Cricket News in Kannada: ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಗೆ ಟೀಂ ಇಂಡಿಯಾದ ತಂಡದಲ್ಲಿ ಇಬ್ಬರು ವಿಕೆಟ್ ಕೀಪರ್ ಗಳು ಸ್ಥಾನ ಪಡೆದಿದ್ದಾರೆ. ಈ ಇಬ್ಬರು ಆಟಗಾರರು ಕೆಎಸ್ ಭರತ್ ಮತ್ತು ಇಶಾನ್ ಕಿಶನ್.
Harbhajan picks India's Playing-11 for WTC Final: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯಲಿರುವ WTC ಫೈನಲ್ ನಲ್ಲಿ, ಹರ್ಭಜನ್ ತನ್ನ ಪ್ಲೇಯಿಂಗ್-11 ರಲ್ಲಿ ರೋಹಿತ್ ಶರ್ಮಾ ಮತ್ತು ಶುಭ್ಮನ್ ಗಿಲ್ ಅವರನ್ನು ಆರಂಭಿಕ ಜೋಡಿಯನ್ನಾಗಿ ಮಾಡಿದ್ದಾರೆ. ಚೇತೇಶ್ವರ ಪೂಜಾರ ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಗೆ ಆಯ್ಕೆಯಾಗಿದ್ದಾರೆ.
India vs Australia, WTC Final 2023: ಆಸ್ಟ್ರೇಲಿಯಾ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಗೆ ಇಶಾನ್ ಕಿಶನ್ ಎಕ್ಸ್ ಫ್ಯಾಕ್ಟರ್ ಎಂದು ಸಾಬೀತುಪಡಿಸಬಹುದು ಎಂದು ಭಾರತ ತಂಡದ ಮಾಜಿ ಆಯ್ಕೆಗಾರ ಸರಣ್ದೀಪ್ ಸಿಂಗ್ ಹೇಳಿದ್ದಾರೆ. ರಸ್ತೆ ಅಪಘಾತದಲ್ಲಿ ರಿಷಬ್ ಪಂತ್ ಗಾಯಗೊಂಡಿರುವ ಕಾರಣ ಕೆಎಸ್ ಭರತ್ ಮತ್ತು ಇಶಾನ್ ಕಿಶನ್ ಅವರನ್ನು ತಂಡದಲ್ಲಿ ಇರಿಸಲಾಗಿದೆ.
WTC Final 2023: ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ನ ಫೈನಲ್ ಗೂ ಮುನ್ನ ಟೀಂ ಇಂಡಿಯಾದ ಬ್ಯಾಟ್ಸ್ ಮನ್ ಇಶಾನ್ ಕಿಶನ್ ಬ್ಯಾಟ್ ನಿಂದ ಅವಾಂತರ ಸೃಷ್ಟಿಸುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ಇಶಾನ್ ಕಿಶನ್ ಐಪಿಎಲ್ ಕ್ರಿಕೆಟ್ ನಲ್ಲಿ ವಿಧ್ವಂಸಕ ಬ್ಯಾಟಿಂಗ್ ಮಾಡುತ್ತಿದ್ದು, ನೋಡುಗರನ್ನು ಶಾಕ್ ಆಗುವಂತೆ ಮಾಡುತ್ತಿದ್ದಾರೆ.
ಮೇ 1 ರಂದು ಲಕ್ನೋ ಸೂಪರ್ ಜೈಂಟ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಐಪಿಎಲ್ 2023 ರ 43 ನೇ ಪಂದ್ಯದ ವೇಳೆ ಫೀಲ್ಡಿಂಗ್ ಮಾಡುವಾಗ ಕೆಎಲ್ ರಾಹುಲ್ ತಮ್ಮ ಬಲ ತೊಡೆಗೆ ಗಾಯಗೊಂಡಿದ್ದರಿಂದಾಗಿ ಈಗ ಅವರು ಆಸ್ಟ್ರೇಲಿಯಾ ವಿರುದ್ಧ ಮುಂಬರುವ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ನಿಂದ ಹೊರಗುಳಿದಿದ್ದಾರೆ.
WTC Final 2023: ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್ ಮನ್ ಕೆಎಲ್ ರಾಹುಲ್ ಗಾಯದ ಕಾರಣ ಐಪಿಎಲ್ 2023 ರಿಂದ ಹೊರಗುಳಿದಿದ್ದಾರೆ ಮತ್ತು ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ (ಡಬ್ಲ್ಯುಟಿಸಿ) ಫೈನಲ್ ನಲ್ಲಿ ಆಡಲು ಅವರಿಗೆ ತುಂಬಾ ಕಷ್ಟವಾಗಬಹುದು. ಬ್ಯಾಟ್ಸ್ಮನ್ನ ಹೊರತಾಗಿ, ಕೆಎಲ್ ರಾಹುಲ್ ವಿಕೆಟ್ ಕೀಪರ್ ಆಗಿ ಸಹ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ನ ಫೈನಲ್ಗೆ ಟೀಮ್ ಇಂಡಿಯಾದ ಭರವಸೆಯಾಗಿದ್ದರು.
Mumbai Indians, IPL 2023: ರೋಹಿತ್ ಶರ್ಮಾ ತಮ್ಮ ಮಾರಕ ಅಸ್ತ್ರ ಎಂದು ನಂಬಿಕೆ ಇಟ್ಟಿದ್ದ, ಈ ಆಟಗಾರನ ಕಳಪೆ ಪ್ರದರ್ಶನ ಮುಂಬೈ ಇಂಡಿಯನ್ಸ್ ತಂಡವನ್ನೇ ಮುಳುಗಿಸುತವಂತೆ ಮಾಡಿದೆ. ಈ ಆಟಗಾರನ ಫ್ಲಾಪ್ ಶೋನಿಂದಾಗಿ ಮುಂಬೈ ಇಂಡಿಯನ್ಸ್ ಐಪಿಎಲ್ 2023 ರಲ್ಲಿ ನಿರಾಶಾದಾಯಕ ಸೋಲನ್ನು ಎದುರಿಸುತ್ತಿದೆ.
India vs Australia ODI Series: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಏಕದಿನ ಸರಣಿಯ ಮೊದಲ ಪಂದ್ಯ ಮಾರ್ಚ್ 17 ರಂದು ಮುಂಬೈನಲ್ಲಿ ನಡೆಯಿತು. ಮೊದಲ ODI ನಲ್ಲಿ, ರೋಹಿತ್ ಶರ್ಮಾ ವೈಯಕ್ತಿಕ ಕಾರಣಗಳಿಂದ ತಂಡದಿಂದ ಹೊರನಡೆದಾಗ ಇಶಾನ್ ಕಿಶನ್ ಆರಂಭಿಕರಾಗಿ ಆಯ್ಕೆಯಾದರು.
IND vs AUS 2nd ODI : ಏಕದಿನ ಪಂದ್ಯದಲ್ಲಿ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ತಂಡದ ನಾಯಕತ್ವ ವಹಿಸಿದ್ದರು. ರೋಹಿತ್ ಮರಳುವುದರೊಂದಿಗೆ ಒಬ್ಬ ಆಟಗಾರ ತಂಡದಿಂದ ಹೊರಗುಳಿಯುವುದು ಖಚಿತವಾಗಿದೆ. ಹಾಗಿದ್ರೆ ಟೀಂನಿಂದ ಔಟ್ ಆಗುವ ಆಟಗಾರ ಯಾರು? ಇಲ್ಲಿದೆ ಸಂಪೂರ್ಣ ಮಾಹಿತಿ ಇಲ್ಲಿದೆ..
India vs Australia : ಟೀಂ ಇಂಡಿಯಾ ಮಾರ್ಚ್ 17 ರಿಂದ ಆಸ್ಟ್ರೇಲಿಯಾ ವಿರುದ್ಧ 3 ಪಂದ್ಯಗಳ ಏಕದಿನ ಸರಣಿಯನ್ನು ಆಡಲಿದೆ. ಈ ಸರಣಿಗೆ ಟೀಂ ಇಂಡಿಯಾ ಕೂಡ ಪ್ರಕಟವಾಗಿದೆ. ಸರಣಿಯ ಮೊದಲ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ತಂಡದ ನಾಯಕರಾಗಿದ್ದರೆ, ರೋಹಿತ್ ಶರ್ಮಾ ಮುಂದಿನ ಎರಡು ಪಂದ್ಯಗಳಲ್ಲಿ ತಂಡವನ್ನು ಮುನ್ನಡೆಸಲಿದ್ದಾರೆ.
ಬಾರ್ಡರ್ ಗವಾಸ್ಕರ್ ಟ್ರೋಫಿ: ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ಟೀಂ ಇಂಡಿಯಾದ ಒಬ್ಬ ಆಟಗಾರನಿಗೆ ನಾಯಕ ರೋಹಿತ್ ಶರ್ನಾ ಇನ್ನೂ ಒಂದೇ ಒಂದು ಅವಕಾಶ ನೀಡಿಲ್ಲ. ಈ ಆಟಗಾರ ಮೊದಲ ಬಾರಿಗೆ ಟೆಸ್ಟ್ ತಂಡದ ಭಾಗವಾಗಿದ್ದಾರೆ.
India vs Australia 2nd Test: ಆಸ್ಟ್ರೇಲಿಯಾ ವಿರುದ್ಧ ನಡೆಯಲಿರುವ ಈ ಟೆಸ್ಟ್ ಸರಣಿಯಲ್ಲಿ ಕೆಎಸ್ ಭರತ್ ಮತ್ತು ಇಶಾನ್ ಕಿಶನ್ ವಿಕೆಟ್ ಕೀಪರ್ ಆಗಿ ತಂಡಕ್ಕೆ ಸೇರ್ಪಡೆಗೊಂಡಿದ್ದಾರೆ. ಆರಂಭಿಕ ಎರಡೂ ಪಂದ್ಯಗಳಲ್ಲಿ ಕೆಎಸ್ ಪ್ಲೇಯಿಂಗ್ 11 ರಲ್ಲಿ ಸ್ಥಾನ ಪಡೆದಿದ್ದರು. ಆದರೆ ಕೆಎಸ್ ಭರತ್ ಎರಡರಲ್ಲೂ ವಿಫಲರಾಗಿದ್ದಾರೆ. ಕೆಎಸ್ ಭರತ್ ಅವರ ಈ ಕಳಪೆ ಪ್ರದರ್ಶನ ಮುಂಬರುವ ಪಂದ್ಯಗಳಲ್ಲಿ ಅವರಿಗೆ ಅವಕಾಶ ಸಿಗದಂತೆ ಮಾಡಬಹುದು.
India vs Australia Test Series : ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ನಾಲ್ಕು ಟೆಸ್ಟ್ಗಳ ಸರಣಿಯ ಮೊದಲ ಪಂದ್ಯ ನಾಗ್ಪುರ ಮೈದಾನದಲ್ಲಿ ನಡೆಯಲಿದೆ. ಆಸ್ಟ್ರೇಲಿಯಾ ಸರಣಿಗೆ ಭಾರತ ತಂಡದಲ್ಲಿ ಇಬ್ಬರು ಸ್ಟಾರ್ ವಿಕೆಟ್ಕೀಪರ್ಗಳು ಇದ್ದಾರೆ.
Ind vs NZ T20 Match : ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಟಿ20 ಸರಣಿಯ ಎರಡನೇ ಪಂದ್ಯ (Ind vs NZ T20) ಲಕ್ನೋದಲ್ಲಿ ನಡೆಯಲಿದೆ. ಈ ಪಂದ್ಯ ಟೀಂ ಇಂಡಿಯಾ ಹಾಗೂ ಆಟಗಾರರಿಗೂ ಅತ್ಯಂತ ಮಹತ್ವದ್ದಾಗಿದೆ. ಈ ಆಟಗಾರನಿಗೆ ಇದುವರೆಗೆ ಟಿ20 ಮಾದರಿಯಲ್ಲಿ ಹೆಚ್ಚಿನ ಪ್ರದರ್ಶನ ನೀಡಲು ಸಾಧ್ಯವಾಗಿಲ್ಲ.
IND vs NZ 2nd T20 Match: ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತದ ಅಗ್ರ ಕ್ರಮಾಂಕ ದಯನೀಯವಾಗಿ ವಿಫಲವಾಗಿದೆ. ಇಶಾನ್ ಕಿಶನ್ ಕೇವಲ ನಾಲ್ಕು ರನ್ ಗಳಿಸಿ ಔಟಾದರು. ಅದೇ ಸಮಯದಲ್ಲಿ ಶುಭಮನ್ ಗಿಲ್ 7 ರನ್ ಗಳಿಸಿದರು. ಮೂರನೇ ಸ್ಥಾನಕ್ಕೆ ಇಳಿದ ರಾಹುಲ್ ತ್ರಿಪಾಠಿ ಅವರಿಗೆ ಖಾತೆ ತೆರೆಯಲೂ ಸಾಧ್ಯವಾಗಲಿಲ್ಲ.
India vs Australia Test Series : ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ನಾಲ್ಕು ಟೆಸ್ಟ್ಗಳ ಸರಣಿಯ ಮೊದಲ ಪಂದ್ಯ ಫೆಬ್ರವರಿ 9 ರಂದು ನಡೆಯಲಿದೆ. ಇಶಾನ್ ಕಿಶನ್ ಮತ್ತು ಕೆಎಸ್ ಭರತ್ ಇಬ್ಬರನ್ನೂ ಟೆಸ್ಟ್ ಸರಣಿಗೆ ಸೇರಿಸಲಾಗಿದೆ.
IND vs NZ 2nd ODI Match: ಬೌಲಿಂಗ್ ನಲ್ಲಿ ಮಿಂಚಿದ ಟೀಂ ಇಂಡಿಯಾ ವೇಗಿಗಳಾದ ಮೊಹಮ್ಮದ್ ಶಮಿ 18 ರನ್ ಗೆ 3 ವಿಕೆಟ್, ಹಾರ್ದಿಕ್ ಪಾಂಡ್ಯ 16 ರನ್ ಗೆ 2 ವಿಕೆಟ್, ವಾಷಿಂಗ್ಟನ್ ಸುಂದರ್ 7 ರನ್ ಗೆ 2 ವಿಕೆಟ್, ಮೊಹಮ್ಮದ್ ಸಿರಾಜ್, ಶಾರ್ದೂಲ್ ಠಾಕೂರ್ ಮತ್ತು ಕುಲದೀಪ್ ಯಾದವ್ ತಲಾ ಒಂದೊಂದು ವಿಕೆಟ್ ಕಬಳಿಸಿದ್ದಾರೆ.
Sunil Gavaskar Comment on Ishan Kishan: ಸ್ಕ್ವೇರ್ ಲೆಗ್ ಅಂಪೈರ್ ನಿತಿನ್ ಮೆನನ್ ಅವರು ಮೂರನೇ ಅಂಪೈರ್ ಕೆಎನ್ ಅನಂತಪದ್ಮನಾಭನ್ ಮೂಲಕ ಈ ನಿರ್ಣಯವನ್ನು ತೆಗೆದುಕೊಳ್ಳಲು ಮುಂದಾದರು. ಭಾರತದ ಸ್ಪಿನ್ನರ್ ಕುಲದೀಪ್ ಯಾದವ್ ಎಸೆದ ಬಾಲ್ ನ್ನು ಲ್ಯಾಥಮ್ ಬ್ಯಾಟ್ ಮಾಡಲು ಮುಂದಾದರು. ಆದರೆ ಆ ಸಂದರ್ಭದಲ್ಲಿ ವಿಕೆಟ್ ಬಿತ್ತು. ಅದು ಬ್ಯಾಟ್ ಸ್ಟಂಪ್ ಆಗಿತ್ತೋ ಅಥವಾ ಏನಾಗಿತ್ತು ಎಂಬುದು ತಿಳಿದಿರಲಿಲ್ಲ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.