IDFC First Bank latest news:ಕೆಲವರು ಖಾತೆ ತೆರೆಯುವ ಅವಸರದಲ್ಲಿ ಎಲ್ಲಾ ಮಾಹಿತಿಗಳನ್ನು ಸರಿಯಾಗಿ ತಿಳಿದುಕೊಳ್ಳುವ ಗೋಜಿಗೆ ಹೋಗುವುದಿಲ್ಲ. ಇದಾದ ನಂತರ ಸಮಸ್ಯೆಗಳು ಎದುರಾದಾಗ ವಿಷಾದ ವ್ಯಕ್ತಪಡಿಸಬೇಕಾಗುತ್ತದೆ. ಇಂದು ನಾವು IDFC FIRST ಬ್ಯಾಂಕಿನ ಉಳಿತಾಯ ಖಾತೆಯ ಬಗ್ಗೆ ಕೆಲವು ಮಾಹಿತಿಯನ್ನು ನೀಡಲಿದ್ದೇವೆ.
ಮಳೆಗಾಲದಲ್ಲಿ ನಿಮ್ಮ ಮನೆ, ವಾಹನ ಮತ್ತು ಆರೋಗ್ಯಕ್ಕೆ ಸಂಬಂಧಿಸಿದ ವಿಮಾ ಪಾಲಿಸಿ ಮಾಡಿಸುವುದು ಮರೆಯಬೇಡಿ. ಇದಕ್ಕಾಗಿ ನಾವು ನಿಮಗಾಗಿ ಅಂತ ಕೆಲವುಂದಿಷ್ಟು ವಿಮಾ ಪಾಲಿಸಿಗಳ ಬಗ್ಗೆ ಮಾಹಿತಿ ನೀಡುತ್ತಿದ್ದೇವೆ.
What To Do Financially At Your 30s: ಜೀವನದಲ್ಲಿ ನಮಗೆ ಹಣಕಾಸಿನ ಮುಗ್ಗಟ್ಟು ಎದುರಾಗಬಾರದು ಎಂದಾದರೆ ನಾವು ನಮ್ಮ ನೌಕರಿಯ ಅಥವಾ ಬಿಸಿನೆಸ್ ಆರಂಭದಲ್ಲಿಯೇ ಅದಕ್ಕಾಗಿ ಯೋಜನೆ ರೂಪಿಸಬೇಕು.
Health Insurance:ಪ್ರೀಮಿಯಂ ಹೆಚ್ಚಿಸಲು ಅಸ್ತಿತ್ವದಲ್ಲಿರುವ ಆರೋಗ್ಯ ವಿಮೆಯಲ್ಲಿ ಯಾವುದೇ ಬದಲಾವಣೆಗಳನ್ನು ಮಾಡದಂತೆ IRDAI ಆರೋಗ್ಯ ವಿಮಾ ಕಂಪನಿಗಳಿಗೆ ಸ್ಪಷ್ಟ ಸೂಚನೆಗಳನ್ನು ನೀಡಿದೆ. ಐಆರ್ಡಿಎಐನ ಸೂಚನೆಗಳು ವೈಯಕ್ತಿಕ ಅಪಘಾತ ಮತ್ತು ಪ್ರಯಾಣ ವಿಮೆಗೂ ಅನ್ವಯವಾಗುತ್ತವೆ.
ಕಾರ್ಮಿಕ ಸಚಿವಾಲಯದ ಈ ಆದೇಶವು ಎಂಪ್ಲಾಯಿ ಡೆಪಾಸಿಟ್ ಲಿಂಕ್ಡ್ ಇನ್ಶುರೆನ್ಸ್ ಗೆ ಸಂಬಂಧಿಸಿದೆ. ಒಂದು ವೇಳೆ ಇಪಿಎಫ್ ಖಾತೆದಾರರು ಮೃತಪಟ್ಟರೆ , ಅವರ ಕುಟುಂಬಕ್ಕೆ ಈ ವಿಮೆಯ ಲಾಭ ಸಿಗಲಿದೆ.
Health Insurance - ಕರೋನಾ ಸಾಂಕ್ರಾಮಿಕದ ಕಾಲದಲ್ಲಿ, ಆರೋಗ್ಯ ವಿಮೆಯ ಮಹತ್ವ ಗಮನಾರ್ಹವಾಗಿ ಹೆಚ್ಚಾಗಿದೆ. ಹೆಚ್ಚು ಕುಟುಂಬ ಸದಸ್ಯರನ್ನು ಹೊಂದಿರುವವರಿಗೆ, ಆರೋಗ್ಯ ವಿಮೆಯನ್ನು ತೆಗೆದುಕೊಳ್ಳುವುದು ಅವರಿಗೆ ತುಂಬಾ ದುಬಾರಿಯಾಗಿದೆ. ಇಂತಹ ಪರಿಸ್ಥಿತಿಯಲ್ಲಿ, ಸಂಪೂರ್ಣ ಮಾಹಿತಿ ಪಡೆದ ಬಳಿಕ ಮಾತ್ರ ನಂತರ ವಿಮೆಯನ್ನು ತೆಗೆದುಕೊಳ್ಳುವುದು ಉತ್ತಮ
Critical Health Insurance Policy - ಈ ಪಾಲಿಸಿ ಅಡಿ ಕ್ಯಾನ್ಸರ್, ಹೃದಯಾಘಾತ, ಮೂತ್ರಪಿಂಡ, ಡಯಾಲಿಸಿಸ್, ಪಾರ್ಶ್ವವಾಯು, ಮುಖ್ಯ ಅಂಗಾಂಗ ಕಸಿ, ತೆರೆದ ಎದೆಯ ಸಿಎಬಿಜಿ, ಹೃದಯ ಕವಾಟ, ಕೋಮಾ, ಅಂಗಗಳ ಶಾಶ್ವತ ಪಾರ್ಶ್ವವಾಯು, ಮೋಟಾರ್ ನ್ಯೂರಾನ್ ಕಾಯಿಲೆ, ಮಲ್ಟಿಪಲ್ ಸ್ಕ್ಲೆರೋಸಿಸ್, ಕೊನೆಯ ಹಂತದ ಯಕೃತ್ತಿನ ಕಾಯಿಲೆ, ಕೊನೆಯ ಹಂತದ ಶ್ವಾಸಕೋಶ ರೋಗದಂತಹ ರೋಗಗಳು ಕೂಡ ಶಾಮೀಲಾಗಿವೆ.
ಪ್ರೀಮಿಯಂ ಹೆಚ್ಚಿಸಲು ಅಸ್ತಿತ್ವದಲ್ಲಿರುವ ಆರೋಗ್ಯ ವಿಮೆಯಲ್ಲಿ ಯಾವುದೇ ಬದಲಾವಣೆಗಳನ್ನು ಮಾಡದಂತೆ IRDAI ಆರೋಗ್ಯ ವಿಮಾ ಕಂಪನಿಗಳಿಗೆ ಸ್ಪಷ್ಟ ಸೂಚನೆಗಳನ್ನು ನೀಡಿದೆ. ಐಆರ್ಡಿಎಐನ ಸೂಚನೆಗಳು ವೈಯಕ್ತಿಕ ಅಪಘಾತ ಮತ್ತು ಪ್ರಯಾಣ ವಿಮೆಗೂ ಅನ್ವಯವಾಗುತ್ತವೆ.
ಆರೋಗ್ಯ ವಿಮೆಯ ಬಗ್ಗೆ ಪಾಲಿಸಿದಾರರಿಗೆ ಕಾಲಕಾಲಕ್ಕೆ ಎಲ್ಲಾ ಮಾಹಿತಿಗಳನ್ನು ನೀಡುವ ಸಲುವಾಗಿ, ವಿಮಾ ನಿಯಂತ್ರಕ ಐಆರ್ಡಿಎಐ ವಿಮಾ ಕಂಪನಿಗಳಿಗೆ ಅನ್ವಯವಾಗುವಂತೆ ಕೆಲ ನಿಯಮಗಳನ್ನು ಜಾರಿಗೆ ತಂದಿದೆ.
Government insurance company news: ಸಾರ್ವಜನಿಕ ವಲಯದ ಸಾಮಾನ್ಯ ವಿಮಾ ಕಂಪನಿಗಳ ಆರ್ಥಿಕ ಸ್ಥಿತಿಯನ್ನು ಮತ್ತಷ್ಟು ಉತ್ತಮಗೊಳಿಸುವ ಸಲುವಾಗಿ ಚಾಲ್ತಿಯಲ್ಲಿರುವ ತ್ರೈಮಾಸಿಕದಲ್ಲಿ ಹಚ್ಚುವರಿ 3000 ಕೋಟಿ ರೂ.ಗಳನ್ನು ಸೇರಿಸಲಿದೆ.
ಅಂಕಿಅಂಶಗಳ ಪ್ರಕಾರ, ದೇಶದಲ್ಲಿ ಕೇವಲ 2.73 ರಷ್ಟು ಜನರಿಗೆ ಮಾತ್ರ ವಿಮೆ ಇದೆ. ಹಣ ಮತ್ತು ಅರಿವಿನ ಕೊರತೆಯ ಹೊರತಾಗಿ ಜನರು ಪೇಪರ್ವರ್ಕ್ನ ತೊಂದರೆಯನ್ನು ತಪ್ಪಿಸಲು ವಿಮೆ ತೆಗೆದುಕೊಳ್ಳುವುದನ್ನು ತಪ್ಪಿಸುತ್ತಾರೆ ಎಂದು ಹೇಳಲಾಗುತ್ತದೆ.
ಕರೋನಾ ಸಾಂಕ್ರಾಮಿಕದ ಕಾಲದಲ್ಲಿ, ಆರೋಗ್ಯ ವಿಮೆಯ ಮಹತ್ವ ಗಮನಾರ್ಹವಾಗಿ ಹೆಚ್ಚಾಗಿದೆ. ಹೆಚ್ಚು ಕುಟುಂಬ ಸದಸ್ಯರನ್ನು ಹೊಂದಿರುವವರಿಗೆ, ಆರೋಗ್ಯ ವಿಮೆಯನ್ನು ತೆಗೆದುಕೊಳ್ಳುವುದು ಅವರಿಗೆ ತುಂಬಾ ದುಬಾರಿಯಾಗಿದೆ. ಇಂತಹ ಪರಿಸ್ಥಿತಿಯಲ್ಲಿ, ಸಂಪೂರ್ಣ ಮಾಹಿತಿ ಪಡೆದ ಬಳಿಕ ಮಾತ್ರ ನಂತರ ವಿಮೆಯನ್ನು ತೆಗೆದುಕೊಳ್ಳುವುದು ಉತ್ತಮ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.