How to Book Train Full Coach:ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಹಲವು ರೀತಿಯ ಸೇವೆಗಳನ್ನು ಒದಗಿಸುತ್ತದೆ. ಈ ಸೌಲಭ್ಯಗಳಲ್ಲಿ, ಒಂದು ಸಂಪೂರ್ಣ ರೈಲು ಅಥವಾ ಸಂಪೂರ್ಣ ಕೋಚ್ ಅನ್ನು ಬುಕ್ ಮಾಡುವುದು.
Indian Railways: ಭಾರತೀಯ ರೈಲಿನಲ್ಲಿ ಸಾಮಾನ್ಯ ಶ್ರೇಣಿಯಲ್ಲಿ ಪ್ರಯಾಣ ಬೆಳೆಸುವ ಯಾತ್ರಿಗಳಿಗೊಂದು ಸಂತಸದ ಸುದ್ದಿ ಪ್ರಕಟಗೊಂಡಿದೆ. ಇನ್ಮುಂದೆ ಸಾಮಾನ್ಯ ಟಿಕೆಟ್ ಕಾಯ್ದಿರಿಸುವ ಬಗ್ಗೆ ನೀವು ಚಿಂತಿಸಬೇಕಾಗಿಲ್ಲ. ಹೌದು, ನಾವು ಈ ಕೆಳಗೆ ತಿಳಿಸಿದ ಆಪ್ ಬಳಸಿ ನೀವೂ ಕೂಡ ಸುಲಭವಾಗಿ ಟಿಕೆಟ್ ಬುಕ್ ಮಾಡಬಹುದಾಗಿದೆ (Technology News In Kannada).
IRCTC bali tour package : ನೀವೂ ಸಹ ಅಂತರಾಷ್ಟ್ರೀಯ ಪ್ರವಾಸವನ್ನು ಮಾಡಲು ಬಯಸಿದ್ದೀರಾ..! ನಿಮ್ಮ ಬಜೆಟ್ ಹೆಚ್ಚಿಗೆ ಇಲ್ಲ ಅಂದ್ರೂ ಪರವಾಗಿಲ್ಲ, ಈಗ ನೀವು ಚಿಂತಿಸಬೇಕಾದ ಅವಶ್ಯಕತೆ ಇಲ್ಲ. ಏಕೆಂದರೆ ಇಂದು ನಾವು ನಿಮ್ಮೆಲ್ಲರಿಗೂ ಸಿಹಿ ಸುದ್ದಿಯನ್ನು ಹೇಳಲಿದ್ದೇವೆ...
Vande Bharat Train Food: ವಂದೇ ಭಾರತ್ ರೈಲಿನಲ್ಲಿ ನೀಡಲಾಗುವ ಆಹಾರದಲ್ಲಿ ಜಿರಳೆಗಳು ಕಂಡುಬಂದಿರುವ ಬಗ್ಗೆ ಪ್ರಯಾಣಿಕರೊಬ್ಬರು ಐಆರ್ಸಿಟಿಸಿಯನ್ನು ಟ್ವಿಟ್ಟರ್ ನಲ್ಲಿ ಟ್ಯಾಗ್ ಮಾಡಿ, ವಿಷಯವನ್ನು ತಿಳಿಸಿದ್ದರು.
IRCTC server down : ರೈಲ್ವೆ ಟಿಕೆಟ್ ಬುಕಿಂಗ್ ಪ್ಲಾಟ್ಫಾರ್ಮ್ IRCTC ನಲ್ಲಿ ಟಿಕೆಟ್ ಬುಕಿಂಗ್ ಸೇವೆಗಳಲ್ಲಿ ತೊಂದರೆ ಕಾಣಿಸಿಕೊಂಡಿದೆ. ತಾಂತ್ರಿಕ ಸಮಸ್ಯೆಯಿಂದ ಬಳಕೆದಾರರು ಸಮಸ್ಯೆ ಎದುರಿಸುತ್ತಿದ್ದಾರೆ. ಈ ಕುರಿತು ಪ್ರಯಾಣಿಕರಿಗೆ ರೈಲ್ವೆ ಇಲಾಖೆ ಮಹತ್ವದ ಸೂಚನೆ ನೀಡಿದೆ.
ದೇಶದಲ್ಲಿ ಪ್ರತಿನಿತ್ಯ ಕೋಟ್ಯಾಂತರ ಜನರು ರೈಲಿನಲ್ಲಿ ಪ್ರಯಾಣಿಸುತ್ತಾರೆ. ಆದ್ರೆ ಎಸಿ ವರ್ಗದಲ್ಲಿ ಪ್ರಯಾಣಿಸುವವರಿಗೆ ಸಿಗುವ ಸೌಲಭ್ಯ ಸಾಮಾನ್ಯ ವರ್ಗದ ಪ್ರಯಾಣಿಕರಿಗೆ ಸಿಗ್ತಿಲ್ಲ. ಎಲ್ಲರಿಗೂ ಸೌಲಭ್ಯ ನೀಡಲು ರೈಲ್ವೆ ಇಲಾಖೆ ಮಹತ್ವದ ಹೆಜ್ಜೆಯೊಂದನ್ನಿಟ್ಟಿದೆ.
Indian Railways: ಪ್ರಸ್ತುತ ದೇಶದ ಬಡವರಿಗಾಗಿ ರೈಲ್ವೆ ಇಲಾಖೆ ಮಹತ್ವದ ನಿರ್ಧಾರ ಕೈಗೊಂಡಿದೆ. ನೀವೂ ಬಡವರಾಗಿದ್ದು ಮತ್ತು ರೈಲಿನಲ್ಲಿ ಪ್ರಯಾಣಿಸುವವರಾಗಿದ್ದರೆ, ಭಾರತೀಯ ರೈಲ್ವೆಯಿಂದ ನಿಮಗಾಗಿ ಒಂದು ವಿಶೇಷ ಉಪಕ್ರಮವನ್ನು ಪ್ರಾರಂಭಿಸಲಾಗಿದೆ, ಇದರಲ್ಲಿ ನೀವು ಕಡಿಮೆ ರೈಲು ದರವನ್ನು ಪಾವತಿಸಬೇಕಾಗಲಿದೆ.
Good News For Railway Passengers: ಭಾರತೀಯ ರೇಲ್ವೆಯಲ್ಲಿ ಸಂಚರಿಸುವ ಸಾಮಾನ್ಯ ವರ್ಗದ ಪ್ರಯಾಣಿಕರಿಗೆ ಕೇವಲ 20 ರೂ.ಗಳಲ್ಲಿ ಫುಲ್ ಊಟ ಸಿಗಲಿದೆ. ಇದಕ್ಕಾಗಿ ವಾಯುವ್ಯ ರೈಲ್ವೆ ಹೊಸ ಉಪಕ್ರಮವನ್ನು ಆರಂಭಿಸಿದೆ.
Indian Railways Latest Update: ರೈಲಿನಲ್ಲಿ ಪ್ರಯಾಣಿಸಬೇಕಾದರೆ ಟಿಕೆಟ್ ಅನ್ನು ಮೊದಲೇ ಬುಕ್ ಮಾಡಬೇಕಾಗುತ್ತದೆ. ರೈಲು ಟಿಕೆಟ್ ಗೆ ಸಂಬಂಧಿಸಿದ ಹೊಸ ನಿಯಮವನ್ನು ತಿಳಿದುಕೊಂಡಿರಬೇಕು. ರೈಲು ಟಿಕೆಟ್ ಗೆ ಸಂಬಂಧಿಸಿದಂತೆ ರೈಲ್ವೆ ಇಲಾಖೆ ನಿಯಮವನ್ನು ಬದಲಾಯಿಸಿದೆ.
ನೀವೂ ಒಂದು ವೇಳೆ ಆಗಾಗ್ಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದರೆ, ಈ ಸಂತಸದ ಸುದ್ದಿ ಕೇವಲ ನಿಮಗಾಗಿ. ಹೌದು, ಭಾರತೀಯ ರೈಲ್ವೇ (Indian Railways) ಪ್ರಯಾಣ ದರವನ್ನು ಶೇಕಡಾ 25 ರಷ್ಟು ಕಡಿತಗೊಳಿಸುವುದಾಗಿ ಪ್ರಕಟಿಸಿದೆ. ಈ ಕಡಿತವು ಎಲ್ಲಾ ರೈಲುಗಳ AC ಚೇರ್ ಕಾರ್ ಮತ್ತು ಕಾರ್ಯನಿರ್ವಾಹಕ ವರ್ಗಕ್ಕೆ ಅನ್ವಯಿಸುತ್ತದೆ.
Balasore Train Accident Update: ಒಡಿಶಾದ ಬಾಲಸೋರ್ನಲ್ಲಿ ನಡೆದ ರೈಲು ಅಪಘಾತಕ್ಕೆ ಸಂಬಂಧಿಸಿದಂತೆ ಸಿಬಿಐ ಶುಕ್ರವಾರ (ಜುಲೈ 7) ಮೂವರು ರೈಲ್ವೆ ಉದ್ಯೋಗಿಗಳನ್ನು ಐಪಿಸಿ ಸೆಕ್ಷನ್ 304 ಮತ್ತು 201 ರ ಅಡಿಯಲ್ಲಿ ಬಂಧಿಸಿದೆ.
ಹೆಚ್ಚುವರಿ ದಟ್ಟಣೆ ತೆರವುಗೊಳಿಸುವ ಸಲುವಾಗಿ ನೈರುತ್ಯ ರೈಲ್ವೆ ವಲಯವು ಈ ಕೆಳಗಿನ ವಿಶೇಷ ರೈಲುಗಳ ಸೇವೆಯನ್ನು ವಿಸ್ತರಿಸಲು ನಿರ್ಧರಿಸಿದೆ. ಈ ಕುರಿತು ಸಂಪೂರ್ಣ ಮಾಹಿತಿ ತಿಳಿಯಲು ಸುದ್ದಿ ಓದಿ
Indian Railways: ಭಾರತೀಯ ರೈಲ್ವೇ ಒದಗಿಸುವ ಹಲವು ಸೌಲಭ್ಯಗಳ ಕುರಿತು ಬಹುತೇಕರಿಗೆ ತಿಳಿದಿಲ್ಲ, ಇದರಿಂದಾಗಿ ಅವುಗಳ ಪ್ರಯೋಜನ ಪಡೆಯಲು ಅವರಿಂದ ಸಾಧ್ಯವಾಗುವುದಿಲ್ಲ. ಇಂದು ನಾವು ನಿಮಗೆ ಅಂತಹ ಒಂದು ಸೌಲಭ್ಯದ ಬಗ್ಗೆ ಮಾಹಿತಿಯನ್ನು ನೀಡುತ್ತಿದ್ದೇವೆ.
Trains Services: ನೈರುತ್ಯ ರೈಲ್ವೇ ವಲಯ ವ್ಯಾಪ್ತಿಯಲ್ಲಿ ಸಂಚಾರ ಮಾಡುವ ಕೆಲ ವಿಶೇಷ ರೈಲಿನ ಸಮಯವನ್ನ ವಿಸ್ತರಣೆ ಮಾಡಲಾಗಿದೆ. ಈ ಕೆಳಗಿನ ವಿಶೇಷ ಎಕ್ಸ್ಪ್ರೆಸ್ ರೈಲುಗಳ ಸಂಚಾರ ಅವಧಿಯನ್ನು ಕೆಲ ದಿನಗಳ ಕಾಲ ವಿಸ್ತರಣೆ ಮಾಡಲು ನೈರುತ್ಯ ರೈಲ್ವೆ ವಲಯವು ನಿರ್ಧರಿಸಲಾಗಿದೆ.
Railway Board Recommends CBI Investigation: ಬಾಲಸೋರ್ ರೈಲು ಅಪಘಾತದ ಕುರಿತು ಸಿಬಿಐ ತನಿಖೆಗೆ ರೈಲ್ವೆ ಮಂಡಳಿ ಶಿಫಾರಸು ಮಾಡಿದೆ. ಅಪಘಾತದಲ್ಲಿ ಇಲ್ಲಿಯವರೆಗೆ 275 ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಇದೇ ವೇಳೆ, ಈ ಭೀಕರ ಅಪಘಾತದಲ್ಲಿ 1 ಸಾವಿರಕ್ಕೂ ಹೆಚ್ಚು ಜನರು ತೀವ್ರವಾಗಿ ಗಾಯಗೊಂಡಿದ್ದಾರೆ.
Balasore Train Accicent: ಒಡಿಶಾ ರೈಲು ಅಪಘಾತಕ್ಕೆ ಕಾರಣ ಏನು ಎಂಬುದರ ಕುರಿತು ರೇಲ್ವೆ ಮಂಡಳಿಯಿಂದ ಅಧಿಕೃತ ಹೇಳಿಕೆ ಪ್ರಕಟವಾಗಿದೆ. ಈ ಕುರಿತು ಹೇಳಿಕೆ ನೀಡಿರುವ ರೇಲ್ವೆ ಮಂಡಳಿ ಇಷ್ಟೊಂದು ದೊಡ್ಡ ಪ್ರಮಾಣದ ಸಾವು ನೋವು ಹೇಗೆ ಸಂಭವಿಸಿತು? ಎಂಬುದರ ಪ್ರಾಥಮಿಕ ತನಿಖಾ ಮಾಹಿತಿಯನ್ನು ಹಂಚಿಕೊಂಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.