ಇದೀಗ ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಯಾಸಿರ್ ಅರಾಫತ್ ಎಂಬವರು ಇಂಡಿಯನ್ ಪ್ರೀಮಿಯರ್ ಲೀಗ್ ಕುರಿತು ಮಾತನಾಡಿದ್ದು, ತಮ್ಮನ್ನು ಟೂರ್ನಿಯಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್ ಆಹ್ವಾನ ನೀಡಿದ್ದರು ಎಂಬ ಹೇಳಿಕೆ ನೀಡಿದ್ದಾರೆ.
ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಉತ್ತಮ ಪ್ರದರ್ಶನ ನೀಡುತ್ತಿದ್ದು, ಮೊದಲ ಬಾರಿಗೆ ಬ್ರಬೋರ್ನ್ ಕ್ರೀಡಾಂಗಣದಲ್ಲಿ ಆಟವಾಡುತ್ತಿದೆ. ಟೂರ್ನಿಯ ಆರಂಭದಲ್ಲಿ ಸೋಲು ಕಂಡಿದ್ದರೂ ಸಹ ಮುಂದಿನ ದಿನಗಳಲ್ಲಿ ಭರ್ಜರಿ ಪ್ರದರ್ಶನ ನೀಡಿದ ಬೆಂಗಳೂರು ತಂಡ ಯಶಸ್ಸಿನ ಹಾದಿಯಲ್ಲಿ ನಡೆಯುತ್ತಿದೆ.
ಈ ಹಿಂದೆ ಆರ್ಸಿಬಿ ವಿರುದ್ಧ ಕಣಕ್ಕಿಳಿದಿದ್ದ ಡೆಲ್ಲಿ ಕ್ಯಾಪಿಟಲ್ಸ್ 16 ರನ್ಗಳ ಸೋಲನ್ನು ಅನುಭವಿಸಿತ್ತು. ಕೊನೆಯ 5 ಓವರ್ಗಳಲ್ಲಿ ಕಳಪೆ ಪ್ರದರ್ಶನ ನೀಡಿದ್ದ ಡೆಲ್ಲಿ ತಂಡ ಒಟ್ಟು 74 ರನ್ಗಳನ್ನು ಬಿಟ್ಟುಕೊಟ್ಟಿದ್ದರು.
ಹಾರ್ದಿಕ್ ಪಾಂಡ್ಯ ನೇತೃತ್ವದಲ್ಲಿ ಮುನ್ನಡೆಯುತ್ತಿರುವ ಗುಜರಾತ್ ಟೈಟಾನ್ಸ್ ತಂಡ 5 ಪಂದ್ಯಗಳನ್ನಾಡಿದ್ದು, ನಾಲ್ಕರಲ್ಲಿ ಜಯ ಗಳಿಸಿ 8 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ.
ಕೆಎಲ್ ರಾಹುಲ್ ನಾಯಕತ್ವದ ಲಕ್ನೋ ಸೂಪರ್ ಜೈಂಟ್ಸ್ ತಂಡ ಮುಂಬೈ ಇಂಡಿಯನ್ಸ್ ವಿರುದ್ಧ 18 ರನ್ಗಳ ಜಯಗಳಿಸಿದರೆ, ಡೆಲ್ಲಿ ಕ್ಯಾಪಿಟಲ್ಸ್ ತಂಡದ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು 16 ರನ್ಗಳ ಗೆಲುವು ಸಾಧಿಸಿದೆ.
ರಾಜಸ್ಥಾನ್ ರಾಯಲ್ಸ್ ತಂಡವನ್ನು ಸಂಜು ಸ್ಯಾಮ್ಸನ್ ಮುನ್ನಡೆಸುತ್ತಿದ್ದರೆ, ಹಾರ್ದಿಕ್ ಪಾಂಡ್ಯ ಗುಜರಾತ್ ಟೈಟಾನ್ಸ್ ತಂಡದ ನಾಯಕತ್ವ ವಹಿಸಿಕೊಂಡಿದ್ದಾರೆ. ಈ ಎರಡು ತಂಡಗಳು ಲೀಗ್ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದ್ದು, ಇಂದಿನ ಹಣಾಹಣಿ ಸಾಕಷ್ಟು ಕುತೂಹಲ ಮೂಡಿಸಿದೆ.
'ರೋಹಿತ್ 14-15 ಓವರ್ಗಳವರೆಗೆ ಬ್ಯಾಟಿಂಗ್ ಮಾಡಿ ದೊಡ್ಡ ಸ್ಕೋರ್ ಗಳಿಸುವುದನ್ನು ನಾವು ನೋಡಿದ್ದೇವೆ. ಇದು ಕೇವಲ ಸಮಯದ ವಿಷಯವಾಗಿದೆ. ಅವರೊಬ್ಬ ಶ್ರೇಷ್ಠ ಆಟಗಾರ ಮತ್ತು ಅವರ ಫಾರ್ಮ್ ಬಗ್ಗೆ ನಾನು ಹೆಚ್ಚು ಚಿಂತಿಸುವುದಿಲ್ಲ.
ಮುಂಬೈ ಇಂಡಿಯನ್ಸ್ (MI) ನಾಯಕ ರೋಹಿತ್ ಶರ್ಮಾ ಇಂದಿನ ಪಂಜಾಬ್ ಕಿಂಗ್ಸ್ (PBKS) ವಿರುದ್ಧದ ಪಂದ್ಯದಲ್ಲಿ 25 ರನ್ ಗಳಿಸಿದರೆ, ನಂತರ ಅವರು ಕ್ರಿಕೆಟ್ನ ಕಡಿಮೆ ಸ್ವರೂಪದಲ್ಲಿ ದಾಖಲೆ ಬರೆಯಲಿದ್ದಾರೆ.
ಮುಂಬರುವ ಐಪಿಎಲ್ ಕ್ರಿಕೆಟ್ ಸೀಸನ್ಗಾಗಿ ಐಪಿಎಲ್ ಮಾಧ್ಯಮ ಹಕ್ಕು ಮಾರಾಟ ಮಾಡಲು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಮುಂದಾಗಿದೆ. ಬಹುಕೋಟಿ ಹರಾಜು ಪ್ರಕ್ರಿಯೆ ಬಹುತೇಕ ಜೂನ್ -ಜುಲೈ ತಿಂಗಳಲ್ಲಿ ನಡೆಯಲಿದೆ ಎಂದು ತಿಳಿದುಬಂದಿದೆ. ಪ್ರತಿಷ್ಠಿತ ಟೆಕ್ ಕಂಪನಿಗಳು, ಮಾಧ್ಯಮ ಸಂಸ್ಥೆಗಳು ಹರಾಜು ಪ್ರಕ್ರಿಯೆ ಭಾಗವಹಿಸಲಿವೆ ಎನ್ನಲಾಗಿದೆ.
ಐಪಿಎಲ್(IPL 2022) 15ನೇ ಸೀಸನ್ ಕೊಹ್ಲಿಗೆ ಅತ್ಯಂತ ಮಹತ್ವದ್ದಾಗಿದೆ. ಈ ವರ್ಷ ಆಸ್ಟ್ರೇಲಿಯಾದಲ್ಲಿ ಟಿ20 ವಿಶ್ವಕಪ್ ನಡೆಯಬೇಕಿದ್ದು, ಅದಕ್ಕಾಗಿ ಕೊಹ್ಲಿ ಫಾರ್ಮ್ಗೆ ಬರುವುದು ಬಹಳ ಮುಖ್ಯ. ಕೊಹ್ಲಿ ಬ್ಯಾಟಿಂಗ್ ಬಗ್ಗೆ ಎಬಿ ಡಿವಿಲಿಯರ್ಸ್ ಭವಿಷ್ಯ ನುಡಿದಿದ್ದಾರೆ.
ಟೀಂ ಇಂಡಿಯಾ ಮತ್ತು ಆರ್ಸಿಬಿಯ ಮಾಜಿ ನಾಯಕ ಕೊಹ್ಲಿಗೆ ನಾನು ಇಷ್ಟವಿರಲಿಲ್ಲ ಎಂದು ಹೇಳಿದ್ದಾರೆ. ಬುಮ್ರಾನನ್ನು ಆರ್ಸಿಬಿ ತಂಡಕ್ಕೆ(RCB Team) ಸೇರಿಸಿಕೊಳ್ಳಲು ವಿರಾಟ್ ಸಿದ್ಧರಿರಲಿಲ್ಲ ಎಂದು ಹೇಳಿದ್ದಾರೆ.
ಟೀಂ ಇಂಡಿಯಾ ಮತ್ತು ಆರ್ಸಿಬಿಯ ಮಾಜಿ ನಾಯಕ ಕೊಹ್ಲಿಗೆ ನಾನು ಇಷ್ಟವಿರಲಿಲ್ಲ ಎಂದು ಹೇಳಿದ್ದಾರೆ. ಬುಮ್ರಾನನ್ನು ಆರ್ಸಿಬಿ ತಂಡಕ್ಕೆ(RCB Team) ಸೇರಿಸಿಕೊಳ್ಳಲು ವಿರಾಟ್ ಸಿದ್ಧರಿರಲಿಲ್ಲ ಎಂದು ಹೇಳಿದ್ದಾರೆ.
ಭಾರತದ ಶ್ರೇಷ್ಠ ಬ್ಯಾಟ್ಸ್ಮನ್ ಸುನಿಲ್ ಗವಾಸ್ಕರ್ ಐಪಿಎಲ್ಗೂ ಮುನ್ನ ಭವಿಷ್ಯ ನುಡಿದಿದ್ದಾರೆ. ಈ ವರ್ಷ ಐಪಿಎಲ್ನಲ್ಲಿ ಉತ್ತಮ ಪ್ರದರ್ಶನ ನೀಡುವ ಆಟಗಾರನನ್ನು ಗವಾಸ್ಕರ್ ಹೆಸರಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.