ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಟೆಸ್ಟ್ ಸರಣಿಯಲ್ಲಿ ಭಾರತೀಯ ತಂಡಕ್ಕೆ ಸಮಸ್ಯೆಗಳು ಹೆಚ್ಚಾಗಿದ್ದು, ಅಡಿಲೇಡ್ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದ ನಂತರ ನಾಯಕ ವಿರಾಟ್ ಕೊಹ್ಲಿ ಸ್ವದೇಶಕ್ಕೆ ಮರಳಲಿದ್ದಾರೆ ಜೊತೆಗೆ ಶಮಿ ಗಾಯಗೊಂಡಿರುವುದು ಈಗ ತಂಡವನ್ನು ಚಿಂತೆಗೀಡು ಮಾಡಿದೆ. ಜೊತೆಗೆ ಎರಡನೇ ಇನಿಂಗ್ಸ್ ನಲ್ಲಿ ಬ್ಯಾಟಿಂಗ್ ಕುಸಿದ ನಂತರ ಭಾರತ ತಂಡದಲ್ಲಿ ಏಕಾಏಕಿ ಎಲ್ಲವೂ ಬದಲಾಗುತ್ತಿದೆ.
ಇತ್ತೀಚಿನ ದಶಕಗಳಲ್ಲಿ ಇಶಾಂತ್ ಶರ್ಮಾ ಭಾರತ ತಂಡವು ಕಂಡಂತಹ ಅತ್ಯುತ್ತಮ ವೇಗದ ಬೌಲರ್ ಎನ್ನಬಹುದು.ಈಗ ಅವರು ಉತ್ತಮ ವೇಗದ ಬೌಲರ್ ಆಗಿದ್ದು ಹೇಗೆ ಎನ್ನುವ ವಿಚಾರವಾಗಿ ಭಾರತ ತಂಡದ ಮಾಜಿ ಆಟಗಾರ ಅಜಿತ್ ಅಗರ್ಕರ್ ವಿವರಿಸಿದ್ದಾರೆ.
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನಲ್ಲಿ ಸನ್ ರೈಸರ್ಸ್ ಹೈದರಾಬಾದ್ ಜೊತೆಗಿನ ಒಪ್ಪಂದದ ವೇಳೆ "ಕಾಲು" ಎಂಬ ಪದದ ಅರ್ಥವನ್ನು ಕಂಡುಕೊಂಡ ನಂತರ ವೆಸ್ಟ್ ಇಂಡೀಸ್ ನ ಮಾಜಿ ನಾಯಕ ಡ್ಯಾರೆನ್ ಸ್ಯಾಮಿ (Darren Sammy) ಇತ್ತೀಚೆಗೆ ತಮ್ಮ ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.