದ ಪ್ರದೇಶ (ಲೋಪರ್) ರೂಪುಗೊಂಡಿರುವುದರಿಂದ ಒಡಿಶಾ ಮತ್ತು ಆಂಧ್ರಪ್ರದೇಶದ ಕೆಲವು ಭಾಗಗಳಲ್ಲಿ ಮುಂದಿನ ವಾರ ಧಾರಾಕಾರ ಮಳೆಯಾಗಬಹುದು ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.
ನೈಋತ್ಯ ಮುಂಗಾರು ಜೂನ್ನಿಂದ-ಸೆಪ್ಟೆಂಬರ್ ನಲ್ಲಿ ದೇಶಾದ್ಯಂತ ಮಳೆಯ ಪ್ರಮಾಣ ಸಾಮಾನ್ಯವಾಗಿರಲಿದೆ. ರಾಜ್ಯದ ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡಿನಲ್ಲಿ ಇಂದಿನಿಂದ ಮತ್ತೆ ಮಳೆ ಶುರುವಾಗಲಿದೆ.
ರಾಜ್ಯದ ಮಲೆನಾಡಿನ ಭಾಗದಲ್ಲಿ ಇಂದು ಮಳೆಯಾಗಲಿದ್ದು, ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಇಂದಿನಿಂದ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಕೂಡ ಈ ವಾರಾಂತ್ಯದಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.