IPL 2021: ಈ ಋತುವಿನ ಐಪಿಎಲ್ ಪ್ರಾರಂಭವಾಗುವ ಮೊದಲು ರಾಯಲ್ ಚಾಲೆಂಜರ್ಸ್ ಬೆಂಗಳೂರಿಗೆ ದೊಡ್ಡ ಹಿನ್ನಡೆಯಾಗಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಏಪ್ರಿಲ್ 9 ರಂದು ಐದು ಬಾರಿ ಐಪಿಎಲ್ ಚಾಂಪಿಯನ್ ಮುಂಬೈ ಇಂಡಿಯನ್ಸ್ ವಿರುದ್ಧ ತಮ್ಮ ಮೊದಲ ಪಂದ್ಯವನ್ನು ಆಡಲಿದೆ.
ಕೊರೊನಾ ಪ್ರಕರಣಗಳ ಹೆಚ್ಚಳದಿಂದ ಮುಂಬೈನಲ್ಲಿ ಈಗಾಗಲೇ ಮಹಾರಾಷ್ಟ್ರ ಸರ್ಕಾರ ರಾತ್ರಿ ಕರ್ಪ್ಯೂವನ್ನು ವಿಧಿಸಿದೆ ಈ ಹಿನ್ನಲೆಯಲ್ಲಿ ಇದು ಐಪಿಎಲ್ ಮೇಲೆ ಪರಿಣಾಮ ಬೀರಲಿದೆ ಎನ್ನುವ ಮಾತುಗಳು ಕೇಳಿ ಬರುತ್ತಿದ್ದವು.
IPL 2021 - ಬರುವ ಏಪ್ರಿಲ್ 9 ರಿಂದ ಇಂಡಿಯನ್ ಪ್ರೀಮಿಯರ್ ಲೀಗ್ (Indian Premier League)ನ 14ನೇ ಆವೃತ್ತಿ ಆರಂಭಗೊಳ್ಳಲಿದೆ. ಟೂರ್ನಿಯ ಆರಂಭಿಕ ಪಂದ್ಯ ಐದು ಬಾರಿ ಚಾಂಪಿಯನ್ ಆಗಿ ಹೊರಹೊಮ್ಮಿದ ಮುಂಬೈ ಇಂಡಿಯನ್ಸ್ ಹಾಗೂ ವಿರಾಟ್ ಕೊಹ್ಲಿ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ನಡೆಯಲಿದೆ.
IPL 2021: ದೆಹಲಿ ಕ್ಯಾಪಿಟಲ್ಸ್ ತಂಡ ರಿಷಭ್ ಪಂತ್ ಅವರನ್ನು ಐಪಿಎಲ್ 2021 ರ ನಾಯಕನನ್ನಾಗಿ ನೇಮಿಸಿದೆ. ಶ್ರೇಯಸ್ ಅಯ್ಯರ್ ಅನುಪಸ್ಥಿತಿಯಲ್ಲಿ ಪಂತ್ ಈ ವರ್ಷ ದೆಹಲಿ ಕ್ಯಾಪಿಟಲ್ಸ್ ತಂಡವನ್ನು ಮುನ್ನಡೆಸಲಿದ್ದಾರೆ.
IPL 2021 - ಮುಂಬೈನ ವಾಂಖೇಡ್, ಬ್ರೆಬೊರ್ನ್, ಡಿ.ವೈ. ಪಾಟೀಲ್ ಮತ್ತು ರಿಲಯನ್ಸ್ ಕ್ರೀಡಾಂಗಣದಲ್ಲಿ ಜೈವಿಕ ಸುರಕ್ಷತೆಯ ವಾತಾವರಣ ಸೃಷ್ಟಿಸುವ ಮೂಲಕ ಎಂದು ವಾರಗಳ ಕಾಲ ಪಂದ್ಯಾವಳಿಯನ್ನು ಆಯೋಜಿಸುವುದು ಸರಿ ಎಂದು ಈ ಹಿಂದೆ ಚರ್ಚೆ ನಡೆಸಲಾಗಿತ್ತು. ಆದರೆ, ಪ್ರಸ್ತುತ ಮಹಾರಾಷ್ಟ್ರದಲ್ಲಿ ಕೊವಿಡ್-19 ಪ್ರಕರಣಗಳ ಸಂಖ್ಯೆ ಮತ್ತೆ ಹೆಚ್ಚಾಗುತ್ತಿರುವ ಹಿನ್ನೆಲೆ ಪರಿಸ್ಥಿತಿ ಗಂಭೀರವಾಗಿದೆ.
ಐಪಿಎಲ್ ಹರಾಜು 2021 ರ ಕೊನೆಯ ತಿರುವಿನಲ್ಲಿ ಕೋಲ್ಕತಾ ನೈಟ್ ರೈಡರ್ಸ್ ತಮ್ಮ ಮೂಲ ಬೆಲೆ 2 ಕೋಟಿ ಬೆಲೆಗೆ ಹರ್ಭಜನ್ ಸಿಂಗ್ ಅವರನ್ನು ತಂಡಕ್ಕೆ ಸೇರಿಸಿಕೊಂಡಿದೆ. ಈ ಹಿಂದೆ ಭಜ್ಜಿ ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಪರ ಆಡಿದ್ದಾರೆ.
IPL 2021 Auction:ಇಂಡಿಯನ್ ಪ್ರಿಮಿಯರ್ ಲೀಗ್ ಆಟಗಾರರ ಮುಂದಿನ ಹರಾಜು ಪ್ರಕ್ರಿಯೆ ಫೆಬ್ರವರಿ 18 ಕ್ಕೆ ನಡೆಯಲಿದೆ. ಈ ಹರಾಜು ಪ್ರಕ್ರಿಯೆ ಚೆನ್ನೈನಲ್ಲಿ ನಡೆಯಲಿದೆ. ಈ ಕುರಿತು ಟ್ವೀಟ್ ಮಾಡುವ ಮೂಲಕ ಮಾಹಿತಿ ನೀಡಿರುವ IPL, ಚೆನ್ನೈನಲ್ಲಿ 14 ನೇ ಆವೃತ್ತಿಯ ಹರಾಜು ಪ್ರಕ್ರಿಯೆ ನಡೆಸಲಾಗುವುದು ಎಂದಿದೆ.
2020 ರಲ್ಲಿ ಭಾರತದಲ್ಲಿ ಜನರು ಗೂಗಲ್ನಲ್ಲಿ ಹೆಚ್ಚು ಸರ್ಚ್ ಮಾಡಿದ್ದು ಏನು? ಗೂಗಲ್ ಇಂಡಿಯಾ ತನ್ನ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಇದರಲ್ಲಿ ವಿವಿಧ ವರ್ಗಗಳ ಹುಡುಕಾಟ ಪ್ರವೃತ್ತಿಗಳನ್ನು ತಿಳಿಸಿದೆ.
ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಕಳೆದ ಪಂದ್ಯದಲ್ಲಿ ಕೊಹ್ಲಿ 24 ಎಸೆತಗಳಲ್ಲಿ 120 ಸ್ಟ್ರೈಕ್ ರೇಟ್ನೊಂದಿಗೆ 29 ರನ್ಗಳನ್ನು ಗಳಿಸಿದ್ದರು. ಅಂತಿಮವಾಗಿ ಆರ್ಸಿಬಿ 152 ರನ್ಗಳನ್ನು ಕಲೆ ಹಾಕಿತ್ತು.
ಸ್ಟಾರ್ ಆಸ್ಟ್ರೇಲಿಯಾದ ಆಲ್ರೌಂಡರ್ ಶೇನ್ ವ್ಯಾಟ್ಸನ್ ಮಂಗಳವಾರದಂದು ಸುಮಾರು ಎರಡು ದಶಕಗಳ ಕ್ರಿಕೆಟ್ ವೃತ್ತಿ ಜೀವನಕ್ಕೆ ನಿವೃತ್ತಿ ಘೋಷಿಸಿದ್ದಾರೆ.39 ರ ಹರೆಯದ ಶೇನ್ ವಾಟ್ಸನ್ ಗುರುವಾರ ಚೆನ್ನೈ ಸೂಪರ್ ಕಿಂಗ್ಸ್ ಪರ ಕೊನೆಯ ಕ್ರಿಕೆಟ್ ಪಂದ್ಯವನ್ನು ಆಡಿದ್ದಾರೆ.
ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯಗಳಿಸಿದ ನಂತರ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಎಂ.ಎಸ್.ಧೋನಿ ಹೇಳಿಕೆ ನೀಡಿದ್ದು ಪಂದ್ಯವು ಉತ್ತಮವಾಗಿದೆ, ಕೊನೆಯಲ್ಲಿ ಕೇವಲ ಎರಡು ಪಾಯಿಂಟ್ಗಳ ವಿಷಯವಾಗಿದೆ ಎಂದಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.