CSK New Captain: ಐಪಿಎಲ್ ಮುನ್ನವೇ ಚೆನ್ನೈ ದೊಡ್ಡ ಘೋಷಣೆಯೊಂದನ್ನು ಮಾಡಿದ್ದು.. ಈ ಸುದ್ದಿ ಕ್ರಿಕೆಟ್ ಅಭಿಮಾನಿಗಳಿಗೆ ದುಃಖ ತಂದಿದೆ.. ಹೌದು ಐಪಿಎಲ್ 17ನೇ ಸೀಸನ್ನಲ್ಲಿ ಮಹೇಂದ್ರ ಸಿಂಗ್ ಧೋನಿ ನಾಯಕರಾಗಿರುವುದಿಲ್ಲ..
IPL 2024 : ಬರೋಬ್ಬರಿ 10 ವರ್ಷಗಳ ಬಳಿಕ ಭಾರತೀಯ ಸೂಪರ್ಸ್ಟಾರ್ ಮತ್ತೆ ಐಪಿಎಲ್ ಅಖಾಡಕ್ಕೆ ಇಳಿಯಲಿದ್ದಾರೆ. ನಾಳೆ ನಡೆಯುವ ಮೊದಲ ಪದ್ಯದಲ್ಲಿಯೇ ಅವರು ಪ್ರೇಕ್ಷಕರನ್ನು ರಂಜಿಸಲಿದ್ದಾರೆ.
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್ಸಿಬಿ ಅನ್ಬಾಕ್ಸ್ ಕಾರ್ಯಕ್ರಮ ಭರ್ಜರಿಯಾಗಿ ನಡೆಯಿತು... ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಂತ ಹೆಸರು ಬದಲಿಸಿದ್ದು, ಜೆರ್ಸಿ ಕಲರ್ ಕೂಡ ಬದಲಾಗಿದೆ.. ಇನ್ನು ಇದ ವೇಳೆ ಕೊಹ್ಲಿ ಇದು ಆರ್ಸಿಬಿಯ ಹೊಸ ಅಧ್ಯಾಯ ಅಂತ ಕನ್ನಡದಲ್ಲೇ ಹೇಳಿ ಮತ್ತೊಮ್ಮೆ ಕನ್ನಡಿಗರ ಮನ ಗೆದ್ದಿದ್ದಾರೆ...
IPL 2024: ಐಪಿಎಲ್ ಆರಂಭಕ್ಕೂ ಮುನ್ನ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್ ಸಿ ಬಿ ಅನ್ಬಾಕ್ಸ್ ಈವೆಂಟ್ ನಡೆದಿದ್ದು, ಅಭಿಮಾನಿಗಳಿಂದ ಕಿಕ್ಕಿರಿದು ತುಂಬಿದ್ದ ಸ್ಟೇಡಿಯಂನಲ್ಲಿ 'ಇನ್ನು ಮುಂದೆ ನನ್ನನ್ನು 'ಕಿಂಗ್' ಅಂತಾ ಕರೆಯಬೇಡಿ, ಕೇವಲ ವಿರಾಟ್ ಎಂದು ಕರೆಯಿರಿ' ಎಂದು ಅಭಿಮಾನಿಗಳಿಗೆ ವಿನಂತಿಸಿದ್ದಾರೆ. ಅಷ್ಟೇ ಅಲ್ಲ 'ಕಿಂಗ್ ಕೇಳಿದರೆ ನನಗೆ ಮುಜುಗರವಾಗುತ್ತದೆ (Call Me Virat Instead Of King Kohli Requests Fans). ಮತ್ತು ನನ್ನನ್ನು ಕೇವಲ ವಿರಾಟ್ ಹೆಸರಿನಿಂದಲೇ ಕರೆಯಿರಿ' ಎಂದು ಕೊಹ್ಲಿ ಹೇಳಿದ್ದಾರೆ. (Sports News In Kananda)
Chris Gayle- AB de Villiers: IPL 2024 ರ ಆರಂಭ ಸನಿಹದಲ್ಲಿರುವಾಗಲೇ ಕ್ರಿಕೆಟ್ ಅಭಿಮಾನಿಗಳಿಗೆ ಗುಡ್ ನ್ಯೂಸ್ವೊಂದು ಸಿಕ್ಕಿದೆ.. ಹೌದು ವೆಸ್ಟ್ ಇಂಡೀಸ್ ನ ಮಾಜಿ ಸ್ಫೋಟಕ ಬ್ಯಾಟ್ಸ್ ಮನ್ ಕ್ರಿಸ್ ಅಲ್ಲದೆ ದಕ್ಷಿಣ ಆಫ್ರಿಕಾದ ಮಾಜಿ ಬ್ಯಾಟ್ಸ್ ಮನ್ ಎಬಿ ಡಿವಿಲಿಯರ್ಸ್ ಕೂಡ ಐಪಿಎಲ್ 2024ರಲ್ಲಿಯೂ ಅಬ್ಬರಿಸಲು ರೆಡಿಯಾಗಿದ್ದಾರೆ.
Navjot Singh Sidhu Commentary: ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಮೊದಲ ಪಂದ್ಯದಲ್ಲಿ ಕಾಮೆಂಟರಿ ಮಾಡಲಿದ್ದಾರೆ.
RCB vs CSK match live : 2008 ಆರಂಭವಾದ ಐಪಿಎಲ್ ಇದುವರೆಗೆ 16 ಸೀಸನ್ ಪಂದ್ಯಾವಳಿಗಳನ್ನು ನಡೆಸಿದೆ. ಆದರೆ 16 ಋತುಗಳಲ್ಲಿ ಕೇವಲ 5 ಬಾರಿ ಮಾತ್ರ ಆರಂಭಿಕ ಪಂದ್ಯವನ್ನು ಆಡಿದ ತಂಡವು ಚಾಂಪಿಯನ್ ಆಗಿದೆ... ಹಾಗಾಗಿ ಈ ಬಾರಿ ಆರ್ಸಿಬಿ ಮತ್ತು ಸಿಎಸ್ಕೆ (RCB vs CSK) ಜಾಗೃತವಾಗಿ ಆಟವಾಡಬೇಕಿದೆ..
RCB latest news : ಬೆಂಗಳೂರು ನಗರವು ಕಳೆದ 40 ವರ್ಷಗಳಲ್ಲಿ ಅತ್ಯಂತ ಭೀಕರ ಬರವನ್ನು ಎದುರಿಸುತ್ತಿದೆ. ಇದರ ಪರಿಣಾಮ ಇದೀಗ IPL 2024 ಪಂದ್ಯಾವಳಿಗಳ ಮೇಲೆ ಬೀರಿದೆ. ಈ ಪೈಕಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಂದ್ಯಾವಳಿ ಬದಲಾವಣೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.. ಈ ಸ್ಪಷ್ಟ ಮಾಹಿತಿ ಇಲ್ಲಿದೆ..
Rohit Sharma and Sachin Tendulkar : MI ತಂಡದ ನಾಯಕತ್ವದಿಂದ ರೋಹಿತ್ ಶರ್ಮಾ ಅವರನ್ನು ತೆಗೆದುಹಾಕಲಾಗಿದೆ. ಹಾರ್ದಿಕ್ ಪಾಂಡ್ಯ ಅವರನ್ನು ನೂತನ ನಾಯಕರನ್ನಾಗಿ ನೇಮಿಸಲಾಗಿದೆ. ಇದೇ ವಿಚಾರವಾಗಿ ಇದೀಗ ಹೊಸ ಮಾತೊಂದು ಕೇಳಿ ಬಂದಿದೆ. ರೋಹಿತ್ ಮುಂಬೈ ಇಂಡಿಯನ್ಸ್ ಟೀಮ್ ತೊರೆಯಲು ಕಾರಣ ಸಚಿನ್ ತೆಂಡಲ್ಕೂರ್ ಎಂದು ಹೇಳಲಾಗುತ್ತಿದೆ.. ಅದಕ್ಕೆ ಬಲವಾದ ಕಾರಣಗಳಿವೆ..
Jasprit Bumrah Sister: ಟೀಂ ಇಂಡಿಯಾದ ಅದ್ಭುತ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ 6 ಡಿಸೆಂಬರ್ 1993 ರಂದು ಜನಿಸಿದರು.. ಬಾಲ್ಯದಿಂದಲೂ ಕ್ರಿಕೆಟ್ ಬಗ್ಗೆ ದೊಡ್ಡ ಒಲವು ಹೊಂದಿದ್ದ ಇವರಿಗೆ ಪ್ರತಿ ಹಂತದಲ್ಲೂ ಬೆಂಬಲವಾಗಿ ನಿಂತ ಮಹಿಳೆಯೊಬ್ಬರಿದ್ದಾರೆ.. ಅವರೇ ಬುಮ್ರಾ ಸಹೋದರಿ ಜೂಹಿಕಾ ಬುಮ್ರಾ..
Indian Premier League 2024: ಮುಂಬೈ ಇಂಡಿಯನ್ಸ್ ತಂಡದಲ್ಲಿ ಓರ್ವ ಬ್ಯಾಟ್ಸ್ ಮನ್ ಇದ್ದು, ಆತನ ಬ್ಯಾಟಿಂಗ್ ಶೈಲಿ ಕಂಡು ವಿಶ್ವದ ಬೌಲರ್ಗಳೆಲ್ಲರೂ ಬೆಚ್ಚಿ ಬಿದ್ದಿದ್ದಾರೆ. ಇದೀಗ ಈ ಆಟಗಾರನ ಕಾರಣವೇ ಮುಂಬೈ ಇಂಡಿಯನ್ಸ್ ತಂಡವು ಐಪಿಎಲ್ 2024 ಪ್ರಶಸ್ತಿಯನ್ನು ಸಹ ಗೆಲ್ಲಬಹುದು ಎನ್ನಲಾಗುತ್ತಿದೆ. ಈ ಆಟಗಾರ ತನ್ನ ಆಟವಾಡಿದರೆ, ಮುಂಬೈ ಇಂಡಿಯನ್ಸ್ಗೆ ಐಪಿಎಲ್ 2024 ಟ್ರೋಫಿ ಗೆಲ್ಲುವುದು ಕಷ್ಟದ ಕೆಲಸವೇನಲ್ಲ ಎನ್ನಲಾಗುತ್ತಿದೆ. (IPL 2024 News In Kannada)
Yuzi Chahal Wife Dhanashree : ಟೀಂ ಇಂಡಿಯಾ ಸ್ಟಾರ್ ಆಟಗಾರ ಯುಜ್ವೇಂದ್ರ ಚಹಾಲ್ ಅವರ ಪತ್ನಿ ಪೋಟೋವೊಂದನ್ನು ಶೇರ್ ಮಾಡುವ ಟ್ರೋಲ್ಗೆ ಒಳಗಾಗಿದ್ದರು.. ಇದೀಗ ಈ ಬಗ್ಗೆ ಧನಶ್ರೀ ಪ್ರತಿಕ್ರಿಯಿಸಿದ್ದಾರೆ..
Indian Premier League 2024: ಭಾರತದಲ್ಲಿ ಸಾರ್ವತ್ರಿಕ ಚುನಾವಣೆ ಇರುವುದರಿಂದ ಟಿ-20 ಲೀಗ್ ಅನ್ನು ಯುನೈಟೆಡ್ ಅರಬ್ ಎಮಿರೇಟ್ಸ್ (UAE)ಗೆ ಸ್ಥಳಾಂತರಿಸಬಹುದು ಎಂಬ ವರದಿಗಳ ಹಿನ್ನೆಲೆ ಜಯ್ ಶಾ ಸ್ಪಷ್ಟನೆ ನೀಡಿದ್ದಾರೆ.
Indina Premier League 2024: ಈ ಹಿಂದೆ ಎರಡು ಸೀಸನ್ಗಳಿಗೆ ಗಂಭೀರ್ ಲಕ್ನೋ ಸೂಪರ್ ಜೈಂಟ್ಸ್ನ ಮೆಂಟರ್ ಆಗಿದ್ದರು. ಅವರು ಹೊಸ ಪಾತ್ರದಲ್ಲಿ KKR ಗೆ ಮರಳಿದ್ದಾರೆ. ಗಂಭೀರ್ ಬಂದ ಕೂಡಲೇ ಆಟಗಾರರಲ್ಲಿ ಉತ್ಸಾಹ ತುಂಬುವ ಕೆಲಸ ಆರಂಭಿಸಿದರು. (IPL 2024 News In Kannada)
By accepting cookies, you agree to the storing of cookies on your device to enhance site navigation, analyze site usage, and assist in our marketing efforts.