Jammu-Kashmir Terrorism : ಜಮ್ಮು-ಕಾಶ್ಮೀರ ಪೊಲೀಸರಿಗೆ ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ನರ್ವಾಲ್ ಪ್ರದೇಶದಲ್ಲಿ ನಡೆದ ಡಬಲ್ ಸ್ಫೋಟದಲ್ಲಿ ಭಾಗಿಯಾಗಿದ್ದ ಭಯೋತ್ಪಾದಕನನ್ನು ಪೊಲೀಸರು ಬಂಧಿಸಿದ್ದಾರೆ.
ನಾವು ದೇಶದಲ್ಲಿನ ಬಡತನ ಕಡಿಮೆ ಮಾಡಲು, ಸಮೃದ್ಧಿ ಸಾಧಿಸಲು. ನಮ್ಮ ಜನರಿಗೆ ಶಿಕ್ಷಣ ಮತ್ತು ಆರೋಗ್ಯ ಸೌಲಭ್ಯದ ಜೊತೆಗೆ ಉದ್ಯೋಗ ಒದಗಿಸಲು ಬಯಸುತ್ತೇವೆಯೇ ಹೊರತು ಬಾಂಬ್ ದಾಳಿ ನಡೆಸುವುದಿಲ್ಲ ಎಂದು ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಹೇಳಿದ್ದಾರೆ.
Shopian Encounter: ಇತ್ತೀಚೆಗೆ ಕುಲ್ಗಾಮ್ ಜಿಲ್ಲೆಯಲ್ಲಿ ಬ್ಯಾಂಕ್ ಮ್ಯಾನೇಜರ್ ಹತ್ಯೆಯಲ್ಲಿ ಭಾಗಿಯಾಗಿದ್ದ ಉಗ್ರರನ್ನು ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ನಲ್ಲಿ ನಡೆದ ಎನ್ಕೌಂಟರ್ನಲ್ಲಿ ಹೊಡೆದುರುಳಿಸಲಾಗಿದೆ ಎಂದು ಕಾಶ್ಮೀರ ವಲಯದ ಪೊಲೀಸ್ ಮಹಾನಿರೀಕ್ಷಕ ವಿಜಯ್ ಕುಮಾರ್ ಹೇಳಿದ್ದಾರೆ.
ಜಮ್ಮು ಮತ್ತು ಕಾಶ್ಮೀರ ಪೊಲೀಸರ ವಿಶೇಷ ಕಾರ್ಯಾಚರಣೆ ತಂಡವು ಸೇನೆಯ 9 ರಾಷ್ಟ್ರೀಯ ರೈಫಲ್ಸ್ ಮತ್ತು ಸಿಆರ್ಪಿಎಫ್ ಯೋಧರೊಂದಿಗೆ ಜಂಟಿ ಕಾರ್ಯಾಚರಣೆ ನಡೆಸುತ್ತಿದ್ದು, ಶ್ರೀನಗರದಲ್ಲಿ ಎನ್ಕೌಂಟರ್ ಅಂತ್ಯಗೊಂಡಿದೆ.
ಗೃಹ ಸಚಿವ ಅಮಿತ್ ಶಾ, ಜಮ್ಮು ಮತ್ತು ಕಾಶ್ಮೀರ ಭೇಟಿ ವೇಳೆ ಸ್ಥಳೀಯ ನಾಗರಿಕರ ಫೋನ್ ನಂಬರ್ ಅನ್ನು ತಮ್ಮ ಮೊಬೈಲ್ ನಲ್ಲಿ ಸೇವ್ ಮಾಡಿಕೊಂಡಿದ್ದಾರೆ. ಅಲ್ಲದೆ, ತಮ್ಮ ಮೊಬೈಲ್ ನಂಬರ್ ಅನ್ನು ಸ್ಥಳೀಯರೊಂದಿಗೆ ಶೇರ್ ಮಾಡಿ, ಅಗತ್ಯ ಬಿದ್ದಾಗ ಕರೆ ಮಾಡುವಂತೆ ಹೇಳಿದ್ದಾರೆ.
Shopian Encounter: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ತುಲ್ರಾನ್ ಹಳ್ಳಿಯಲ್ಲಿ ಭದ್ರತಾ ಪಡೆ ಮೂವರು ಲಷ್ಕರ್-ಎ-ತೊಯ್ಬಾ (ಎಲ್ಇಟಿ)-ರೆಸಿಸ್ಟೆನ್ಸ್ ಫ್ರಂಟ್ (ಟಿಆರ್ಎಫ್) ಭಯೋತ್ಪಾದಕರನ್ನು ಹೊಡೆದುರುಳಿಸಿದ್ದು, ಅವರಿಂದ ಅಪರಾಧ ವಸ್ತುಗಳು, ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.
Anantnag Encounter: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ನಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ನಡೆಯುತ್ತಿರುವ ಎನ್ಕೌಂಟರ್ ನಲ್ಲಿ, ಸೇನಾ ಸಿಬ್ಬಂದಿಯಿಂದ ಒಬ್ಬ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ. ಈ ಸಂದರ್ಭದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಗಾಯಗೊಂಡಿದ್ದು ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಶ್ರೀನಗರದ ಈದ್ಗಾ ಪ್ರದೇಶದಲ್ಲಿ ಭಯೋತ್ಪಾದಕರು ಶಾಲೆಗೆ ನುಗ್ಗಿ ಗುಂಡಿನ ದಾಳಿ ನಡೆಸಿದರು. ಈ ದಾಳಿಯಲ್ಲಿ ಇಬ್ಬರು ಶಿಕ್ಷಕರು ಸಾವನ್ನಪ್ಪಿದ್ದಾರೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಖಚಿತಪಡಿಸಿದ್ದಾರೆ.
Indian Army Released Video Of Terrorist Caught From Uri: ಸರ್ಜಿಕಲ್ ಸ್ಟ್ರೈಕ್ ನ 5ನೇ ವರ್ಚಾಚರಣೆಯ ಸಂದರ್ಭದಲ್ಲಿ ಭಾರತೀಯ ಸೇನೆ ಉರಿ ದಾಳಿಯಂತಹ ಮತ್ತೊಂದು ದಾಳಿಯ ಬಣ್ಣ ಬಯಲು ಮಾಡಿರುವುದಾಗಿ ಹೇಳಿಕೊಂಡಿದೆ.
ಭಯೋತ್ಪಾದಕರೊಂದಿಗೆ ಸಂಪರ್ಕ ಹೊಂದಿದ್ದಕ್ಕಾಗಿ ಮತ್ತು ಓವರ್ ಗ್ರೌಂಡ್ ವರ್ಕರ್ಸ್ ಆಗಿ ಕೆಲಸ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಸರ್ಕಾರವು 6 ಸರ್ಕಾರಿ ನೌಕರರನ್ನು ವಜಾ ಮಾಡಿದೆ.
Security Agencies Issue High Alert - ಗಡಿಭಾಗದಲ್ಲಿ ಉಗ್ರರ ಒಗ್ಗೂಡುವಿಕೆ ಹಾಗೂ ಕುಂತಂತ್ರದ ಹಿನ್ನೆಲೆ ದೇಶದ ಭದ್ರತಾ ಸಂಸ್ಥೆಗಳು ಜಮ್ಮು ಕಾಶ್ಮೀರದಲ್ಲಿ (Jammu-Kashmir) ಉಗ್ರದಾಳಿಯ ಕುರಿತು ಹೈ ಅಲರ್ಟ್ ಜಾರಿಗೊಳಿಸಿದೆ.
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ನಡೆಯುತ್ತಿರುವ ಎನ್ಕೌಂಟರ್ನಲ್ಲಿ ಭದ್ರತಾ ಪಡೆಗಳು ಲಷ್ಕರ್ ಕಮಾಂಡರ್ ಸೇರಿದಂತೆ ಮೂವರು ಭಯೋತ್ಪಾದಕರನ್ನು ಕೊಂದಿದ್ದು, ಈ ಪ್ರದೇಶದಲ್ಲಿ ಇನ್ನೂ ಶೋಧ ಕಾರ್ಯಾಚರಣೆ ನಡೆಯುತ್ತಿದೆ.
ಕೆಲವು ದಿನಗಳ ಹಿಂದೆಯಷ್ಟೇ ಭಾರತ ಪಿಒಕೆ ಯಿಂದ ಗಿಲ್ಗಿಟ್ ಬಾಲ್ಟಿಸ್ತಾನ್ ವರೆಗಿನ ಹವಾಮಾನ ವರದಿ ಪ್ರಸಾರ ಮಾಡಿತ್ತು. ಇದೆ ಕಾರಣದಿಂದ ಇದೀಗ ರಾಜಾ ಫಾರೂಕ್ ಹೈದರ್ ಉರಿದು ಹೋಗಿದ್ದಾನೆ. ಅಷ್ಟೇ ಅಲ್ಲ ಪಾಕ್ ನಲ್ಲಿಯೂ ಕೂಡ ಇದೇ ವಿಷಯಕ್ಕೆ ಸಂಬಂಧಿಸಿದಂತೆ ಕೋಲಾಹಲವೇ ಸೃಷ್ಟಿಯಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.