Modi Cabinet: ಸತತ ಮೂರನೇ ಬಾರಿಗೆ ಪ್ರಧಾನಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿರುವ ಪ್ರಧಾನಿ ಮೋದಿ ಇಂದು ಎನ್ ಡಿ ಎ ಮೈತ್ರಿಕೂಟ ಸದಸ್ಯರ ಸಭೆಯನ್ನು ನಡೆಸಿ 71 ಸಚಿವರ ಖಾತೆಗಳನ್ನು ಹಂಚಿಕೆ ಮಾಡಿದ್ದಾರೆ.
New government form : ಎನ್ಡಿಎ ಕೂಟ ಬಹುಮತದೊಂದಿಗೆ ಕೇಂದ್ರದಲ್ಲಿ ಸರ್ಕಾರ ರಚಿಸಲು ಸಿದ್ಧವಾಗಿದೆ. ಜೂನ್ 8 ರಂದು ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇನ್ನು ಈ ಕೂಟದಲ್ಲಿ ಎರಡನೇ ಬಲಿಷ್ಠ ಪಕ್ಷವಾಗಿರುವ ಟಿಡಿಪಿ ಮತ್ತು ಮೂರನೇ ಪಕ್ಷ ಜೆಡಿಯೂ ಮೋದಿ ಮುಂದೆ ತಮ್ಮ ಬೇಡಿಕೆ ಇಡುವ ಸಾಧ್ಯತೆ ಇದೆ..
RPC Singh Joins BJP: ಆರ್ಸಿಪಿ ಸಿಂಗ್ ಬಿಹಾರದ ನಳಂದಾ ಜಿಲ್ಲೆಯ ನಿವಾಸಿಯಾಗಿದ್ದು, ಅವರು ಯುಪಿ ಕೇಡರ್ನ ಐಎಎಸ್ ಆಗಿದ್ದರು. ನಿತೀಶ್ ಕುಮಾರ್ ಅವರು ಕೇಂದ್ರ ಸಚಿವ ಬೇಣಿ ಪ್ರಸಾದ್ ವರ್ಮಾ ಅವರ ಖಾಸಗಿ ಕಾರ್ಯದರ್ಶಿಯಾಗಿದ್ದಾಗ ಅವರ ಸಂಪರ್ಕಕ್ಕೆ ಬಂದಿದ್ದರು. ನಿತೀಶ್ ಕೂಡ ನಳಂದಾ ನಿವಾಸಿಯಾಗಿದ್ದು, ಇಬ್ಬರು ಕುರ್ಮಿ ಜಾತಿಗೆ ಸೇರಿದವರಾದ ಕಾರಣ ಇಬ್ಬರಲ್ಲಿಯೂ ಗಾಢ ಸ್ನೇಹವಿತ್ತು.
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನಳಂದಾದಿಂದ ಮುಂದಿನ ವರ್ಷದ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆಯನ್ನು ಅಲ್ಲಗಳೆದಿದ್ದಾರೆ. ಸತತ ಮೂರನೇ ಅವಧಿಗೆ ಸೇವೆ ಸಲ್ಲಿಸುತ್ತಿರುವ ಹಾಲಿ ಸಂಸದ ಕೌಶಲೇಂದ್ರ ಕುಮಾರ್, ತಮ್ಮ ಆಪ್ತರು ಚುನಾವಣಾ ಕಣಕ್ಕೆ ಇಳಿಯಲು ಬಯಸಿದರೆ ಸ್ಥಾನವನ್ನು ಬಿಟ್ಟುಕೊಡಲು ಸಿದ್ಧ ಎಂದು ಶನಿವಾರ ಹೇಳಿದ್ದಾರೆ.
2024 ರ ಲೋಕಸಭೆ ಚುನಾವಣೆಗೆ ಮುಂಚಿತವಾಗಿ, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಗುರುವಾರದಂದು ಬಿಜೆಪಿಯೇತರ ಮೈತ್ರಿಕೂಟದ ಸರ್ಕಾರ ಅಧಿಕಾರಕ್ಕೆ ಬಂದರೆ ಎಲ್ಲಾ ಹಿಂದುಳಿದ ರಾಜ್ಯಗಳಿಗೆ ವಿಶೇಷ ವರ್ಗದ ಸ್ಥಾನಮಾನವನ್ನು ನೀಡಲಾಗುವುದು ಎಂದು ಹೇಳಿದ್ದಾರೆ.
ಇತ್ತೀಚಿನ ಉದಾಹರಣೆಯೆಂದರೆ ಎಎಪಿ ಮತ್ತು ಜೆಡಿಯು, ಅಲ್ಲಿ 2024 ರಲ್ಲಿ ಬಿಜೆಪಿಯ ನೇರ ಫೈಟ್ ಎಎಪಿ ರೆಡಿಯಾಗಿದೆ ಎಂದು ಪಕ್ಷ ಹೇಳಿಕೊಂಡಿದೆ. ಬಿಹಾರದಲ್ಲಿ ಜೆಡಿಯು 8ನೇ ಬಾರಿಗೆ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ನಿತೀಶ್ ಕುಮಾರ್ ಅವರನ್ನು ಪ್ರಧಾನಿ ಮಾಡುವ ಕನಸು ಕಾಣುತ್ತಿದೆ.
ಬಿಹಾರದಲ್ಲಿ ಬಿಜೆಪಿಯೊಂದಿಗಿನ ಮೈತ್ರಿ ಮುರಿದುಕೊಂಡು ಮಹಾಮೈತ್ರಿಕೂಟದೊಂದಿಗೆ ಸರ್ಕಾರ ರಚಿಸಲು ಹೊರಟಿರುವ ಜೆಡಿಯು ನಾಯಕ ನಿತೀಶ್ ಕುಮಾರ್ ಅವರನ್ನು ಚುನಾವಣಾ ಚಾಣಕ್ಯ ಪ್ರಶಾಂತ್ ಕಿಶೋರ್ ವ್ಯಂಗ್ಯವಾಡಿದ್ದಾರೆ.
ಆದರೆ ಈ ಬಾರಿ ಎಲ್ಲವೂ ಸ್ಪಷ್ಟವಾಗಿ ಗೋಚರಿಸಿತು. ನಿತೀಶ್ ಕುಮಾರ್ ಏನು ಮಾಡಲಿದ್ದಾರೆ ಎಂಬುದು ರಾಜಕೀಯ ವಲಯದಲ್ಲಿ ಬಹಳ ದಿನಗಳಿಂದ ಊಹೆಯಾಗಿತ್ತು. ನಿತೀಶ್ ಕುಮಾರ್ ತಮ್ಮ ಪಕ್ಷವನ್ನು ತೊರೆಯಲಿದ್ದಾರೆ ಎಂಬುದು ಬಿಜೆಪಿ ನಾಯಕರಿಗೂ ತಿಳಿದಿತ್ತು.
ಬಿಹಾರ ಕಾಂಗ್ರೆಸ್ನ ಉಸ್ತುವಾರಿ ಪಾಟ್ನಾಗೆ ತೆರಳಿದ್ದಾರೆ. ಸೋಮವಾರ ಸಂಜೆಯೊಳಗೆ ಪಾಟ್ನಾಕ್ಕೆ ಬರುವಂತೆ ಜೆಡಿಯು ತನ್ನ ಎಲ್ಲ ಸಂಸದರನ್ನು ಕೇಳಿಕೊಂಡಿದೆ. ಇನ್ನು ಕಾಂಗ್ರೆಸ್ ಮಂಗಳವಾರ ಶಾಸಕಾಂಗ ಪಕ್ಷದ ಸಭೆ ಕರೆದಿದೆ.
Lalu Prasad Yadav in ICU after fell from stairs:ಭಾನುವಾರ ಮುಂಜಾನೆ, ಮೆಟ್ಟಿಲುಗಳಿಂದ ಬಿದ್ದು, ಭುಜದ ಮೂಳೆ ಮುರಿತಕ್ಕೆ ಒಳಗಾಗಿದ್ದ ಅವರನ್ನು ಪ್ರಜ್ಞಾಹೀನ ಸ್ಥಿತಿಯಲ್ಲಿ ಆಸ್ಪತ್ರೆಗೆ ಕರೆತರಲಾಗಿತ್ತು. ಲಾಲು ಯಾದವ್ ಅವರಿಗೆ ಬೆನ್ನಿಗೂ ಗಾಯವಾಗಿದೆ ಎಂದು ಹೇಳಲಾಗುತ್ತಿದೆ.
ಬಿಹಾರದಲ್ಲಿ ಜನಗಣತಿ ಬದಲಾಗಿ ಜಾತಿ ಆಧಾರಿತ ಎಣಿಕೆ ನಡೆಯಲಿದೆ ಎಂದು ನಿತೀಶ್ ಕುಮಾರ್ ಇಂದು ಸಂಜೆ ಜಾತಿ ಗಣತಿ ಕುರಿತ ಸರ್ವಪಕ್ಷ ಸಭೆಯ ನಂತರ ಹೇಳಿದರು.ಇದಕ್ಕಾಗಿ ಬಿಜೆಪಿ ಸೇರಿದಂತೆ ಎಲ್ಲಾ ಪಕ್ಷಗಳು ಜಾತಿ ಲೆಕ್ಕಾಚಾರವನ್ನು ಒಪ್ಪಿಕೊಂಡಿವೆ ಎಂದು ಮುಖ್ಯಮಂತ್ರಿ ನಿತೀಶ್ ಕುಮಾರ್ ಹೇಳಿದ್ದಾರೆ.
ಬಿಹಾರ ವಿಧಾನಸಭಾ ಚುನಾವಣೆಯ ಫಲಿತಾಂಶದಲ್ಲಿ ಬಿಜೆಪಿ ಎನ್ಡಿಎಯ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಆದರೆ ಚುನಾವಣೆಗೂ ಮೊದಲೇ ಕೊಟ್ಟ ಮಾತಿನಂತೆ ಮತ್ತೊಮ್ಮೆ ಬಿಹಾರದ ಅಧಿಕಾರವನ್ನು ನಿತೀಶ್ ಕುಮಾರ್ ಅವರ ಕೈಗೆ ಒಪ್ಪಿಸಿದೆ.
ಬಿಹಾರದಲ್ಲಿ ಭಾರತೀಯ ಜನತಾ ಪಕ್ಷದ ನಾಯಕತ್ವದ ಬದಲಾವಣೆಯ ಪಿಸುಮಾತುಗಳ ಮಧ್ಯೆ, ಮಾಜಿ ಉಪಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ಅವರು ಭಾನುವಾರ ತರ್ಕಿಶೋರ್ ಪ್ರಸಾದ್ ಸಿಂಗ್ ಅವರನ್ನು ಪಕ್ಷದ ನಾಯಕರಾಗಿ ಸರ್ವಾನುಮತದಿಂದ ಆಯ್ಕೆ ಮಾಡಿದ್ದಾರೆ ಎಂದು ಪ್ರಕಟಿಸಿದರು.
ಎನ್ಡಿಎ ಮುಖ್ಯಮಂತ್ರಿ ಮುಖವಾಗಿರುವ ನಿತೀಶ್ ಕುಮಾರ್ ನೂತನ ಸರ್ಕಾರದ ಪ್ರಮಾಣ ವಚನ ಸ್ವೀಕರಿಸುವ ದಿನಾಂಕಗಳನ್ನು ಇನ್ನೂ ನಿರ್ಧರಿಸಲಾಗಿಲ್ಲ ಎಂದು ಗುರುವಾರ ಹೇಳಿದ್ದಾರೆ.ಮುಖ್ಯಮಂತ್ರಿ ಯಾರು ಎಂಬ ಪ್ರಶ್ನೆಗೆ ಉತ್ತರಿಸಿದ ಅವರು ಈ ವಿಚಾರವಾಗಿ ಎನ್ಡಿಎ ಮೈತ್ರಿಕೂಟ ಈ ನಿರ್ಧಾರ ತೆಗೆದುಕೊಳ್ಳಲಿದೆ ಎಂದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.