ಇಂದು ಕೂಡ ಡಿಕೆಶಿ ವಿರುದ್ದ ಮಂಡ್ಯದಲ್ಲಿ ಮುಂದುವರಿಯಲಿದೆ ಪ್ರತಿಭಟನೆ. ಮಳವಳ್ಳಿ ಪಟ್ಟಣದಲ್ಲಿಂದು ಜೆಡಿಎಸ್ನಿಂದ ಡಿಕೆಶಿ ವಿರುದ್ದ ಪ್ರತಿಭಟನೆಗೆ ಕರೆ. ಮಳವಳ್ಳಿ ಪಟ್ಟಣದಲ್ಲಿ ಪ್ರತಿಭಟನೆ ಮಾಡಲಿರುವ ಜೆಡಿಎಸ್ ಕಾರ್ಯಕರ್ತರು
ಶನಿವಾರ ತಮ್ಮ ನಿವಾಸದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಅವರು ಮಾತನಾಡಿದರು. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ರಾಜ್ಯದಲ್ಲಿ ಕನಿಷ್ಠ ಪಕ್ಷ 20 ಕ್ಷೇತ್ರಗಳಲ್ಲಿ ಗೆಲ್ಲಲಿದೆ.
ಪೆನ್ಡ್ರೈವ್ ಪ್ರಕರಣ ನಡೆಯಲು ಯಾರ ಕುಟುಂಬ ಕಾರಣ..?
ಯಾವ ಸಾಧನೆಗಾಗಿ ಜೆಡಿಎಸ್ನವ್ರು ಪ್ರತಿಭಟನೆ ಮಾಡ್ತಿದ್ದಾರೆ..?
ಜೆಡಿಎಸ್ ಪೊಟೆಸ್ಟ್ಗೆ ಸಚಿವ ಚಲುವರಾಯಸ್ವಾಮಿ ಕಿಡಿ
ಸಾಲು ಸಾಲು ಪ್ರಶ್ನೆಗಳ ಮೂಲಕ ಎಚ್ಡಿಕೆಗೆ ತಿವಿದ ಮಿನಿಸ್ಟರ್
ಪ್ರಪಂಚದಲ್ಲಿಯೇ ಅತ್ಯಂತ ದೊಡ್ಡ ಲೈಂಗಿಕ ಹಗರಣ
ವಿಧಾನಸೌಧದಲ್ಲಿ ಸಚಿವ ಕೃಷ್ಣಬೈರೇಗೌಡ ಪುನರುಚ್ಛಾರ
ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ, ವಿಷಯಾಂತರ ಆಗಬಾರದು
ಹಿರಿಯ IAS ಅಧಿಕಾರಿ ಪೋನ್ ಮಾಡಿ ಕಣ್ಣೀರಿಟ್ಟಿದ್ದಾರೆ
ನಾನು, ಪಕ್ಷ, ಸರ್ಕಾರ ಯಾರಾದರೂ ತನಿಖೆ ಆಗಬೇಕು
ಹಿಂದೆ ಬಿಜೆಪಿಯವರೇ ಸಿಬಿಐಯನ್ನು ಕರಪ್ಷನ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ ಎಂದು ಬಣ್ಣಿಸಿದ್ದಾರೆ. ದೇವೇಗೌಡರು ಚೋರ್ ಬಚಾವೋ ಸಂಸ್ಥೇ ಎಂದು ಹೇಳಿದ್ದರು. ಈಗ ಸಿಬಿಐ ಮೇಲೆ ವಿಶ್ವಾಸ ಬಂತಾ? ನನಗೆ ಸಿಬಿಐ ಮೇಲೆ ವಿಶ್ವಾಸವಿದೆ- ಮುಖ್ಯಮಂತ್ರಿ ಸಿದ್ದರಾಮಯ್ಯ
Prajwal Revanna pendrive case : ಅಶ್ಲೀಲ ವಿಡಿಯೋಗಳನ್ನು ತುಂಬಲಾಗಿದ್ದ ಪೆನ್ ಡ್ರೈವ್ ಗಳನ್ನು ವ್ಯಾಪಕವಾಗಿ ಹಂಚಿಕೆ ಮಾಡಲಾಗಿರುವ ಪ್ರಕರಣದ ಪಿತೂರಿಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೇ ಮಾಸ್ಟರ್ ಮೈಂಡ್ ಆಗಿದ್ದು, ಕೂಡಲೇ ಅವರನ್ನು ಸಂಪುಟದಿಂದ ವಜಾ ಮಾಡಲು ಮುಖ್ಯಮಂತ್ರಿಗಳಿಗೆ ನಿರ್ದೇಶನ ನೀಡಬೇಕು ಎಂದು ಜೆಡಿಎಸ್ ರಾಜ್ಯಪಾಲರಲ್ಲಿ ಮನವಿ ಮಾಡಿದೆ.
ಜೆಡಿಎಸ್ ಪಾಲಿಗೆ ನುಂಗಲಾರದ ತುತ್ತಾಯ್ತಾ ಪೆನ್ಡ್ರೈವ್ ಕೇಸ್
ಒಂದು ಕಡೆ ವಿಚಾರಣೆಗೆ ಹಾಜರಾಗದ ಪ್ರಜ್ವಲ್ ರೇವಣ್ಣ
ಮತ್ತೊಂದು ಕಡೆ ಜೈಲು ಪಾಲಾಗಿರುವ ಹೆಚ್.ಡಿ.ರೇವಣ್ಣ
ಸ್ಥಳೀಯ ಜೆಡಿಎಸ್ ನಾಯಕರಿಗೆ ಓಡಾಡಲು ಇರುಸು ಮುರುಸು
ಪೆನ್ ಡ್ರೈವ್ ವಿಚಾರದಲ್ಲಿ ಡಿ.ಕೆ.ಶಿವಕುಮಾರ್ ಅವರನ್ನು ಅನಗತ್ಯವಾಗಿ ಎಳೆದು ತರಲಾಗುತ್ತಿದೆ ಎಂದು ಒಕ್ಕಲಿಗ ಸಚಿವರು ಮಾತನಾಡಿರುವ ಬಗ್ಗೆ ಕೇಳಿದಾಗ "ಈ ವಿಚಾರದಲ್ಲಿ ನಾನು ಏನು ಹೇಳಬೇಕೊ ಅದನ್ನೆಲ್ಲಾ ಈಗಾಗಲೇ ಹೇಳಿ ಆಗಿದೆ. ಈಗ ನಾನು ಏನೂ ಹೇಳಬೇಕಿಲ್ಲ. ಮಿಕ್ಕಿದ್ದೆಲ್ಲಾ ವಿಧಾನಸಭೆ ಅಧಿವೇಶನ ಕಲಾಪದಲ್ಲಿ ಚರ್ಚೆ ಮಾಡೋಣ" ಎಂದರು.
DCM DK Shivakumar: ದೇವರಾಜೇಗೌಡ ಹಿಂದೆ ಬಿಜೆಪಿಯಿಂದ ಚುನಾವಣೆಗೆ ನಿಂತಿದ್ದವರು. ಆ ಪಕ್ಷದ ಸಕ್ರಿಯ ಕಾರ್ಯಕರ್ತ. ಈಗ ಪೆನ್ ಡ್ರೈವ್ ಪ್ರಕರಣದಲ್ಲಿ ಜೆಡಿಎಸ್ ಜತೆಗೆ ಅದರ ಮಿತ್ರ ಪಕ್ಷ ಬಿಜೆಪಿಗೂ ಬಹಳ ಮುಜುಗರ ಮತ್ತು ಮುಖಭಂಗ ಆಗಿದೆ.
Parameshwar On Prajwal Revanna Case : ರೇವಣ್ಣ ಇವತ್ತು ತನಿಖಾಧಿಕಾರಿಗಳ ಮುಂದೆ ಹಾಜರಾಗಬೇಕು. ಒಂದು ವೇಳೆ ರೇವಣ್ಣ ತನಿಖಾಧಿಕಾರಿಗಳ ಮುಂದೆ ಹಾಜರಾಗದೇ ಹೋದಲ್ಲಿ ಅವರನ್ನು ಬಂಧಿಸಬೇಕಾಗುತ್ತದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದ್ದಾರೆ.
Lok Sabha Election 2024: ಬಿಜೆಪಿಗೆ ಜೆಡಿಎಸ್ ಮೇಲೆ ಇರುವ ಕೋಪವನ್ನು ಈ ರೀತಿಯಾಗಿ ತೀರಿಸಿಕೊಳ್ಳುವ ಕೆಲಸ ನಡೆದಿದೆ. ಹುಣಸೂರಿನಿಂದ ಪ್ರಜ್ವಲ್ ಅವರು ಸ್ಪರ್ಧಿಸಬೇಕು ಎನ್ನುವ ಚರ್ಚೆ ಬಂದಾಗ ʼನಮ್ಮ ಪಕ್ಷದಲ್ಲಿ ಸೂಟ್ ಕೇಸ್ ಸಂಸ್ಕೃತಿ ಇದೆ ಅದು ಹೋಗುವ ತನಕ ಇದೆಲ್ಲಾ ನಿಲ್ಲುವುದಿಲ್ಲʼ ಎಂದಿದ್ದರು. ಈ ಕಾರಣಕ್ಕೆ ರೇವಣ್ಣ ಮತ್ತು ಕುಮಾರಸ್ವಾಮಿ ಕುಟುಂಬದ ನಡುವೆ ಅಸಮಾಧಾನ ಹೊತ್ತಿಕೊಂಡಿತು.
ಪ್ರಜ್ವಲ್ ಪ್ರಕರಣದಿಂದ ಜೆಡಿಎಸ್ ಪಕ್ಷಕ್ಕೆ ಮುಜುಗರ
ಪಕ್ಷದಿಂದ ಉಚ್ಚಾಟನೆ ಮಾಡುವ ಬಗ್ಗೆ ಮಹತ್ವದ ತೀರ್ಮಾನ
ಎಚ್ಡಿಕೆ, ಜಿಟಿ ದೇವೇಗೌಡ ಸೇರಿದಂತೆ ಕಮಿಟಿ ಸದಸ್ಯರು ಭಾಗಿ
ಹೆಚ್.ಡಿ.ರೇವಣ್ಣನ ಮೇಲೂ ಕ್ರಮದ ಬಗ್ಗೆ ಮಹತ್ವದ ಚರ್ಚೆ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.