Virat Kohli: ಟೀಂ ಇಂಡಿಯಾದ ಸೂಪರ್ ಬ್ಯಾಟರ್, ದಾಖಲೆ ವೀರ ವಿರಾಟ್ ಕೊಹ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಆಡುತ್ತಿರುವಾಗ ಅನೇಕ ಆಫರ್’ಗಳನ್ನು ಪಡೆದಿದ್ದಾರೆ. ಆದರೆ ಈ ಒಂದು ಕಾರಣದಿಂದಾಗಿ ಮಾಜಿ ನಾಯಕ, ಆರ್ ಸಿ ಬಿ ಬಿಟ್ಟು ಹೋಗುತ್ತಿಲ್ಲವಂತೆ.
Vijay Dahiya, Lucknow Super Giants:ಇತ್ತೀಚೆಗೆ ನಡೆದ ಮಿನಿ ಹರಾಜಿನಲ್ಲಿ ಆಟಗಾರರ ಮೇಲೆ ಸಾಕಷ್ಟು ಹಣವನ್ನು ಸುರಿಸಲಾಗಿದೆ. ಇದೀಗ ಲಕ್ನೋ ಸೂಪರ್ ಜೈಂಟ್ಸ್ ತಂಡದಿಂದ ಒಂದು ದೊಡ್ಡ ಸುದ್ದಿಯೊಂದು ಹೊರ ಬಂದಿದೆ.
Hardhik Pandya : 2024 ಮುಂಬೈ ತಂಡದ ನಾಯಕ ಹಾರ್ಧಿಕ್ ಪಾಂಡ್ಯ ವಿಶ್ವಕಪ್ ವೇಳೆ ಇಂಜುರಿಗೆ ತುತ್ತಾಗಿದ್ದರು. ಈಗ ಅವರು ಮುಂಬರುವ ಐಪಿಎಲ್ ಆಡಲು ಬಹುತೇಕ ಅನುಂಆನವಾಗಿದೆ ಮತ್ತು 17ನೇ ಆವೃತ್ತಿಯಿಂದ ಹೊರಗುಳಿಯಲಿದ್ಧಾರೆ.
Top 5 IPL Teams Most Followers On Social Media: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ವಿಶ್ವದ ಅತ್ಯಂತ ಜನಪ್ರಿಯ ಕ್ರಿಕೆಟ್ ಪಂದ್ಯಾವಳಿಗಳಲ್ಲಿ ಒಂದು. 2023ರ ಐಪಿಎಲ್’ನಲ್ಲಿ ರೋಚಕ ಗೆಲುವು ಸಾಧಿಸುವ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ತಂಡ ಟ್ರೋಫಿ ಗೆದ್ದಿತ್ತು.
RCB Fan Demand To MS Dhoni: ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡ ಈವರೆಗೆ ಒಂದೇ ಒಂದು ಪ್ರಶಸ್ತಿ ಗೆಲ್ಲಲು ಸಾಧ್ಯವಾಗಿಲ್ಲ. ಈ ಮಧ್ಯೆ, ಆರ್’ಸಿಬಿ ಅಭಿಮಾನಿಯೊಬ್ಬ ಬೆಂಗಳೂರು ತಂಡಕ್ಕೆ ಟ್ರೋಫಿ ಗೆಲ್ಲಲು ಸಹಾಯ ಮಾಡುವಂತೆ ಎಂಎಸ್ ಧೋನಿಗೆ ಮನವಿ ಮಾಡಿದ್ದಾರೆ
IPL Auction : ಇದೀಗ ಈ ದುಬಾರಿ ಬಿಡ್ ಬಗ್ಗೆ ಭಾರತದ ಮಾಜಿ ಬ್ಯಾಟ್ಸ್ಮನ್ ಮತ್ತು ಪ್ರಸ್ತುತ ಕಾಮೆಂಟರಿ ಮಾಡುತ್ತಿರುವ ಆಕಾಶ್ ಚೋಪ್ರಾ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕೊಹ್ಲಿ ಮತ್ತು ಬುಮ್ರಾಗೆ ಅನ್ಯಾಯವಾಗಿದೆ ಎನುವುದು ಆಕಾಶ್ ಚೋಪ್ರಾ ಅಸಮಾಧಾನಕ್ಕೆ ಕಾರಣ.
3 Players withdraws from ipl auction: ಹರಾಜು ಪ್ರಕ್ರಿಯೆ ಆರಂಭವಾಗಲು ಇನ್ನು ಕೆಲವೇ ಗಂಟೆಗಳು ಬಾಕಿ ಇರುವಂತೆ ಶಾಕಿಂಗ್ ನ್ಯೂಸ್ ಹೊರ ಬಿದ್ದಿದೆ. 333 ಕ್ರಿಕೆಟಿಗರ ಈ ಪಟ್ಟಿಯಿಂದ 3 ಆಟಗಾರರು ತಮ್ಮ ಹೆಸರನ್ನು ಹಿಂಪಡೆದಿದ್ದಾರೆ.
IPL 2024 auction : 2024 ರ ಮಿನಿ ಐಪಿಎಲ್ ಪ್ರಕ್ರಿಯೆ ಡಿಸೆಂಬರ್ 19ರಂದು ದುಬೈನಲ್ಲಿ ನಡೆಯಲಿದೆ. ಈ ಭಾರಿಯ ಹಾರಜಿನಲ್ಲಿ ಮಹಿಳಾ ಹರಾಜುಗಾರ್ತಿ ಭಾಗಿಯಾಗಲಿದ್ದು, ಇದು ಐಪಿಎಲ್ ಇತಿಹಾಸದಲ್ಲೇ ಮೊಟ್ಟ ಮೊದಲ ಭಾರಿಯಾಗಿದೆ.ಅಷ್ಟೇ ಅಲ್ಲದೇ ಮೊದಲ ಭಾರಿಗೆ ವಿದೇಶದಲ್ಲಿ ಹರಾಜು ಪ್ರಕ್ರಿಯೆ ನಡೆಯಲಿದೆ.
IPL 2024 Auction:ಐಪಿಎಲ್ ಇತಿಹಾಸದಲ್ಲಿ ಅತ್ಯಂತ ಹಿರಿಯ ಆಟಗಾರ ಯಾರು ಎನ್ನುವುದು ತಿಳಿದಿದೆಯೇ? ಹೌದು, ಈ ಆಟಗಾರನನ್ನು 48 ನೇ ವಯಸ್ಸಿನಲ್ಲಿ ಹರಾಜಿನ ಮೂಲಕ ತಂಡಕ್ಕೆ ಸೇರಿಸಿಕೊಳ್ಳಲಾಗಿತ್ತು.
Shreyas Iyer Birthday: ಟೀಂ ಇಂಡಿಯಾ ಸ್ಟೈಲಿಶ್ ಬ್ಯಾಟ್ಸ್ಮನ್ ಶ್ರೇಯಸ್ ಅಯ್ಯರ್ ಸದ್ಯ ತಮ್ಮ 29 ನೇ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ.. ಇದೇ ವೇಳೆ ಅವರ ಆಸ್ತಿ ಕುರಿತು ಮಾಹಿತಿಯೊಂದು ಹೊರಬಿದ್ದಿದ್ದು.. ಈ ಆಟಗಾರ ಬಹುಕೋಟಿಯ ಒಡೆಯ ಎನ್ನಲಾಗುತ್ತಿದೆ..
Harrdy Sandhu: ಹರ್ಭಜನ್ ಸಿಂಗ್, ಯುವರಾಜ್ ಸಿಂಗ್, ಸಲೀಲ್ ಅಂಕೋಲಾ ಮತ್ತು ಸುನಿಲ್ ಗವಾಸ್ಕರ್ ಸೇರಿದಂತೆ ಅನೇಕ ಕ್ರಿಕೆಟಿಗರು ನಂತರ ನಟರಾದರು. ಹಾಗೆಯೇ ಸದ್ಯ ಸಿಂಗರ್ ಆಗಿರುವ ಮತ್ತೊಬ್ಬ ಕ್ರಿಕೆಟಿಗನ ಬಗ್ಗೆ ತಿಳಿಯೋಣ..
IPL 2024 : ಕೊಲ್ಕತ್ತಾ ನೈಟ್ ರೈಡರ್ಸ್ ತಂದ ಗೆಲುವಿಗೆ ಕಾರಣರಾಗಿದ್ದ, ಟೀಂ ಇಂಡಿಯಾ ಮಾಜಿ ಆಟಗಾರ ಗೌತಮ್ ಗಂಭೀರ್ ತಂಡಕ್ಕೆ ಮರಳಿದ್ದಾರೆ. ಕೋಚ್ ಚಂದ್ರಕಾಂತ್ ಪಂಡಿತ್ ಜೊತೆ ಮುಂಬರುವ IPL 2024ರ ಕಪ್ ಗೆಲ್ಲಲು ಸಿದ್ಧತೆ ನಡೆಸಿದ್ದಾರೆ. ಗೌತಮ್ ಲಕ್ನೋ ಸೂಪರ್ ಜೈಂಟ್ಸ್ ಮೆಂಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು.
IPL 2024 : ಮುಂದಿನ ವರ್ಷದ ಐಪಿಎಲ್ಗಾಗಿ ಆರ್ಸಿಬಿ ಈಗಲೇ ತನ್ನ ಪ್ಲಾನ್ ರೆಡಿ ಮಾಡುತ್ತಿದೆ. ಪ್ರತಿ ಬಾರಿಯೂ ಈ ಸಲ ಕಪ್ ನಮ್ಮದೇ ಎನ್ನುವ ಫ್ಯಾನ್ಸ್ ಗೆ ಈ ಬಾರಿ ನಿರಾಸೆ ಮಾಡದಿರಲು ತಂದ ನಿರ್ಧರಿಸಿದೆ. ಹೀಗಾಗಬೇಕಾದರೆ ಈ ಬ್ಯಾಟಿಂಗ್ ಮಾಂತ್ರಿಕ ತಂಡ ಸೇರಬೇಕು. ಇದೀಗ ಈ ಬ್ಯಾಟ್ಸ್ ಮ್ಯಾನ್ ಖರೀದಿಸುವ ಚರ್ಚೆ ಆರಂಭವಾಗಿದೆ ಎನ್ನಲಾಗಿದೆ.
Rajinikanth On Kavya Maran: ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಅವರು ಕಾವ್ಯಾ ಮಾರನ್ ಅವರ ಸ್ಥಿತಿಯ ಬಗ್ಗೆ ಆಸಕ್ತಿದಾಯಕ ಕಾಮೆಂಟ್ ಮಾಡಿದ್ದಾರೆ. ಹೈದರಾಬಾದ್ ತಂಡ ಸತತವಾಗಿ ಸೋತಿದ್ದರಿಂದ ತೀವ್ರ ನಿರಾಸೆಯಾಗಿದೆ ಎಂದು ಅವರು ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.