Indian Premier League 2024: ಭಾರತದಲ್ಲಿ ಸಾರ್ವತ್ರಿಕ ಚುನಾವಣೆ ಇರುವುದರಿಂದ ಟಿ-20 ಲೀಗ್ ಅನ್ನು ಯುನೈಟೆಡ್ ಅರಬ್ ಎಮಿರೇಟ್ಸ್ (UAE)ಗೆ ಸ್ಥಳಾಂತರಿಸಬಹುದು ಎಂಬ ವರದಿಗಳ ಹಿನ್ನೆಲೆ ಜಯ್ ಶಾ ಸ್ಪಷ್ಟನೆ ನೀಡಿದ್ದಾರೆ.
Indian Cricket Players Salary: ಟೀಂ ಇಂಡಿಯಾ ಆಟಗಾರರ ವೇತನ ಶೀಘ್ರದಲ್ಲೇ ಹೆಚ್ಚಾಗುವ ನಿರೀಕ್ಷೆಯಿದ್ದು... ಸದ್ಯ ಟೆಸ್ಟ್ ಸರಣಿ ಆಡುವ ಆಟಗಾರರಿಗೆ ಬೋನಸ್ ನೀಡಲು ಬಿಸಿಸಿಐ ಚಿಂತನೆ ನಡೆಸಿದೆ.
Team India Captain: ಟೀಂ ಇಂಡಿಯಾ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ T20 ನಾಯಕತ್ವ ಕಳೆದುಕೊಂಡದ್ದು ಯಾಕೆ ಎನ್ನುವುದರ ರಹಸ್ಯವನ್ನು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಬಹಿರಂಗಪಡಿಸಿದ್ದಾರೆ..
Hardik Pandya: ರೋಹಿತ್ ಶರ್ಮಾ ಪ್ರಸ್ತುತ ಟೀಂ ಇಂಡಿಯಾದ ನಾಯಕರಾಗಿದ್ದಾರೆ. ಆದರೆ ರೋಹಿತ್ ನಂತರ ಭಾರತವನ್ನು ಯಾರು ವಹಿಸುತ್ತಾರೆ ಎಂಬುದು ಪ್ರಶ್ನೆ. ಇದೀಗ ಈ ಕುರಿತು ಬಿಸಿಸಿಐನಿಂದ ಕೆಲವು ಸೂಚನೆಗಳು ಬಂದಿವೆ.
World Cup 2023: ಇತ್ತೀಚೆಗೆ ಐಸಿಸಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯನ್ನು ಅಮಾನತುಗೊಳಿಸಿದೆ. ಎಸ್ ಎಲ್ ಸಿಯಲ್ಲಿ ಸರ್ಕಾರದ ಹಸ್ತಕ್ಷೇಪ ಇದೆ ಎಂಬುದನ್ನು ಅರಿತ ಐಸಿಸಿ ಈ ಹೆಜ್ಜೆಯನ್ನಿಟ್ಟಿದೆ. ಇದೇ ಸಂದರ್ಭದಲ್ಲಿ, ಮಾಜಿ ವಿಶ್ವ ಚಾಂಪಿಯನ್ ಅರ್ಜುನ್ ರಣತುಂಗಾ ಬಿಸಿಸಿಐ ಕಾರ್ಯದರ್ಶಿ ಜೈ ಶಾ ಅವರು ಐಸಿಸಿ ಈ ನಿರ್ಧಾರ ತೆಗೆದುಕೊಳ್ಳಲು ಕಾರಣ ಎಂದು ಆರೋಪಿಸಿದ್ದಾರೆ
ICC World Cup 2023: ಶ್ರೀಲಂಕಾ ಕ್ರಿಕೆಟ್ಗೆ ಸಂಕಷ್ಟದ ಕಾಲ ಎದುರಾಗಿದೆ. 2023ರ ವಿಶ್ವಕಪ್ನಲ್ಲಿ ಕಳಪೆ ಪ್ರದರ್ಶನದ ಹಿನ್ನೆಲೆಯಲ್ಲಿ ಐಸಿಸಿ ಮಂಡಳಿಯನ್ನು ಅಮಾನತುಗೊಳಿಸಿದೆ. ಇದೇ ವೇಳೆ ಶ್ರೀಲಂಕಾದ ಮಾಜಿ ನಾಯಕ ಅರ್ಜುನ ರಣತುಂಗ ಅವರು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಶ್ರೀಲಂಕಾ ಕ್ರಿಕೆಟ್ ಅನ್ನು ಹಾಳು ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.(World Cup 2023 News In Kannada)
ICC World Cup 2023: ಈ ವಿಶ್ವಕಪ್ನಲ್ಲಿ ನಾವು ಕೊಹ್ಲಿ, ರೋಹಿತ್, ಬುಮ್ರಾ, ಜಡ್ಡು ಅವರನ್ನು ಹುರಿದುಂಬಿಸುತ್ತೇವೆ. ನಮ್ಮ ಹೃದಯದಲ್ಲಿ ಭಾರತವಿರಲಿ ಮತ್ತು ಆಟಗಾರರು “ಭಾರತ್” ಇರುವ ಜೆರ್ಸಿಯನ್ನು ಧರಿಸಲಿ’ ಎಂದು ಜಯ್ ಶಾರಿಗೆ ಸೆಹ್ವಾಗ್ ಸಲಹೆ ನೀಡಿದ್ದಾರೆ.
Asia Cup 2023: ಏಷ್ಯಾ ಕಪ್-2023 ರ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಆದರೆ, ಪಾಕಿಸ್ತಾನ ಒಂದೇ ದೇಶ ಈ ಪಂದ್ಯಾವಳಿಯ ಆತಿಥ್ಯ ವಹಿಸುತ್ತಿಲ್ಲ. ಎರಡು ವಿವಿಧ ದೇಶದಲಲ್ಲಿ ಈ ಪಂದ್ಯಾವಳಿಯನ್ನು ಆಯೋಜಿಸಲು ನಿರ್ಧರಿಸಲಾಗಿದೆ.
Jay Shah On Rohit Sharma : ಟೀಂ ಇಂಡಿಯಾ ಕ್ಯಾಪ್ಟನ್ ರೋಹಿತ್ ಶರ್ಮಾ ಬಾಂಗ್ಲಾದೇಶ ವಿರುದ್ಧದ ಕೊನೆಯ ಏಕದಿನ ಪಂದ್ಯದಿಂದ ಹೊರಗುಳಿದಿದ್ದಾರೆ. ಎರಡನೇ ಏಕದಿನ ಪಂದ್ಯದ ವೇಳೆ ಹೆಬ್ಬೆರಳಿಗೆ ಗಂಭೀರ ಗಾಯವಾಗಿತ್ತು.
BCCI secretary Jay Shah : ಬಾರ್ಕ್ಲೇ ಅವರ ಅವಧಿ 2 ವರ್ಷಗಳವರೆಗಿದೆ. ಜಿಂಬಾಬ್ವೆಯ ತವೆಂಗ್ವಾ ಮುಕುಹ್ಲಾನಿ ಹಿಂದೆ ಸರಿದ ನಂತರ ಬಾರ್ಕ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಐಸಿಸಿ ಮಂಡಳಿಯು ಬಾರ್ಕ್ಲಿಯ ಸಂಪೂರ್ಣ ಬೆಂಬಲವನ್ನು ದೃಢಪಡಿಸಿದ್ದರು.
BCCI Match Fee: ಈ ಕುರಿತು ಐತಿಹಾಸಿಕ ನಿರ್ಣಯ ಕೈಗೊಂಡಿರುವ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಇನ್ಮುಂದೆ ಮಹಿಳಾ ಹಾಗೂ ಪುರುಷ ಕ್ರಿಕೇಟಿಗರಿಗೆ ಒಂದೇ ರೀತಿಯ ಸಂಭಾವನೆ ಸಿಗಲಿದೆ ಎಂದು ಹೇಳಿದೆ.
ಇಂತಹ ಹೇಳಿಕೆಗಳು ಅಂತರಾಷ್ಟ್ರೀಯ ಕ್ರಿಕೆಟ್ ಸಮುದಾಯವನ್ನು ವಿಭಜಿಸುವ ಸಾಮರ್ಥ್ಯವನ್ನು ಹೊಂದಿದೆ ಮತ್ತು 2023 ರ ವಿಶ್ವಕಪ್ಗಾಗಿ ಭಾರತಕ್ಕೆ ಪಾಕಿಸ್ತಾನದ ಭೇಟಿಯ ಮೇಲೆ ಪರಿಣಾಮ ಬೀರಬಹುದು ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಹೇಳಿದೆ.
ಸೌರವ್ ಗಂಗೂಲಿ ಅವರನ್ನು ಪದಚ್ಯುತಗೊಳಿಸಿರುವುದು ದಾದಾಗೆ ಮಾಡಿದ ಅವಮಾನ ಎಂದು ಟಿಎಂಸಿ ಹೇಳಿದೆ. ಬಿಸಿಸಿಐ ಕಾರ್ಯದರ್ಶಿಯಾಗಿ ಜಯ್ ಶಾ ಮುಂದುವರಿಯಬಹುದಾದರೆ ಸೌರವ್ ಗಂಗೂಲಿಯನ್ನು ಬಿಸಿಸಿಐ ಅಧ್ಯಕ್ಷರಾಗಿ ಏಕೆ ಮುಂದುವರಿಸಬಾರದು ಎಂದು ಪ್ರಶ್ನಿಸಿದೆ.
Supreme Court Verdict: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ ಸಂವಿಧಾನದ ತಿದ್ದುಪಡಿಗೆ ಸುಪ್ರೀಂ ಕೋರ್ಟ್ ಬುಧವಾರ ಅಂಗೀಕಾರ ನೀಡಿದೆ. ಇದು ಮಂಡಳಿಯ ಪದಾಧಿಕಾರಿಗಳಿಗೆ ಸತತ ಎರಡು ಅವಧಿಗೆ ಅಧಿಕಾರದಲ್ಲಿ ಮುಂದುವರೆಯಲು ಅನುವು ಮಾಡಿಕೊಡಲಿದೆ.
ಮಾರ್ಚ್ 2ರಂದು ಬಿಸಿಸಿಐ ಮಹತ್ವದ ಸಭೆ ನಡೆಯಲಿದೆ. ಇದರಲ್ಲಿ ಹಲವು ಮಹತ್ವದ ವಿಚಾರಗಳನ್ನು ಚರ್ಚಿಸಬಹುದು. ಮುಖ್ಯ ಹುದ್ದೆಯಲ್ಲಿ ಸೌರವ್ ಗಂಗೂಲಿ ಮುಂದುವರಿಕೆ ಬಗ್ಗೆಯೂ ಮಾತುಕತೆ ನಡೆಯಬಹುದು. ‘ದಾದಾ’ ಅಧಿಕಾರಾವಧಿ ಮಾರ್ಚ್ 2ಕ್ಕೆ ಕೊನೆಗೊಳ್ಳಲಿದೆ.
ಮಹತ್ವದ ಫೈನಲ್ ಪಂದ್ಯದಲ್ಲಿ ಆಂಗ್ಲರ ವಿರುದ್ಧ ಟೀಂ ಇಂಡಿಯಾ ಗೆಲ್ಲುತ್ತಿದ್ದಂತೆಯೇ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಮತ್ತು ಕಾರ್ಯದರ್ಶಿ ಜೈ ಶಾ ಟ್ವೀಟ್ ಮಾಡುವ ಮೂಲಕ ಆಟಗಾರರು, ಸಿಬ್ಬಂದಿ ಹಾಗೂ ಆಯ್ಕೆಗಾರರನ್ನು ಅಭಿನಂದಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.