ರೈಲ್ವೇ ವ್ಯಾಪಾರಿಗಳಿಗೆ ರೈಲುಗಳು ಮತ್ತು ನಿಲ್ದಾಣಗಳಲ್ಲಿ ಸರಕುಗಳನ್ನು ಮಾರಾಟ ಮಾಡಲು ಅವಕಾಶ ನೀಡುತ್ತದೆ. ಇದೇ ವೇಳೆ ಪ್ರಯಾಣಿಕರು ಸ್ಥಳೀಯ ಭಕ್ಷ್ಯಗಳನ್ನು ಆನಂದಿಸಲು ಸಹ ಸಾಧ್ಯವಾಗಲಿದೆ. ವಿಶೇಷವೆಂದರೆ, ರೈಲು ನಿಲ್ದಾಣದಲ್ಲಿ ಮತ್ತು ರೈಲಿನಲ್ಲಿ ತಮ್ಮ ಸರಕುಗಳನ್ನು ಮಾರಾಟ ಮಾಡಲು ಅಲಂಕಾರಿಕ ಬಂಡಿಗಳು ಮತ್ತು ಡಂಪ್ಗಳನ್ನು ಸಹ ರೈಲ್ವೆಯೇ ಒದಗಿಸುತ್ತದೆ.
Indian Railway: ದೂರ ಪ್ರಯಾಣಕ್ಕೆ ಜನರು ಸಾಮಾನ್ಯವಾಗಿ ರೈಲು ಸಂಚಾರವನ್ನು ಇಷ್ಟಪಡುತ್ತಾರೆ. ಪ್ರಯಾಣದ ವೇಳೆ ನಿದ್ರೆ ಬರುವುದು ಸಹಜವೇ. ಆದರೆ, ನಿದ್ರೆ ಮಾಡಿದರೆ ಎಲ್ಲಿ ನಮ್ಮ ಸ್ಟೇಷನ್ ಬಂದಾಗ ಎಚ್ಚರ ಆಗುವುದಿಲ್ಲವೋ ಎಂಬ ಚಿಂತೆ ಹಲವರಿಗೆ ಇದ್ದೇ ಇರುತ್ತದೆ. ಇನ್ನೂ ಕೆಲವರು ನಿದ್ರಿಸುತ್ತ ತಮ್ಮ ನಿಲ್ದಾಣದಲ್ಲಿ ಇಳಿಯದೆ ಮುಂದಿನ ನಿಲ್ದಾಣಕ್ಕೆ ಹೋಗಿ ಇಳಿದಿರುವ ಹಲವು ಉದಾಹರಣೆಗಳನ್ನು ನೀವು ನೋಡಿರಬಹುದು. ಆದರೆ ಇನ್ನು ಮುಂದೆ ಈ ಚಿಂತೆ ಇರುವುದಿಲ್ಲ. ಭಾರತೀಯ ರೈಲ್ವೆ ಇದಕ್ಕಾಗಿ ಹೊಸ ಸೇವೆಯನ್ನು ಪ್ರಾರಂಭಿಸಿದೆ.
ಭಾರತೀಯ ರೈಲ್ವೆ ಮೂಲಗಳಿಂದ ಪಡೆದ ಮಾಹಿತಿಯ ಪ್ರಕಾರ, ಟಿಕೆಟ್ನಲ್ಲಿ ಹಿರಿಯ ನಾಗರಿಕರಿಗೆ ರಿಯಾಯಿತಿ ನೀಡುವಾಗ ಈ ಬಾರಿ ವಯಸ್ಸಿನ ಮಿತಿಯನ್ನು ಬದಲಾಯಿಸಬಹುದು. ಈ ಸೌಲಭ್ಯವು ಮೊದಲು 58 ವರ್ಷ ವಯಸ್ಸಿನ ಮಹಿಳೆಯರಿಗೆ ಮತ್ತು 60 ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ವಯಸ್ಸನ್ನು ಪೂರೈಸಿದವರಿಗೆ ಸಿಗುತ್ತಿತ್ತು.
Vaishno Devi New Train: ಹಬ್ಬದ ಸೀಸನ್ನಲ್ಲಿ ಹೆಚ್ಚುತ್ತಿರುವ ದಟ್ಟಣೆಯನ್ನು ಗಮನದಲ್ಲಿಟ್ಟುಕೊಂಡು, ವೈಷ್ಣೋದೇವಿಗೆ ಪ್ರಯಾಣಿಸುವ ಪ್ರಯಾಣಿಕರಿಗಾಗಿ ಇನ್ನೂ ಎರಡು ರೈಲುಗಳನ್ನು ಪ್ರಾರಂಭಿಸುವುದಾಗಿ ರೈಲ್ವೆ ಘೋಷಿಸಿದೆ.
Indian Railways Latest Rule: ಭಾರತೀಯ ರೈಲ್ವೆ ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ ನೀಡಿದೆ. ಇನ್ನು ಮುಂದೆ ಕನ್ಫರ್ಮ್ ಆಗದ ಅಥವಾ ಆರ್ ಎಸಿ ಟಿಕೆಟ್ ಅನ್ನು ಕನ್ಫರ್ಮ್ ಮಾಡಿಸಿಕೊಡಲು TTಯ ಹಿಂದೆ ಓಡಬೇಕಾಗಿಲ್ಲ. ಟಿಟಿ ಕೈಯಲ್ಲಿ ಹಿಡಿದಿರುವ ಟರ್ಮಿನಲ್ ಸಾಧನದ ಸಹಾಯದಿಂದ ಅದಾಗಿಯೇ ಟಿಕೆಟ್ ಕನ್ಫರ್ಮ್ ಆಗಲಿದೆ.
ಭಾರತೀಯ ರೈಲ್ವೆಯ ಅಂಗಸಂಸ್ಥೆಯಾದ IRCTC ಇಸ್ಕಾನ್ನ ಗೋವಿಂದ ರೆಸ್ಟೋರೆಂಟ್ನೊಂದಿಗೆ ಒಪ್ಪಂದ ಮಾಡಿಕೊಂಡಿದೆ. ಹೀಗಾಗಿ ನೀವು ಪ್ರಯಾಣಕ್ಕೆ ಟಿಕೆಟ್ ಬುಕ್ ಮಾಡುವ ಸಂದರ್ಭದಲ್ಲಿ ಗೋವಿಂದ ರೆಸ್ಟೋರೆಂಟ್ನಿಂದ ಆಹಾರವನ್ನು ಆರ್ಡರ್ ಮಾಡಿದರೆ, ಸಾತ್ವಿಕ ಆಹಾರ ಸೇವಿಸಲು ಸಾಧ್ಯವಾಗುತ್ತದೆ.
ಭಾರತೀಯ ರೈಲ್ವೆಯಲ್ಲಿ ಮಹಿಳಾ ಪ್ರಯಾಣಿಕರಿಗಾಗಿ ವಿಶೇಷ ವ್ಯವಸ್ಥೆ ಕಲ್ಪಿಸಲಾಗಿದ್ದು ಇನ್ನು ಮುಂದೆ ಮಹಿಳೆಯರಿಗೆ ರೈಲಿನಲ್ಲಿ ಕನ್ಫರ್ಮ್ ಸೀಟ್ ಸಿಗಲಿದೆ ಎಂದು ರೈಲ್ವೇ ಸಚಿವರು ಘೋಷಿಸಿದ್ದಾರೆ.
ರೈಲ್ವೆ ಟಿಕೆಟ್ ಬುಕಿಂಗ್ ಗೆ ಸಂಬಂಧಿಸಿದಂತೆ ಭಾರತೀಯ ರೈಲ್ವೆ ಮಹತ್ವದ ಬದಲಾವಣೆಯನ್ನು ಮಾಡಿದೆ. ಈಗ ನೀವು ಟಿಕೆಟ್ ಬುಕ್ ಮಾಡುವ ಮೊದಲು ಮೊಬೈಲ್ ಸಂಖ್ಯೆ ಮತ್ತು ಇ-ಮೇಲ್ ಐಡಿಯನ್ನು ಪರಿಶೀಲಿಸಬೇಕಾಗಿದೆ. ಏನು ಈ ಹೊಸ ನಿಯಮ ತಿಳಿಯಿರಿ.
ಭಾರತೀಯ ರೈಲ್ವೆಯನ್ನು ದೇಶದ ಜೀವನಾಡಿ ಎಂದು ಕರೆಯಲಾಗುತ್ತದೆ. ಭಾರತೀಯ ರೈಲ್ವೆ ವಿಶ್ವದ 4ನೇ ಅತಿದೊಡ್ಡ ಜಾಲವಾಗಿದ್ದು, ಇದು ದೇಶದಾದ್ಯಂತ 1.2 ಲಕ್ಷ ಕಿ.ಮೀ ವ್ಯಾಪ್ತಿ ಹೊಂದಿದೆ. ಅದು ಕಾಶ್ಮೀರ ಇರಲಿ ಅಥವಾ ಕನ್ಯಾಕುಮಾರಿಯಾಗಿರಲಿ ದೇಶದ ಬಹುತೇಕ ಜನರು ಹೆಚ್ಚಾಗಿ ರೈಲ್ವೆ ಪ್ರಯಾಣವನ್ನೇ ಆಶ್ರಯಿಸಿದ್ದಾರೆ. ಭಾರತೀಯ ರೈಲ್ವೆ ತನ್ನ ಪ್ರಯಾಣಿಕರ ಅನುಕೂಲಕ್ಕಾಗಿ ಹಲವು ಉಚಿತ ಸೇವೆಗಳನ್ನು ನೀಡುತ್ತಿದೆ. ಈ ಸೇವೆಗಳ ಬಗ್ಗೆ ಕೆಲವೇ ಜನರಿಗೆ ತಿಳಿದಿರುತ್ತದೆ. ಆ ಸೇವೆಗಳು ಯಾವುವು? ಎಂಬುದರ ಬಗ್ಗೆ ಇಂದು ನಾವು ನಿಮಗೆ ತಿಳಿಸಿಕೊಡಲಿದ್ದೇವೆ.
ಪ್ರಧಾನಿ ಮೋದಿಯವರು ಘೋಷಿಸಿದಂತೆ 2023 ರ ಆಗಸ್ಟ್ 15 ರ ವೇಳೆಗೆ 75 ವಂದೇ ಭಾರತ್ ರೈಲುಗಳು ಹಳಿಗಳ ಮೇಲೆ ಓಡಾಟ ಆರಂಭಿಸಲಿವೆ. ಆಗಸ್ಟ್ 15, 2021 ರಂದು ಪ್ರಧಾನಿ ಮೋದಿಯವರು ದೇಶವಾಸಿಗಳಿಗಾಗಿ 75 ವಂದೇ ಭಾರತ್ ರೈಲುಗಳನ್ನು ಪ್ರಾರಂಭಿಸುವುದಾಗಿ ಘೋಷಿಸಿದ್ದರು.
ಭಾರತೀಯ ರೈಲ್ವೆಯು ಟಿಕೆಟ್ ರದ್ದುಗೊಳಿಸುವ ನಿಯಮಗಳಲ್ಲಿ ಪ್ರಮುಖ ಬದಲಾವಣೆ ಮಾಡಿದೆ. ಇದರಿಂದ ಪ್ರಯಾಣಿಕಾರಿಗೆ ಟಿಕೆಟ್ ರದ್ದುಗೊಳಿಸುವುದರಿಂದ ಪ್ರಯೋಜನ ಲಭ್ಯವಾಗಲಿದೆ. ಏನಿದು ಹೊಸ ನಿಯಮ ತಿಳಿಯಿರಿ.
Viral video : ಒಮ್ಮೊಮ್ಮೆ ಟಿಕೆಟ್ ಇಲ್ಲದೆ ಪ್ರಯಾಣ ಬೆಳೆಸುವವರು ಟಿಟಿಇ ಯಿಂದ ಬಚಾವಾಗಲು ಎಲ್ಲೆಂದರಲ್ಲಿ ಇಳಿದು ಬಿಡುತ್ತಾರೆ. ಹೀಗೆ ರೈಲು ನಿಲ್ದಾಣ ತಲುಪುವುದನ್ನು ಕೂಡಾ ಕಾಯದೆ ಹಳಿಯ ಮೇಲೆ ಇಳಿಯುವ ಮೂಲಕ ಪ್ರಯಾಣಿಕರು ತಮ್ಮ ಪ್ರಾಣದ ಜೊತೆಗೆ ಚೆಲ್ಲಾಟ ಆಡುವುದಂತೂ ಖಂಡಿತಾ.
Sleeping Pods In CSMT : ಭಾರತೀಯ ರೈಲ್ವೆಯು ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಸ್ಲೀಪಿಂಗ್ ಪಾಡ್ಗಳ ಸೌಲಭ್ಯವನ್ನು ಪ್ರಾರಂಭಿಸಿದೆ. 17 ನವೆಂಬರ್ 2021 ರಂದು, ಪಶ್ಚಿಮ ರೈಲ್ವೆಯ ಮುಂಬೈ ಸೆಂಟ್ರಲ್ ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರಿಗಾಗಿ ಪಾಡ್ ಹೋಟೆಲ್ ಅನ್ನು ಪ್ರಾರಂಭಿಸಲಾಯಿತು.
IRCTC Food Service: ಆನ್ಲೈನ್ ಆಹಾರ ವಿತರಣಾ ವೇದಿಕೆ ಝೂಪ್ ಹೊಸ ವಾಟ್ಸಾಪ್ ಸೇವೆಯನ್ನು ಪ್ರಾರಂಭಿಸಿದೆ. ಇದರಲ್ಲಿ ಪ್ರಯಾಣಿಕರು ಚಾಟ್ ಮಾಡುವ ಮೂಲಕ ಮೆನು, ಬೆಲೆ ಇತ್ಯಾದಿ ವಿವರಗಳನ್ನು ಪಡೆಯಬಹುದು. ಇದರೊಂದಿಗೆ ಆಹಾರವನ್ನು ಸಹ ಬುಕ್ ಮಾಡಬಹುದು.
ಜೀವನದಲ್ಲಿ ಒಮ್ಮೆಯಾದರೂ ಕಾಶಿಗೆ ಹೋಗಬೇಕು ಎಂಬುದು ಹಲವರ ಕನಸು. ನೀವೂ ಅಂತಹವರಲ್ಲಿ ಒಬ್ಬರಾಗಿದ್ದರೆ, ಬೆಂಗಳೂರಿನಿಂದ ಕಾಶಿಗೆ ತೆರಳಲು ಹೊಸ ರೈಲು ಸೇವೆ ಆರಂಭವಾಗಲಿದೆ. ಅದೇ 'ಭಾರತ್ ಗೌರವ್' ತೀರ್ಥಯಾತ್ರೆ ರೈಲು. ಈ ರೈಲಿನಲ್ಲಿ ಉತ್ತರ ಭಾರತದ ಪ್ರಮುಖ ಯಾತ್ರಾ ಸ್ಥಳಗಳಿಗೆ ಭೇಟಿ ನೀಡಬಹುದು.
Indian Railways: ದೂರವನ್ನು ಕ್ರಮಿಸಿಲು ಕಡಿಮೆ ಸಮಯ ತೆಗೆದುಕೊಳ್ಳುವುದು ಮಾತ್ರವಲ್ಲದೆ ಈ ರೈಲಿನಲ್ಲಿ ಸಿಗುವ ಸೌಲಭ್ಯಗಳ ಕಾರಣದಿಂದಾಗಿ, ವಂದೇ ಭಾರತ್ ರೈಲು ಪ್ರಯಾಣಿಕರ ಮೆಚ್ಚುಗೆ ಗಳಿಸಿದೆ.
Indian Railways Latest Rule: ರೈಲು ಪ್ರಯಾಣದ ಸಮಯದಲ್ಲಿ ಪ್ರಯಾಣಿಕರಿಗೆ ಅನುಕೂಲವಾಗುವಂತೆ ರೈಲ್ವೆಯು ಬರ್ತ್ಗೆ ಸಂಬಂಧಿಸಿದ ಹಲವು ನಿಯಮಗಳನ್ನು ರೂಪಿಸಿದೆ. ರೈಲು ಪ್ರಯಾಣ ಮಾಡುವ ಮೊದಲು ಈ ನಿಮಯಗಳ ಬಗ್ಗೆ ತಿಳಿಯುವುದು ಅವಶ್ಯಕ.
Train Ticket Booking Tips: ಹಲವು ಬಾರಿ ಆತುರಾತುರವಾಗಿ ನಾವು ಪ್ರಯಾಣದ ಯೋಜನೆ ರೂಪಿಸುತ್ತೇವೆ. ದೂರರ ಊರುಗಳಿಗೆ ಪ್ರಯಾಣಿಸಲು ಬಹುತೇಕ ಜನರು ರೈಲು ಪ್ರಯಾಣವನ್ನು ಆಯ್ಕೆ ಮಾಡುತ್ತಾರೆ. ಆತುರದಲ್ಲಿ ಪ್ರಯಾಣದ ಯೋಜನೆ ರೂಪಿಸಿದಾಗ ಅಂತಹ ಸಂದರ್ಭದಲ್ಲಿ ಕಾಡುವ ಬಹಳ ಮುಖ್ಯ ಸಮಸ್ಯೆ ಎಂದರೆ ಕನ್ಫರ್ಮ್ ಟಿಕೆಟ್ ಪಡೆಯುವುದು ಹೇಗೆ? ಈ ಬಗ್ಗೆ ಚಿಂತಿಸುವ ಅಗತ್ಯವಿಲ್ಲ, ನೀವು ತತ್ಕಾಲ್ ಟಿಕೆಟ್ ಬುಕ್ ಮಾಡುವಾಗ ಕೆಲವು ವಿಷಯಗಳ ಬಗ್ಗೆ ವಿಶೇಷ ಕಾಳಜಿ ವಹಿಸುವುದರಿಂದ ನಿಮ್ಮ ಈ ಸಮಸ್ಯೆಗೆ ಪರಿಹಾರ ಪಡೆಯಬಹುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.